• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಡಿಕೆ ಬೆಂಬಲಿಗ ಶಾಸಕರ ಸಂಖ್ಯೆ ಜಾಸ್ತಿ ಇಲ್ಲ : ಸಿದ್ದರಾಮಯ್ಯ

Jul 11 2025, 01:47 AM IST

  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಾಸಗಿ ಸುದ್ದಿವಾಹಿನಿ ‘ಇಂಡಿಯಾ ಟುಡೇ’ಯ ರಾಜ್‌ದೀಪ್‌ ಸರದೇಸಾಯಿ ಅವರಿಗೆ ಸಂದರ್ಶನ ನೀಡಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಮುಖ್ಯಮಂತ್ರಿಯಾಗಬೇಕು ಎಂದು ಆಗ್ರಹಿಸುತ್ತಿರುವ ಶಾಸಕರ ಸಂಖ್ಯೆ ಜಾಸ್ತಿ ಇಲ್ಲ ಎಂದು ಹೇಳಿದ್ದಾರೆ.

ರಾಜ್ಯ ರಾಜಕಾರಣ : ಭಾರಿ ಸಂಚಲನಕ್ಕೆ ಕಾರಣವಾದ ಸಿಎಂ ಸಿದ್ದರಾಮಯ್ಯ ಹೇಳಿಕೆ

Jul 11 2025, 01:47 AM IST

‘ . ನಾಯಕತ್ವಕ್ಕಾಗಿ ಡಿಕೆಶಿ ಹಾಗೂ ನನ್ನ ನಡೆದ ಚುನಾವಣೆಯಲ್ಲಿ ಗೆದ್ದು ನಾನು ಸಿಎಂ ಆಗಿದ್ದೇನೆ. ನಾನೇ ಐದು ವರ್ಷ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಪೂರೈಸುತ್ತೇನೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹೇಳಿದ್ದು, ಭಾರಿ ಸಂಚಲನಕ್ಕೆ ಕಾರಣವಾಗಿದೆ.

ಗ್ಯಾರಂಟಿಗಳಿಂದ ಯಾರೂ ಸೋಮಾರಿ ಆಗಿಲ್ಲ : ಸಿದ್ದರಾಮಯ್ಯ

Jul 11 2025, 01:47 AM IST

  ಗ್ಯಾರಂಟಿಗಳಿಂದ ಯಾರೂ ಸೋಮಾರಿಗಳಾಗಿಲ್ಲ. ಹೆಣ್ಣುಮಕ್ಕಳು ಉಚಿತವಾಗಿ ಬಸ್ಸಿನಲ್ಲಿ ಓಡಾಡಿದರೆ ಸೋಮಾರಿಗಳಾಗುತ್ತಾರೆಯೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಡಿ.ಕೆ. ಶಿವಕುಮಾರ ಮುಖ್ಯಮಂತ್ರಿ ಆಗಲು ಸಿದ್ದರಾಮಯ್ಯ ಬಿಡುವುದಿಲ್ಲ: ಬಿ. ಶ್ರೀರಾಮುಲು

Jul 10 2025, 12:46 AM IST
ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಮುಖ್ಯಮಂತ್ರಿಯಾಗಲು ಬಿಡುವುದಿಲ್ಲ. ಒಳಗಡೆ ಮ್ಯಾಚ್‌ ಫಿಕ್ಸಿಂಗ್‌ ಆಗಿರುವ ಕಾರಣ ಯಾವುದೇ ಕಾರಣಕ್ಕೂ ಡಿ.ಕೆ.ಶಿವಕುಮಾರ ಅವರು ಮುಖ್ಯಮಂತ್ರಿ ಆಗುವುದಿಲ್ಲ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ.

ಎಲ್ಲಾ ಶೋಷಿತರ ಮಠಗಳಿಗೆ ಸಹಾಯ : ಸಿದ್ದರಾಮಯ್ಯ

Jul 07 2025, 12:22 PM IST

ನಾನು ಅಧಿಕಾರದಲ್ಲಿ ಇರುವವರೆಗೆ, ಮುಖ್ಯಮಂತ್ರಿಯಾಗಿ ಇರುವವರೆಗೆ ಹಿಂದುಳಿದ ವರ್ಗಗಳು ಮತ್ತು ಎಲ್ಲಾ ಬಡವರ ಮಠಗಳಿಗೆ ಸಹಾಯ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಸಿದ್ದರಾಮಯ್ಯ ರಾಜೀನಾಮೆ ಅಷ್ಟೇ ಬಾಕಿ - ಸಿಎಂ ಸ್ಥಾನ ಬದಲಾವಣೆಗೆ ಸಿದ್ಧತೆ : ಬಿವೈವಿ

Jul 07 2025, 11:38 AM IST

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವುದಷ್ಟೇ ಬಾಕಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭವಿಷ್ಯ ನುಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಒಬಿಸಿ ಹುದ್ದೆ : ರಾಜ್ಯ ರಾಜಕಾರಣದಲ್ಲಿ ಸಂಚಲನ

Jul 07 2025, 01:33 AM IST
ಎಐಸಿಸಿ ಹಿಂದುಳಿದ ವರ್ಗಗಳ ಘಟಕದ ಸಲಹಾ ಮಂಡಳಿ ಅಧ್ಯಕ್ಷನಾಗಿ ನನ್ನನ್ನು ನೇಮಿಸಿಲ್ಲ. ಸದಸ್ಯನನ್ನಾಗಿಯಷ್ಟೆ ನೇಮಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ವಿದ್ಯಾರ್ಥಿಗಳು ಸಮಾಜದ ದೊಡ್ಡ ಆಸ್ತಿ: ಡಾ. ಯತೀಂದ್ರ ಸಿದ್ದರಾಮಯ್ಯ

Jul 06 2025, 11:48 PM IST
ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು. ಇಂದಿನ ವಿದ್ಯಾರ್ಥಿಗಳೆ ಮುಂದೆ ದೇಶದ ಸಂಪತ್ತು. ಮಕ್ಕಳ ಪ್ರತಿಭೆಯನ್ನು ಗುರುತಿಸಿ, ಪ್ರೋತ್ಸಾಹ ನೀಡುತ್ತಿರುವುದು ಸಂತಸದ ಸಂಗತಿ ಎಂದು ವಿಪ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದರು.

ಸಿದ್ದರಾಮಯ್ಯ ರಾಜೀನಾಮೆ ನೀಡುವುದಷ್ಟೇ ಬಾಕಿ

Jul 06 2025, 11:48 PM IST
ರಾಷ್ಟ್ರಮಟ್ಟದಲ್ಲಿ ಹಿಂದುಳಿದ ವರ್ಗಗಳ ರಾಷ್ಟ್ರೀಯ ಸಲಹಾ ಸಮಿತಿ ಮುಖ್ಯಸ್ಥರನ್ನಾಗಿ ನಿಯೋಜಿಸಿ ಹೊಸದಿಲ್ಲಿಗೆ ಕಳುಹಿಸಲು ಸಿದ್ಧತೆ

ಕೋವಿಡ್ ಲಸಿಕೆ ಬಗ್ಗೆ ಸಿದ್ದರಾಮಯ್ಯ ಬೇಜವಾಬ್ದಾರಿತನದ ಹೇಳಿಕೆ : ಪ್ರಹ್ಲಾದ್‌ ಜೋಶಿ

Jul 06 2025, 11:48 PM IST

ಹೃದಯಾಘಾತದಿಂದ ಜನರು ಸಾವನ್ನಪ್ಪುತ್ತಿರುವ ಪ್ರಕರಣಗಳು  ಕೋವಿಡ್ ಲಸಿಕೆಯಿಂದ ಆಗುತ್ತಿದೆ ಎನ್ನುತ್ತಿರುವುದು ಬೇಜವಾಬ್ದಾರಿತನದ ಪರಮಾವಧಿ.   ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಜವಾಬ್ದಾರಿತನದ ಹೇಳಿಕೆ ನೀಡುತ್ತಿದ್ದಾರೆ  - ಪ್ರಹ್ಲಾದ್‌ ಜೋಶಿ

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 114
  • next >

More Trending News

Top Stories
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved