ಎರಡನೇ ಬಾರಿಗೆ 1991ರಲ್ಲಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾಗ ಮೋಸದಿಂದ ನನ್ನನ್ನು ಸೋಲಿಸಲಾಯಿತು. ಆಗ ಅದರ ವಿರುದ್ಧ ನ್ಯಾಯಾಲಯದಲ್ಲಿ ಹೋರಾಡಲು ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್ ಅವರು ನೆರವು ನೀಡಿದ್ದರು
ನನ್ನ 42 ವರ್ಷಗಳ ರಾಜಕೀಯ ಜೀವನದಲ್ಲಿ ಕಾಲ್ತುಳಿತದಂತಹ ಕಹಿ ಘಟನೆ ನಡೆದಿರಲಿಲ್ಲ. ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತದಿಂದ 11 ಮಂದಿ ಸಾವಿಗೀಡಾದಾಗಿನಿಂದ ವಿಚಲಿತನಾಗಿದ್ದೇನೆ.
ಒಳ ಮೀಸಲಾತಿ ಜಾರಿಗೊಳಿಸಲು ಸರ್ಕಾರ ಮುಂದಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಮಾದಿಗ ಸಮುದಾಯ ಮತ್ತು ಚಾಮರಾಜನಗರದಲ್ಲಿ ಬಲಗೈ-ಎಡಗೈ ಸಮುದಾಯದವರು ಸಂಭ್ರಮಿಸಿದರು.
ಕೇಂದ್ರ ಸರ್ಕಾರ ತೆರಿಗೆ, ಮತ್ತಿತರ ಸಂಪನ್ಮೂಲಗಳ ಹಂಚಿಕೆಯಲ್ಲಿ ನಿಷ್ಪಕ್ಷಪಾತ ಧೋರಣೆ ಅನುಸರಿಸುತ್ತಿಲ್ಲ. ಐಟಿ, ಇ.ಡಿ., ಸಿಬಿಐನಂಥ ಸಾಂವಿಧಾನಿಕ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದು, ಈ ಬಗ್ಗೆ ನಾಗರಿಕರು ಧ್ವನಿ ಎತ್ತಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ.