• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಫ್ಲಾಟ್-ಫ್ಲೋರ್ ಫ್ಯಾಕ್ಟರಿ ಸ್ಥಾಪನೆಯಿಂದ ಉದ್ಯೋಗ ಸೃಷ್ಟಿ: ಸಿಎಂ

Sep 18 2024, 01:45 AM IST
ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದನೆ. ಕಲಬುರಗಿಯಲ್ಲಿ ಅತ್ಯಾಧುನಿಕ ಇನ್ಕ್ಯುಬೇಶನ್ ಮತ್ತು ಕೌಶಲ್ಯ ಕೇಂದ್ರ ಪ್ರಾರಂಭಿಸಲು ಕ್ರಮ. ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ಹಾಗೂ ಕಲ್ಯಾಣ 371 (ಜೆ) ವಿಧಿ ಜಾರಿ ದಶಮಾನೋತ್ಸವ ಸಂಭ್ರಮ.

10 ದಿನದಲ್ಲಿ ಅನುದಾನ ನೀಡದಿದ್ದಲ್ಲಿ ಸಿಎಂ ಮನೆ ಮುಂದೆ ಧರಣಿ: ಬಿಜೆಪಿ ಶಾಸಕರ ಎಚ್ಚರಿಕೆ

Sep 17 2024, 12:54 AM IST
ಕರಾವಳಿಯ ಮೂರು ಜಿಲ್ಲೆಗಳಲ್ಲಿ ಬಿಜೆಪಿಯ ಶಾಸಕರೇ ಹೆಚ್ಚಿದ್ದಾರೆ ಎನ್ನುವ ಕಾರಣಕ್ಕೆ ಈ ಜಿಲ್ಲೆಗಳನ್ನು ಸಿದ್ದರಾಮಯ್ಯ ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಂಬ ಅನುಮಾನ ಕಾಡುತ್ತಿದೆ. ಕಳೆದ ವರ್ಷ ಜಿಲ್ಲೆಗೆ ಆಗಮಿಸಿ ತ್ರೈಮಾಸಿಕ ಸಭೆ ನಡೆಸಿದ ಸಿಎಂ, ಆ ಸಭೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಕಾಲುಸಂಕ ನಿರ್ಮಾಣಕ್ಕೆ 50 ಕೋಟಿ ರು. ಅನುದಾನ ನೀಡುವುದಾಗಿ ಘೋಷಿಸಿದ್ದರು. ಆದರೆ ಇದುವರೆಗೆ ಒಂದು ರು. ಬಿಡುಗಡೆಯಾಗಿಲ್ಲ ಎಂದು ಸುನಿಲ್‌ ಕುಮಾರ್‌ ಆಕ್ರೋಶ ವ್ಯಕ್ತಪಡಿಸಿದರು.

ದೆಹಲಿ : ಇಂದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ರಾಜೀನಾಮೆ ಮತ್ತು ನೂತನ ಸಿಎಂ ಘೋಷಣೆ

Sep 17 2024, 12:51 AM IST
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಇಂದು ರಾಜೀನಾಮೆ ಸಲ್ಲಿಸುವ ನಿರೀಕ್ಷೆಯಿದೆ. ಆಪ್ ಶಾಸಕಾಂಗ ಸಭೆಯಲ್ಲಿ ನೂತನ ಮುಖ್ಯಮಂತ್ರಿಯ ಹೆಸರು ಘೋಷಣೆಯಾಗಲಿದೆ.

ಹಾಲಿನ ದರ ಏರಿಕೆ : ಸಿಎಂ ಸಿದ್ದರಾಮಯ್ಯ ನೀಡಿರುವ ಮುನ್ಸೂಚನೆಗೆ ಬೆಂಬಲ - ಶಾಸಕ ನಂಜೇಗೌಡ

Sep 17 2024, 12:50 AM IST
ರಾಜ್ಯದಲ್ಲಿ ಹಾಲಿನ ದರ ಏರಿಕೆ ಕುರಿತು ಸಿಎಂ ಸಿದ್ದರಾಮಯ್ಯ ನೀಡಿರುವ ಮುನ್ಸೂಚನೆಗೆ ಬೆಂಬಲ ವ್ಯಕ್ತಪಡಿಸಿರುವ ಕೋಲಾರ ಚಿಕ್ಕಬಳ್ಳಾಪುರ ಹಾಲು ಒಕ್ಕೂಟ, ಹಾಲು ಉತ್ಪಾದನಾ ವೆಚ್ಚ ಹೆಚ್ಚಳ ಹಾಗೂ ರೈತರ ಹಿತದೃಷ್ಟಿಯಿಂದ ದರ ಏರಿಕೆ ಅನಿವಾರ್ಯ ಎಂದಿದೆ.

ಸಿಎಂ ಬದಲಾವಣೆ ಚರ್ಚೆ ನಮ್ಮ ಪಕ್ಷದಲ್ಲಿಲ್ಲ: ಸಚಿವ ತಂಗಡಗಿ

Sep 17 2024, 12:50 AM IST
ಮುಖ್ಯಮಂತ್ರಿಗಳ ಬದಲಾವಣೆ ಪ್ರಶ್ನೆಯೇ ಇಲ್ಲ. ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ.

ವಿಚ್ಛಿದ್ರಕಾರಿ ಶಕ್ತಿಗಳ ದಮನ ಮಾಡಲು ಎದ್ದು ನಿಲ್ಲಿ: ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ ಸಿಎಂ ಕರೆ

Sep 16 2024, 05:14 AM IST

ಏಕತೆ ನೆಪದಲ್ಲಿ ಸಮಾಜ, ಮನುಷ್ಯರನ್ನು ವಿಭಜಿಸುವ ವಿಚ್ಛಿದ್ರಕಾರಕ ಶಕ್ತಿಗಳನ್ನು ನಾಶ ಮಾಡಲು ಪ್ರಜಾಪ್ರಭುತ್ವವಾದಿಗಳು ಎದ್ದು ನಿಲ್ಲಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ.

ಸಿಎಂ, ಡಿಸಿಎಂ ಹಗರಣದಲ್ಲಿ ಸಿಲುಕಿ ಕೋರ್ಟ್‌ಗೆ ಅಲೆಯುತ್ತಿದ್ದಾರೆ: ಅಶ್ವತ್ಥನಾರಾಯಣ

Sep 16 2024, 01:51 AM IST
ಚೀನಾದಲ್ಲಿ ಕಮ್ಯುನಿಸ್ಟ್ ಪಕ್ಷ ಬಿಟ್ಟರೆ, ಬಿಜೆಪಿ ಜಗತ್ತಿನಲ್ಲಿ ದೊಡ್ಡ ಪಕ್ಷವಾಗಿದೆ.

ಆರು ತಿಂಗಳ ಸೆರೆವಾಸ ಮುಗಿಸಿ ಬಿಡುಗಡೆಯಾದ ಎರಡೇ ದಿನಕ್ಕೆ ದಿಲ್ಲಿ ಸಿಎಂ ಕೇಜ್ರಿವಾಲ್‌ ದಿಢೀರ್‌ ರಾಜೀನಾಮೆ!

Sep 16 2024, 01:49 AM IST
ಅಬಕಾರಿ ಹಗರಣದ ಆರೋಪ ಹೊತ್ತು ಆರು ತಿಂಗಳ ಸೆರೆಮನೆವಾಸ ಮುಗಿಸಿ ಜಾಮೀನಿನ ಮೇಲೆ ಬಿಡುಗಡೆಯಾದ ಎರಡೇ ದಿನಕ್ಕೆ ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ಆಮ್‌ ಆದ್ಮಿ ಪಕ್ಷದ ಸಂಸ್ಥಾಪಕ ಅರವಿಂದ ಕೇಜ್ರಿವಾಲ್‌ ಹಠಾತ್‌ ರಾಜೀನಾಮೆ ಘೋಷಿಸಿದ್ದಾರೆ.

ಶಿಥಿಲ ಶಾಲಾ ಕಟ್ಟಡದ ಮಾಹಿತಿ ನೀಡಲು ಸಿಎಂ ಕಚೇರಿ ಸೂಚನೆ

Sep 15 2024, 01:49 AM IST
ಜೂನ್ 9 ರಂದು ಪ್ರಕಟಗೊಂಡ ಕನ್ನಡಪ್ರಭ ಪತ್ರಿಕೆ ಸುದ್ದಿಯ ತುಣುಕು

ಗೊಂದಲವಿಲ್ಲದೆ ನಾನೇ ಮುಂದುವರಿಯುತ್ತೇನೆ । ‘ಮುಂದಿನ ಸಿಎಂ’ ಚರ್ಚೆಗೆ ತೆರೆ ಎಳೆವ ಯತ್ನ

Sep 14 2024, 08:56 AM IST

ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಖಾಲಿಯಿಲ್ಲ, ಹೀಗಾಗಿ ಯಾರೂ ಸಿಎಂ ಸ್ಥಾನಕ್ಕಾಗಿ ಮಾತನಾಡುತ್ತಿಲ್ಲ. ಯಾವುದೇ ಗೊಂದಲವಿಲ್ಲದೆ ನಾನೇ ಸಿಎಂ ಆಗಿ ಮುಂದುವರಿಯುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ತನ್ಮೂಲಕ ಮುಂದಿನ ಸಿಎಂ ಕುರಿತ ಚರ್ಚೆಗೆ ತೆರೆ ಎಳೆಯಲು ಯತ್ನಿಸಿದ್ದಾರೆ.

  • < previous
  • 1
  • ...
  • 91
  • 92
  • 93
  • 94
  • 95
  • 96
  • 97
  • 98
  • 99
  • ...
  • 191
  • next >

More Trending News

Top Stories
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ಸಂಪುಟದಿಂದ ಸಹಕಾರ ಸಚಿವ ರಾಜಣ್ಣ ಡಿಸ್‌ಮಿಸ್‌
ಪಾಕ್‌ನ ಭಾರತ ದೂತರಿಗೆಪತ್ರಿಕೆ, ಗ್ಯಾಸ್‌, ನೀರು ಕಟ್‌ - ಮತ್ತೆ ರಾಜತಾಂತ್ರಿಕ ಸಮರ
ವಿದ್ಯುತ್‌ ಸ್ಮಾರ್ಟ್‌ ಮೀಟರ್‌ ಏನು ಚಿನ್ನದ್ದಾ? : ವಿಪಕ್ಷ ಕಿಡಿ
ಯುದ್ಧ ಬೇಡ, ಶಾಂತಿ ಕಾಪಾಡಿ : ಜೆಲೆನ್ಸ್ಕಿಗೆ ಮೋದಿ ಕರೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved