• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

100 ಹಾಸಿಗೆ ಆಸ್ಪತ್ರೆ ಕಟ್ಟಡಕ್ಕೆ ಸಿಎಂ ಸಿದ್ದರಾಮಯ್ಯ ಶಂಕು ಸ್ಥಾಪನೆ

Dec 08 2024, 01:15 AM IST
100 ಹಾಸಿಗೆ ಆಸ್ಪತ್ರೆ ಕಟ್ಟಡಕ್ಕೆ ಸಿಎಂ ಸಿದ್ದರಾಮಯ್ಯ ಶಂಕುಸ್ಥಾಪನೆ ನೆರವೇರಿಸಿದರು. ಯಳಂದೂರಲ್ಲಿ 100 ಹಾಸಿಗೆಗಳ ಆಸ್ಪತ್ರೆ ಕಟ್ಟಡ ಕಾಮಗಾರಿ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಶನಿವಾರ ಸಂಜೆ ಮಾತನಾಡಿದರು.

ಸಮಾನತೆ, ಸಾಮಾಜಿಕ ಪರಿವರ್ತನೆಗೆ ಹೋರಾಡಿದವರು ಬಾಬಾ ಸಾಹೇಬ್‌ ಅಂಬೇಡ್ಕರ್‌ : ಸಿಎಂ ಸಿದ್ದರಾಮಯ್ಯ

Dec 07 2024, 01:32 AM IST

  ಬುದ್ಧ, ಬಸವಣ್ಣನವರ ನಂತರ ಸಮಾನತೆಗಾಗಿ, ಸಾಮಾಜಿಕ ಪರಿವರ್ತನೆಗಾಗಿ ಹೋರಾಡಿದವರು ಅಂಬೇಡ್ಕರ್. ದೇಶಕ್ಕೆ ಹಾಗೂ ನಮ್ಮ ಸಾಮಾಜಿಕ ಬದುಕಿಗೆ ಅಗತ್ಯವಾದಂತಹ ಸಂವಿಧಾನವನ್ನು ಕೊಟ್ಟಿದ್ದು ಅದು, ಜಗತ್ತಿನಲ್ಲಿಯೇ ಶ್ರೇಷ್ಠ ಸಂವಿಧಾನವೆಂದು ಖ್ಯಾತಿ ಪಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ದೇವೇಗೌಡರ ಕುಟುಂಬದ ವಿರುದ್ಧ ಅಬ್ಬರಿಸಿದ್ದ ಸಿಎಂ ಸಿದ್ದರಾಮಯ್ಯ ಟೀಕೆಗೆ ಮಾಜಿ ಸಚಿವ ಎಚ್.ಡಿ.ರೇವಣ್ಣ ತಿರುಗೇಟು

Dec 07 2024, 12:33 AM IST

  ದೇವೇಗೌಡರ ಕುಟುಂಬದ ವಿರುದ್ಧ ಅಬ್ಬರಿಸಿದ್ದ ಸಿಎಂ ಸಿದ್ದರಾಮಯ್ಯ ಟೀಕೆಗೆ ಮಾಜಿ ಸಚಿವ ಎಚ್.ಡಿ.ರೇವಣ್ಣ ತಿರುಗೇಟು.   ದೇವೇಗೌಡರ ಯಾವ್ಯಾವ ಸಾಕ್ಷಿ ಗುಡ್ಡೆ ಇದೆ ಎಂಬುದನ್ನು ಕಾಲ ಬಂದಾಗ ಹೇಳ್ತೀನಿ. ಅವರು ಬಂದರೆ ಕರೆದುಕೊಂಡು ಹೋಗಿ ಎಲ್ಲೆಲ್ಲಿ ಸಾಕ್ಷಿ ಗುಡ್ಡೆ ಇದೆ ಅಂತ ತೋರುಸ್ತೀನಿ ಎಂದಿದ್ದಾರೆ.  

ಸಿಎಂ ಕುರ್ಚಿಗಾಗಿ ಸಿದ್ದು, ಡಿಕೆಶಿ ಬಡಿದಾಟ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ

Dec 06 2024, 12:35 PM IST

ಡಿಕೆಶಿ ಅವರಿಗೆ ಮುಖ್ಯಮಂತ್ರಿಯಾಗಬೇಕೆಂದು ಹಠ ಇದೆ. ಆದರೆ, ಶಾಸಕರ ಬಲವಿಲ್ಲ. ಹೇಗಾದರೂ ಮಾಡಿ ಸಿದ್ದರಾಮಯ್ಯನವರ ಮನಸ್ಸು ಗೆಲ್ಲಲು ಪ್ರಯತ್ನ ನಡೆಸಿದ್ದಾರೆ ಎಂದು ತಿವಿದರು.

ಯತ್ನಾಳ್‌ ವಿಷಯ ಕೂತುಕೊಂಡು ಬಗೆಹರಿಸಿಕೊಳ್ಳುತ್ತೇವೆ : ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ

Dec 06 2024, 12:08 PM IST

ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್ ವಿಷಯ ಎಲ್ಲರೂ ಕುಳಿತುಕೊಂಡು ಮಾತನಾಡಿ ಬಗೆಹರಿಸಿಕೊಳ್ಳುತ್ತೇವೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಪುನರುಚ್ಚರಿಸಿದ್ದಾರೆ

ಇಡಿ ತನಿಖೆ ಸಿಎಂ ಮನೆಯಂಗಳಕ್ಕಲ್ಲ, ಕುತ್ತಿಗೆಗೆ ಬಂದಿದೆ

Dec 06 2024, 08:58 AM IST
ಮುಡಾ ಸೈಟ್ ಹಗರಣದ ಇಡಿ ತನಿಖೆ ಇದೀಗ ಮುಖ್ಯಮಂತ್ರಿ ಮನೆ ಅಂಗಳಕ್ಕೆ ಅಲ್ಲ, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕುತ್ತಿಗೆಗೆ ಬಂದಿದ್ದು, ಕಳ್ಳ ಮಾಲು ವಾಪಾಸ್ಸು ಕೊಟ್ಟರೆ ಕೇಸೇ ಇಲ್ವಾ? ನಮಗೆ ಗೊತ್ತಿದೆ, ನಿಮ್ಮನ್ನು ಬಗ್ಗಿಸ್ತೀವಿ, ಜಗ್ಗೀಸ್ತೀವಿ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಗುಟುರು ಹಾಕಿದ್ದಾರೆ.

ಸಿಎಂ, ಡಿಸಿಎಂ, ಸಚಿವರ ವಿರುದ್ಧ ವಿಡಿಯೋ ಹರಿಬಿಟ್ಟವನ ಬಂಧನ

Dec 06 2024, 08:57 AM IST
ಸಿಎಂ, ಡಿಸಿಎಂ, ಗೃಹ ಸಚಿವ, ಸಣ್ಣ ನೀರಾವರಿ ಸಚಿವ, ವಸತಿ ಸಚಿವ, ಇಂಧನ ಸಚಿವ ಸೇರಿ ೧೫ ಕ್ಕೂ ಅಧಿಕ ಸಚಿವರ ವಿರುದ್ಧ ಅವಾಚ್ಯ ಶಬ್ದದಿಂದ ನಿಂದಿಸಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು ತಲೆಮರೆಸಿಕೊಂಡಿದ್ದ ಬಿಜೆಪಿ ಸಂಘಟಕನನ್ನು ಕೊರಟಗೆರೆ ಪೊಲೀಸರು ಬಂಧಿಸಿದ್ದಾರೆ.ದಾಬಸ್‌ಪೇಟೆ ತಾಲೂಕಿನ ನಲ್ಲೂರಿನ ಮೋಹಿತ್ ನರಸಿಂಹಮೂರ್ತಿ ಬಂಧಿತ ಆರೋಪಿ. ಈತ ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್ ಸೇರಿ 15 ಸಚಿವರ ವಿರುದ್ಧ ವಿಡಿಯೋ ಮಾಡಿ ಹರಿದುಬಿಟ್ಟದ್ದನು.

ಯೋಗ್ಯ ಅಲ್ಲದವರು ಸಿಎಂ ಸ್ಥಾನ ಕೇಳಬಾರದು

Dec 06 2024, 08:55 AM IST
ನಮ್ಮ ಜಿಲ್ಲೆಯವರು ಸಿಎಂಯಾದರೆ ನಮಗೆ ಖುಷಿ ಇದೆ. ಪಕ್ಷಕ್ಕಾಗಿ ಶ್ರಮಪಟ್ಟವರು ಆಗಲಿ, ಯೋಗ್ಯ ಅಲ್ಲದವರು ಸಿಎಂ ಸ್ಥಾನ ಕೇಳಬಾರದು. ಜಿಲ್ಲೆಗೆ ಯೋಗ್ಯವಾಗದವರು ರಾಜ್ಯ ಆಳಲು ಹೋಗ್ತಿವಿ ಎಂದು ಹೇಳಿಕೊಳ್ಳಬಾರದು. ವಾಸ್ತವಿಕತೆ ಅರಿತು ಸಿಎಂ ಸ್ಥಾನ ಕೇಳಲಿ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಟಾಂಗ್‌ ನೀಡಿದರು.

ಮುಡಾ ಕೇಸ್‌: ಏಕಪೀಠದ ಆದೇಶ ಪ್ರಶ್ನಿಸಿ ಸಿಎಂ ಮೇಲ್ಮನವಿ : ರಾಜ್ಯಪಾಲರಿಗೆ ಹೈಕೋರ್ಟ್ ನೋಟಿಸ್‌

Dec 06 2024, 07:57 AM IST

ಮುಡಾ(ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಪ್ರಕರಣ ಕುರಿತು ಪೊಲೀಸ್‌ ತನಿಖೆಗೆ ಅನುಮತಿಸಿದ ಹೈಕೋರ್ಟ್‌ ಏಕ ಸದಸ್ಯ ನ್ಯಾಯಪೀಠದ ಆದೇಶ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಮೇಲ್ಮನವಿ ಸಂಬಂಧ ರಾಜ್ಯಪಾಲರ ಕಚೇರಿಗೆ ವಿಭಾಗೀಯ ಪೀಠ   ನೋಟಿಸ್‌ ಜಾರಿಗೊಳಿಸಿ ತು.

ಸಿದ್ದರಾಮಯ್ಯ ಸಿಂಹಾಸನ ಉತ್ಸವ : ಮುಡಾ, ಸಿಎಂ ಬದಲಾವಣೆ ಅಸ್ತ್ರಗಳಿಗೆ ಪ್ರತ್ಯುತ್ತರ

Dec 06 2024, 04:10 AM IST

ಉಪ ಚುನಾವಣೆ ಭರ್ಜರಿ ಗೆಲುವಿನ ನೆಪದಲ್ಲಿ ಗುರುವಾರ ಹಾಸನದಲ್ಲಿ ನಡೆದ ಜನ ಕಲ್ಯಾಣೋತ್ಸವ ವಿಧಾನಸಭಾ ಚುನಾವಣೆಗೂ ಮುನ್ನ ನಡೆದಿದ್ದ ದಾವಣಗೆರೆ ಸಿದ್ದರಾಮೋತ್ಸವದ ಶಕ್ತಿ ಪ್ರದರ್ಶನದ ನೆನಪು ಮಾರ್ದನಿಸುವಂತೆ ಮಾಡಿತು

  • < previous
  • 1
  • ...
  • 84
  • 85
  • 86
  • 87
  • 88
  • 89
  • 90
  • 91
  • 92
  • ...
  • 214
  • next >

More Trending News

Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved