• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಂಚನೆ ಕೇಸ್‌: ಜಾರಕಿಹೊಳಿ ಸಕ್ಕರೆ ಕಾರ್ಖಾನೆಗೆ ಸಿಐಡಿ ದಾಳಿ

Feb 07 2024, 01:47 AM IST
ಮಾಜಿ ಸಚಿವ, ಗೋಕಾಕ್‌ನ ಬಿಜೆಪಿ ಶಾಸಕ ರಮೇಶ್‌ ಜಾರಕಿಹೊಳಿ ಮಾಲೀಕತ್ವದ ಸೌಭಾಗ್ಯಲಕ್ಷ್ಮಿ ಸಕ್ಕರೆ ಕಾರ್ಖಾನೆ ಮೇಲೆ ಮಂಗಳವಾರ ಸಿಐಡಿ ಅಧಿಕಾರಿಗಳು ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲಿಸಿದ್ದಾರೆ

ಐಪಿಎಸ್ ಹುದ್ದೆಗೆ ಸಿಐಡಿ ಡಿಟೆಕ್ಟಿವ್‌ ಅಧಿಕಾರಿಗಳ ಬೇಡಿಕೆ

Jan 24 2024, 02:03 AM IST
ತಮಗೆ ಐಪಿಎಸ್‌ ಹುದ್ದೆಗೆ ಮುಂಬಡ್ತಿ ನೀಡುವಂತೆ ಸಿಐಡಿ ಡಿಟೆಕ್ಟಿವ್‌ ವೃಂದದ ಅಧಿಕಾರಿಗಳು ಬೇಡಿಕೆ ಇಟ್ಟಿದ್ದಾರೆ. ಈ ಸಂಬಂಧ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿ ಓರ್ವ ಅಧಿಕಾರಿ ಪತ್ರ ಸಹ ಬರೆದಿದ್ದಾರೆ. ತನ್ಮೂಲಕ ಕೆಎಸ್‌ಆರ್‌ಪಿ ಕಮಾಡೆಂಟ್‌ಗಳ ಬಳಿಕ ಐಪಿಎಸ್‌ ಹುದ್ದೆಗೆ ಸಿಐಡಿ ಡಿಟೆಕ್ಟಿವ್ ವೃಂದದ ಅಧಿಕಾರಿಗಳು ಸಹ ಹಕ್ಕೊತ್ತಾಯ ಮಂಡಿಸಿದ್ದಾರೆ. ಇದು ಐಪಿಎಸ್‌ ಹುದ್ದೆ ಮುಂಬಡ್ತಿಗೆ ಸಿವಿಲ್‌ ಮತ್ತು ನಾನ್‌ ಸಿವಿಲ್‌ ಪೊಲೀಸ್ ಅಧಿಕಾರಿಗಳ ನಡುವೆ ಮತ್ತೊಂದು ಸಮರಕ್ಕೂ ಕಾರಣವಾಗುವ ಸಾಧ್ಯತೆಗಳಿವೆ.

ಯಾದಗಿರಿ: ಅಕ್ಕಿ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ವಹಿಸುವಂತೆ ಆಗ್ರಹ

Jan 03 2024, 01:45 AM IST
ನಮ್ಮ ಕರ್ನಾಟಕ ಸೇನೆ ವತಿಯಿಂದ ಶಹಾಪುರದಿಂದ ಡಿಸಿ ಕಚೇರಿವರೆಗೆ ಪಾದಯಾತ್ರೆ ನಡೆಸಿದರು. ಶಹಾಪುರ ನಗರದಲ್ಲಿ 6077 ಕ್ವಿಂಟಲ್ ಪಡಿತರ ಅಕ್ಕಿ ನಾಪತ್ತೆ ಪ್ರಕರಣ ಸಿಐಡಿ ತನಿಖೆಗೆ ಒಪ್ಪಿಸಬೇಕೆಂದು ಒತ್ತಾಯಿಸಿದರು.

ಮಹದೇವಯ್ಯ ಕೊಲೆ: ಇಬ್ಬರು ಮತ್ತೆ ಸಿಐಡಿ ವಶಕ್ಕೆ

Jan 01 2024, 01:15 AM IST
ಚನ್ನಪಟ್ಟಣ: ವಿಧಾನ ಪರಿಷತ್ ಸದಸ್ಯ ಯೋಗೇಶ್ವರ್ ಭಾವ ಮಹದೇವಯ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಇಬ್ಬರು ಆರೋಪಿಗಳನ್ನು ಮತ್ತೆ ಸಿಐಡಿ ವಶಕ್ಕೆ ನೀಡಿದ್ದು, ಇನ್ನಿಬ್ಬರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಸಿಐಡಿ ತನಿಖೆ ಆರಂಭ

Dec 19 2023, 01:45 AM IST
ಬೆಳಗಾವಿ ತಾಲೂಕಿನ ಹೊಸ ವಂಟಮೂರಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ಪ್ರಕರಣದ ಕುರಿತು ಸಿಐಡಿ ಡಿಐಜಿ ಸುಧೀರಕುಮಾರ ರೆಡ್ಡಿ ನೇತೃತ್ವದ ಅಧಿಕಾರಿಗಳ ತಂಡ ಸೋಮವಾರ ತನಿಖೆ ಆರಂಭಿಸಿದೆ.

ಪಡಿತರ ಅಕ್ಕಿ ಅಕ್ರಮ- ಸಿಐಡಿ ತನಿಖೆಗೆ ಸದನದಲ್ಲಿ ಶಾಸಕ ಕಂದಕೂರು ಆಗ್ರಹ

Dec 13 2023, 01:00 AM IST
ಜಿಲ್ಲೆಯಲ್ಲಿ ನಡೆದ ಅನ್ನಭಾಗ್ಯ ಅಕ್ಕಿ ಅಕ್ರಮ ಪ್ರಕರಣ ಸಿಐಡಿ ತನಿಖೆಗೆ ವಹಿಸುವಂತೆ ಮಂಗಳವಾರ ಬೆಳಗಾವಿ ಅಧಿವೇಶನದಲ್ಲಿ ಗುರುಮಠಕಲ್‌ ಶಾಸಕ ಶರಣಗೌಡ ಕಂದಕೂರು ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕನಸಿನ ಕೂಸಾದ ಅನ್ನಭಾಗ್ಯ ಯೋಜನೆಯಲ್ಲಿನ ಕೋಟ್ಯಂತರ ರುಪಾಯಿ ಅಕ್ಕಿ ದಾಸ್ತಾನು ಕಳವಾಗಿದೆ. ಅಕ್ರಮ ಪ್ರಕರಣಗಳು ಜಿಲ್ಲೆಯಲ್ಲಿ ಪದೇ ಪದೆ ನಡೆಯುತ್ತಿರುವುದಕ್ಕೆ ಲಗಾಮು ಹಾಕಬೇಕು ಎಂದು ಅವರು ಆಗ್ರಹಿಸಿದರು.

ವಕೀಲ ಪ್ರೀತಂ ಹಲ್ಲೆ ಪ್ರಕರಣ: ಚುರುಕುಗೊಂಡ ಸಿಐಡಿ ತನಿಖೆ

Dec 09 2023, 01:15 AM IST
ವಕೀಲ ಪ್ರೀತಂ ಹಲ್ಲೆ ಪ್ರಕರಣ: ಚುರುಕುಗೊಂಡ ಸಿಐಡಿ ತನಿಖೆ ನೋಟೀಸ್ ಜಾರಿ
  • < previous
  • 1
  • 2
  • 3
  • 4
  • 5
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved