• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನವಲಿ ಡ್ಯಾಂ ಬಗ್ಗೆ ಆಂಧ್ರ ಸಿಎಂ ಜತೆಗೆ ಚರ್ಚಿಸಿ ಸಭೆ ನಿಗದಿ: ಪವನ್‌

May 22 2025, 01:07 AM IST
ಹೊಸಪೇಟೆಯ ತುಂಗಭದ್ರಾ ಜಲಾಶಯದಲ್ಲಿ ಹೆಚ್ಚುವರಿ ನೀರು ಶೇಖರಣೆ ದೃಷ್ಟಿಯಿಂದ ನವಲಿ ಬಳಿ ಸಮಾನಾಂತರ ಜಲಾಶಯ ನಿರ್ಮಾಣ ಸಂಬಂಧ ಕರ್ನಾಟಕದೊಂದಿಗೆ ಸಭೆ ನಡೆಸಲು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಅವರೊಂದಿಗೆ ಚರ್ಚಿಸಿ ದಿನಾಂಕ ನಿಗದಿ ಮಾಡಲಾಗುವುದು ಎಂದು ಆಂಧ್ರಪ್ರದೇಶ ಡಿಸಿಎಂ ಪವನ್‌ ಕಲ್ಯಾಣ್‌ ತಿಳಿಸಿದರು.

ಲಿಂಗಾಯತ ಸಚಿವರು ಒಟ್ಟಾಗಿ ಸಲ್ಲಿಸಿದ ಅಭಿಪ್ರಾಯ ತಿರಸ್ಕರಿಸಿದ ಸಿಎಂ ಸಿದ್ದರಾಮಯ್ಯ

May 22 2025, 01:02 AM IST
ಜಾತಿವಾರು ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿ (ಜಾತಿಗಣತಿ) ಅನುಷ್ಠಾನ ಕುರಿತು ಲಿಂಗಾಯತ ಸಚಿವರು ಪತ್ರದ ಮೂಲಕ ಸಲ್ಲಿಸಿದ್ದ ಒಗ್ಗಟ್ಟಿನ ಅಭಿಪ್ರಾಯ ತಿರಸ್ಕರಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತ್ಯೇಕವಾಗಿ ಅಭಿಪ್ರಾಯ ಮಂಡಿಸುವಂತೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.

ಸಿಬ್ಬಂದಿ ಸಹಕಾರದಿಂದ ಸಿಎಂ ಪದಕ ಪಡೆಯಲು ಸಾಧ್ಯವಾಯಿತು

May 21 2025, 12:39 AM IST
ಸಿಬ್ಬಂದಿ ಕೊರತೆ ಇತ್ತು, ಕಚೇರಿ ಕೆಲಸ, ಫಿಲ್ಡ್ ವರ್ಕ್ ನ ಸಂಪೂರ್ಣ ಜವಾಬ್ದಾರಿ ನ್ನ ಮೇಲಿತ್ತು.

2 ವರ್ಷದಲ್ಲಿ 142 ಭರವಸೆ ಈಡೇರಿಸಿದ್ದೇವೆ: ಸಿಎಂ

May 21 2025, 12:05 AM IST
ರಾಜ್ಯದಲ್ಲಿ ಬಿಜೆಪಿಗೆ ಎಂದೂ ಜನಾದೇಶವಾಗಿಲ್ಲ. ‘ಆಪರೇಷನ್‌ ಕಮಲ’ದ ಮೂಲಕವೇ ಅಧಿಕಾರಕ್ಕೆ ಬಂದಿರುವ ಬಿಜೆಪಿ, ಎಂದೂ ಜನಪರ ಯೋಜನೆಗಳನ್ನು ಜಾರಿಗೊಳಿಸುವ ಕಾಳಜಿ ತೆಗೆದುಕೊಳ್ಳಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಸಿಎಂ, ಡಿಸಿಎಂ ಜತೆ ಕಾಂಗ್ರೆಸ್‌ ವರಿಷ್ಠರ ಗುಪ್ತ ಮಾತುಕತೆ

May 21 2025, 12:04 AM IST
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್‌ಗಾಂಧಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರೊಂದಿಗೆ ವಿಜಯನಗರದ ಜಿಂದಾಲ್‌ ವಿಮಾನ ನಿಲ್ದಾಣದಲ್ಲಿ ಪ್ರತ್ಯೇಕವಾಗಿ ಸುದೀರ್ಘ ಚರ್ಚೆ ನಡೆಸಿದರು. ವರಿಷ್ಠರ ಜತೆಗಿನ ರಾಜ್ಯ ನಾಯಕರ ಚರ್ಚೆ ಇದೀಗ ತೀವ್ರ ಕುತೂಹಲ ಮೂಡಿಸಿದೆ.

ಮಳೆ ಅವಾಂತರಕ್ಕೆ ಪರಿಹಾರ ಕಂಡುಕೊಳ್ಳಿ : ಸಿಎಂ ತಾಕೀತು

May 20 2025, 02:38 AM IST
ಭಾರೀ ಮಳೆಯಿಂದಾಗಿ ನಗರದಲ್ಲಿ ಸೃಷ್ಟಿಯಾಗಿರುವ ಅನಾಹುತಕ್ಕೆ ಸಿಲುಕಿರುವ ಜನರ ನೆರವಿಗೆ ಕೂಡಲೆ ಧಾವಿಸಬೇಕು, ಜನರ ಸಮಸ್ಯೆಯನ್ನು ನೀಗಿಸದಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಬಿಎಂಪಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಸಿದ್ದರಾಮಯ್ಯ ಎರಡನೇ ಬಾರಿ ಸಿಎಂ ಆಗಿ ಎರಡು ವರ್ಷ ಪೂರ್ಣ ; ಅರಸು ನಂತರ ಜಿಲ್ಲೆಗೆ ಹೆಗ್ಗಳಿಕೆ

May 20 2025, 01:20 AM IST

ಸಿದ್ದರಾಮಯ್ಯ ಅವರು ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಮಂಗಳವಾರ (ಮೇ 20) ಎರಡು ವರ್ಷ ಪೂರೈಸಿ, ಮೂರನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ.

ಸಿಎಂ ಆಗಿ 7 ವರ್ಷ: ಅರಸು ದಾಖಲೆಯತ್ತ ಸಿದ್ದು!

May 20 2025, 01:06 AM IST
ಸಿದ್ದರಾಮಯ್ಯ ಅವರು ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಮೇ 20ಕ್ಕೆ ಎರಡು ವರ್ಷ ಪೂರೈಸಲಿದ್ದು, 3ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಈ ಮೂಲಕ ಮಾಜಿ ಸಿಎಂ ಡಿ.ದೇವರಾಜ ಅರಸು ಆಡಳಿತಾವಧಿಗೆ ಹತ್ತಿರವಾಗಿದ್ದಾರೆ.

ಜಿಎಸ್‌ಟಿ ಸಂಗ್ರಹದಲ್ಲಿ ರಾಜ್ಯ ನಂ. ಮಾಡಿ : ಸಿಎಂ ಸಿದ್ದರಾಮಯ್ಯ

May 18 2025, 02:07 AM IST
ಜಿಎಸ್‌ಟಿ ಸಂಗ್ರಹಣೆಯಲ್ಲಿ ಕರ್ನಾಟಕ ರಾಜ್ಯ ಪ್ರಸ್ತುತ ದೇಶದಲ್ಲಿ ದ್ವಿತೀಯ ಸ್ಥಾನದಲ್ಲಿದ್ದು, ಮುಂದಿನ ದಿನಗಳಲ್ಲಿ ಮೊದಲ ಸ್ಥಾನಕ್ಕೆ ತರಲು ಪ್ರಯತ್ನಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಣಿಜ್ಯ ತೆರಿಗೆ ಅಧಿಕಾರಿಗಳಿಗೆ ಕರೆ ನೀಡಿದರು.

ಡಿಕೆಶಿ ಮುಂದಿನ ಸಿಎಂ, ಬಿವೈವಿ ಡಿಸಿಎಂ: ಶಾಸಕ ಯತ್ನಾಳ್

May 18 2025, 01:22 AM IST
ಡಿ.ಕೆ.ಶಿವಕುಮಾರ ಜೊತೆಗೆ ರಾಜ್ಯದಲ್ಲಿ ಸರ್ಕಾರ ಮಾಡಲು ಒಪ್ಪಂದವಾಗಿದೆ. ಮುಖ್ಯಮಂತ್ರಿಯಾಗಿ ಶಿವಕುಮಾರ, ಉಪ ಮುಖ್ಯಮಂತ್ರಿಯಾಗಿ ವಿಜಯೇಂದ್ರ ಎನ್ನುವ ಒಪ್ಪಂದವೂ ಆಗಿದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 172
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved