• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಹಿಂದ ಸಮುದಾಯಕ್ಕೆ ಸಿದ್ದರಾಮಯ್ಯ ಮಕ್ಮಲ್ ಟೋಪಿ

Jun 19 2025, 12:35 AM IST
ರಾಜ್ಯದಲ್ಲಿ ಜಾತಿ ಗಣತಿಯನ್ನು ನಡೆಸಿ ಅದಕ್ಕೆ ತಾತ್ವಿಕ ಒಪ್ಪಿಗೆಯನ್ನೂ ನೀಡಿ ಅಂತಿಮವಾಗಿ ಸಾಮಾಜಿಕ ನ್ಯಾಯ ವಿರೋಧಿಸುವ ಜಾತಿವಾದಿ ಷಡ್ಯಂತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಣಿಯುವುದರೊಂದಿಗೆ ಅಹಿಂದ ಸಮುದಾಯಕ್ಕೆ ಮಕ್ಮಲ್ ಟೋಪಿ ಹಾಕಿದ್ದಾರೆ ಎಂದು ದಸಂಸ ಮುಖಂಡ ವೆಂಕಟಗಿರಿಯಯ್ಯ ಆರೋಪಿಸಿದರು.

ಕಾಲ್ತುಳಿತ ಪ್ರಕರಣಕ್ಕೆ ಬಿಜೆಪಿಗರ ಬೀದಿ ಪ್ರಹಸನ : ಸಿದ್ದರಾಮಯ್ಯ

Jun 18 2025, 05:35 AM IST

ಬಿಜೆಪಿ ನಾಯಕರು ಬೀದಿ ಪ್ರಹಸನ ಮಾಡಿ ನಮ್ಮ ರಾಜೀನಾಮೆ ಕೇಳುತ್ತಿದ್ದಾರೆ, ಅವಘಡಗಳು ನಡೆದಿದ್ದ ಸಂದರ್ಭದಲ್ಲಿ ರಾಜೀನಾಮೆ ನೀಡಿದ್ದ ಬಿಜೆಪಿ ನಾಯಕರ ಪಟ್ಟಿ ಬಿಡುಗಡೆ ಮಾಡಲಿ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು

ಬಿಜೆಪಿಗರ ಬೀದಿ ಪ್ರಹಸನ: ಸಿದ್ದರಾಮಯ್ಯ

Jun 18 2025, 02:41 AM IST
‘ಚಿನ್ನಸ್ವಾಮಿ ಕ್ರೀಡಾಂಗಣ ಬಳಿಯ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾವು ಎಲ್ಲಾ ಕ್ರಮ ಕೈಗೊಂಡಿದ್ದೇವೆ. ಆದರೂ ಬಿಜೆಪಿ ನಾಯಕರು ಬೀದಿ ಪ್ರಹಸನ ಮಾಡಿ ನಮ್ಮ ರಾಜೀನಾಮೆ ಕೇಳುತ್ತಿದ್ದಾರೆ. ನಮ್ಮ ರಾಜೀನಾಮೆ ಕೇಳುವ ಮೊದಲು ಇಂತಹದ್ದೇ ಅವಘಡಗಳು ನಡೆದಿದ್ದ ಸಂದರ್ಭದಲ್ಲಿ ರಾಜೀನಾಮೆ ನೀಡಿದ್ದ ಬಿಜೆಪಿ ನಾಯಕರ ಪಟ್ಟಿ ಬಿಡುಗಡೆ ಮಾಡಲಿ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.

ಶಾಮನೂರು ಒಪ್ಪಿದರೆ 2028ರಲ್ಲೂ ಟಿಕೆಟ್‌ : ಸಿದ್ದರಾಮಯ್ಯ

Jun 17 2025, 06:47 AM IST

ಶಾಮನೂರು ಶಿವಶಂಕರಪ್ಪ ಅವರು ಆರೋಗ್ಯವಾಗಿದ್ದು, ಶತಾಯುಷಿಗಳಾಗಲಿದ್ದಾರೆ. ಅವರು ಬಯಸಿದರೆ 2028ರಲ್ಲಿ ನಡೆಯಲಿರುವ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಮತ್ತೆ ಟಿಕೆಟ್‌ ನೀಡಲಿದೆ

ಸಿದ್ದರಾಮಯ್ಯ ಸಿಎಂ ಸ್ಥಾನ ವಿಚಾರ : ಸಚಿವ ಎಚ್.ಸಿ.ಮಹಾದೇವಪ್ಪ ಸ್ಪಷ್ಟನೆ

Jun 16 2025, 06:36 AM IST

ಸದ್ಯ ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯ ಅವರು ಇದ್ದಾರೆ. ಅವರೇ ಮುಂದುವರೆಯುತ್ತಾರೆ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹಾದೇವಪ್ಪ ಹೇಳಿದ್ದಾರೆ.

ಕಾಂತರಾಜು ವರದಿ ಅನುಷ್ಠಾನವಾಗಿದ್ದರೆ ಹಿಂದುಳಿದ ವರ್ಗಗಳಿಗೆ ಶಕ್ತಿ ಬರುತ್ತಿತ್ತು: ಡಾ.ಯತೀಂದ್ರ ಸಿದ್ದರಾಮಯ್ಯ

Jun 16 2025, 03:06 AM IST
ಡಾ.ಬಿ.ಆರ್.ಅಂಬೇಡ್ಕರ್ ಅವರ ಸಂವಿಧಾನದಿಂದ ಶೋಷಿತರು ಹಾಗೂ ಹಿಂದುಳಿದವರು ಶಿಕ್ಷಣ ಪಡೆಯಲು ಸಾಧ್ಯವಾಗಿದೆ. ಹಿಂದುಳಿದ ವರ್ಗದ ಜನರು ಕೇವಲ ವೋಟ್ ಬ್ಯಾಂಕ್ ಆಗದೆ ಶಿಕ್ಷಣ ಪಡೆದು ಸಂಘಟಿತರಾಗಬೇಕು. ತಮ್ಮ ಹಕ್ಕುಗಳನ್ನು ಕೇಳಿ ಪಡೆಯುವಂತಾಗಬೇಕು.

ಅನುದಾನ ಹಂಚಿಕೆ ಅನ್ಯಾಯ: ಕೇಂದ್ರಕ್ಕೆ ಇನ್ನೊಮ್ಮೆ ಸಿದ್ದರಾಮಯ್ಯ ಗುದ್ದು

Jun 14 2025, 05:36 AM IST

‘ಕೇಂದ್ರೀಯ ಅನುದಾನ ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯ ಆಗುತ್ತಿದೆ. ಹೀಗಾಗಿ ದೇಶದ ಒಕ್ಕೂಟ ವ್ಯವಸ್ಥೆ ಬಲಪಡಿಸಿ, ಎಲ್ಲಾ ರಾಜ್ಯಗಳಿಗೂ ನ್ಯಾಯ ಒದಗಿಸಬೇಕು’ ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೊಮ್ಮೆ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ

ಆರೋಗ್ಯ ಆವಿಷ್ಕಾರ ಯೋಜನೆಗೆ ಚಾಲನೆ: ಇಂದು ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ

Jun 14 2025, 12:33 AM IST
Health Innovation Project launched: CM Siddaramaiah to visit district today

ಯಾದಗಿರಿಗೆ ನಾಳೆ ಎಐಸಿಸಿ ಅಧ್ಯಕ್ಷ ಖರ್ಗೆ, ಸಿಎಂ ಸಿದ್ದರಾಮಯ್ಯ

Jun 13 2025, 06:46 AM IST
AICC President Kharge, CM Siddaramaiah to visit Yadgir tomorrow

ಸಿದ್ದರಾಮಯ್ಯ ನಿಮ್ಮ ಸಾಧನೆಗಳ ಶ್ವೇತಪತ್ರ ಹೊರಡಿಸಿ

Jun 13 2025, 04:12 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಪ್ರಧಾನಿ ನರೇಂದ್ರ ಮೋದಿ ಸಾಧನೆಗೆ ಶೂನ್ಯ ಅಂಕ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೈತಿಕತೆ ಇಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ, ಚಿತ್ರದುರ್ಗದ ಸಂಸದ ಗೋವಿಂದ ಕಾರಜೋಳ ತಿರುಗೇಟು ನೀಡಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 109
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved