• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರಿ ನೌಕರ, ಆದಾಯ ತೆರಿಗೆ ಪಾವತಿದಾರರ ಬಿಪಿಎಲ್‌ ಕಾರ್ಡಷ್ಟೇ ರದ್ದು: ಸಿಎಂ ಸಿದ್ದರಾಮಯ್ಯ

Nov 21 2024, 01:02 AM IST
ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಉಳಿದಂತೆ ಯಾರೊಬ್ಬರ ಬಿಪಿಎಲ್‌ ಪಡಿತರ ಚೀಟಿಯನ್ನೂ ರದ್ದು ಮಾಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಹಾರ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಹಿರಿಯರು ಯಾರಿದ್ದಾರೆ? ನಾನೇಕೆ ಸಿಎಂ ಆಗಬಾರದು: ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಮುನಿಯಪ್ಪ

Nov 21 2024, 01:00 AM IST
ಕನ್ನಡಪ್ರಭದೊಂದಿಗೆ ಮುಖಾಮುಖಿಯಾಗಿದ್ದಾರೆ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್‌.ಮುನಿಯಪ್ಪ.

ಸಚಿವ ಜಮೀರ್ ವಕ್ಫ್ ವಿಚಾರದಲ್ಲಿ ಸಿಎಂ ಹೆಸರು ದುರ್ಬಳಕೆ

Nov 20 2024, 12:33 AM IST
ಸುದ್ದಿಗೋಷ್ಠಿಯಲ್ಲಿ ಸೊರಬ ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಮಾಜಿ ಸಚಿವ ಕುಮಾರ್ ಬಂಗಾರಪ್ಪ ಮಾತನಾಡಿದರು.

ನನ್ನ ಅವಧಿಯಲ್ಲಿ ಸಿಎಂ ಪತ್ನಿ ಬದಲಿ ಭೂಮಿ ಕೊಡಲು ಸಿದ್ದರಾಮಯ್ಯ ಒಪ್ಪಲಿಲ್ಲ: ಮುಡಾ ಮಾಜಿ ಅಧ್ಯಕ್ಷ ಧ್ರುವಕುಮಾರ್

Nov 20 2024, 12:33 AM IST

ನಾನು ಮುಡಾ ಆಯುಕ್ತರಿಗೆ ಯಾವುದೇ ಪತ್ರ ಬರೆದಿಲ್ಲ. ನಮ್ಮ ಕಾಲದಲ್ಲಿ ಅಲ್ಲ ಹಿಂದಿನ ಕಾಲದಿಂದಲೂ 50:50 ಅನುಪಾತ ಜಾರಿಯಲ್ಲಿದೆ. ಆದರೆ, ನನ್ನ ಅವಧಿಯಲ್ಲಿ 50:50 ಅನುಪಾತದಡಿಯಲ್ಲಿ 10 ಅಡಿ ಜಾಗವನ್ನು ಕೊಟ್ಟಿಲ್ಲ. ರೈತರನ್ನ ಕೇಳಿದಾಗ 50:50 ಅನುಪಾತಕ್ಕೆ ಯಾರೂ ಒಪ್ಪಲಿಲ್ಲ.  

ಡಿ.2 ರಂದು ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ

Nov 20 2024, 12:32 AM IST
ತುಮಕೂರುಜಿಲ್ಲೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ಹಾಗೂ ವಿವಿಧ ಯೋಜನೆಗಳಡಿ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಸೆಂಬರ್ 2ರಂದು ಜಿಲ್ಲೆಗೆ ಆಗಮಿಸಲಿದ್ದಾರೆ ಎಂದು ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಜಿ.ಪರಮೇಶ್ವರ ಅವರು ತಿಳಿಸಿದರು.

ಯಾವೊಬ್ಬ ಅರ್ಹರ ಬಿಪಿಎಲ್‌ ಕಾರ್ಡ್‌ ಕೂಡ ರದ್ದಿಲ್ಲ - ಬಿಜೆಪಿಯಿಂದ ಅನಗತ್ಯ ಗೊಂದಲ ಸೃಷ್ಟಿ : ಸಿಎಂ

Nov 19 2024, 10:29 AM IST

ಅನ್ನಭಾಗ್ಯ ಯೋಜನೆಯಡಿ ಅನರ್ಹರು ಪಡೆದಿರುವ ಬಿಪಿಎಲ್‌ ಕಾರ್ಡುಗಳನ್ನು ಮಾತ್ರ ರದ್ದುಪಡಿಸಲಾಗುವುದು. ಅರ್ಹರು ಅಂದರೆ ಯಾವೊಬ್ಬ ಬಡವರಿಗೂ ಬಿಪಿಎಲ್‌ ಕಾರ್ಡು ಕೈತಪ್ಪುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಮುಡಾ : ಸಿಎಂ ಭಾಮೈದಗೆ ಇ.ಡಿ.5 ತಾಸು ಗ್ರಿಲ್‌ - ಜಮೀನು ಖರೀದಿಸಿ ಅಕ್ಕನಿಗೆ ನೀಡಿದ್ದರ ಬಗ್ಗೆ ಪ್ರಶ್ನೆ

Nov 19 2024, 09:18 AM IST

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭಾಮೈದನನ್ನು ಜಾರಿ ನಿರ್ದೇಶನಾಲಯದ (ಇ.ಡಿ.) ಅಧಿಕಾರಿಗಳು ತೀವ್ರ ವಿಚಾರಣೆಗೊಳಪಡಿಸಿ ಅಗತ್ಯ ಮಾಹಿತಿ ಸಂಗ್ರಹಿಸಿದ್ದಾರೆ.

ಬಡವರಿಗೂ ಸಿಎಂ ಪರಿಹಾರ ನಿಧಿ ಸಿಗವಂತಾಗಲಿ

Nov 19 2024, 12:50 AM IST
ವೈದ್ಯಕೀಯ ನೆರವು ಕೋರಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಅರ್ಜಿ ಸಲ್ಲಿಸಿದಾಗ ಅರ್ಜಿಗಳು ತಿರಸ್ಕೃತಗೊಂಡ ಬಡವರು ವೈದ್ಯಕೀಯ ನೆರವಿನಿಂದ ವಂಚಿತರಾಗುತ್ತಿದ್ದಾರೆ ಎಂದು ಮಲೆನಾಡು ಕರಾವಳಿ ಒಕ್ಕೂಟ ರಾಜ್ಯ ಪ್ರಧಾನ ಸಂಚಾಲಕರು ಅನಿಲ್ ಹೊಸಕೊಪ್ಪ ತಿಳಿಸಿದ್ದಾರೆ.

ಮುನಿಯಪ್ಪರನ್ನು ಸಿಎಂ ಮಾಡಿ: ಮಾದಾರ ಸ್ವಾಮೀಜಿ ಆಗ್ರಹ

Nov 18 2024, 01:16 AM IST
ಒಳಮೀಸಲಾತಿಯಲ್ಲಿ ನಮಗೆ ನಿಗದಿಯಾಗಿರುವುದರಲ್ಲಿ ಒಂದು ಪರ್ಸೆಂಟ್ ಕಡಿಮೆಯಾದರೂ ಒಪ್ಪುವುದಿಲ್ಲ ಎಂದು ಚಿತ್ರದುರ್ಗದ ಶ್ರೀ ಬಸವಮೂರ್ತಿ ಮಾದರ ಚೆನ್ನಯ್ಯ ಸ್ವಾಮೀಜಿ ಹೇಳಿದ್ದಾರೆ.

ಎಚ್‌.ಡಿ.ಕುಮಾರಸ್ವಾಮಿಗೆ ಮಾಡಿದ್ದುಣ್ಣೋ ಮಾರಾಯ ಪರಿಸ್ಥಿತಿ: ಮಾಜಿ ಸಚಿವ ಸಿಎಂ ಇಬ್ರಾಹಿಂ

Nov 18 2024, 12:04 AM IST

ಮಾಜಿ ಸಿಎಂ, ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಹಾಗೂ ಅವರ ತಂದೆ ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದ ಕುರಿತಾಗಿ ಸಚಿವ ಜಮೀರ್‌ ಅಹ್ಮದ್‌ ನೀಡಿರುವ ಹೇಳಿಕೆ ತಪ್ಪಾಗಿದೆ ಎಂದು ಮಾಜಿ ಸಚಿವ ಸಿಎಂ ಇಬ್ರಾಹಿಂ ಹೇಳಿದರು.

  • < previous
  • 1
  • ...
  • 90
  • 91
  • 92
  • 93
  • 94
  • 95
  • 96
  • 97
  • 98
  • ...
  • 215
  • next >

More Trending News

Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved