• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನಕ ಸಮುದಾಯ ಭವನ ಎಲ್ಲ ಜಾತಿಯವರಿಗೂ ಉಪಯೋಗವಾಗಲಿ-ಯತೀಂದ್ರ ಸಿದ್ದರಾಮಯ್ಯ

Jul 06 2025, 11:48 PM IST
ಮುಂಡರಗಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಈ ಕನಕ ಸಮುದಾಯ ಭವನವು ಕೇವಲ ಹಾಲುಮತ ಸಮುದಾಯಕ್ಕೆ ಮಾತ್ರ ಮೀಸಲಿರದೇ, ಜಾತ್ಯತೀತವಾಗಿ ಎಲ್ಲ ಜನಾಂಗದವರಿಗೆ ಕಡಿಮೆ ವೆಚ್ಚದಲ್ಲಿ ಬಾಡಿಗೆಗೆ ದೊರೆಯುವಂತಾಗಬೇಕು ಎಂದು ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದರು.

ಸಿದ್ದರಾಮಯ್ಯ ಎಐಸಿಸಿ ಹಿಂದುಳಿದ ವರ್ಗಗಳ ಘಟಕ ಸದಸ್ಯ, ಅಧ್ಯಕ್ಷರಲ್ಲ : ಯತೀಂದ್ರ ಸಿದ್ದರಾಮಯ್ಯ

Jul 06 2025, 11:48 PM IST
ಸಿದ್ದರಾಮಯ್ಯ ಅವರನ್ನು ಎಐಸಿಸಿ ಹಿಂದುಳಿದ ವರ್ಗಗಳ ಘಟಕಕ್ಕೆ ಸದಸ್ಯರನ್ನಾಗಿ ಮಾಡಲಾಗಿದೆಯೇ ಹೊರತು ಅಧ್ಯಕ್ಷರನ್ನಾಗಿ ಅಲ್ಲ ಎಂದು ವಿಧಾನ ಪರಿಷತ್‌ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ನಾನು ‘ದ್ವಿಭಾಷಾ ಸೂತ್ರ’ದ ಪರ ಇದ್ದೇನೆ: ಸಿದ್ದರಾಮಯ್ಯ

Jul 06 2025, 11:16 AM IST

ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದ್ದು, ಅದನ್ನು ಸರ್ಕಾರದ ಅಭಿಪ್ರಾಯವಾಗಿಸಲು ಪ್ರಯತ್ನಿಸುತ್ತೇನೆ. ಆ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆಯಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಕಾಂಗ್ರೆಸ್‌ ರಾಷ್ಟ್ರೀಯ ಒಬಿಸಿ ಸಮಿತಿಗೆ ಸಿದ್ದರಾಮಯ್ಯ ನಾಯಕತ್ವ

Jul 06 2025, 01:50 AM IST
ರಾಷ್ಟ್ರಮಟ್ಟದಲ್ಲಿ ಹಿಂದುಳಿದ ವರ್ಗಗಳ ಮತ ಬ್ಯಾಂಕ್‌ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್‌ ಹೈಕಮಾಂಡ್‌ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವರ್ಚಸ್ಸು ಬಳಸಿಕೊಂಡು ಹಿಂದುಳಿದ ವರ್ಗಗಳ ಸಂಘಟನೆಗೆ ಮುಂದಾಗಿದೆ.

ಸಿದ್ದರಾಮಯ್ಯ ಇಳಿಸಲು ಸ್ವಪಕ್ಷೀಯರಿಂದ ಸ್ಕೆಚ್ : ನಿಖಿಲ್‌ ಕುಮಾರಸ್ವಾಮಿ

Jul 04 2025, 10:12 AM IST

ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾ‌ನದಿಂದ ಕೆಳಗಿಳಿಸಲು ಸ್ವಪಕ್ಷದವರಿಂದಲೇ ರೂಪುರೇಷೆ ಸಿದ್ಧವಾಗುತ್ತಿದೆ ಎಂದು ಜೆಡಿಎಸ್‌ ಯುವ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಆರೋಪಿಸಿದರು.

ಮುಂದಿನ ಐದು ವರ್ಷ ನಾನೇ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ

Jul 02 2025, 11:53 PM IST
ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಸಚಿವರಾಗುವ ಅಧಿಕಾರವಿದೆ. ಸಚಿವ ಸ್ಥಾನದ ಬಗ್ಗೆ ಪಕ್ಷದ ವರಿಷ್ಠರು ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ. 142 ಜನ ನಮ್ಮ ಪಕ್ಷದವರಿದ್ದಾರೆ, 34 ಜನರನ್ನು ಮಾತ್ರ ಸಚಿವರನ್ನಾಗಿಸಬಹುದು, ಎಲ್ಲರನ್ನು ಮಾಡಲಾಗುವುದಿಲ್ಲ.

ಸಿದ್ದರಾಮಯ್ಯ ಬೆಂಬಲಿಸದೆ ಬೇರೆಆಯ್ಕೆಯಿಲ್ಲ : ಡಿ.ಕೆ.ಶಿವಕುಮಾರ್‌

Jul 02 2025, 11:48 PM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಾನು ಬೆಂಬಲ ನೀಡಲೇಬೇಕು, ಬೆಂಬಲ ನೀಡುತ್ತೇನೆ. ಐ ಹ್ಯಾವ್‌ ನೋ ಅದರ್‌ ಆಪ್ಷನ್‌ (ನನಗೆ ಬೇರೆ ಆಯ್ಕೆಯಿಲ್ಲ) ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. ಜತೆಗೆ, ಮುಂದಿನದು ಹೈಕಮಾಂಡ್‌ ತೀರ್ಮಾನ. ಅದಕ್ಕೆ ನಾನು ಬದ್ಧನಾಗಿರುವೆ ಎಂದೂ ಹೇಳಿದ್ದಾರೆ.

ನಾನು, ಡಿಕೆಶಿ ಒಗ್ಗಟ್ಟಾಗಿದ್ದೇವೆ : ಸಿಎಂ ಸಿದ್ದರಾಮಯ್ಯ

Jul 01 2025, 01:48 AM IST

ನಾನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚೆನ್ನಾಗಿಯೇ ಇದ್ದೇವೆ. ನಮ್ಮಿಬ್ಬರ ನಡುವೆ ತಂದಾಕುವ ಪ್ರಯತ್ನ ಮಾಡಿದರೂ ಅದು ಆಗುವುದಿಲ್ಲ. ನಾವಿಬ್ಬರು ಒಟ್ಟಾಗಿಯೇ ಇದ್ದೇವೆ   ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.  

ವಿಪಕ್ಷದವರು ಮೂಢಾತ್ಮರು : ಮುಖ್ಯಮಂತ್ರಿ ಸಿದ್ದರಾಮಯ್ಯ

Jul 01 2025, 12:47 AM IST
ನಾವು ನುಡಿದಂತೆ ನಡೆದಿದ್ದೇವೋ, ಇಲ್ಲವೋ ನೀವೇ ವಿಮರ್ಶೆ ಮಾಡಿ. ಜೆಡಿಎಸ್-ಬಿಜೆಪಿಯವರಿಗೆ ಒಂದೇ ವೇದಿಕೆಗೆ ಬನ್ನಿ. ಚರ್ಚೆ ಮಾಡೋಣ ಅಂತ ಕರೆದೆ. ನಮ್ಮಿಂದ ಮಾಡಲು ಸಾಧ್ಯವಾಗುವುದನ್ನು ಮಾಡುತ್ತೇವೆ. ಆಗದಿರುವುದನ್ನು ಮಾಡೋದಿಲ್ಲ ಎಂದೇ ಹೇಳುತ್ತೇವೆ.

ಕಾವೇರಿಗೆ ಬಾಗಿನ; ದಾಖಲೆ ಸೃಷ್ಟಿಸಿದ ಸಿಎಂ ಸಿದ್ದರಾಮಯ್ಯ

Jul 01 2025, 12:47 AM IST
ಸಿದ್ದರಾಮಯ್ಯನವರ ಕಾಲ್ಗುಣ ಸರಿಯಿಲ್ಲವೆಂದು ಟೀಕಿಸುತ್ತಿದ್ದವರಿಗೆ ಹೊಸ ಇತಿಹಾಸ ಸೃಷ್ಟಿಸಿ ಬಾಯಿ ಮುಚ್ಚಿಸಿದ್ದಾರೆ. ಮುಖ್ಯಮಂತ್ರಿಯಾಗಿ ಮೂರನೇ ಬಾರಿ, ಉಪಮುಖ್ಯಮಂತ್ರಿಯಾಗಿ ಒಂದು ಬಾರಿ ಸೇರಿದಂತೆ ನಾಲ್ಕು ಬಾರಿ ಕಾವೇರಿ ಮಾತೆಗೆ ಬಾಗಿನ ಸಮರ್ಪಿಸಿದ ಹಿರಿಮೆಗೆ ಪಾತ್ರರಾಗಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 114
  • next >

More Trending News

Top Stories
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved