• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಪಟ್ಟು

Sep 25 2024, 12:45 AM IST
ಮುಡಾ ಹಗರಣ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೊನೆ ಮೊಳೆಯಾಗಲಿದೆ ಎಂದು ಹೇಳಿದ್ದೆ. ಅದು ನಿಜವಾಗುವ ಸಮಯ ಬರುತ್ತಿದೆ ಎಂದು ಶಾಸಕ ಅರವಿಂದ ಬೆಲ್ಲದ ಹೇಳಿದ್ದಾರೆ.

ಈಗ ಗವರ್ನರ್‌ - ಸಿಎಂ ಮಧ್ಯೆ ಕನ್ನಡ-ಇಂಗ್ಲಿಷ್‌ ವಿಭಿನ್ನ ಸಹಿ ವಿಚಾರಕ್ಕೆ ಪುನಃ ಪತ್ರ ಸಂಘರ್ಷ!

Sep 24 2024, 11:31 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಲವು ಕಡತಗಳಿಗೆ ಇಂಗ್ಲಿಷ್‌ನಲ್ಲಿ ಸಹಿ ಮಾಡಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿ ಸಲ್ಲಿಕೆಯಾಗಿರುವ ದೂರುಗಳ ಆಧಾರದ ಮೇಲೆ ರಾಜ್ಯಪಾಲರು ಸರ್ಕಾರದಿಂದ ವರದಿ ಕೋರಿದ್ದಾರೆ.

ರಾಜ್ಯಪಾಲರ ಕ್ರಮಕ್ಕೆ ಸಿಎಂ ಆಕ್ರೋಶ: ಕ್ಷುಲ್ಲಕ ವಿಚಾರಗಳಿಗೆ ವರದಿ ಕೇಳುವುದು ಸರಿಯಲ್ಲ

Sep 24 2024, 01:50 AM IST
ರಾಜ್ಯಪಾಲರು ಕ್ಷುಲ್ಲಕ ವಿಚಾರಗಳಿಗೆ ವರದಿ ಕೇಳುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ. ಕನ್ನಡದಲ್ಲಿ ಸಹಿ ಮಾಡುತ್ತಿದ್ದವರು ಇಂಗ್ಲೀಷ್‌ನಲ್ಲಿ ಸಹಿ ಮಾಡಿದ್ದಾರೆ ಎಂಬ ದೂರಿನ ಮೇರೆಗೆ ರಾಜ್ಯಪಾಲರು ವರದಿ ಕೇಳಿರುವುದು ಸರಿಯಲ್ಲ ಎಂದು ಅವರು ಹೇಳಿದ್ದಾರೆ.

ನವದೆಹಲಿ : ಕೇಜ್ರಿವಾಲ್‌ ಕೂರುತ್ತಿದ್ದ ಸಿಎಂ ಕುರ್ಚಿಯಲ್ಲಿ ಕೂರದೆ ಆತಿಶಿ ಮಾರ್ಲೇನಾ ಅಧಿಕಾರ!

Sep 24 2024, 01:45 AM IST

ಅರವಿಂದ್ ಕೇಜ್ರಿವಾಲ್ ರಾಜೀನಾಮೆಯ ನಂತರ ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವ ಆತಿಶಿ ಮಾರ್ಲೇನಾ, ಕೇಜ್ರಿವಾಲ್ ಕುಳಿತಿದ್ದ ಸಿಎಂ ಕುರ್ಚಿಯಲ್ಲಿ ಕೂರಲು ನಿರಾಕರಿಸಿದ್ದಾರೆ 

ರೀಡೂ: ಗೌರ್ನರ್‌ಗೆ ಸಿಎಂ ಮಾರುತ್ತರ - ರೀಡೂ ನಾನು ಮಾಡಿದ್ದಲ್ಲ, ಸುಪ್ರೀಂ ಹೇಳಿದ್ದು

Sep 23 2024, 07:17 AM IST
ಅರ್ಕಾವತಿ ಬಡಾವಣೆ ಡಿನೋಟಿಫಿಕೇಷನ್‌ ವಿಚಾರದಲ್ಲಿ ರಾಜ್ಯಪಾಲರ ಪತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಅರ್ಕಾವತಿ ರೀಡೂ ಅವರು ಮಾಡಿರುವುದಲ್ಲ, ಸುಪ್ರೀಂಕೋರ್ಟ್‌ ಸೂಚನೆ ಎಂದು ಸ್ಪಷ್ಟಪಡಿಸಿದ್ದಾರೆ.

ತುಂಗಭದ್ರಾ ಜಲಾಶಯಕ್ಕೆ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ ಬಾಗಿನ

Sep 23 2024, 01:28 AM IST
ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ ಮುರಿದು, ದುರಸ್ತಿ ಮಾಡಿದ ಮೇಲೆ ಮತ್ತೆ ಭರ್ತಿಯಾಗಿರುವುದರಿಂದ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ ಭಾನುವಾರ ಜಲಾಶಯಕ್ಕೆ ಬಾಗಿನ ಅರ್ಪಿಸಿದರು.

ಎರಡನೇ ಬೆಳೆಗೂ ನೀರು: ಸಿಎಂ ಸಿದ್ದರಾಮಯ್ಯ

Sep 23 2024, 01:24 AM IST
ತುಂಗಭದ್ರಾ ಜಲಾಶಯದ ಮುರಿದ 19ನೇ ಕ್ರಸ್ಟ್ ಗೇಟ್ ದುರಸ್ತಿ ಮಾಡಿದ ಮೇಲೆ ಸಂಪೂರ್ಣ ಭರ್ತಿಯಾಗಿದೆ. ಇನ್ನು ಮಳೆಯ ಬರುವ ವಿಶ್ವಾಸ ಇರುವುದರಿಂದ ಈ ಬಾರಿ ಎರಡನೇ ಬೆಳೆಗೂ ನೀರು ನೀಡಲಾಗುವುದು.

ಪಂಚಮಸಾಲಿ ಮೀಸಲಾತಿಗೆ ಅ.15ರಂದು ಸಿಎಂ ಸಭೆ: ಬಸವಜಯಮೃತ್ಯುಂಜಯ ಸ್ವಾಮೀಜಿ

Sep 23 2024, 01:17 AM IST
ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವ ಕುರಿತು ಅಕ್ಟೋಬರ್‌ 15ರಂದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ ಕರೆದಿದ್ದಾರೆ. ಮೀಸಲಾತಿ ಬಗ್ಗೆ ಗಟ್ಟಿ ನಿರ್ಧಾರ ಪ್ರಕಟಿಸದಿದ್ದರೆ ಚಳಿಗಾಲದ ಅಧಿವೇಶನದ ವೇಳೆ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದರು.

ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಆಗಿ ಆತಿಶಿ ಪ್ರಮಾಣ ವಚನ ಸ್ವೀಕಾರ - 3ನೇ ಮಹಿಳಾ ಸಿಎಂ

Sep 22 2024, 02:07 AM IST
ಅರವಿಂದ್ ಕೇಜ್ರಿವಾಲ್ ರಾಜೀನಾಮೆ ಬಳಿಕ ದಿಲ್ಲಿಯ ನೂತನ ಮುಖ್ಯಮಂತ್ರಿಯಾಗಿ ಆತಿಶಿ ಅಧಿಕಾರ ಸ್ವೀಕರಿಸಿದ್ದಾರೆ. ಆತಿಶಿ ಜೊತೆಗೆ ಆರು ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಕೊಟ್ಟಮಾತಿನಂತೆ ತುಂಗಭದ್ರಾ ಜಲಾಶಯಕ್ಕಿಂದು ಸಿಎಂ ಬಾಗಿನ

Sep 22 2024, 01:57 AM IST
ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ ಮುರಿದಾಗ ಆಗಮಿಸಿದ್ದ ಸಿಎಂ ಸಿದ್ದರಾಮಯ್ಯ ಅವರು ಕೊಟ್ಟ ಮಾತಿನಂತೆ ಸೆ. 22 ರಂದು ಬೆಳಗ್ಗೆ 11.15ಕ್ಕೆ ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಲಿದ್ದಾರೆ.
  • < previous
  • 1
  • ...
  • 89
  • 90
  • 91
  • 92
  • 93
  • 94
  • 95
  • 96
  • 97
  • ...
  • 191
  • next >

More Trending News

Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved