• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿಎಂ ಸಿದ್ದು ಆಗಮನ: ಶಾಸಕರಿಂದ ಸ್ಥಳ ವೀಕ್ಷಣೆ

Dec 25 2024, 12:45 AM IST
ಶಾಸಕ ಆರ್.ಬಸನಗೌಡ ತುರ್ವಿಹಾಳ ಅವರು ಜನಪ್ರತಿನಿಧಿಗಳು, ಅಧಿಕಾರಿ ಹಾಗೂ ಮುಖಂಡರೊಂದಿಗೆ ಸ್ಥಳ ವೀಕ್ಷಿಸಿದರು.

ನಾಡಿನ ಗುರು, ಮಠ ಪರಂಪರೆಗಿದೆ ಅದ್ಭುತ ಶಕ್ತಿ: ಮಾಜಿ ಸಿಎಂ ಜಗದೀಶ ಶೆಟ್ಟರ್‌

Dec 24 2024, 12:47 AM IST
ಜಗತ್ತಿನಲ್ಲಿಯೇ ಶಾಂತಿ, ನೆಮ್ಮದಿ, ಸಮಾನತೆ ಇವೆಲ್ಲವನ್ನು ನಾವು ನಮ್ಮ ದೇಶದಲ್ಲಿ ಕಾಣುತ್ತೇವೆ. ಇದಕ್ಕೆ ಕಾರಣ ಈ ದೇಶದಲ್ಲಿ, ನಾಡಿನಲ್ಲಿ ಗುರು ಮತ್ತು ಮಠ ಪರಂಪರೆ ಇದ್ದು, ಅದಕ್ಕೆ ಅದ್ಭುತವಾದ ಶಕ್ತಿ ಇದೆ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಜಗದೀಶ ಶೆಟ್ಟರ ಹೇಳಿದರು.

ಮಾಜಿ ಸಿಎಂ ಎಸ್ಸೆಂ ಕೃಷ್ಣ ವೈಕುಂಠ ಸಮಾರಾಧನೆ

Dec 22 2024, 01:32 AM IST
ಕಾಫಿ ಡೇ ಆವರಣದಲ್ಲಿ ನಡೆದ ವೈಕುಂಠ ಸಮಾರಾಧನೆ ಕಾರ್ಯದಲ್ಲಿ ದಿ.ಎಸ್.ಎಂ.ಕೃಷ್ಣರ ಪತ್ನಿಪ್ರೇಮಕೃಷ್ಣ, ಪುತ್ರಿಯರಾದ ಮಾಳವಿಕಾ ಹೆಗ್ಗಡೆ, ಶಾಂಭವಿ ಉಮೇಶ್, ಸಹೋದರ ದಿ.ಎಸ್.ಎಂ.ಶಂಕರ್ ಪತ್ನಿ ನಾಗವೇಣಿ, ಪುತ್ರಿ ಚೈತ್ರ ಪ್ರಕಾಶ್, ಪುತ್ರ ಜಿಪಂ ಮಾಜಿ ಅಧ್ಯಕ್ಷ ಎಸ್.ಗುರುಚರಣ್, ಪತ್ನಿ ಶೃತಿ ಸೇರಿದಂತೆ ಕುಟುಂಬಸ್ಥರು ಕೃಷ್ಣ ಅವರ ಸಮಾಧಿಗೆ ಹಾಲುತುಪ್ಪ ಎರೆದು ವಿಶೇಷ ಪೂಜೆ ಸಲ್ಲಿಸಿದರು.

ಏನೇ ಆದ್ರೂ ನಾನು, ಸಿಎಂ ಕಾರಣವೇ- ರಾಜ್ಯದಲ್ಲಿ ಎಲ್ಲಾ ಘಟನೆಗೂ ನಾವೇ ಹೊಣೆಯೇ? : ಡಿಕೆಶಿ ಪ್ರಶ್ನೆ

Dec 21 2024, 11:28 AM IST

‘ಈ ರಾಜ್ಯದಲ್ಲಿ ಏನೇ ನಡೆದರೂ ಡಿ.ಕೆ. ಶಿವಕುಮಾರ್‌ ಹಾಗೂ ಮುಖ್ಯಮಂತ್ರಿ ಸಿದ್ದರಾರಾಮಯ್ಯ ಅವರೇ ಕಾರಣವೇ? ನಾವೇ ಎಲ್ಲದಕ್ಕೂ ಹೊಣೆಯೇ? ನಮ್ಮ ಬಗ್ಗೆ ಮಾತನಾಡುವ ಬದಲು ಮೊದಲು ಈ ನೆಲದ ಹೆಣ್ಣು ಮಕ್ಕಳಿಗೆ ಆಗಿರುವ ಅವಮಾನದ ಬಗ್ಗೆ ಉತ್ತರ ಕೊಡಲಿ’ ಎಂದ ಉಪಮುಖ್ಯಮಂತ್ರಿ 

ಕನ್ನಡದ ಉಳಿವಿಗಾಗಿ ಶಿಕ್ಷಣದಲ್ಲಿ ಆಮೂಲಾಗ್ರ ಬದಲಾವಣೆ ಅಗತ್ಯ : ಸಿಎಂ ಸಿದ್ದರಾಮಯ್ಯ

Dec 21 2024, 10:06 AM IST

ಕನ್ನಡ ಭಾಷೆ ಉಳಿಯಬೇಕಾದರೆ ಶಿಕ್ಷಣ ವ್ಯವಸ್ಥೆಯಲ್ಲಿ ಆಮೂಲಾಗ್ರ ಬದಲಾವಣೆ ಮಾಡಬೇಕಿದ್ದ, ಇದರ ಜತೆಗೆ ಕನ್ನಡ ಶಾಲೆಗಳಿಗೆ ಮಕ್ಕಳನ್ನು ಸೇರಿಸಲು ಪೋಷಕರು ಮುಂದಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಇಂದು ಮಾಜಿ ಸಿಎಂ ಎಸ್.ಎಂ.ಕೃಷ್ಣರ 11ನೇ ದಿನದ ವೈಕುಂಠ ಸಮಾರಾಧನೆ

Dec 21 2024, 01:18 AM IST
ಒಕ್ಕಲಿಗ ಸಂಪ್ರದಾಯದಂತೆ ನಡೆಯುವ ದಿನದ ವಿಧಿ ವಿಧಾನಗಳ ವೇಳೆ ಗೀತ ನಮನ, ಗಣ್ಯರಿಂದ ಪುಷ್ಪನಮನ, ಮತ್ತಿತರ ಕಾರ್ಯಕ್ರಮಗಳು ನಿಯೋಜನೆಗೊಂಡಿದೆ. ಗಮಿಸುವ ಗಣ್ಯರು ಮತ್ತು ಸಾರ್ವಜನಿಕರಿಗೆ ಆಸನ ವ್ಯವಸ್ಥೆ ಕಲ್ಪಿಸಲಾಗಿದೆ. ವಿಶಾಲ ಬಯಲಿನಲ್ಲಿ ಜರ್ಮನ್ ಟೆಂಟ್ ಅಳವಡಿಸಿ ಊಟದ ವ್ಯವಸ್ಥೆಗೆ ಪ್ರತ್ಯೇಕ ಸ್ಥಳ ನಿಯೋಜಿಸಲಾಗಿದೆ.

ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಅಭಿವೃದ್ಧಿಗೆ ಆರ್ಥಿಕ ಸಮಸ್ಯೆ ಆಗಿಲ್ಲ : ಸಿಎಂ

Dec 20 2024, 10:41 AM IST

 ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಅಭಿವೃದ್ಧಿಗೆ ಆರ್ಥಿಕ ಸಮಸ್ಯೆ ಆಗಿಲ್ಲ. ಆದರೆ, ಹಿಂದಿನ ಬಿಜೆಪಿ ಸರ್ಕಾರದ ಅವಧಿಯ ಆರ್ಥಿಕ ಅಶಿಸ್ತು ಹಾಗೂ ಕೇಂದ್ರ ಸರ್ಕಾರದಿಂದ ಬರಬೇಕಾದ ರಾಜ್ಯದ ಪಾಲಿನ ತೆರಿಗೆ ಹಣ ಹಾಗೂ ವಿಶೇಷ ಅನುದಾನದ ಕೊರತೆ ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಉತ್ತರ ಅಭಿವೃದ್ಧಿಗೆ ರಾವ್‌ ವರದಿ ಅನುಷ್ಠಾನ - ಹಾನಿಯಾಗಿರುವ ರಸ್ತೆಗಳ ಅಭಿವೃದ್ಧಿಗೆ ಕ್ರಮ : ಸಿಎಂ

Dec 20 2024, 10:26 AM IST

ಉತ್ತರ ಕರ್ನಾಟಕ ಭಾಗದ ಮತ್ತಷ್ಟು ಅಭಿವೃದ್ಧಿಗೆ ಡಾ। ಗೋವಿಂದರಾವ್‌ ನೇತೃತ್ವದ ಸಮಿತಿ ನೀಡಲಿರುವ ವರದಿಯ ಶಿಫಾರಸು ಅನುಷ್ಠಾನ, ಕೃಷ್ಣಾ ಮೇಲ್ದಂಡೆ ಯೋಜನೆಯ ಮೂರನೇ ಹಂತಕ್ಕೆ ಒಂದೇ ಹಂತದಲ್ಲಿ 73 ಸಾವಿರ ಎಕರೆ ಭೂಮಿ ಭೂಸ್ವಾಧೀನಕ್ಕೆ ಕ್ರಮ

ಲೋಕಾಯುಕ್ತಕ್ಕೆ ನೀಡಲಾದ ಮುಡಾ ಕೇಸ್ ವಾಪಸ್ ಪಡೆಯಲು ಸ್ನೇಹಮಯಿಗೆ ಸಿಎಂ ಪತ್ನಿ ಆಮಿಷ

Dec 19 2024, 11:30 AM IST

ಲೋಕಾಯುಕ್ತ ನೀಡಲಾದ ಮುಡಾ ಪ್ರಕರಣದಿಂದ ಹಿಂದೆ ಸರಿಯುವಂತೆ ದೂರುದಾರ ಸ್ನೇಹಮಯಿ ಕೃಷ್ಣ ಅವರಿಗೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರ ಆಪ್ತ ಸಹಾಯಕ ಆಮಿಷ ಒಡ್ಡಿದ್ದಾರೆ ಎನ್ನಲಾಗಿದ್ದು, ಈ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ವಕ್ಫ್‌ ಗೊಂದಲ ನಿವಾರಣೆಗೆ ಸಮಿತಿ: ಸಿಎಂ ನಿವೃತ್ತ ಹೈಕೋರ್ಟ್‌ ಜಡ್ಜ್‌ ನೇತೃತ್ವದ ಸಮಿತಿ ರಚನೆ

Dec 19 2024, 08:27 AM IST

ವಕ್ಫ್‌ ಮಂಡಳಿ ಆಸ್ತಿ ವಿವಾದ ಮತ್ತು ಗೊಂದಲ ಬಗೆಹರಿಸಲು ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ನೇತೃತ್ವದ ಸಮಿತಿ ರಚಿಸಲಾಗುವುದು ಎಂದು ರಾಜ್ಯ ಸರ್ಕಾರ ಘೋಷಿಸಿದೆ.

  • < previous
  • 1
  • ...
  • 80
  • 81
  • 82
  • 83
  • 84
  • 85
  • 86
  • 87
  • 88
  • ...
  • 214
  • next >

More Trending News

Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved