• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಕಸಿತ ಭಾರತ್ ಯಾತ್ರೆಗೆ ಸಿದ್ದರಾಮಯ್ಯ ಅಡ್ಡಿ: ಶೋಭಾ ಕಿಡಿ

Dec 01 2023, 12:45 AM IST
ಕೇಂದ್ರ ಸರ್ಕಾರದ ಯೋಜನೆಗಳನ್ನು ರಾಜ್ಯದ ಮೂಲೆಮೂಲೆಗೆ ತಲುಪಿಸಲು ಸಿದ್ದರಾಮಯ್ಯನವರ ಅವಶ್ಯಕತೆ ಇಲ್ಲ. ಜನರೇ ನರೇಂದ್ರ ಮೋದಿ ಅವರು ಜನತೆಗಾಗಿ ರೂಪಿಸಿರುವ ಯೋಜನೆಗಳ ಮಾಹಿತಿಯನ್ನು ಎಲ್ಲ ಮನೆಮನಗಳಿಗೆ ತಲುಪಿಸುತ್ತಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ಸಿಎಂ ಸಿದ್ದರಾಮಯ್ಯ ಸರ್ಕಾರದ ಇಡೀ ಸಚಿವ ಸಂಪುಟವು ಕಳ್ಳರ ಗ್ಯಾಂಗ್

Nov 25 2023, 01:15 AM IST
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ವಿರುದ್ಧ ಅಕ್ರಮ ಆಸ್ತಿಗಳಿಕೆ ಪ್ರಕರಣವನ್ನು ವಾಪಸ್ ಪಡೆಯಲು ಸಚಿವ ಸಂಪುಟ ಸಭೆ ತೆಗೆದುಕೊಂಡಿರುವ ನಿರ್ಣಯ ಕಾನೂನು ಬಾಹಿರ, ಸಿದ್ದರಾಮಯ್ಯ ಅವರ ಸರ್ಕಾರದ ಇಡೀ ಸಂಪುಟ ಸಭೆಯು ಕಳ್ಳರ ಗ್ಯಾಂಗ್ ಆಗಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಗಂಭೀರವಾದ ಆರೋಪ ಮಾಡಿದರು.

ಮದ್ದೂರಿಗಿಂದು ಸಿಎಂ ಸಿದ್ದರಾಮಯ್ಯ ಭೇಟಿ

Nov 18 2023, 01:00 AM IST
ವಿವಾಹ ಸೇರಿದಂತೆ ವಿವಿಧ ಕಾರ್‍ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನ.18 ರಂದು ಮದ್ದೂರಿಗೆ ಆಗಮಿಸಲಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕದಲೂರು ರಾಮಕೃಷ್ಣ ಹೇಳಿದರು.

ಸಿದ್ದರಾಮಯ್ಯ ಅಲ್ಲ ಸುಳ್ಳಿನರಾಮಯ್ಯ: ಈಶ್ವರಪ್ಪ

Nov 08 2023, 01:00 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಸುಳ್ಳು ಆಶ್ವಾಸನೆ ಕೊಡುತ್ತಾ ಅಧಿಕಾರಕ್ಕೆ ಬಂದಿದ್ದಾರೆ. ಅವರನ್ನು ಸಿದ್ದರಾಮಯ್ಯ ಎನ್ನುವ ಬದಲಿಗೆ ಸುಳ್ಳಿನರಾಮಯ್ಯ ಎಂದರೆ ತಪ್ಪಾಗಲಾರದು ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ವ್ಯಂಗ್ಯವಾಡಿದರು.

ರಾಜ್ಯದಲ್ಲಿರುವುದು ಸಿದ್ದರಾಮಯ್ಯ, ಡಿಕೆಶಿಯವರ ಸಮ್ಮಿಶ್ರ ಸರ್ಕಾರ

Nov 07 2023, 01:31 AM IST
ಕಾಂಗ್ರೆಸ್‌ನವರು ಬಣಗಳ ಹಾಗೂ ತಂಡಗಳನ್ನು ಮಾಡಿಕೊಂಡು ಕುರ್ಚಿಗಾಗಿ ಬಡಿದಾಡಿಕೊಳ್ಳುತ್ತಿದ್ದಾರೆ.

ರಾಜ್ಯದಲ್ಲಿ ಐದು ವರ್ಷ ಕಾಂಗ್ರೆಸ್ ಸರ್ಕಾರ-ಸಿದ್ದರಾಮಯ್ಯ

Nov 03 2023, 12:31 AM IST
ರಾಜ್ಯ ಕಾಂಗ್ರೆಸ್ ಸರ್ಕಾರ ಐದು ವರ್ಷ ಸುಭದ್ರವಾಗಿಯೇ ಇರುತ್ತದೆ. ಅದನ್ನ ಕೆಡವಲು ಸಾಧ್ಯವಿಲ್ಲ. ಮುಂದಿನ ಬಾರಿಯೂ ನಮ್ಮದೇ ಸರ್ಕಾರ ಅಧಿಕಾರಕ್ಕೆ ಬರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಒಬ್ಬನೇ ಒಬ್ಬ ಶಾಸಕ ಪಾರ್ಟಿ ಬಿಟ್ಟು ಹೋಗಲ್ಲ: ಸಿದ್ದರಾಮಯ್ಯ

Nov 01 2023, 01:01 AM IST
ಒಬ್ಬನೇ ಒಬ್ಬ ಶಾಸಕ ಪಾರ್ಟಿ ಬಿಟ್ಟು ಹೋಗಲ್ಲ: ಸಿದ್ದರಾಮಯ್ಯಬಿಜೆಪಿಯವರು ಸರ್ಕಾರ ಬೆಳೆಸುವ ಕನಸು ಕಾಣುತ್ತಿದ್ದಾರೆ: ಮುಖ್ಯಮಂತ್ರಿ

ಅಧಿಕಾರಕ್ಕಾಗಿ ರೈತರನ್ನು ಬಲಿ ಕೊಡುವುದಿಲ್ಲ: ಸಿದ್ದರಾಮಯ್ಯ

Nov 01 2023, 01:00 AM IST
ಅಧಿಕಾರಕ್ಕಾಗಿ ರೈತರನ್ನು ಬಲಿ ಕೊಡುವುದಿಲ್ಲ: ಸಿದ್ದರಾಮಯ್ಯಬೆಳೆ ಉಳಿಸಿಕೊಳ್ಳಲು ಸರ್ವಪ್ರಯತ್ನ: ಕಾವೇರಿ ಹೋರಾಟಗಾರರಿಗೆ ಸಿಎಂ ಭರವಸೆ

ಬೆಳೆಗಳ ರಕ್ಷಣೆಗೆ ಮೊದಲ ಆದ್ಯತೆ: ಸಿದ್ದರಾಮಯ್ಯ

Nov 01 2023, 01:00 AM IST
ಬೆಳೆಗಳ ರಕ್ಷಣೆಗೆ ಮೊದಲ ಆದ್ಯತೆ: ಸಿದ್ದರಾಮಯ್ಯತಪ್ಪು ಮಾಹಿತಿ ನೀಡಿದ ಜಂಟಿ ಕೃಷಿ ನಿರ್ದೇಶಕರಿಗೆ ಸಿಎಂ ತರಾಟೆ

ವಸ್ತುನಿಷ್ಠ ವರದಿ ಪತ್ರಕರ್ತರ ಕರ್ತವ್ಯ: ಸಿದ್ದರಾಮಯ್ಯ

Nov 01 2023, 01:00 AM IST
ವಸ್ತುನಿಷ್ಠ ವರದಿ ಪತ್ರಕರ್ತರ ಕರ್ತವ್ಯ: ಸಿದ್ದರಾಮಯ್ಯಟೀಕೆಗಳು, ವಿಶ್ಲೇಷಣೆಗಳು ಆರೋಗ್ಯಕರವಾಗಿರುವಂತೆ ಸಲಹೆ
  • < previous
  • 1
  • ...
  • 106
  • 107
  • 108
  • 109
  • 110
  • 111
  • 112
  • 113
  • 114
  • next >

More Trending News

Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved