• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿಎಂ ಸಿದ್ದರಾಮಯ್ಯ ವಿರುದ್ಧ ಷಡ್ಯಂತ್ರ ಖಂಡಸಿ ಪ್ರತಿಭಟನೆ

Sep 26 2024, 09:48 AM IST
ಬಿಜೆಪಿ-ಜೆಡಿಎಸ್ ನಾಯಕರ ಸೇಡಿನ ರಾಜಕೀಯದ ವಿರುದ್ಧ ಹೋರಾಟ ಮುಂದುವರಿಯಲಿದೆ. ಸಿದ್ದರಾಮಯ್ಯ ಬಡವರ ಪರ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದಾರೆ ಎನ್ನುವ ಕಾರಣಕ್ಕಾಗಿ ಬಿಜೆಪಿ, ಜೆಡಿಎಸ್ ನಾಯಕರು ರಾಜಕೀಯ ಪ್ರತೀಕಾರಕ್ಕೆ ಮುಂದಾಗಿದ್ದಾರೆ. ಮುಡಾ ಪ್ರಕರಣವನ್ನು ನೆಪವಾಗಿಸಿಕೊಂಡು ಸುಳ್ಳು ಆರೋಪಗಳನ್ನು ಮಾಡಲಾಗುತ್ತಿದೆ.

ನಿಷ್ಪಕ್ಷಪಾತ ತನಿಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿ : ವಿಜಯೇಂದ್ರ

Sep 26 2024, 04:42 AM IST

ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ನ್ಯಾಯಯುತ ಮತ್ತು ನಿಷ್ಪಕ್ಷಪಾತ ತನಿಖೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಸಹಕರಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯಿಸಿದ್ದಾರೆ.

ಮುಡಾ ಪ್ರಕರಣ : ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಇಂದು ಬಿಜೆಪಿ ಪ್ರತಿಭಟನೆ

Sep 26 2024, 04:33 AM IST

ಮುಡಾ ಹಗರಣದಲ್ಲಿ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ರಾಜ್ಯ ಬಿಜೆಪಿಯಿಂದ ಗುರುವಾರ ವಿಧಾನಸೌಧ ಆವರಣದ ಗಾಂಧಿ ಪ್ರತಿಮೆ ಎದುರು ಬೃಹತ್‌ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಮುಡಾ ಪ್ರಕರಣ : ಹೆದರೋಲ್ಲ, ತನಿಖೆಯನ್ನು ಎದುರಿಸುವೆ - ಮುಖ್ಯಮಂತ್ರಿ ಸಿದ್ದರಾಮಯ್ಯ

Sep 26 2024, 04:28 AM IST

ಮುಡಾ ಪ್ರಕರಣದ ತನಿಖೆ ಎದುರಿಸಲು ನಾನು ತಯಾರು. ತನಿಖೆಗೆ ಹೆದರಲ್ಲ. ಕಾನೂನು ಹೋರಾಟ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ಮುಡಾ ಪ್ರಕರಣದಲ್ಲಿ ಸಿಎಂಗೆ ಮತ್ತೊಂದು ಹಿನ್ನಡೆ : ಸಿದ್ದರಾಮಯ್ಯ ವಿರುದ್ಧ ಲೋಕಾ ತನಿಖೆ

Sep 26 2024, 04:14 AM IST

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೊರಳಿಗೆ ಸುತ್ತಿಕೊಂಡಿರುವ ಮುಡಾ ನಿವೇಶನ ಹಂಚಿಕೆ ಉರುಳು ಇದೀಗ ಮತ್ತಷ್ಟು ಬಿಗಿಯಾಗಿದ್ದು, ಎಫ್‌ಐಆರ್‌ ದಾಖಲಿಸಿ ತನಿಖೆ ನಡೆಸುವಂತೆ ಲೋಕಾಯುಕ್ತ ಪೊಲೀಸರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಹತ್ವದ ಆದೇಶ ನೀಡಿದೆ.

ಸಿಎಂ ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲ: ಸಚಿವ ಮಂಕಾಳ ವೈದ್ಯ

Sep 25 2024, 01:03 AM IST
ಮುಖ್ಯಮಂತ್ರಿ ಬಗ್ಗೆ ಹೈಕೋರ್ಟ್‌ ನೀಡಿರುವ ತೀರ್ಪನ್ನು ಗೌರವಿಸುತ್ತೇವೆ. ಮುಖ್ಯಮಂತ್ರಿ ಅವರು ಯಾವುದೇ ತಪ್ಪನ್ನು ಮಾಡಿಲ್ಲ ಎಂದು ಸಚಿವ ಮಂಕಾಳ ವೈದ್ಯ ತಿಳಿಸಿದರು.

ಸಿದ್ದರಾಮಯ್ಯ ಪ್ರಾಮಾಣಿಕ ರಾಜಕಾರಣ ಮಾಡಿಲ್ಲ

Sep 25 2024, 01:00 AM IST
ತುಮಕೂರು: ಮುಡಾ ನಿವೇಶನ ಹಗರಣದಲ್ಲಿ ರಾಜ್ಯಪಾಲರ ಕ್ರಮ ಸರಿ ಎಂದು ನ್ಯಾಯಮೂರ್ತಿಗಳು ತೀರ್ಪು ನೀಡಿರುವುದರಿಂದ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜಿನಾಮೆ ನೀಡಬೇಕೆಂದು ತುಮಕೂರು ಗ್ರಾಮಾಂತರ ಶಾಸಕ ಸುರೇಶಗೌಡ ಆಗ್ರಹಿಸಿದರು.

ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

Sep 25 2024, 12:53 AM IST
ರಾಜ್ಯಪಾಲರು ತನಿಖೆಗೆ ನೀಡಿರುವ ಅನುಮತಿಯಲ್ಲಿ ಯಾವುದೇ ಲೋಪವಿಲ್ಲ ಎಂದು ನ್ಯಾಯಾಲಯ ಹೇಳಿದೆ. ಇದರಿಂದ ಸಿದ್ದರಾಮಯ್ಯ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಗುಮಾನಿ ಭಾಗಶಃ ನಿಜವಾಗಿದ್ದು, ನೈತಿಕತೆಯ ಬಗ್ಗೆ ಮಾತನಾಡುವ ಸಿಎಂ ಕೂಡಲೇ ರಾಜಿನಾಮೆ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಆಗ್ರಹಿಸಿ ಬಿಜೆಪಿ ಪ್ರತಿಭಟನೆ

Sep 25 2024, 12:52 AM IST
ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು

ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

Sep 25 2024, 12:51 AM IST
ಕರ್ನಾಟಕದ ಮುಖ್ಯಮಂತ್ರಿ ಯಾವಾಗ ರಾಜೀನಾಮೆ ಕೊಡುತ್ತಾರೆ ಎಂದು ದೆಹಲಿಯಲ್ಲಿ ಇತರ ರಾಜ್ಯದವರು ಕೇಳುತ್ತಿದ್ದಾರೆ. ಆ ಮಟ್ಟಕ್ಕೆ ಭ್ರಷ್ಟಾಚಾರದಲ್ಲಿ ಸರ್ಕಾರ ಅಪಕೀರ್ತಿ ಗಳಿಸಿದೆ. ಭ್ರಷ್ಟಾಚಾರ ಕಾಂಗ್ರೆಸ್ ಸಂಸ್ಕೃತಿಯಾಗಿದೆ ಎಂದು ಸಂಸದ ಕಾಗೇರಿ ಆರೋಪಿಸಿದರು.
  • < previous
  • 1
  • ...
  • 47
  • 48
  • 49
  • 50
  • 51
  • 52
  • 53
  • 54
  • 55
  • ...
  • 109
  • next >

More Trending News

Top Stories
ಸಿಎಂ ಅಧಿಕಾರದಲ್ಲಿ ಮುಂದುವರೆಯಬೇಕು : ಸಚಿವ ಕೆ.ಎನ್.ರಾಜಣ್ಣ
ರಾಜ್ಯಾಧ್ಯಕ್ಷ ಹುದ್ದೆ ಬಗ್ಗೆ ಶೀಘ್ರ ನಿರ್ಧಾರ: ಬಿ.ವೈ.ವಿಜಯೇಂದ್ರ
ವಸತಿಗೆ ಲಂಚ: ಬಿ.ಆರ್‌.ಪಾಟೀಲ್‌ ಹೇಳಿಕೆ ವಿರುದ್ಧ ಸಚಿವರ ಆಕ್ರೋಶ
ಟ್ರಂಪ್‌ಗೆ ಶಾಂತಿ ನೊಬೆಲ್‌ : ಪಾಕ್‌ ಸರ್ಕಾರ ಶಿಫಾರಸು
ಉತ್ತರಾಧಿಕಾರಿಯ ಪಟ್ಟಕ್ಕೆ 3 ಹೆಸರು ಸೂಚಿಸಿದ ಖಮೇನಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved