ಮುಡಾ ಹಗರಣ ಸಂಬಂಧ ಅಂತಿಮ ತೀರ್ಪು ಹೊರ ಬಿದ್ದಿಲ್ಲ. ಒಂದು ವೇಳೆ ಪ್ರಾಸಿಕ್ಯೂಷನ್ಗೆ ಹೈಕೋರ್ಟ್ ಅಸ್ತು ಎಂದರೆ ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ನೀಡಿ ಅಧಿಕಾರದಿಂದ ಕೆಳಗಿಳಿಯಬೇಕಾಗುತ್ತದೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಆಗ್ರಹಿಸಿದರು