• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ತಕ್ಷಣವೇ ರಾಜೀನಾಮೆ ಕೊಡಲಿ : ಬಿಜೆಪಿ ಪ್ರತಿಭಟನೆ

Sep 27 2024, 01:21 AM IST
ಮುಡಾ ಪ್ರಕರಣದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಬಿಜೆಪಿ ಬೃಹತ್ ಪ್ರತಿಭಟನೆ ನಡೆಸಿತು. ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು ಬಿಜೆಪಿ ನಾಯಕರು ಆಗ್ರಹಿಸಿದರು.

ಇಮೇಜ್ ಉಳಿಸಿಕೊಳ್ಳಲು ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು-ಬೊಮ್ಮಾಯಿ

Sep 27 2024, 01:19 AM IST
ಇನ್ನೊಬ್ಬರು ತಪ್ಪು ಮಾಡುತ್ತಾರೆ ಅಂದರೆ ನೀವೂ ತಪ್ಪು ಮಾಡಲಿಕ್ಕೆ ಲೈಸೆನ್ಸ್ ಸಿಕ್ಕ ಹಾಗಾ? ಮುಡಾ ಪ್ರಕರಣದಲ್ಲಿ ಹೈ ಕೋರ್ಟ್ ಹೊಸ ಅಂಶಗಳ ಬಗ್ಗೆ ಬೆಳಕು ಚೆಲ್ಲಿದೆ. ಸಿದ್ದರಾಮಯ್ಯ ಅವರ ಇಮೇಜ್ ಉಳಿಸಿಕೊಳ್ಳಲು, ನೈತಿಕತೆ ಮೆರೆಯಲು, ತಮಗಿರುವ ಗೌರವ ಉಳಿಸಿಕೊಳ್ಳಲು ರಾಜೀನಾಮೆ‌ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.

ಬಿಎಸ್‌ವೈ ಮಾನದಂಡದಲ್ಲಿಯೇ ಸಿದ್ದರಾಮಯ್ಯ ರಾಜಿನಾಮೆ ನೀಡಲಿ: ಕೋಟ ಶ್ರೀನಿವಾಸ ಪೂಜಾರಿ

Sep 27 2024, 01:19 AM IST
ಹಿಂದೆ ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪ ಅವರ ರಾಜಿನಾಮೆ ಕೇಳಿದ್ದ ಸಿದ್ದರಾಮಯ್ಯ ಅವರು ಈಗ ಅದೇ ಮಾನದಂಡದಲ್ಲಿ ತಾವು ರಾಜಿನಾಮೆ ನೀಡಬೇಕು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಕ್ವಿನ್‌ ಸಿಟಿ ರಾಜ್ಯ, ರಾಷ್ಟ್ರಕ್ಕೆ ಗೇಮ್‌ ಚೇಂಜರ್‌: ಮುಖ್ಯಮಂತ್ರಿ ಸಿದ್ದರಾಮಯ್ಯ

Sep 27 2024, 01:17 AM IST
ಗುರುವಾರ ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಕ್ವಿನ್‌ ಸಿಟಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.

ವಿಜ್ಞಾನದ ಬೆಳವಣಿಗೆಯಿಂದ ಮಾತ್ರ ದೇಶ ಅಭಿವೃದ್ಧಿ ಸಾಧ್ಯ: ಸಿದ್ದರಾಮಯ್ಯ

Sep 27 2024, 01:16 AM IST
ವಿಜ್ಞಾನದ ಬೆಳವಣಿಗೆಯಿಂದ ಮಾತ್ರ ದೇಶದ ಸರ್ವತೋಮುಖ ಪ್ರಗತಿ ಸಾಧ್ಯ. ಹಾಗಾಗಿ ಯುವಪೀಳಿಗೆಯಲ್ಲಿ ವಿಜ್ಞಾನ, ತಂತ್ರಜ್ಞಾನದ ಆಸಕ್ತಿ ಹೆಚ್ಚಿಸಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸಿ, ತನಿಖೆ ಎದುರಿಸಲು ಮುಂದಾಗಲಿ: ಮಾಜಿ ಸಚಿವ ಎಚ್.ಹಾಲಪ್ಪ

Sep 26 2024, 11:40 AM IST
ಸಾಗರದ ಎಸಿ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಸಿಎಂ ಸಿದ್ದರಾಮಯ್ಯ ವಿರುದ್ಧ ವ್ಯವಸ್ಥಿತ ಸಂಚು ಆರೋಪ: ಪ್ರತಿಭಟನೆ

Sep 26 2024, 11:29 AM IST
ನಮ್ಮ ಪ್ರತಿಭಟನೆ ನ್ಯಾಯಂಗದ ವಿರುದ್ಧವಲ್ಲ. ನ್ಯಾಯಾಲಯದ ಬಗ್ಗೆ ನಮಗೆ ಗೌರವವಿದೆ. ಆದರೆ, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ರಾಜಭವನವನ್ನು ದುರುಪಯೋಗ ಮಾಡಿಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿಗೆ ಕಳಂಕ ಹಚ್ಚಲು ಪ್ರಯತ್ನಿಸುತ್ತಿವೆ.

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವವರೆಗೂ ಹೋರಾಟ: ಎಚ್.ಎನ್. ಚಂದ್ರಶೇಖರ

Sep 26 2024, 10:37 AM IST
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ. ರಾಜ್ಯದ ೧೪ ಜಿಲ್ಲೆಗಳಲ್ಲಿ ಎಂಆರ್‌ಐ, ಸ್ಕ್ಯಾನಿಂಗ್ ಯಂತ್ರಗಳು ಬಂದ್ ಆಗಿವೆ. ಅವರಿಗೆ ಕೊಡಲು ಸರ್ಕಾರದ ಬಳಿ ಹಣವೇ ಇಲ್ಲ ಎಂದು ಬಿಜೆಪಿ ರಾಜ್ಯ ವಕ್ತಾರ ಎಚ್.ಎನ್. ಚಂದ್ರಶೇಖರ ಹೇಳಿದರು.

ಸಿದ್ದರಾಮಯ್ಯ ಪರ ಶೋಷಿತ ಒಕ್ಕೂಟದ ವತಿಯಿಂದ ಮೌನ ಧರಣಿ

Sep 26 2024, 10:11 AM IST
ವಿರೋಧ ಪಕ್ಷದವರು ಕೇಂದ್ರ ಸರ್ಕಾರ ಹಾಗೂ ರಾಜ್ಯಪಾಲರನ್ನು ದುರುಪಯೋಗ ಪಡಿಸಿಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ಮುಗಿಸುವ ಸಂಚು ರೂಪಿಸಿದ್ದಾರೆ ಎಂದು ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿದರು.

ಸಿದ್ದರಾಮಯ್ಯ ರಾಜೀನಾಮೆ ಕೊಟ್ಟೇ ಕೊಡುತ್ತಾರೆ: ಕೇಂದ್ರ ಸಚಿವ ಸೋಮಣ್ಣ

Sep 26 2024, 09:53 AM IST
ಸಿದ್ದರಾಮಯ್ಯ ಕಾನೂನಿಗೆ ತುಂಬಾ ಗೌರವ ನೀಡುತ್ತಾರೆ. ರಾಜ್ಯದ ಮುಖ್ಯಸ್ಥರಾಗಿ ರಾಜೀನಾಮೆ ಕೊಡಬೇಕು. ಕ್ಲಿನ್‌ಚಿಟ್ ಆಗಿ ಬಂದ ಮೇಲೆ ಬೇಕಾದರೆ ಸಿಎಂ ಆಗಿ ಮುಂದುವರಿಯಲಿ ಎಂದು ಕೇಂದ್ರ ಸಚಿವ ಸೋಮಣ್ಣ ಹೇಳಿದ್ದಾರೆ.
  • < previous
  • 1
  • ...
  • 46
  • 47
  • 48
  • 49
  • 50
  • 51
  • 52
  • 53
  • 54
  • ...
  • 109
  • next >

More Trending News

Top Stories
ಸಿಎಂ ಅಧಿಕಾರದಲ್ಲಿ ಮುಂದುವರೆಯಬೇಕು : ಸಚಿವ ಕೆ.ಎನ್.ರಾಜಣ್ಣ
ರಾಜ್ಯಾಧ್ಯಕ್ಷ ಹುದ್ದೆ ಬಗ್ಗೆ ಶೀಘ್ರ ನಿರ್ಧಾರ: ಬಿ.ವೈ.ವಿಜಯೇಂದ್ರ
ವಸತಿಗೆ ಲಂಚ: ಬಿ.ಆರ್‌.ಪಾಟೀಲ್‌ ಹೇಳಿಕೆ ವಿರುದ್ಧ ಸಚಿವರ ಆಕ್ರೋಶ
ಟ್ರಂಪ್‌ಗೆ ಶಾಂತಿ ನೊಬೆಲ್‌ : ಪಾಕ್‌ ಸರ್ಕಾರ ಶಿಫಾರಸು
ಉತ್ತರಾಧಿಕಾರಿಯ ಪಟ್ಟಕ್ಕೆ 3 ಹೆಸರು ಸೂಚಿಸಿದ ಖಮೇನಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved