• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಾಲ್ಮೀಕಿ ಅಕ್ರಮ: ಸಿಎಂ ರಾಜೀನಾಮೆಗೆ ಶ್ರೀರಾಮಸೇನೆ ಆಗ್ರಹ

Jul 26 2024, 01:32 AM IST
ಇಡಿ ಅಧಿಕಾರಿಗಳ ಮೇಲೆಯೇ ದೂರನ್ನು ಸಲ್ಲಿಸುವಂತೆ ಮಾಡಿ ತನಿಖಾ ಅಧಿಕಾರಿಗಳಿಗೆ ಭಯ ಹುಟ್ಟಿಸುವಂತೆ ಮಾಡುತ್ತಿರುವುದರಿಂದ ಮುಖ್ಯಮಂತ್ರಿಗಳು ಈ ಹಗರಣದಲ್ಲಿ ಪಾಲುದಾರರಾಗಿದ್ದಾರೆ ಎಂಬ ಅನುಮಾನಗಳು ಹೆಚ್ಚಾಗುತ್ತಿವೆ.ಆದ್ದರಿಂದ ಸಿದ್ದರಾಮಯ್ಯನವರ ರಾಜೀನಾಮೆಗೆ ಆಗ್ರಹಿಸಿ ಗೌರವಾನ್ವಿತ ರಾಜ್ಯಪಾಲರಿಗೆ ತಹಸೀಲ್ದಾರ್ ಮೂಲಕ ಮನವಿ ಮಾಡುತ್ತಿರುವುದಾಗಿ ತಿಳಿಸಿದರು.

ಸಿಎಂ ಆಪ್ತ ಕೆ. ಮರಿಗೌಡ ಒಬ್ಬ ಬಕ್ರಾ: ಮಾಜಿ ಸಂಸದ ಪ್ರತಾಪ ಸಿಂಹ

Jul 25 2024, 01:17 AM IST
ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಸಿ. ಶಿಖಾ ಅವರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿ ಒಂದೂವರೆ ತಿಂಗಳು ತಲೆ ಮರೆಸಿಕೊಂಡಿದ್ದ ಮರೀಗೌಡ. ಅಂತಹ ವ್ಯಕ್ತಿಯನ್ನು ಎಂಡಿಎ ಅಧ್ಯಕ್ಷನನ್ನಾಗಿ ಮಾಡಿದ್ದೀರಿ. ನಾನು ಸಂಸದನಾಗಿದ್ದೆ. ಜಿ ಕೆಟಗರಿ ಸೈಟ್ ಗೆ ಕಾನೂನಾತ್ಮಕ ಸಿಆರ್ ಕೊಡಿ ಎಂದು ಕೇಳಿದ್ದೆ. ಜುಜುಬಿ ಶೇ. 25 ರಷ್ಟು ದಂಡ ಉಳಿಸಲು ಹೋಗಿಲ್ಲ. ಕಾನೂನು ರೀತಿ ಇಲ್ಲ ಎಂದು ನಾನೇ ಎಂಡಿಎ ಆಯುಕ್ತರಿಗೆ ಹೇಳಿ ರದ್ದು ಮಾಡಿಸಿದ್ದೆ.

ರಾಮನಗರ ಕರಗ ಉತ್ಸವ: ಹಾಡು ಆಲಿಸಿ ಖುಷಿ ಪಟ್ಟ ಸಿಎಂ ಸಿದ್ದರಾಮಯ್ಯ

Jul 24 2024, 12:25 AM IST
ಚಾಮುಂಡೇಶ್ವರಿ ದೇವಿ ಕರಗ ಮಹೋತ್ಸವ ಪ್ರಯುಕ್ತ ರಾಮನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮ ಜನರ ಮನ ರಂಜಿಸಿತು. ಆಗಾಗೆ ಜಿನುಗುತ್ತಿದ್ದ ತುಂತುರು ಮಳೆಯ ನಡುವೆಯೂ ಕ್ರೀಡಾಂಗಣದ ಬೃಹತ್ ವೇದಿಕೆಯಲ್ಲಿ ವಾದ್ಯಗೋಷ್ಠಿ, ಗಾಯನ, ನೃತ್ಯ ಕಾರ್ಯಕ್ರಮಗಳು ತಡ ರಾತ್ರಿವರೆಗೂ ಜರುಗಿದವು.

ಮಹರ್ಷಿ ವಾಲ್ಮೀಕಿ ನಿಗಮದ ಹಣ ಅಕ್ರಮ : ಸಿಎಂ ಹೆಸರೇಳಲು ಒತ್ತಡ - ಇ.ಡಿ. ವಿರುದ್ಧವೇ ಕೇಸ್‌!

Jul 23 2024, 12:36 AM IST

ರಾಜ್ಯ ಮಹರ್ಷಿ ವಾಲ್ಮೀಕಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ  ಸಿದ್ದರಾಮಯ್ಯ ಹಾಗೂ ಮಾಜಿ ಸಚಿವ ಬಿ.ನಾಗೇಂದ್ರ ಅವರ ಹೆಸರು ಹೇಳುವಂತೆ   ಬೆದರಿಸಿ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ  ಇ.ಡಿ ಅಧಿಕಾರಿಗಳ ವಿರುದ್ಧ  ನೀಡಿದ ದೂರು ಆಧರಿಸಿ ಮಂಗಳವಾರ ಎಫ್‌ಐಆರ್ ದಾಖಲಾಗಿದೆ.

ಕಬಿನಿ ಜಲಾಶಯಕ್ಕೂ 27 ರಂದೇ ಸಿಎಂ ಬಾಗಿನ

Jul 23 2024, 12:33 AM IST
ರಾಜ್ಯದಲ್ಲಿ ಮೊದಲು ತುಂಬುವ ಜಲಾಶಯ ಎಂದೇ ಹೆಸರುವಾಸಿಯಾದ ಕಬಿನಿ ಜಲಾಶಯ

ಕೆಆರ್‌ಎಸ್‌ ಅಣೆಕಟ್ಟೆ ಭರ್ತಿಯಾಗುತ್ತಿರುವ ಹಿನ್ನೆಲೆ: ಜು.27ರಂದು ಕಾವೇರಮ್ಮಗೆ ಸಿಎಂ ಬಾಗಿನ

Jul 22 2024, 10:30 AM IST

ಕೆಆರ್‌ಎಸ್‌ ಅಣೆಕಟ್ಟೆ ಭರ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ಜು.27ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ಮಾತೆಗೆ ಬಾಗಿನ ಸಮರ್ಪಣೆ ಮಾಡಲಿದ್ದಾರೆ ಎಂದು ಶಾಸಕ ರಮೇಶ್ ಬಂಡಿಸಿದ್ದೇಗೌಡ ತಿಳಿಸಿದರು.

ಕದ್ರಾ ಡ್ಯಾಂನಿಂದ ಹೊರಬಿಡುವ ನೀರಿನಿಂದ ಸಂತ್ರಸ್ತರಾಗುವವರಿಗೆ ಶಾಶ್ವತ ಪರಿಹಾರ: ಸಿಎಂ ಸಿದ್ದರಾಮಯ್ಯ

Jul 22 2024, 08:00 AM IST

ಕದ್ರಾ ಡ್ಯಾಂನಿಂದ ಹೊರಬಿಡುವ ನೀರಿನಿಂದ ಸಂತ್ರಸ್ತರಾಗುವವರಿಗೆ ಶಾಶ್ವತ ಪರಿಹಾರ ಹಾಗೂ ಮಳೆಯಿಂದ ಕೃಷಿ ಮತ್ತು ತೋಟಗಾರಿಕೆ ಬೆಳೆ ಅನಾಹುತಕ್ಕೆ ಎನ್‌ಡಿಆರ್‌ಎಫ್ ಪ್ರಕಾರ ಪರಿಹಾರ ಒಗದಿಸುವ ಕುರಿತು ತಕ್ಷಣ ಹಾನಿಯ ವರದಿ ಸಲ್ಲಿಸುವಂತೆ ಮುಖ್ಯಮಂತ್ರಿ‌ ಸಿದ್ದರಾಮಯ್ಯ ಸೂಚನೆ ನೀಡಿದರು.

ಬ್ಲಾಕ್ ಮೇಲ್‌ ಮಾಡ್ಬೇಡಿ ಸಿಎಂ, ತನಿಖೆ ಮಾಡ್ಸಿ : ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ

Jul 22 2024, 01:22 AM IST

ಎಲ್ಲ ಸರ್ಕಾರಗಳ ಅವಧಿಯ ಭ್ರಷ್ಟಾಚಾರ, ಹಗರಣಗಳ ತನಿಖೆ ಮಾಡಿಸುವುದಾಗಿ ಬ್ಲಾಕ್ ಮೇಲ್ ಮಾಡುವ ಬದಲು, ನಿಮ್ಮ ಕೈಯಲ್ಲೇ ಅಧಿಕಾರ ಇದೆ. ಎಲ್ಲ ಸರ್ಕಾರಗಳ ಅವಧಿಯಲ್ಲಿ ಆಗಿರುವ ಹಗರಣಗಳ ತನಿಖೆ ಮಾಡಿಸಿ.  

ಕೋಟ ಮೇಲೆ ಸಿಎಂ ಆರೋಪ: ಹೆಬ್ಬಾಳ್ಕರ್‌ ಸಮರ್ಥನೆ

Jul 22 2024, 01:21 AM IST
ಸದನದಲ್ಲಿ ಮುಖ್ಯಮಂತ್ರಿ ಶ್ರೀನಿವಾಸ ಪೂಜಾರಿ ಅವರ ಹೆಸರು ಹೇಳಿದ್ದಾರೆ, ಸುಮ್ಮನೆ ರಾಜಕೀಯಕ್ಕಾಗಿ ಆರೋಪ ಮಾಡುವ ಜಾಯಮಾನದವರು ಸಿದ್ದರಾಮಯ್ಯ ಅಲ್ಲ, ಅವರು ಜವಾಬ್ದಾರಿ ಸ್ಥಾನದಲ್ಲಿದ್ದಾರೆ, 15 ಬಾರಿ ಬಜೆಟ್ ಮಂಡಿಸಿದ್ದಾರೆ, ಅವರು ಪಕ್ಕಾ ಮಾಹಿತಿ ಇದ್ದರೆ ಮಾತ್ರ ಆರೋಪ ಮಾಡುತ್ತಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ.

ಮಡಿಕೇರಿ ಕ್ಷೇತ್ರಕ್ಕೆ ವಿಶೇಷ ಪ್ಯಾಕೇಜ್‌ಗೆ ಸಿಎಂ ಜೊತೆ ಚರ್ಚೆ: ಶಾಸಕ ಮಂತರ್‌ ಗೌಡ

Jul 22 2024, 01:20 AM IST
ಕುಶಾಲನಗರ ಪುರಸಭೆ ಸಾಮಾನ್ಯ ಸಭೆಯಲ್ಲಿ ಶಾಸಕ ಡಾ. ಮಂತರ್‌ಗೌಡ ಭಾಗವಹಿಸಿದ್ದರು. ಮೂಲಭೂತ ಸೌಕರ್ಯ ಕಲ್ಪಿಸಲು ಸರ್ಕಾರದಿಂದ ಹೆಚ್ಚಿನ ಅನುದಾನ ಕೋರಲಾಗುವುದು ಎಂದು ಶಾಸಕರು ಹೇಳಿದರು.
  • < previous
  • 1
  • ...
  • 84
  • 85
  • 86
  • 87
  • 88
  • 89
  • 90
  • 91
  • 92
  • ...
  • 161
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved