• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಖ್ಯಮಂತ್ರಿ ಸಿದ್ದರಾಮಯ್ಯ ಅಹಿಂದ ವಿರೋಧಿ

May 24 2025, 12:12 AM IST
ಗೃಹ ಸಚಿವ ಜಿ.ಪರಮೇಶ್ವರ್ ರವರಿಗೆ ಸಂಬಂಧಿಸಿದ ವಿದ್ಯಾ ಸಂಸ್ಥೆಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ಇದರಲ್ಲಿ ದಲಿತ ಎಂಬ ಟೈಟಲ್ ಏಕೆ ಕಾಂಗ್ರೆಸ್ ನಾಯಕರು ಮುಂದಿಡಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಮೂಡಾ ಸೈಟ್‌ಗಳನ್ನು ಪಡೆದು ವಾಪಸ್‌ ಮಾಡಿರುವುದರಿಂದ ಅವರು ತಪ್ಪು ಮಾಡಿದ್ದಾರೆಂದೇ ಅರ್ಥ

ಲಿಂಗಾಯತ ಸಚಿವರು ಒಟ್ಟಾಗಿ ಸಲ್ಲಿಸಿದ ಅಭಿಪ್ರಾಯ ತಿರಸ್ಕರಿಸಿದ ಸಿಎಂ ಸಿದ್ದರಾಮಯ್ಯ

May 22 2025, 01:02 AM IST
ಜಾತಿವಾರು ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿ (ಜಾತಿಗಣತಿ) ಅನುಷ್ಠಾನ ಕುರಿತು ಲಿಂಗಾಯತ ಸಚಿವರು ಪತ್ರದ ಮೂಲಕ ಸಲ್ಲಿಸಿದ್ದ ಒಗ್ಗಟ್ಟಿನ ಅಭಿಪ್ರಾಯ ತಿರಸ್ಕರಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತ್ಯೇಕವಾಗಿ ಅಭಿಪ್ರಾಯ ಮಂಡಿಸುವಂತೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.

ಸಿದ್ದರಾಮಯ್ಯ ಎರಡನೇ ಬಾರಿ ಸಿಎಂ ಆಗಿ ಎರಡು ವರ್ಷ ಪೂರ್ಣ ; ಅರಸು ನಂತರ ಜಿಲ್ಲೆಗೆ ಹೆಗ್ಗಳಿಕೆ

May 20 2025, 01:20 AM IST

ಸಿದ್ದರಾಮಯ್ಯ ಅವರು ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಮಂಗಳವಾರ (ಮೇ 20) ಎರಡು ವರ್ಷ ಪೂರೈಸಿ, ಮೂರನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ.

ಜಿಎಸ್‌ಟಿ ಸಂಗ್ರಹದಲ್ಲಿ ರಾಜ್ಯ ನಂ. ಮಾಡಿ : ಸಿಎಂ ಸಿದ್ದರಾಮಯ್ಯ

May 18 2025, 02:07 AM IST
ಜಿಎಸ್‌ಟಿ ಸಂಗ್ರಹಣೆಯಲ್ಲಿ ಕರ್ನಾಟಕ ರಾಜ್ಯ ಪ್ರಸ್ತುತ ದೇಶದಲ್ಲಿ ದ್ವಿತೀಯ ಸ್ಥಾನದಲ್ಲಿದ್ದು, ಮುಂದಿನ ದಿನಗಳಲ್ಲಿ ಮೊದಲ ಸ್ಥಾನಕ್ಕೆ ತರಲು ಪ್ರಯತ್ನಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಣಿಜ್ಯ ತೆರಿಗೆ ಅಧಿಕಾರಿಗಳಿಗೆ ಕರೆ ನೀಡಿದರು.

ಉಗ್ರರರ ನಾಶಕ್ಕೆ ಆಪರೇಷನ ಸಿಂದೂರ ನಿಲ್ಲಿಸಬಾರದಿತ್ತು: ಸಿದ್ದರಾಮಯ್ಯ

May 17 2025, 01:43 AM IST
ಕಾಶ್ಮಿರದಲ್ಲಿ ಉಗ್ರಗಾಮಿಗಳಿಗೆ ಬೆಂಬಲ ನೀಡುತ್ತಿರುವವರು ಯಾರು. ಪೆಹಲ್ಗಾಮ್‌ನಲ್ಲಿ 26 ಜನರ ಅಮಾಯಕರನ್ನು ಭಯೋತ್ಪಾದಕರು ಕೊಂದು ಹಾಕಿದ್ದರು. ಇವರಿಗೆ ಸಹಾಯ ಮಾಡಿದ್ದು ಪಾಕಿಸ್ತಾನದವರು. ಹೀಗಾಗಿ, ಉಗ್ರರರನ್ನು ಸೆದೆ ಬಡಿಯಲು ಆಪರೇಷನ್‌ ಸಿಂದೂರ ಮೂಲಕ ಅವಕಾಶ ಸಿಕ್ಕಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಹೊಸಪೇಟೆ ಸಮಾವೇಶದಲ್ಲಿ ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ: ಸಿದ್ದರಾಮಯ್ಯ

May 17 2025, 01:19 AM IST
ಹೊಸಪೇಟೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸಮರ್ಪಣೆ ಸಂಕಲ್ಪ ಸಮಾವೇಶಕ್ಕಾಗಿ ನಿರ್ಮಾಣವಾಗುತ್ತಿರುವ ಭವ್ಯ ವೇದಿಕೆಯನ್ನು ಶುಕ್ರವಾರ ಪರಿಶೀಲಿಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, 1 ಲಕ್ಷ 3 ಸಾವಿರ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ ಮಾಡಲಾಗುತ್ತಿದೆ ಎಂದು ಹೇಳಿದರು.

ಗ್ರಾಮಠಾಣಾ ಗಡಿ ಮರುಸಮೀಕ್ಷೆ ನಡೆಸಿ : ಸಿದ್ದರಾಮಯ್ಯ

May 16 2025, 02:13 AM IST

ಗ್ರಾಮಠಾಣಾ ಗಡಿಯನ್ನು ಬಹಳ ಹಿಂದೆ ನಿಗದಿಪಡಿಸಲಾಗಿದೆ. ಬಳಿಕ ವಿಸ್ತರಣೆಯಾಗಿರುವ ಪ್ರದೇಶವನ್ನು ಗ್ರಾಮಠಾಣಾ ಗಡಿಗೆ ಸೇರಿಸದ ಹಿನ್ನೆಲೆಯಲ್ಲಿ ನಾಗರಿಕರು ಹಲವು ಸಮಸ್ಯೆ ಎದುರಿಸುವಂತಾಗಿದೆ. ಹೀಗಾಗಿ  ಪುನರ್‌ ಸಮೀಕ್ಷೆ ನಡೆಸಿ ನಿಗದಿ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಗ್ರೇಟರ್‌ ಬೆಂಗಳೂರು ಅಡಿ 3 ಪಾಲಿಕೆ ರಚನೆ : ಸಿಎಂ ಸಿದ್ದರಾಮಯ್ಯ

May 16 2025, 01:51 AM IST
ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ ದೊರೆತಿದ್ದು, ಇಂದಿನಿಂದ (ಗುರುವಾರ) ಜಾರಿಯಾಗಲಿದೆ. ಗ್ರೇಟರ್‌ ಬೆಂಗಳೂರು ಪ್ರದೇಶದಲ್ಲಿ ಕನಿಷ್ಠ ಮೂರು ಪಾಲಿಕೆ ರಚನೆಯಾಗುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬಾಕಿ ಅನುದಾನ ಬಿಡುಗಡೆಗಾಗಿ ಕೇಂದ್ರಕ್ಕೆ ಒತ್ತಡ ಹೇರಿ: ಸಿದ್ದರಾಮಯ್ಯ

May 15 2025, 01:47 AM IST
ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಕೇಂದ್ರ ಸರ್ಕಾರದಿಂದ ಸಮರ್ಪಕವಾಗಿ ಹಣ ಬಿಡುಗಡೆಯಾಗುತ್ತಿಲ್ಲ. 2024-25ನೇ ಸಾಲಿನ ಕೇಂದ್ರದ ಪಾಲು ಇನ್ನೂ 4,195 ಕೋಟಿ ರು. ಬಿಡುಗಡೆ ಮಾಡಬೇಕಿದ್ದು, ರಾಜ್ಯದ ಸಂಸದರು ಕೇಂದ್ರವನ್ನು ಒತ್ತಾಯಿಸಿ ಬಾಕಿ ಅನುದಾನ ತರಲು ಪ್ರಯತ್ನಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದರು.

ಆರ್ಥಿಕ ಸಮಾನತೆಗಾಗಿ ಗ್ಯಾರಂಟಿ ಯೋಜನೆಗಳು ಜಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯ

May 13 2025, 01:16 AM IST
ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಜಾರಿಗೆ ನ್ಯಾ.ನಾಗಮೋಹನ್ ದಾಸ್ ಅವರ ಏಕ ಸದಸ್ಯ ಆಯೋಗವನ್ನು ರಚಿಸಿ ಸಮೀಕ್ಷೆ ಮಾಡಿಸಲಾಗುತ್ತಿದೆ. ಪ್ರತಿಯೊಬ್ಬರೂ ಶಿಕ್ಷಣವನ್ನು ಪಡೆಯಬೇಕು. ಜನರು ಅಭಿವೃದ್ದಿ ಹೊಂದಲು ಆರ್ಥಿಕವಾಗಿ ಸಭಲರಾಗಲು ಶಿಕ್ಷಣ ಅತಿ ಮುಖ್ಯ. ನಾವೆಲ್ಲರೂ ಮನುಷ್ಯರಾಗಿ ಬದುಕಬೇಕು. ಆಗ ನಾವು ಬುದ್ಧ ಬಸವ ಅಂಬೇಡ್ಕರ್ ಗಾಂಧಿ ಅವರಿಗೆ ಗೌರವ ನೀಡಿದಂತೆ ಆಗುತ್ತದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 109
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved