• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿಎಂ ಸ್ಥಾನ ವಿಚಾರ ಹಾದಿ, ಬೀದಿಯಲ್ಲಿ ಮಾತಾಡೋ ವಿಷಯವಲ್ಲ: ಲಕ್ಷ್ಮೀ ಹೆಬ್ಬಾಳಕರ

Sep 12 2024, 01:47 AM IST
ಬೆಳಗಾವಿ: ಮುಖ್ಯಮಂತ್ರಿ ಸ್ಥಾನದ ವಿಚಾರ ಹಾದಿ, ಬೀದಿಗಳಲ್ಲಿ ಮಾತನಾಡುವಂತದ್ದಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.

ಸತೀಶ ಜಾರಕಿಹೊಳಿ ಸಿಎಂ ಆದ್ರೆ ಸ್ವಾಗತ

Sep 12 2024, 01:46 AM IST
ಸಿಎಂ ರೇಸ್ ನಲ್ಲಿರುವ ಸತೀಶ ಜಾರಕಿಹೊಳಿ ಮುಖ್ಯಮಂತ್ರಿಯಾದರೆ ಸ್ವಾಗತಾರ್ಹ ಎಂದು ಖಾನಾಪುರ ಬಿಜೆಪಿ ಶಾಸಕ ವಿಠ್ಠಲ ಹಲಗೇಕರ ಹೇಳಿದರು.

ಮುಡಾ ಹಗರಣದಲ್ಲಿ ಹೈಕೋರ್ಟ್‌ ಅಸ್ತು ಎಂದರೆ ಸಿಎಂ ರಾಜೀನಾಮೆ ನೀಡಲಿ: ಮಾಜಿ ಸಂಸದ ಪ್ರತಾಪ್ ಸಿಂಹ

Sep 11 2024, 01:10 AM IST

ಮುಡಾ ಹಗರಣ ಸಂಬಂಧ   ಅಂತಿಮ ತೀರ್ಪು ಹೊರ ಬಿದ್ದಿಲ್ಲ. ಒಂದು ವೇಳೆ ಪ್ರಾಸಿಕ್ಯೂಷನ್‌ಗೆ ಹೈಕೋರ್ಟ್ ಅಸ್ತು ಎಂದರೆ ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ನೀಡಿ ಅಧಿಕಾರದಿಂದ ಕೆಳಗಿಳಿಯಬೇಕಾಗುತ್ತದೆ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಆಗ್ರಹಿಸಿದರು 

ರಾಜ್ಯದಲ್ಲಿ ಹತ್ತಾರು ಸಿಎಂ ಹುಟ್ಟಿಕೊಂಡಿದ್ದಾರೆ: ಜಗದೀಶ ಶೆಟ್ಟರ

Sep 11 2024, 01:09 AM IST
ರಾಜ್ಯದಲ್ಲಿ ಸಿಎಂ ಬದಲಾವಣೆ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದ್ದು, ರಾಜ್ಯದಲ್ಲಿ ಇದೀಗ ಹತ್ತಾರು ಮುಖ್ಯಮಂತ್ರಿಗಳು ಹುಟ್ಟಿಕೊಂಡಿದ್ದಾರೆ ಎಂದು ಮಾಜಿ ಸಿಎಂ, ಸಂಸದ ಜಗದೀಶ ಶೆಟ್ಟರ ವ್ಯಂಗ್ಯವಾಡಿದರು.

ಕೋಲಾರಕ್ಕೂ ಸಿಎಂ ಸ್ಥಾನ ನೀಡಲಿ : ಕೊಡಲಿ ಬಿಡಿ. ಬೆಂಗಳೂರಿಗೂ ಹತ್ತಿರವಾಗಿದೆ - ಕೊತ್ತೂರು ಜಿ.ಮಂಜುನಾಥ್

Sep 11 2024, 01:06 AM IST
ಮುಂದೆ ಏನಾದರೂ ಸಿಎಂ ಹುದ್ದೆ ಸಿಗಬಹುದು ಅಂತ ಕೆಲವರು ಈಗಿನಿಂದಲೂ ಕಲ್ಲು ಹೊಡೆಯಲು ಹೊರಟಿರಬಹುದು. ಹಾಗೇನಾದರೂ ಇದ್ದಲ್ಲಿ ನನ್ನನ್ನು ಯಾರಾದರೂ ಬೆಂಬಲ ಕೇಳುತ್ತಿದ್ದರು. ಅಂತಹ ಪ್ರಸ್ತಾಪ ನಮ್ಮ ಮುಂದೆ ಇಲ್ಲ. ಉತ್ತರ ಕರ್ನಾಟಕಕ್ಕೆ, ಬೆಳಗಾವಿ ಭಾಗಕ್ಕೆ ಕೇಳುತ್ತಾರೆ. ಆದರೆ ಕೋಲಾರಕ್ಕೂ ಕೊಡಲಿ ಬಿಡಿ.

ಸಿಎಂ ಸ್ಥಾನ ಖಾಲಿ ಇಲ್ಲ: ಸಚಿವ ವೆಂಕಟೇಶ್

Sep 11 2024, 01:01 AM IST
ರಾಮನಗರ: ಸದ್ಯಕ್ಕೆ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ. ಆ ಕುರಿತು ಮಾತನಾಡುವವರ ಬಾಯಿ ಮುಚ್ಚಿಸಲು ಆಗಲ್ಲ. ಸಿಎಂ ಸೀಟ್ ಖಾಲಿ ಆದ ಮೇಲೆ ನಮ್ಮ ಹೈಕಮಾಂಡ್ ಹಾಗೂ ಶಾಸಕರು ಅದರ ಬಗ್ಗೆ ತೀರ್ಮಾನ ಮಾಡುತ್ತಾರೆ ಎಂದು ರೇಷ್ಮೆ ಹಾಗೂ ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ತಿಳಿಸಿದರು.

ಪ್ಲೀಸ್‌, ಸಿಎಂ ಬದಲಾವಣೆ ವಿಚಾರ ಕೇಳ್ಬೇಡಿ: ಸತೀಶ್‌

Sep 10 2024, 01:43 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬದಲಾವಣೆ ವಿಚಾರವಾಗಿ ನನ್ನ ಬಳಿ ಪ್ರಶ್ನೆಗಳನ್ನು ಕೇಳಬೇಡಿ ಎಂದು ಮಾಧ್ಯಮದವರ ಬಳಿ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ.

ನಾನೂ ಸಿಎಂ ಸ್ಥಾನದ ಆಕಾಂಕ್ಷಿ: ರಾಯರಡ್ಡಿ

Sep 10 2024, 01:34 AM IST
ನಾನು ಕಾಂಗ್ರೆಸ್‌ನಲ್ಲಿಯೇ ಹಿರಿಯ ಲಿಂಗಾಯತ ಶಾಸಕನಿದ್ದೇನೆ, ಕಲ್ಯಾಣ ಕರ್ನಾಟಕದಲ್ಲಿಯೂ ನಾನೇ ಹಿರಿಯ ಶಾಸಕನಾಗಿದ್ದೇನೆ. ಹೀಗಾಗಿ ನಾನೇಕೆ ಮುಖ್ಯಮಂತ್ರಿ ಆಗಬಾರದು? ನಾನು ಸಹ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯೇ ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಹೇಳಿದ್ದಾರೆ.

‘ನಾನೂ ಸಿಎಂ’ ರೇಸಿಗೆ ಇನ್ನೂ 2 ಕಾಂಗ್ರೆಸ್ಸಿಗರು!

Sep 10 2024, 01:34 AM IST
ಕಾಂಗ್ರೆಸ್‌ ನ ಹಿರಿಯ ಮುಖಂಡ ಆರ್‌.ವಿ.ದೇಶಪಾಂಡೆ, ಸಚಿವರಾದ ಎಂ.ಬಿ.ಪಾಟೀಲ್‌, ಸತೀಶ್‌ ಜಾರಕಿಹೊಳಿ ಬಳಿಕ ಪಕ್ಷದ ಮತ್ತಿಬ್ಬರು ಮುಖಂಡರಿಂದ ಸಿಎಂ ಕೂಗು ಕೇಳಿ ಬಂದಿದೆ.

ಸಿಎಂ ಪ್ರತಿಕೃತಿ ದಹನ: ಶಾಸಕ ಯಶ್ಪಾಲ್ ಸುವರ್ಣ ಮತ್ತಿತರರ ಮೇಲೆ ಎಫ್‌ಐಆರ್

Sep 10 2024, 01:33 AM IST
ಬ್ರಹ್ಮಾವರದ ಸರ್ಕಾರಿ ಕಾಲೇಜಿನ ಪ್ರಾಂಶುಪಾಲರಿಗೆ ರಾಜ್ಯಮಟ್ಟದ ಪ್ರಶಸ್ತಿಯನ್ನು ಘೋಷಿಸಿ, ನಂತರ ತಡೆ ಹಿಡಿದ ಸರ್ಕಾರದ ಕ್ರಮವನ್ನು ಖಂಡಿಸಿ ಜಿಲ್ಲಾ ಬಿಜೆಪಿ ಯುವಮೋರ್ಚಾ ಹಾಗೂ ಮಹಿಳಾ ಮೋರ್ಚಾ ವತಿಯಿಂದ ಈ ಪ್ರತಿಭಟನೆ ನಡೆಸಲಾಗಿತ್ತು. ಪ್ರತಿಭಟನೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪ್ರತಿಕೃತಿಯನ್ನು ದಹಿಸಲಾಗಿತ್ತು.
  • < previous
  • 1
  • ...
  • 93
  • 94
  • 95
  • 96
  • 97
  • 98
  • 99
  • 100
  • 101
  • ...
  • 191
  • next >

More Trending News

Top Stories
ಸಂಪುಟದಿಂದ ಸಹಕಾರ ಸಚಿವ ರಾಜಣ್ಣ ಡಿಸ್‌ಮಿಸ್‌
ಪಾಕ್‌ನ ಭಾರತ ದೂತರಿಗೆಪತ್ರಿಕೆ, ಗ್ಯಾಸ್‌, ನೀರು ಕಟ್‌ - ಮತ್ತೆ ರಾಜತಾಂತ್ರಿಕ ಸಮರ
ವಿದ್ಯುತ್‌ ಸ್ಮಾರ್ಟ್‌ ಮೀಟರ್‌ ಏನು ಚಿನ್ನದ್ದಾ? : ವಿಪಕ್ಷ ಕಿಡಿ
ಯುದ್ಧ ಬೇಡ, ಶಾಂತಿ ಕಾಪಾಡಿ : ಜೆಲೆನ್ಸ್ಕಿಗೆ ಮೋದಿ ಕರೆ
ಧರ್ಮಸ್ಥಳ ಗ್ರಾಮ : 1986ರ ಕೇಸ್‌ ಮರುತನಿಖೆಗೆ ಒತ್ತಾಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved