• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಧಾರವಾಡ ಗ್ರಾಮಾಂತರ ಕ್ಷೇತ್ರದ ಶಾಸಕ ವಿನಯ್‌ ಕುಲಕರ್ಣಿ ರೇಪ್‌ ಕೇಸ್‌ ಸಿಐಡಿ ತನಿಖೆಗೆ

Oct 11 2024, 04:42 AM IST

  ವಿನಯ್ ಕುಲಕರ್ಣಿ ವಿರುದ್ಧದ ಅತ್ಯಾಚಾರ ಕೇಸ್ ಮತ್ತು ಖಾಸಗಿ ಸುದ್ದಿವಾಹಿನಿ ಮುಖ್ಯಸ್ಥ ಹಾಗೂ ಹಾವೇರಿ ಜಿಲ್ಲೆಯ ಮಹಿಳೆ ವಿರುದ್ದ ಶಾಸಕರು ದಾಖಲಿಸಿರುವ ಬ್ಲ್ಯಾಕ್ ಮೇಲ್ ಪ್ರಕರಣಗಳ ತನಿಖೆಯನ್ನು ರಾಜ್ಯ ಅಪರಾಧ ತನಿಖಾ ಇಲಾಖೆ (ಸಿಐಡಿ)ಗೆ ಸರ್ಕಾರವು ವಹಿಸಿದೆ.

ಅಕ್ರಮ ಹಣ ವರ್ಗಾವಣೆ: ತನಿಖೆ ಆರಂಭಿಸಿದ ಸಿಐಡಿ ತಂಡ

Aug 28 2024, 12:53 AM IST
ಬಾಗಲಕೋಟೆ ಐಡಿಬಿಐ ಬ್ಯಾಂಕ್ನಲ್ಲಿ ನಡೆದಿರುವ ವಿವಿಧ ಸರ್ಕಾರಿ ಇಲಾಖೆಗಳಲ್ಲಿನ ಹಣ ವರ್ಗಾವಣೆ ಪ್ರಕರಣವನ್ನು ಗಂಭಿರವಾಗಿ ಪರಿಗಣಿಸಿದ್ದ ಸರ್ಕಾರ ಇದೀಗ ಪ್ರಕರಣವನ್ನು ಸಿಐಡಿಗೆ ಹಸ್ತಾಂತರ ಮಾಡಿದ ಬೆನ್ನಲ್ಲೆ ಸಿಇಎನ್ ಪೊಲೀಸ್ ಠಾಣೆಗೆ ಸಿಐಡಿ ತಂಡ ಭೇಟಿ ನೀಡಿ ತನಿಖೆ ಆರಂಭಿಸಿದೆ.

ಸಿಐಡಿ ಪೇದೆಯಿಂದಲೇ ಕರೆ ವಿವರ ಮಾರಾಟ! ಟೆಕ್ನಿಕಲ್ ಸೆಲ್‌ನ ಹೆಡ್‌ಕಾನ್‌ಸ್ಟೇಬಲ್‌ ಮುನಿರತ್ನ ಬಂಧಿತ

Aug 09 2024, 12:30 AM IST
ಅನಧಿಕೃತವಾಗಿ ಸಿಡಿಆರ್ (ಕರೆಗಳ ವಿವರ) ಪಡೆದು ಮಾರಾಟ ದಂಧೆ ಪ್ರಕರಣ ಸಂಬಂಧ ಅಪರಾಧ ತನಿಖಾ ದಳದ (ಸಿಐಡಿ) ತಂತ್ರಜ್ಞಾನ ವಿಭಾಗದ ಹೆಡ್‌ ಕಾನ್‌ಸ್ಟೇಬಲ್‌ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಪಿಎಸ್‌ಐ ಪರಶುರಾಮ ನಿಗೂಢ ಸಾವು ಕೇಸ್‌ : ಸಿಐಡಿ ತನಿಖೆ ಆರಂಭ - ಯಾದಗಿರಿಗೆ ಆಗಮಿಸಿದ ತಂಡ

Aug 05 2024, 09:40 AM IST

ಯಾದಗಿರಿ ಪಿಎಸ್‌ಐ ಪರಶುರಾಮ (34) ಅವರ ನಿಗೂಢ ಸಾವಿನ ಕುರಿತ ತನಿಖೆಯನ್ನು ಸರ್ಕಾರ ಸಿಐಡಿಗೆ ವಹಿಸಿದ್ದು, ಈ ಹಿನ್ನೆಲೆಯಲ್ಲಿ ಸಿಐಡಿ ಡಿವೈಎಸ್ಪಿ ಪುನೀತ ನೇತೃತ್ವದ ತಂಡ ಭಾನುವಾರ ಯಾದಗಿರಿಗೆ ಆಗಮಿಸಿದೆ

ದರ್ವೇಶ ಗ್ರೂಪ್‌ ವಂಚನೆ ಪ್ರಕರಣ: ಸಿಐಡಿ ತನಿಖೆ ಚುರುಕು

Jul 30 2024, 12:34 AM IST
ರಾಯಚೂರಿನ ದರ್ವೇಶ ಗ್ರೂಪ್‌ ಕಂಪನಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಶಕ್ಕೆ ಪಡೆದಿರುವ ಮೂರು ಜನ ಆರೋಪಿತರನ್ನು 2ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿ, ವಾಪಸ್ಸು ಕರೆದುಕೊಂಡು ಹೋಗುತ್ತಿರುವ ಪೊಲೀಸ್‌ ಹಾಗೂ ಸಿಐಡಿ ಅಧಿಕಾರಿಗಳು.

ದರ್ವೇಶ ಗ್ರೂಪ್ ಕಂಪನಿ ವಂಚನೆ ಪ್ರಕರಣ: ಸಿಐಡಿ ತನಿಖೆ ಶುರು

Jul 27 2024, 12:48 AM IST
ರಾಯಚೂರಿನ ದರ್ವೇಶ ಗ್ರೂಪ್‌ ಕಂಪನಿ ಹಣ ಹೂಡಿಕೆಯ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳ ತಂಡವು ತನಿಖೆಯನ್ನು ಆರಂಭಿಸಿದೆ.

ಪ್ರಭುದ್ಯಾ ಹತ್ಯೆ: ಸಿಐಡಿ ತನಿಖೆ ಶುರು

Jul 03 2024, 01:15 AM IST
ಕಳೆದ ಮೇ ತಿಂಗಳಲ್ಲಿ ನಗರದ ಸುಬ್ರಮಣ್ಯಪುರದ ಬೃಂದಾವನ ಲೇಔಟ್‌ನಲ್ಲಿ ನಡೆದಿದ್ದ ವಿದ್ಯಾರ್ಥಿನಿ ಪ್ರಭುದ್ಯಾ(20) ಕೊಲೆ ಪ್ರಕರಣ ಸಂಬಂಧ ತನಿಖೆ ಆರಂಭಿಸಿರುವ ಸಿಐಡಿ ಅಧಿಕಾರಿಗಳು ಮಂಗಳವಾರ ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಕೆಲ ಮಾಹಿತಿ ಸಂಗ್ರಹಿಸಿದ್ದಾರೆ.

ಸಲಿಂಗಕಾಮ: ಸೂರಜ್‌ ಎಂಟು ದಿನ ಸಿಐಡಿ ವಶ

Jun 25 2024, 01:49 AM IST
ಜೆಡಿಎಸ್‌ ಕಾರ್ಯಕರ್ತನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದ ಆರೋಪಿ, ವಿಧಾನ ಪರಿಷತ್‌ ಸದಸ್ಯ ಡಾ.ಸೂರಜ್‌ ರೇವಣ್ಣ ಅವರನ್ನು 8 ದಿನಗಳ ಕಾಲ ಸಿಐಡಿ ಕಸ್ಟಡಿಗೆ ನೀಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೋಮವಾರ ಆದೇಶಿಸಿದೆ.

ಸೂರಜ್‌ ರೇವಣ್ಣ ಸೆರೆ, ಸಿಐಡಿ ತನಿಖೆ

Jun 24 2024, 01:33 AM IST

ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ಜೆಡಿಎಸ್‌ ಕಾರ್ಯಕರ್ತನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಡಿ ಮಾಜಿ ಪ್ರಧಾನಿ  ಡಾ.ಸೂರಜ್ ರೇವಣ್ಣ ಅವರನ್ನು ಹೊಳೆನರಸೀಪುರ ಠಾಣೆ ಪೊಲೀಸರು ಭಾನುವಾರ ಬಂಧಿಸಿದ್ದಾರೆ.

ಸಿಐಡಿ ಮಹಿಳಾ ಅಧಿಕಾರಿಯ ವಿರುದ್ಧ ಮತ್ತೆ ವಂಚನೆ ಕೇಸ್‌

Jun 24 2024, 01:33 AM IST
ಸರ್ಕಾರಿ ಉದ್ಯೋಗ ಕೊಡಿಸುವ ನೆಪದಲ್ಲಿ ವಂಚನೆ ಸಂಬಂಧ ರಾಜ್ಯ ಅಪರಾಧ ತನಿಖಾ ದಳದ(ಸಿಐಡಿ) ಅಧಿಕಾರಿ ಅನಿತಾ ವಿರುದ್ಧ ಹೈಗ್ರೌಂಡ್ಸ್ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ.
  • < previous
  • 1
  • 2
  • 3
  • 4
  • 5
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved