• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಸರಾ ಬಳಿಕ ಸಿದ್ದರಾಮಯ್ಯ ರಾಜೀನಾಮೆ- ಡಿ.ಕೆ.ಶಿವಕುಮಾರ್ ಅಷ್ಟೇ ಅಲ್ಲ ಮುಖ್ಯಮಂತ್ರಿ ಹುದ್ದೆ ಮೇಲೆ ಏಳೆಂಟು ಟವಲ್: ಬಿವೈವಿ

Oct 07 2024, 01:35 AM IST
ಮುಡಾ ಅಕ್ರಮ ಸಂಬಂಧ ನಾಡಹಬ್ಬ ದಸರಾ ಬಳಿಕ ಸಿದ್ದರಾಮಯ್ಯ ಅವರು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದು ಖಚಿತ.

ಸಿದ್ದರಾಮಯ್ಯ ರಾಜೀನಾಮೆ ನೀಡಿ ಮುಡಾ ಹಗರಣ ಸಿಬಿಐಗೆ ವಹಿಸಲಿ: ಶಾಸಕ ಮಹೇಶ ಟೆಂಗಿನಕಾಯಿ

Oct 07 2024, 01:31 AM IST
ಮುಡಾ ಹಗರಣವನ್ನು ಸಿಬಿಐ ತನಿಖೆ ನಡೆಸುವ ಸನ್ನಿವೇಶಗಳು ಕಂಡುಬರುತ್ತಿದೆ. ಆಗ ಸತ್ಯಾಸತ್ಯತೆ ಹೊರಗೆ ಬಂದು, ಮುಖ್ಯಮಂತ್ರಿ ದಸರಾ ಹಬ್ಬದ ನಂತರ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡುವುದು ನೂರಕ್ಕೆ ನೂರು ಖಚಿತ ಎಂದು ಶಾಸಕ ಮಹೇಶ ಟೆಂಗಿನಕಾಯಿ ಭವಿಷ್ಯ ನುಡಿದರು.

ನನ್ನ ಪತ್ನಿ ಯಾವ ತಪ್ಪು ಮಾಡಿದ್ದಾಳೆ?: ವಿಪಕ್ಷಗಳ ವಿರುದ್ದ ಸಿದ್ದರಾಮಯ್ಯ ಭಾವನಾತ್ಮಕ ಅಸ್ತ್ರ

Oct 06 2024, 10:33 AM IST

ಮುಡಾ ಪ್ರಕರಣ ಮುಂದಿಟ್ಟುಕೊಂಡು ತಮ್ಮ ರಾಜೀನಾಮೆಗೆ ಪಟ್ಟುಹಿಡಿದಿರುವ ಜೆಡಿಎಸ್‌ -ಬಿಜೆಪಿ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೀಗ ಭಾವನಾತ್ಮಕ ಅಸ್ತ್ರ ಪ್ರಯೋಗಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ತಕ್ಷಣವೇ ರಾಜಿನಾಮೆ ನೀಡಿ ರಾಜ್ಯದ ಮರ್ಯಾದೆ ಉಳಿಸಲಿ: ಬ್ರಿಜೇಶ್ ಚೌಟ

Oct 06 2024, 01:32 AM IST
ಲ್ಮೀಕಿ ಹಗರಣ ಮತ್ತು ಮುಡಾ ಹಗರಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಒಪ್ಪಿಕೊಂಡಿದ್ದಾರೆ. ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿದ ಬಳಿಕ ಕೋರ್ಟ್ ಕೂಡ ಇದಕ್ಕೆ ಸಮ್ಮತಿಸಿದೆ. ಎಲ್ಲವನ್ನೂ ಒಪ್ಪಿಕೊಂಡು ಈಗ ಏನೇನೋ ನೆಪ ಹೇಳುತ್ತಿರುವ ಮುಖ್ಯಮಂತ್ರಿಗಳದ್ದು ದಪ್ಪ ಚರ್ಮ ಎಂದು ಟೀಕಿಸಿದರು.

ಸಿದ್ದರಾಮಯ್ಯ ಅವರನ್ನು ಏನೆಂದು ಕರೆಯಬೇಕು: ಸಿ.ಟಿ. ರವಿ

Oct 06 2024, 01:22 AM IST
ಚಿಕ್ಕಮಗಳೂರು, ಹಿಂದೆ ರಾಕ್ಷಸರು ನಾವು ಯಾರಿಗೂ ಹೆದರುವುದಿಲ್ಲ ಎಂದು ಹೇಳುತ್ತಿದ್ದರಂತೆ. ಇಂದು ಸಿಎಂ ಸಿದ್ದರಾಮಯ್ಯ ನಾನು ಯಾರಿಗೂ ಹೆದರುವುದಿಲ್ಲ. ಬಿಜೆಪಿ ಜೆಡಿಎಸ್‌ಗೂ ಹೆದರುವುದಿಲ್ಲ. ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವುದಿಲ್ಲ ಎನ್ನುತ್ತಿದ್ದಾರೆ. ಹಾಗಾದರೆ ಸಿದ್ದರಾಮಯ್ಯ ಅವರನ್ನು ನಾವು ಏನೆಂದು ಕರೆಯಬೇಕು ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಆಕ್ರೋಶ ವ್ಯಕ್ತಪಡಿಸಿದರು.

ಕಲ್ಯಾಣ ದಸರಾ ಉತ್ಸವಕ್ಕೆ ಸಿದ್ದರಾಮಯ್ಯ ಚಾಲನೆ

Oct 05 2024, 01:39 AM IST
ಸಿಂಧನೂರಿನ ಸರ್ಕಾರಿ ಮಹಾವಿದ್ಯಾಲಯದಲ್ಲಿ ಕಲ್ಯಾಣ ದಸರಾ ಉತ್ಸವ-2024 ಉದ್ಘಾಟನೆ ಹಾಗೂ ಚತುಷ್ಪಥ ರಸ್ತೆ ಕಾಮಗಾರಿಯ ಶಂಕುಸ್ಥಾಪನೆಯನ್ನು ಸಿಎಂ ಸಿದ್ಧರಾಮಯ್ಯ ನೆರವೇರಿಸಿದರು.

ಸಿದ್ದರಾಮಯ್ಯ ಜೈಲಿಗೆ ಹೋಗುವ ದಿನ ಹತ್ತಿರದಲ್ಲಿದೆ: ಜನಾರ್ದನ ರೆಡ್ಡಿ

Oct 05 2024, 01:39 AM IST
ಈಗ ನಾನು ಅನುಭವಿಸಿದ ನೋವನ್ನು ಅವರು ಅನುಭವಿಸುವ ಕಾಲ ಬಂದಿದೆ.

ಜಾತಿ ಗಣತಿ ವರದಿ ಕುರಿತು ಕ್ಯಾಬಿನೆಟ್‌ನಲ್ಲಿ ಚರ್ಚೆ: ಸಿದ್ದರಾಮಯ್ಯ

Oct 05 2024, 01:35 AM IST
ಜಾತಿ ಗಣತಿ ವರದಿ ಜಾರಿ ಮಾಡುವ ಅಭಿಪ್ರಾಯ ಬಸವರಾಜ ರಾಯರಡ್ಡಿ ಹೇಳಿದ್ದಾರೆ. ಆ ಕುರಿತು ಕ್ಯಾಬಿನೆಟ್‌ನಲ್ಲಿ ಚರ್ಚೆ ಮಾಡಲಾಗುವುದು. ಯಾವಾಗ ಮಾಡುವುದು ಎಂಬುದನ್ನು ಹಿಂದುಳಿದ ವರ್ಗಗಳ ಆಯೋಗದೊಂದಿಗೆ ಚರ್ಚಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬಿಪಿಎಲ್ ಪಡಿತರ ಚೀಟಿ ರದ್ದತಿ ಭಾಗ್ಯ ಸಿದ್ದರಾಮಯ್ಯ 6ನೇ ಗ್ಯಾರಂಟಿ: ಸುನಿಲ್‌ ಕುಮಾರ್‌

Oct 04 2024, 01:20 AM IST
ಕಾರ್ಕಳದ ಬಜಗೋಳಿಯಲ್ಲಿ ನಡೆದ ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರ ಸಭೆ ನಡೆಯಿತು. ಸಭೆಯಲ್ಲಿ ಕಾಂಗ್ರೆಸ್ ಸರ್ಕಾರ ಇದೀಗ ರಾಜ್ಯದ ಬಡ ಜನತೆಯ ಪಡಿತರ ಚೀಟಿ ರದ್ಧತಿ ಮಾಡುವ ಮೂಲಕ ಆರನೇ ಭಾಗ್ಯ ನೀಡಿದೆ ಎಂದು ಕಾರ್ಕಳ ಶಾಸಕ ಸುನಿಲ್‌ ಕುಮಾರ್‌ ಟೀಕಿಸಿದರು.

ಬಳ್ಳಾರಿ ಜನರ ಶಾಪದಿಂದ ಸಿದ್ದರಾಮಯ್ಯ ತಪ್ಪಿಸಿಕೊಳ್ಳೋದು ಅಸಾಧ್ಯ: ಜನಾರ್ದನ ರೆಡ್ಡಿ

Oct 04 2024, 01:11 AM IST
ಬಳ್ಳಾರಿ ಅಭಿವೃದ್ಧಿಯ ಕನಸು ಕಂಡಿದ್ದ ನನ್ನ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡಿದರು.
  • < previous
  • 1
  • ...
  • 40
  • 41
  • 42
  • 43
  • 44
  • 45
  • 46
  • 47
  • 48
  • ...
  • 109
  • next >

More Trending News

Top Stories
ಸಿಎಂ ಅಧಿಕಾರದಲ್ಲಿ ಮುಂದುವರೆಯಬೇಕು : ಸಚಿವ ಕೆ.ಎನ್.ರಾಜಣ್ಣ
ರಾಜ್ಯಾಧ್ಯಕ್ಷ ಹುದ್ದೆ ಬಗ್ಗೆ ಶೀಘ್ರ ನಿರ್ಧಾರ: ಬಿ.ವೈ.ವಿಜಯೇಂದ್ರ
ವಸತಿಗೆ ಲಂಚ: ಬಿ.ಆರ್‌.ಪಾಟೀಲ್‌ ಹೇಳಿಕೆ ವಿರುದ್ಧ ಸಚಿವರ ಆಕ್ರೋಶ
ಟ್ರಂಪ್‌ಗೆ ಶಾಂತಿ ನೊಬೆಲ್‌ : ಪಾಕ್‌ ಸರ್ಕಾರ ಶಿಫಾರಸು
ಉತ್ತರಾಧಿಕಾರಿಯ ಪಟ್ಟಕ್ಕೆ 3 ಹೆಸರು ಸೂಚಿಸಿದ ಖಮೇನಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved