ಸಿದ್ದರಾಮಯ್ಯ ಸಿಎಂ ಸ್ಥಾನದಲ್ಲಿ ಮುಂದುವರಿಯಲು ಅನರ್ಹ
May 02 2025, 11:47 PM ISTಕಾಶ್ಮೀರದಲ್ಲಿ 26 ಜನರನ್ನು ಧರ್ಮದ ಆಧಾರದ ಮೇಲೆ ಹತ್ಯೆ ಮಾಡಲಾಗಿದೆ. ಇದರಿಂದ ದೇಶದ ಜನರ ರಕ್ತ ಕುದಿಯುತ್ತಿದೆ. ಕೇಂದ್ರ ಸರ್ಕಾರ ಪ್ರತಿಕಾರಕಕ್ಕಾಗಿ ಕಾಯುತ್ತಿದೆ. ಆದರೆ, ಸಿದ್ದರಾಮಯ್ಯ ಅವರು, ಪಾಕಿಸ್ತಾನದ ಮೇಲೆ ಯುದ್ಧ ಮಾಡುವ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ. ಇದರಿಂದಲೇ ರಾಜ್ಯದಲ್ಲಿ ಅರಾಜಕತೆಯ ಸೃಷ್ಟಿಯಾಗಿದೆ.