• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಕೇಶ್‌ ಸಿದ್ದರಾಮಯ್ಯ ಪುಣ್ಯಸ್ಮರಣೆ

Aug 03 2025, 11:45 PM IST
ಅಂಗವಿಕಲರಾದ ರಾಜೇಶ್ ಮತ್ತು ಬಸವರಾಜ್ ಅವರಿಗೆ ಈ ವೇಳೆ ವ್ಹೀಲ್‌ಚೇರ್‌ ನೀಡಲಾಯಿತು. ವಾರ್ಡಿನ ಹಿರಿಯ ನಾಗರಿಕರನ್ನು ಗೌರವಿಸಲಾಯಿತು.

ರಾಜ್ಯದ ಅಭಿವೃದ್ಧಿಗೆ ಹಣಕಾಸಿನ ಕೊರತೆ ಇಲ್ಲ: ಸಿಎಂ ಸಿದ್ದರಾಮಯ್ಯ

Jul 29 2025, 01:00 AM IST
ಮಂಡ್ಯ ಜಿಲ್ಲೆ ಅಪರೂಪದ ವಿಶಿಷ್ಟ ಜಿಲ್ಲೆ. ಶಿಕ್ಷಣ, ರಾಜಕೀಯ ಸಾಹಿತ್ಯ, ಕೃಷಿ, ಕಲೆಯಲ್ಲೂ ವಿಶಿಷ್ಟ ಸಾಧನೆ, ಕೊಡುಗೆ. ಮಂಡ್ಯ ಜನ ಒಳ್ಳೆಯ ಮನಸ್ಸಿನವರು. ಉಪಕಾರ ಸ್ಮರಣೆ ಇರುವವರು. ನೋಡಲು ಮಾತ್ರ ಹೊರಗೆ ಒರಟು, ಮನಸ್ಸಿನಲ್ಲಿ ತುಂಬಾ ಒಳ್ಳೆಯವರು.

ಮುನಿದ ಶಾಸಕರಿಗೆ ಇಂದು ಸಿಎಂ ಸಿದ್ದರಾಮಯ್ಯ ಮದ್ದು

Jul 29 2025, 01:00 AM IST

  ರಣದೀಪ್‌ ಸಿಂಗ್‌ ಸುರ್ಜೇವಾಲಾ ಅವರು ಸಚಿವರು ಹಾಗೂ ಪಕ್ಷದ ಶಾಸಕರೊಂದಿಗೆ ಸರಣಿ ಸಭೆ ನಡೆಸಿದ ಬೆನ್ನಲ್ಲೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರದಿಂದ ನಾಲ್ಕು ದಿನಗಳ ಕಾಲ ಖುದ್ದು ಜಿಲ್ಲಾವಾರು ಉಸ್ತುವಾರಿ ಸಚಿವರು ಹಾಗೂ ಕಾಂಗ್ರೆಸ್‌ ಶಾಸಕ ಸಭೆ ನಡೆಸಿ ಅಹವಾಲು ಆಲಿಸಲಿದ್ದಾರೆ.

ಕೇಂದ್ರ ನ್ಯಾಯಯುತವಾಗಿ ಜಾತಿಗಣತಿ ನಡೆಸಲಿ : ಸಿದ್ದರಾಮಯ್ಯ

Jul 26 2025, 12:30 AM IST
ದೇಶದಲ್ಲಿ ಜಾತಿಗಣತಿಗೆ ಒತ್ತಾಯಿಸಿದ್ದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ. ಅವರ ನಿರಂತರ ಒತ್ತಡದಿಂದ ಕೇಂದ್ರ ಸರ್ಕಾರ ಈ ಕೆಲಸಕ್ಕೆ ಮುಂದಾಗಿದೆ. ಈಗ ಕೇಂದ್ರ ನ್ಯಾಯಯುತವಾಗಿ ಜಾತಿಗಣತಿ ನಡೆಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ನಾಳೆ ಅರಸೀಕೆರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ

Jul 25 2025, 12:30 AM IST
ಅರಸೀಕೆರೆಗೆ ಮುಖ್ಯಮಂತ್ರಿಗಳು ಹಾಗೂ ಇತರೆ ಸಚಿವರು ಆಗಮಿಸಲಿದ್ದು, ಪೂರ್ಣಗೊಂಡಿರುವ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಹಲವು ಕಾಮಗಾರಿಗೆ ಶಂಕುಸ್ಥಾಪನೆಯನ್ನು ಅವರು ನೆರವೇರಿಸಲಿದ್ದಾರೆ ಎಂದು ಶಾಸಕ ಕೆಎಂ ಶಿವಲಿಂಗೇಗೌಡ ತಿಳಿಸಿದರು. ಸರ್ಕಾರದ ಖಜಾನೆ ಖಾಲಿಯಾಗಿದೆ ಸರಕಾರದಲ್ಲಿ ದುಡ್ಡಿಲ್ಲ ಎಂದು ಹೇಳುತ್ತಿರುವ ವಿರೋಧ ಪಕ್ಷದವರಿಗೆ ಉತ್ತರ ನೀಡುವ ಸಮಾವೇಶ ಇದಾಗಿದೆ ಎಂದರು. ಕ್ಷೇತ್ರಕ್ಕೆ ಅನೇಕ ಯೋಜನೆಗಳನ್ನು ಕೊಟ್ಟಿದ್ದಾರೆ. ಕೃತಜ್ಞತೆಯನ್ನು ಸಲ್ಲಿಸುವ ಒಂದು ಕೃತಜ್ಞತಾ ಸಮಾರಂಭ ಅಥವಾ ಅಭಿನಂದನಾ ಸಮಾರಂಭ ಎಂದು ಹೇಳಬಹುದು.

ಸಿದ್ದರಾಮಯ್ಯ ವಿರುದ್ಧ ಇ.ಡಿ ದುರ್ಬಳಕೆ-ಬಿಜೆಪಿಗರು ಕ್ಷಮೆಯಾಚಿಸಲಿ : ಡಾ. ಮಹದೇವಪ್ಪ ಆಗ್ರಹ

Jul 22 2025, 01:15 AM IST
ನಾವು ಮಾತನಾಡಲು ಆರಂಭಿಸಿದರೆ ಇ.ಡಿ ವಿರುದ್ಧ ಬಹಳ ಕಟುವಾಗಿ ಮಾತನಾಡಬೇಕಾಗುತ್ತದೆ. ಮಹಾರಾಷ್ಟ್ರದಲ್ಲಿ ಇಂತಹ ಘಟನೆಗಳನ್ನು ನಾವು ಕಂಡಿದ್ದೇವೆ. ಇ.ಡಿ ದೇಶಾದ್ಯಂತ ಈ ರೀತಿಯ ಕೆಟ್ಟ ಪ್ರವೃತ್ತಿ ಹರಡುವುದನ್ನು ನಾವು ಸಹಿಸುವುದಿಲ್ಲ ಎಂದು ಇ.ಡಿ ತನಿಖಾ ಸಂಸ್ಥೆಗೆ ಸುಪ್ರೀಂ ಕೋರ್ಟ್ ಎಚ್ಚರಿಸಿದೆ.

ಡಿಕೆ ಹೆಸರು ಪ್ರಸ್ತಾಪಕ್ಕೆ ಸಿದ್ದರಾಮಯ್ಯ ನಿರಾಕರಿಸಿದ್ದೇಕೆ?

Jul 21 2025, 01:30 AM IST

ಮೈಸೂರಿನ ಸಾಧನಾ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಷ್ಟೇ ವೇದಿಕೆಯಿಂದ ನಿರ್ಗಮಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೆಸರು ಪ್ರಸ್ತಾಪಿಸಲೂ ಹಿಂಜರಿದಿದ್ದು ಇದೀಗ ತೀವ್ರ ಚರ್ಚೆ ಹುಟ್ಟುಹಾಕಿದೆ

ಸಿದ್ದರಾಮಯ್ಯ ರೈತ ವಿರೋಧಿ ಮುಖ್ಯಮಂತ್ರಿ

Jul 21 2025, 01:30 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಷ್ಟು ರೈತ ವಿರೋಧಿ ಮುಖ್ಯಮಂತ್ರಿ ಮತ್ತೊಬ್ಬರಿಲ್ಲ ಎಂದು ಭಾರತೀಯ ಕಿಸಾನ್ ಸಂಘದ ದಕ್ಷಿಣ ಪ್ರಾಂತೀಯ ಅಧ್ಯಕ್ಷ ರಮೇಶ್‌ ರಾಜು ಕಿಡಿಕಾರಿದರು.

ಸಾಧಕರ ಗೌರವಿಸುವುದು ಸಮಾಜದ ಆದ್ಯ ಕರ್ತವ್ಯ : ಸಿಎಂ ಸಿದ್ದರಾಮಯ್ಯ

Jul 18 2025, 01:45 AM IST
ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೇ ಸಾಧನೆ ಮಾಡುತ್ತಿರುವ ಸಾಧಕರನ್ನು ಗುರುತಿಸಿ ಗೌರವಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ, ಕನ್ನಡ ಭಾಷೆ ಮತ್ತು ಸಂಸ್ಕೃತಿ, ಸಾಹಿತ್ಯದ ಕೆಲಸದಲ್ಲಿ ಸರ್ಕಾರ ಹಿಂದೆ ಬೀಳುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಎಸ್ಸಿ, ಎಸ್ಪಿ ನೌಕರರಿಗೆ ಬಡ್ತೀಲಿ ಸಿದ್ದರಾಮಯ್ಯ ಅನ್ಯಾಯ

Jul 18 2025, 12:54 AM IST
ಅಹಿಂದ ಹೆಸರಿನಲ್ಲಿ ಎಸ್ಸಿ ಮತ್ತು ಎಸ್ಪಿಗಳ ಶೇ ೯೦ ರಷ್ಟು ಮತ ಪಡೆದು ಅಧಿಕಾರಕ್ಕೆ ಬಂದ ರಾಜ್ಯ ಕಾಂಗ್ರೆಸ್ ಸರ್ಕಾರ, ದಲಿತ ವಿರೋಧಿ ನೀತಿ ಅನುಸರಿಸುತ್ತ ಎಸ್ಪಿ, ಎಸ್ಪಿ ನೌಕರರಿಗೆ ನೇಮಕಾತಿ ಮತ್ತು ಬಡ್ತಿಯಲ್ಲಿ ದೊಡ್ಡಮಟ್ಟದ ಅನ್ಯಾಯ ಮಾಡಿದೆ ಎಂದು ಬಿಎಸ್‌ಪಿ ರಾಜ್ಯಾಧ್ಯಕ್ಷ ಎಂ. ಕೃಷ್ಣಮೂರ್ತಿ ಆರೋಪಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 114
  • next >

More Trending News

Top Stories
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved