ಸಿಎಂ, ಡಿಸಿಎಂ ಜತೆ ಕಾಂಗ್ರೆಸ್ ವರಿಷ್ಠರ ಗುಪ್ತ ಮಾತುಕತೆ
May 21 2025, 12:04 AM ISTಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ಗಾಂಧಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ವಿಜಯನಗರದ ಜಿಂದಾಲ್ ವಿಮಾನ ನಿಲ್ದಾಣದಲ್ಲಿ ಪ್ರತ್ಯೇಕವಾಗಿ ಸುದೀರ್ಘ ಚರ್ಚೆ ನಡೆಸಿದರು. ವರಿಷ್ಠರ ಜತೆಗಿನ ರಾಜ್ಯ ನಾಯಕರ ಚರ್ಚೆ ಇದೀಗ ತೀವ್ರ ಕುತೂಹಲ ಮೂಡಿಸಿದೆ.