• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ: ಸಚಿವ ಶಿವಾನಂದ ಪಾಟೀಲ

Sep 04 2024, 01:54 AM IST
ಎಲ್ಲರಿಗೂ ಮುಖ್ಯಮಂತ್ರಿಯಾಗಬೇಕೆಂಬ ಆಸೆ ಇದ್ದೇ ಇರುತ್ತದೆ. ಆದರೆ, ಸದ್ಯ ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ ಎಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ ಹೇಳಿದರು.

ಸದ್ಯ, ಸಿಎಂ ಕುರ್ಚಿ ಖಾಲಿಯಿಲ್ಲ : ಸಚಿವ ದರ್ಶನಾಪುರ

Sep 04 2024, 01:52 AM IST
At present, the CM's chair is not vacant: Minister Darshanapur

ಚಾಮುಂಡಿಬೆಟ್ಟಕ್ಕೆ ಸಿಎಂ ಭೇಟಿ, ವಿಶೇಷ ಪೂಜೆ ಸಲ್ಲಿಕೆ

Sep 04 2024, 01:50 AM IST
ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಮೊದಲ ಸಭೆಯ ಹಿನ್ನೆಲೆಯಲ್ಲಿ ಬೆಟ್ಟಕ್ಕೆಭೇಟಿ ನೀಡಿದ್ದರಿಂದ ದೇವಿಯ ದರ್ಶನ

ಜಿಲ್ಲೆಯವರು ಸಿಎಂ ಆದರೆ ಸ್ವಾಗತಿಸುವೆ: ಶಾಸಕ ಸವದಿ

Sep 04 2024, 01:50 AM IST
ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರದು ಯಾವುದೇ ಪಾತ್ರ ಇಲ್ಲ. ಹೀಗಾಗಿ ಸಿಎಂ ಬದಲಾವಣೆ ಪ್ರಶ್ನೆಯೇ ಉದ್ಭವಿಸಲ್ಲ. ಒಂದು ವೇಳೆ ಅಂತಹ ಪ್ರಸಂಗ ಎದುರಾಗಿ ಜಿಲ್ಲೆಯವರು ಯಾರೇ ಸಿಎಂ ಆದರೂ ಸ್ವಾಗತಿಸುತ್ತೇನೆ ಎಂದು ಅಥಣಿ ಶಾಸಕ ಲಕ್ಷ್ಮಣ ಸವದಿ ಹೇಳಿದರು.

ದೇಶಪಾಂಡೆ ‘ಸಿಎಂ’ ಹೇಳಿಕೆ ಸಂಚಲನ ! ಮಾಧ್ಯಮದ ಎದುರು ಆಸೆ ಹೇಳಬಾರದಿತ್ತು- ಡಿಕೆಶಿ

Sep 03 2024, 10:16 AM IST

ಸಿದ್ದರಾಮಯ್ಯ ಅನುಮತಿ ಕೊಟ್ಟರೆ ನಾನು ಮುಖ್ಯಮಂತ್ರಿ ಆಗುತ್ತೇನೆ ಎಂದು ಮಾಜಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದ್ದಾರೆ. ಅವರ ಈ ಹೇಳಿಕೆ ತೀವ್ರ ಕುತೂಹಲ ಮೂಡಿಸಿದೆ.

ಇನ್ನೆರಡು ದಿನದಲ್ಲಿ ತುಂಗಭದ್ರಾ ಜಲಾಶಯ ಭರ್ತಿ ? ಸಿಎಂ ಸಿದ್ದರಾಮಯ್ಯ ಬಾಗಿನ ಸಾಧ್ಯತೆ

Sep 03 2024, 01:43 AM IST
ತುಂಗಭದ್ರಾ ಜಲಾಶಯದಲ್ಲಿ ಸೋಮವಾರ ಸಂಜೆ 6 ಗಂಟೆಗೆ ಗರಿಷ್ಠ 1633 ಅಡಿಗೆ ಪ್ರತಿಯಾಗಿ 1631.22 ಅಡಿ ಭರ್ತಿಯಾಗಿದೆ.

ಗವರ್ನರ್‌ ಗೈರು ಹಾಜರಿಗೆ ಹಾಜರಿಗೆ ನಿಖರ ಕಾರಣ ಗೊತ್ತಿಲ್ಲ : ಸಿಎಂ ಬದಲಾವಣೆ ಶೇ.100ರಷ್ಟು ಆಗುವುದಿಲ್ಲ

Sep 03 2024, 01:38 AM IST
ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಘಟಿಕೋತ್ಸವಕ್ಕೆ ರಾಜ್ಯಪಾಲರು ಗೈರಾಗಿದ್ದಕ್ಕೆ ನಿಖರ ಕಾರಣ ತಿಳಿದಿಲ್ಲ ಎಂದು ಸಚಿವ ಸುಧಾಕರ್ ಹೇಳಿದ್ದಾರೆ. ಸಿಎಂ ಬದಲಾವಣೆ ಸಾಧ್ಯತೆ ಇಲ್ಲ ಮತ್ತು ಮಹಿಳಾ ಸಂಘಗಳ ಸಾಲ ಮನ್ನಾ ಮಾಡುವ ಭರವಸೆ ನೀಡಿಲ್ಲ ಎಂದೂ ಅವರು ಸ್ಪಷ್ಟಪಡಿಸಿದ್ದಾರೆ.

384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿ : ಕೆಎಎಸ್‌ ಮರುಪರೀಕ್ಷೆ ನಡೆಸಲು ಸಿಎಂ ಆದೇಶ

Sep 03 2024, 01:31 AM IST
384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ಕಂಡುಬಂದ ತಪ್ಪುಗಳು ಮತ್ತು ಭಾಷಾಂತರ ಲೋಪಗಳಿಂದಾಗಿ ಮರುಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಆದೇಶಿಸಿದೆ. ಅಭ್ಯರ್ಥಿಗಳು, ಸಾಹಿತಿಗಳು ಮತ್ತು ಕನ್ನಡಪರ ಸಂಘಟನೆಗಳ ಹೋರಾಟದ ಫಲವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ವಿವಾದಿತ ಎತ್ತಿನಹೊಳೆ ಯೋಜನೆ ಗೌರಿಹಬ್ಬದ ದಿನ ಸೆ. 6 ರಂದು ಸಿಎಂ ಉದ್ಘಾಟನೆ : ಸಚಿವ ಕೆ.ಎಚ್‌ ಮುನಿಯಪ್ಪ

Sep 02 2024, 02:09 AM IST

ಬಹು ನಿರೀಕ್ಷಿತ ಎತ್ತಿನಹೊಳೆ ಯೋಜನೆಯನ್ನು ಮುಖ್ಯಮಂತ್ರಿಗಳು ಸೆ. 6 ರಂದು ಸಕಲೇಶಪುರದಲ್ಲಿ ಚಾಲನೆ ನೀಡಲಿದ್ದಾರೆ ಎಂದು ಆಹಾರ ಮತ್ತು ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್‌ ಮುನಿಯಪ್ಪ ತಿಳಿಸಿದರು.

ಸಿದ್ದರಾಮಯ್ಯ ಒಪ್ಪಿದ್ರೆ ನಾನು ಸಿಎಂ ಆಗ್ತೇನಿ: ಆರ್‌.ವಿ.ದೇಶಪಾಂಡೆ

Sep 02 2024, 02:03 AM IST
ಸಿದ್ದರಾಮಯ್ಯ ಅನುಮತಿ ಕೊಟ್ಟರೆ ನಾನು ಮುಖ್ಯಮಂತ್ರಿ ಆಗುತ್ತೇನೆ ಎಂದು ಮಾಜಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದ್ದಾರೆ.
  • < previous
  • 1
  • ...
  • 95
  • 96
  • 97
  • 98
  • 99
  • 100
  • 101
  • 102
  • 103
  • ...
  • 191
  • next >

More Trending News

Top Stories
ಸಂಪುಟದಿಂದ ಸಹಕಾರ ಸಚಿವ ರಾಜಣ್ಣ ಡಿಸ್‌ಮಿಸ್‌
ಪಾಕ್‌ನ ಭಾರತ ದೂತರಿಗೆಪತ್ರಿಕೆ, ಗ್ಯಾಸ್‌, ನೀರು ಕಟ್‌ - ಮತ್ತೆ ರಾಜತಾಂತ್ರಿಕ ಸಮರ
ವಿದ್ಯುತ್‌ ಸ್ಮಾರ್ಟ್‌ ಮೀಟರ್‌ ಏನು ಚಿನ್ನದ್ದಾ? : ವಿಪಕ್ಷ ಕಿಡಿ
ಯುದ್ಧ ಬೇಡ, ಶಾಂತಿ ಕಾಪಾಡಿ : ಜೆಲೆನ್ಸ್ಕಿಗೆ ಮೋದಿ ಕರೆ
ಧರ್ಮಸ್ಥಳ ಗ್ರಾಮ : 1986ರ ಕೇಸ್‌ ಮರುತನಿಖೆಗೆ ಒತ್ತಾಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved