• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ

May 09 2025, 08:49 AM IST

ಕೇಂದ್ರ ಸರ್ಕಾರದ ಸೂಚನೆಯಂತೆ ರಾಜ್ಯಾದ್ಯಂತ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಹೇಳಿದರು.

ನಮ್ಮದು ಪಾಪರ್ ಸರ್ಕಾರವಲ್ಲ, ಅಭಿವೃದ್ಧಿಪರ ಸರ್ಕಾರ : ಸಿಎಂ ಸಿದ್ದರಾಮಯ್ಯ

May 09 2025, 12:33 AM IST

ಕಳೆದ ವರ್ಷ ರಾಜ್ಯದಲ್ಲಿ ಉತ್ತಮ ಮಳೆಯಾಗಿ 148 ಲಕ್ಷ ಮೆಟ್ರಿಕ್‌ ಟನ್ ಆಹಾರ ಉತ್ಪಾದನೆಯಾಗಿದೆ. ಈ ಬಾರಿಯೂ ಉತ್ತಮ ಮಳೆಯಾಗುವ ಲಕ್ಷಣಗಳಿವೆ. 

ಸಿಎಂ ಸಿದ್ದರಾಮಯ್ಯ ಒಬ್ಬ ಕಲಾವಿದ: ಸಂಸದ ಗೋವಿಂದ ಕಾರಜೋಳ

May 09 2025, 12:30 AM IST
ಸಿಎಂ ಸಿದ್ದರಾಮಯ್ಯ ಅವರು ಒಬ್ಬ ಕಲಾವಿದ ಎಂದು ವ್ಯಂಗ್ಯವಾಡಿರುವ ಚಿತ್ರದುರ್ಗದ ಸಂಸದರಾಗಿರುವ ಮಾಜಿ ಡಿಸಿಎಂ ಗೋವಿಂದ ಕಾರಜೋಳ ಅವರು, ಹಿಂದೆ ಕಾಶ್ಮೀರ - ಪಾಕಿಸ್ತಾನ ಸಮಸ್ಯೆ ಬಂದಾಗ ಆಧಾರ ಕೊಡಿ ಅಂತಿದ್ರು, ಯಾಕೋ ನಿನ್ನೆ ಆಧಾರ ಕೇಳಿಲ್ಲ ಎಂದು ಲೇವಡಿ ಮಾಡಿದ್ದಾರೆ.

ಕನಕನಪಾಳ್ಯದ ಪಟಾಲಮ್ಮ ದೇವಿಯ ರಥೋತ್ಸವಕ್ಕೆ ಸಿದ್ದರಾಮಯ್ಯ ಚಾಲನೆ

May 08 2025, 02:31 AM IST
ಜಯನಗರದ ಕನಕನಪಾಳ್ಯದಲ್ಲಿರುವ ಪ್ರಸಿದ್ಧ ಪಟಾಲಮ್ಮ ದೇವಿಯ ರಥೋತ್ಸವ, ಹೂವಿನ ಪಲ್ಲಕ್ಕಿ ಉತ್ಸವ, ಅಗ್ನಿಕೊಂಡೋತ್ಸವಕ್ಕೆ ಸಾವಿರಾರು ಭಕ್ತಾಧಿಗಳ ಸಮ್ಮುಖದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶೇಷ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು.

ಆಪರೇಷನ್‌ ಸಿಂದೂರ ಬೆಂಬಲಿಸುತ್ತೇನೆ : ಸಿದ್ದರಾಮಯ್ಯ

May 08 2025, 12:35 AM IST

  ಆಪರೇಷನ್‌ ಸಿಂದೂರ ನಡೆಸಿದ ಸೈನಿಕರ ದಾಳಿ ಬೆಂಬಲಿಸುತ್ತೇನೆ. ಇದು ಪಾಕಿಸ್ತಾನಕ್ಕೆ ಎಚ್ಚರಿಕೆಯ ಗಂಟೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಕನ್ನಡದ ಕೃತಿಗಳ ಭಾಷಾಂತರಕ್ಕೆ ಸಹಕಾರ: ಸಿಎಂ ಸಿದ್ದರಾಮಯ್ಯ

May 06 2025, 01:50 AM IST
ಕನ್ನಡ ಬೆಳೆಸುವ ನಿಟ್ಟಿನಲ್ಲಿ ಸರ್ಕಾರ ಬದ್ಧವಾಗಿದ್ದು, ಕನ್ನಡ ಕೃತಿಗಳು ಇಂಗ್ಲಿಷ್‌ ಸೇರಿ ವಿವಿಧ ಭಾಷೆಗೆ ತರ್ಜುಮೆ ಮಾಡಿ ಕನ್ನಡ ಸಾಹಿತ್ಯದ ಕಂಪು ಪಸರಿಸಲು ಸಹಕರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಸಿದ್ದರಾಮಯ್ಯ ಅವರದ್ದು ಭಂಡತನದ ಪರಮಾವಧಿ : ಜೋಶಿ

May 06 2025, 12:24 AM IST

ಸಿದ್ದರಾಮಯ್ಯ ಅವರದ್ದು ಅಯೋಗ್ಯತನ, ಭಂಡತನದ ಪರಮಾವಧಿ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ ಕಾರಿದ್ದಾರೆ.

ಒಳಮೀಸಲಾತಿ ಜಾರಿಗೆ ದತ್ತಾಂಶ ಬೇಕು: ಸಿದ್ದರಾಮಯ್ಯ

May 06 2025, 12:24 AM IST

 ಮೂರು ಹಂತಗಳಲ್ಲಿ ಪರಿಶಿಷ್ಟ ಜಾತಿಗಳ ವೈಜ್ಞಾನಿಕ ದತ್ತಾಂಶ ಸಂಗ್ರಹ ಕಾರ್ಯ ನಡೆಯಲಿದ್ದು, ಎಲ್ಲರೂ ಭಾಗವಹಿಸಿ ಮಾಹಿತಿ ನೀಡಿ ಗೊಂದಲ ಬಗೆಹರಿಸಿ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ 

ಸಮಾಜಘಾತಕ ಶಕ್ತಿ ಮಟ್ಟಹಾಕಲು ವಿಶೇಷ ಪಡೆ ಅಗತ್ಯ: ಸಿಎಂ ಸಿದ್ದರಾಮಯ್ಯ

May 05 2025, 12:50 AM IST
ಜಾತಿಗಣತಿಯನ್ನು ಮಾಡಿಸುವ ಮೂಲಕ ಸಿದ್ದರಾಮಯ್ಯ ಜಾತಿ ಜಾತಿಗಳ ನಡುವೆ ಸಂಘರ್ಷಕ್ಕೆ ಎಡೆಮಾಡಿಕೊಡುತ್ತಿದ್ದಾರೆ ಎಂದು ಟೀಕೆ ಮಾಡುತ್ತಿದ್ದವರು ಕೇಂದ್ರ ಸರ್ಕಾರ ಜಾತಿಗಣತಿ ಮಾಡಿಸುವುದನ್ನು ಮುಕ್ತ ಮನಸ್ಸಿನಿಂದ ಸ್ವಾಗತ ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಮೋದಿಯ ‘ಅಚ್ಚೆ ದಿನ್‌’ ಇನ್ನೂ ಬರ್ಲಿಲ್ಲ : ಸಿದ್ದರಾಮಯ್ಯ

May 05 2025, 12:49 AM IST
ಅಚ್ಚೆ ದಿನ್‌ ಆಯೇಗಾ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದರು. ಆ ಅಚ್ಚೇ ದಿನ ಬರಲೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 109
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved