• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಖ್ಯಮಂತ್ರಿ ಸಿದ್ದರಾಮಯ್ಯ ಮುಸ್ಲಿಮರ ಸಾಮ್ರಾಟನಾಗಲು ಯತ್ನ: ವಿಪಕ್ಷ ನಾಯಕ ಆರ್.ಅಶೋಕ್

Nov 07 2024, 11:48 PM IST

ಭೂ ಕಬಳಿಕೆಯ ಕ್ಯಾನ್ಸರ್ ತಡೆಗಟ್ಟದಿದ್ದರೆ ರೈತರು, ದಲಿತರ ಜಮೀನು ಉಳಿಯುವುದಿಲ್ಲ. ಸ್ವಾತಂತ್ರ್ಯ ಚಳವಳಿ ಮಾಡಿದಂತೆಯೇ ಈಗ ನಾವು ಹೋರಾಟ ಮಾಡಿ ವಕ್ಫ್ ಬೋರ್ಡ್ ರದ್ದು ಮಾಡಬೇಕಿದೆ. 

ನಾವು ನುಡಿದಂತೆ ನಡೆದಿದ್ದೇವೆ: ಸಿದ್ದರಾಮಯ್ಯ

Nov 07 2024, 11:46 PM IST
ನಾವು ಪಂಚ ಗ್ಯಾರಂಟಿಗಳನ್ನು ಜಾರಿಗೊಳಿಸುವ ತೀರ್ಮಾನ ಕೈಗೊಂಡು, ಅವುಗಳನ್ನು ಈಡೇರಿಸಿದ್ದೇವೆ.

ಸಿದ್ದರಾಮಯ್ಯ ರಾಜೀನಾಮೆ ನೀಡಿ, ವಿಚಾರಣೆ ಎದುರಿಸಿ

Nov 06 2024, 11:45 PM IST
ಕನ್ನಡಪ್ರಭ ವಾರ್ತೆ ವಿಜಯಪುರ ಸಿಎಂ ಸಿದ್ಧರಾಮಯ್ಯನವರೇ ನಿಮ್ಮ ಮೇಲೆ ಆರೋಪ ಇರುವುದರಿಂದ ನೀವು ಮೊದಲು ರಾಜೀನಾಮೆ ಕೊಡಬೇಕು. ನಿಮ್ಮ ವಿರುದ್ಧದ ಆರೋಪಕ್ಕೆ ಹೆದರಿ ನೀವು 2013ರಲ್ಲಿ ಲೋಕಾಯುಕ್ತ ಬಂದ್ ಮಾಡಿದ್ದೀರಿ. ನಿಮ್ಮ ಕೈಯಲ್ಲೇ ಇರುವ ಅಧಿಕಾರಿಗಳಿಂದ ನಿಮ್ಮ‌ ವಿಚಾರಣೆ ಹೇಗೆ ನಡೆಯುತ್ತದೆ? ಲೋಕಾಯುಕ್ತದಿಂದ ನ್ಯಾಯ ಸಿಗೋಕೆ ಸಾಧ್ಯವಿಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ಸಿದ್ದರಾಮಯ್ಯ ರಾಜಕೀಯ ಬದುಕಿಗೆ ಮಸಿ ಬಳಿಯಲು ಯತ್ನ

Nov 06 2024, 12:53 AM IST
ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ಸಂಸ್ಥೆ ನೀಡಿರುವ ನೋಟಿಸ್ ಹಿನ್ನೆಲೆಯಲ್ಲಿ ಶೋಷಿತ ಸಮುದಾಯದ ಮುಖಂಡರೊಂದಿಗೆ ಸಭೆ ನಡೆಸಲಾಗಿದೆ. ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಹೋರಾಟದ ಬಗ್ಗೆ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಸಿದ್ದರಾಮಯ್ಯ ಹೇಳುತ್ತಿರುವುದು ಹಸಿಸುಳ್ಳು -ಬೊಮ್ಮಾಯಿ

Nov 06 2024, 12:44 AM IST
ಸಿದ್ದರಾಮಯ್ಯ ಅವರು ಒಬ್ಬ ಮುಖ್ಯಮಂತ್ರಿ, ಸರ್ಕಾರ ಇಟ್ಟುಕೊಂಡು ಚುನಾವಣೆಯನ್ನು ಗೆಲ್ಲುವುದಕ್ಕೋಸ್ಕರ ಹಸಿಸುಳ್ಳು ಹೇಳುತ್ತಿರುವುದು ಖೇದವೆನಿಸುತ್ತಿದೆ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಬೇಸರ ವ್ಯಕ್ತಪಡಿಸಿದರು.

ಉಪಚುನಾವಣೆಯಲ್ಲಿ ಬಿಜೆಪಿಯವರಿಗೆ ಸೋಲಿ ಭಯ ಕಾಡುತ್ತಿದೆ -ಸಿಎಂ ಸಿದ್ದರಾಮಯ್ಯ

Nov 06 2024, 12:42 AM IST
ಶಿಗ್ಗಾಂವಿ-ಸವಣೂರು ಉಪ ಚುನಾವಣೆಯಲ್ಲಿ ಬಿಜೆಪಿಯವರಿಗೆ ಸೋಲಿನ ಭಯ ಕಾಡುತ್ತಿದೆ. ಈ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಭರತ ಬೊಮ್ಮಾಯಿ ಸೋಲುವುದು ಖಚಿತ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಯಾಸೀರಖಾನ ಪಠಾಣ ಗೆಲ್ಲುವುದು ಸೂರ್ಯ ಚಂದ್ರರಷ್ಟೇ ಸತ್ಯ ಎಂದು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಸಿಎಂ ಸಿದ್ದರಾಮಯ್ಯ ಮೈಯೆಲ್ಲ ಕಪ್ಪಾಗಿದೆ: ಎಂ.ಪಿ. ರೇಣುಕಾಚಾರ್ಯ

Nov 06 2024, 12:34 AM IST
ತಮ್ಮ ಅಧಿಕಾರಾವಧಿಯಲ್ಲಿ ಒಂದು ಕಪ್ಪುಚುಕ್ಕೆಯೂ ಇಲ್ಲವೆನ್ನುತ್ತಿದ್ದ ಮೂಡಾ ಹಗರಣದಿಂದಾಗಿ ಸಿದ್ದರಾಮಯ್ಯ ಅವರ ಮೈಯಲ್ಲಾ ಕಪ್ಪಾಗಿದೆ.

ಸಿದ್ದರಾಮಯ್ಯ, ಜಮೀರ್‌ರಿಂದ ‘ಲ್ಯಾಂಡ್ ಜಿಹಾದ್’ ಷಡ್ಯಂತ್ರ: ಕಿಶೋರ್ ಕುಮಾರ್

Nov 06 2024, 12:32 AM IST
ಓಟ್ ಬ್ಯಾಂಕ್ ರಾಜಕಾರಣಕ್ಕಾಗಿ ಅತೀವ ಮುಸ್ಲಿಂ ತುಷ್ಟೀಕರಣದಲ್ಲಿ ತೊಡಗಿರುವ ಸಿದ್ದರಾಮಯ್ಯ ಸರ್ಕಾರ ತಕ್ಷಣ ವಕ್ಫ್ ಸಚಿವ ಜಮೀರ್ ಅಹ್ಮದ್ ರಾಜೀನಾಮೆ ಪಡೆಯಬೇಕು ಎಂದು ಕಿಶೋರ್‌ ಕುಮಾರ್‌ ಆಗ್ರಹಿಸಿದ್ದಾರೆ.

ವಕ್ಫ್‌ ವಿಚಾರದಲ್ಲಿ ಜನರ ದಿಕ್ಕು ತಪ್ಪಿಸುತ್ತಿರುವ ಬಿಜೆಪಿ: ಸಿಎಂ ಸಿದ್ದರಾಮಯ್ಯ

Nov 05 2024, 12:37 AM IST
ವಕ್ಫ್ ಆಸ್ತಿ ವಿಚಾರ ನಿನ್ನೆ ಮೊನ್ನೆಯದಲ್ಲ. ಬಿಜೆಪಿ ಸರ್ಕಾರದ ಕಾಲದಲ್ಲೂ ನೋಟಿಸ್‌ ನೀಡಲಾಗಿದೆ. ಬಿಜೆಪಿಯ ಅವಧಿಯಲ್ಲಿ 216 ಪ್ರಕರಣಗಳಲ್ಲಿ ನೋಟಿಸ್‌ ಕೊಟ್ಟಿದ್ದರು. ಬಿ.ಎಸ್‌. ಯಡಿಯೂರಪ್ಪ, ಸದಾನಂದ ಗೌಡ, ಜಗದೀಶ ಶೆಟ್ಟರ್‌, ಎಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಗಳಾಗಿದ್ದ ವೇಳೆಯೂ ನೋಟಿಸ್‌ ಕೊಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಸಿದ್ದರಾಮಯ್ಯ ಜಮೀರ್ ಬಾಲ ಹಿಡಿದರೆ ಸಿಎಂ ಸ್ಥಾನಕ್ಕೆ ಕುತ್ತು

Nov 05 2024, 12:30 AM IST
ಪಹಣಿಗಳಲ್ಲಿ ವಕ್ಫ್ ಆಸ್ತಿ ಎಂದು ನಮೂದು ಮಾಡಿರುವುದನ್ನು ಕೂಡಲೆ ರದ್ದು ಮಾಡಬೇಕು. ಸಿಎಂ ಸಿದ್ದರಾಮಯ್ಯ ಜಮೀರ್ ಅಹಮದ್ ಬಾಲ ಹಿಡಿದುಕೊಂಡು ಹೋದರೆ ಮುಖ್ಯಮಂತ್ರಿ ಸ್ಥಾನ ಕಳೆದುಕೊಳ್ಳುತ್ತಾರೆ ಎಂದು ಮಾಜಿ ಡಿಸಿಎಂ, ರಾಷ್ಟ್ರ ಭಕ್ತರ ಬಳಗದ ಸಂಚಾಲಕ ಕೆ.ಎಸ್‌. ಈಶ್ವರಪ್ಪ ಎಚ್ಚರಿಕೆ ನೀಡಿದರು.
  • < previous
  • 1
  • ...
  • 33
  • 34
  • 35
  • 36
  • 37
  • 38
  • 39
  • 40
  • 41
  • ...
  • 109
  • next >

More Trending News

Top Stories
ಸಿಎಂ ಅಧಿಕಾರದಲ್ಲಿ ಮುಂದುವರೆಯಬೇಕು : ಸಚಿವ ಕೆ.ಎನ್.ರಾಜಣ್ಣ
ರಾಜ್ಯಾಧ್ಯಕ್ಷ ಹುದ್ದೆ ಬಗ್ಗೆ ಶೀಘ್ರ ನಿರ್ಧಾರ: ಬಿ.ವೈ.ವಿಜಯೇಂದ್ರ
ವಸತಿಗೆ ಲಂಚ: ಬಿ.ಆರ್‌.ಪಾಟೀಲ್‌ ಹೇಳಿಕೆ ವಿರುದ್ಧ ಸಚಿವರ ಆಕ್ರೋಶ
ಟ್ರಂಪ್‌ಗೆ ಶಾಂತಿ ನೊಬೆಲ್‌ : ಪಾಕ್‌ ಸರ್ಕಾರ ಶಿಫಾರಸು
ಉತ್ತರಾಧಿಕಾರಿಯ ಪಟ್ಟಕ್ಕೆ 3 ಹೆಸರು ಸೂಚಿಸಿದ ಖಮೇನಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved