ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಾಸಗಿ ಸುದ್ದಿವಾಹಿನಿ ‘ಇಂಡಿಯಾ ಟುಡೇ’ಯ ರಾಜ್ದೀಪ್ ಸರದೇಸಾಯಿ ಅವರಿಗೆ ಸಂದರ್ಶನ ನೀಡಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಬೇಕು ಎಂದು ಆಗ್ರಹಿಸುತ್ತಿರುವ ಶಾಸಕರ ಸಂಖ್ಯೆ ಜಾಸ್ತಿ ಇಲ್ಲ ಎಂದು ಹೇಳಿದ್ದಾರೆ.
‘ . ನಾಯಕತ್ವಕ್ಕಾಗಿ ಡಿಕೆಶಿ ಹಾಗೂ ನನ್ನ ನಡೆದ ಚುನಾವಣೆಯಲ್ಲಿ ಗೆದ್ದು ನಾನು ಸಿಎಂ ಆಗಿದ್ದೇನೆ. ನಾನೇ ಐದು ವರ್ಷ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಪೂರೈಸುತ್ತೇನೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹೇಳಿದ್ದು, ಭಾರಿ ಸಂಚಲನಕ್ಕೆ ಕಾರಣವಾಗಿದೆ.
ಗ್ಯಾರಂಟಿಗಳಿಂದ ಯಾರೂ ಸೋಮಾರಿಗಳಾಗಿಲ್ಲ. ಹೆಣ್ಣುಮಕ್ಕಳು ಉಚಿತವಾಗಿ ಬಸ್ಸಿನಲ್ಲಿ ಓಡಾಡಿದರೆ ಸೋಮಾರಿಗಳಾಗುತ್ತಾರೆಯೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ನಾನು ಅಧಿಕಾರದಲ್ಲಿ ಇರುವವರೆಗೆ, ಮುಖ್ಯಮಂತ್ರಿಯಾಗಿ ಇರುವವರೆಗೆ ಹಿಂದುಳಿದ ವರ್ಗಗಳು ಮತ್ತು ಎಲ್ಲಾ ಬಡವರ ಮಠಗಳಿಗೆ ಸಹಾಯ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವುದಷ್ಟೇ ಬಾಕಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭವಿಷ್ಯ ನುಡಿದರು.
ಹೃದಯಾಘಾತದಿಂದ ಜನರು ಸಾವನ್ನಪ್ಪುತ್ತಿರುವ ಪ್ರಕರಣಗಳು ಕೋವಿಡ್ ಲಸಿಕೆಯಿಂದ ಆಗುತ್ತಿದೆ ಎನ್ನುತ್ತಿರುವುದು ಬೇಜವಾಬ್ದಾರಿತನದ ಪರಮಾವಧಿ. ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಜವಾಬ್ದಾರಿತನದ ಹೇಳಿಕೆ ನೀಡುತ್ತಿದ್ದಾರೆ - ಪ್ರಹ್ಲಾದ್ ಜೋಶಿ