• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿಎಂ ಸಿದ್ದರಾಮಯ್ಯ, ಕಾಗಿನೆಲೆ ಶ್ರೀಗಳ ಕ್ಷಮೆ ಕೇಳಲಿ-ಸಂಸದ ಗೋವಿಂದ ಕಾರಜೋಳ

Nov 08 2024, 12:30 AM IST
ಸಿಎಂ ಸಿದ್ದರಾಮಯ್ಯ, ಕಾಗಿನೆಲೆ ಗುರುಪೀಠದ ಸ್ವಾಮೀಜಿಗಳ ನಿಂದನೆ ಮಾಡಿರುವುದನ್ನು ನಾನು ಖಂಡಿಸುತ್ತೇನೆ, ಕಾಗಿನೆಲೆ ಸ್ವಾಮೀಜಿಗಳನ್ನು ಕ್ಷಮೆ ಕೇಳಬೇಕು ಎಂದು ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ಆಗ್ರಹಿಸಿದರು.

ವಕ್ಫ್ ಅಕ್ರಮದ ಹಿಂದೆ ಸಿಎಂ ಸಿದ್ದು ಕೈವಾಡ: ತಾಲೂಕು ಬಿಜೆಪಿ

Nov 08 2024, 12:30 AM IST
ಪ್ರತಿಭಟನಾಕಾರರು ಸಚಿವ ಜಮೀರ್ ಅಹ್ಮದ್ ಅವರ ಪ್ರತಿಕೃತಿಯನ್ನು ದಹಿಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಸಿಎಂ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿಯಿಂದ ಗೋ ಬ್ಯಾಕ್ ಸಿಎಂ ಪ್ರತಿಭಟನೆ

Nov 07 2024, 12:36 AM IST
ಮುನ್ನೆಚ್ಚೆರಿಕೆ ಕ್ರಮವಾಗಿ ಪೊಲೀಸರು ರಸ್ತೆಗೆ ಅಡ್ಡಲಾಗಿ ಕೆ.ಎಸ್.ಆರ್.ಪಿ ವಾಹನ ನಿಲ್ಲಿಸಿದರು.

ಸಿಎಂ ಆದ್ರೂ ಬೊಮ್ಮಾಯಿ ಕೊಡುಗೆ ಶೂನ್ಯ: ಸಚಿವ ಶಿವಾನಂದ ಪಾಟೀಲ್

Nov 07 2024, 12:30 AM IST
ಮುಖ್ಯಮಂತ್ರಿ ಆದ್ರೂ ತಾವು ಪ್ರತಿನಿಧಿಸುತ್ತಿದ್ದ ಶಿಗ್ಗಾಂವಿ ಕ್ಷೇತ್ರಕ್ಕೆ ಬಸವರಾಜ ಬೊಮ್ಮಾಯಿ ಕೊಡುಗೆ ಶೂನ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್ ಟೀಕಿಸಿದರು.

ಸಿಎಂ ಜನಪ್ರಿಯತೆ ಹೆಚ್ಚಾದಂತೆ ಅಡತಡೆ ಸಹಜ: ಸಚಿವ ಎಚ್‌.ಕೆ. ಪಾಟೀಲ

Nov 06 2024, 11:57 PM IST
ಮುಡಾ ಹಗರಣದಲ್ಲಿ ಲೋಕಾಯುಕ್ತ ತನಿಖೆ ಬಗ್ಗೆ ಬಿಜೆಪಿಗರಿಗೆ ಶಂಕೆ ಯಾಕೆ‌ ವ್ಯಕ್ತವಾಗುತ್ತಿದೆ ಎಂಬುದು ನನಗೆ ಗೊತ್ತಾಗುತ್ತಿಲ್ಲ. ಸಾವಿರಾರು ಕೋಟಿ ರುಪಾಯಿ ಗಣಿ ಹಗರಣವನ್ನು ಯಶಸ್ವಿಯಾಗಿ ತನಿಖೆ ನಡೆಸಿದ್ದು ನಮ್ಮ‌ ಲೋಕಾಯುಕ್ತ ಅಲ್ಲವೆ?

2 ತಾಸು, 25 ಪ್ರಶ್ನೆ: ಸಿಎಂ ಸಿದ್ದುಗೆ ಲೋಕಾ ಗ್ರಿಲ್‌

Nov 06 2024, 11:55 PM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಖುದ್ದು ಲೋಕಾಯುಕ್ತ ಪೊಲೀಸರ ಕಚೇರಿಗೆ ತೆರಳಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶನ ಹಂಚಿಕೆ ಪ್ರಕರಣ ಸಂಬಂಧ ಎರಡು ಗಂಟೆಗಳ ಕಾಲ ವಿಚಾರಣೆ ಎದುರಿಸಿದರು. ಮುಖ್ಯಮಂತ್ರಿಯೊಬ್ಬರು ಪ್ರಕರಣವೊಂದರಲ್ಲಿ ಲೋಕಾಯುಕ್ತ ವಿಚಾರಣೆ ಎದುರಿಸಿದ್ದು ರಾಜ್ಯದ ಇತಿಹಾಸದಲ್ಲಿ ಇದೇ ಮೊದಲಾಗಿದೆ.

ರಾಜ್ಯದಲ್ಲೀಗ ಪೇ ಡಬಲ್ ಸಿಎಂ ವ್ಯವಸ್ಥೆ: ಬೊಮ್ಮಾಯಿ

Nov 06 2024, 11:48 PM IST
ಇಡೀ ಸರ್ಕಾರ ಸಂಪೂರ್ಣ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಯಾವ ಇಲಾಖೆಯಲ್ಲಿ ಹೋದರೂ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರಿಂದಲೂ ತಿಂಗಳಿಗೆ ಕಮಿಷನ್ ವಸೂಲಿಗೆ ಫಿಕ್ಸ್ ಮಾಡುವ ಹಂತಕ್ಕೆ ಹೋಗಿದ್ದಾರೆ.

ತಕ್ಷಣ ಸಚಿವೆ ಹೆಬ್ಬಾಳಕರ ರಾಜೀನಾಮೆ ಸಿಎಂ ಪಡೆಯಲಿ

Nov 06 2024, 12:56 AM IST
ಬೆಳಗಾವಿಯ ತಹಸೀಲ್ದಾರ್ ಕಚೇರಿಯಲ್ಲಿ ಎಫ್‌ಡಿಎ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಬರೆದಿರುವ ಡೆತ್‌ನೋಟ್‌ನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹಾಗೂ ಅವರ ಪಿಎ ಸೋಮು ಹೆಸರು ಪ್ರಸ್ತಾಪ ಮಾಡಿದ್ದಾರೆ. ಹೀಗಾಗಿ ತಕ್ಷಣವೇ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರ ರಾಜೀನಾಮೆಯನ್ನು ಮುಖ್ಯಮಂತ್ರಿಗಳು ಪಡೆಯಬೇಕು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಗ್ರಹಿಸಿದರು.

ಮುಸ್ಲಿಮರ ಓಲೈಕೆಗೆ ವಕ್ಫ್‌ ದುರ್ಬಳಕೆ: ಸಿಎಂ ವಿರುದ್ಧ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಿರೀಶ್

Nov 06 2024, 12:55 AM IST
ಒಂದು ಸಮುದಾಯವನ್ನು ತೃಪ್ತಿಪಡಿಸುವ ಸಲುವಾಗಿ ವಕ್ಫ್ ಸಚಿವ ಜಮೀರ್ ಅವರಿಂದ ರೈತರ ಜಮೀನುಗಳು, ಶಾಲಾ ಆವರಣಗಳು, ಮಠ, ಮಂದಿರಗಳನ್ನು ವಕ್ಫ್‌ಬೋರ್ಡ್ ಆಸ್ತಿಯೆಂದು ಕಬಳಿಸುವ ಮನಸ್ಥಿತಿಯಲ್ಲಿ ಇದ್ದಾರೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಿರೀಶ್ ಆಕ್ರೋಶ ವ್ಯಕ್ತಪಡಿಸಿದರು. ಹೊಳೆನರಸೀಪುರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಸಿಎಂ ಆರೋಪ ಮುಕ್ತವಾಗಲು ಬರಿಗಾಲಿನಲ್ಲಿ ಮೆಟ್ಟಿಲು ಹತ್ತಿದ ಅಭಿಮಾನಿಗಳು

Nov 06 2024, 12:53 AM IST
ಚಾಮುಂಡಿಬೆಟ್ಟದ ಪಾದದ ಬಳಿ ಮುಖ್ಯಮಂತ್ರಿ ಅವರಿಗೆ ಒಳಿತು ಮಾಡುವಂತೆ ಪ್ರಾರ್ಥಿಸಿದರು. ಬೆಟ್ಟದಲ್ಲಿ ದೇವಾಲಯದ ಮುಂಭಾಗ ನೂರೊಂದು ತೆಂಗಿನ ಕಾಯಿ ಹೊಡೆದ ಸಿಎಂ ಸಂಕಷ್ಟ ದೂರ ಮಾಡಿ‌, ಶಿಷ್ಟರನ್ನು ರಕ್ಷಿಸಿ, ದುಷ್ಟರನ್ನು ಶಿಕ್ಷಿಸುವಂತೆ ಪ್ರಾರ್ಥಿಸಿದರು.
  • < previous
  • 1
  • ...
  • 93
  • 94
  • 95
  • 96
  • 97
  • 98
  • 99
  • 100
  • 101
  • ...
  • 215
  • next >

More Trending News

Top Stories
ಸೂಕ್ತ ಸಮಯದಲ್ಲಿ ಸರಿಯಾದ ಹೆಜ್ಜೆ : ರಾಜನಾಥ್‌
ಇಂಡೋನೇಷ್ಯಾ ಮಸೀದಿಯಲ್ಲಿ ಸ್ಫೋಟ: 54 ಜನರಿಗೆ ಗಾಯ
ಆರ್‌ಸಿಬಿ ಖರೀದಿ ರೇಸಲ್ಲಿ ಕಾಮತ್‌, ರಂಜನ್‌ ಪೈ!
ಕಂಚಿಯ ಚಿನ್ನ, ಬೆಳ್ಳಿ ಹಲ್ಲಿ ನಾಪತ್ತೆಯಾಗಿಲ್ಲ: ದೇಗುಲ ಸ್ಪಷ್ಟನೆ
ಬೊಜ್ಜು, ಕ್ಯಾನ್ಸರ್‌ಪೀಡಿತರಿಗೆ ಇನ್ನು ಅಮೆರಿಕ ವೀಸಾ ಕಷ್ಟ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved