• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನೀತಿ ಆಯೋಗ ಸಭೆಗೆ ಸಿಎಂ ಸಿದ್ದರಾಮಯ್ಯ ಗೈರು ಕೆಟ್ಟ ಬೆಳವಣಿಗೆ: ಸಚಿವೆ ನಿರ್ಮಲಾ ಸೀತಾರಾಮನ್

Jul 29 2024, 09:23 AM IST

ರಾಜ್ಯದ ಬೇಡಿಕೆ, ವಿಚಾರಗಳನ್ನು ಮಂಡಿಸಲು ನೀತಿ ಆಯೋಗದ ಸಭೆಯು ಒಂದು ಉತ್ತಮವಾದ ವೇದಿಕೆಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಭೆಗೆ ಗೈರುಹಾಜರಾಗಿರುವುದು ಕೆಟ್ಟ ಬೆಳವಣಿಗೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬೇಸರ ವ್ಯಕ್ತಪಡಿಸಿದ್ದಾರೆ.

ಕಾವೇರಿ ಒಡಲು ತುಂಬಿದ ಕನ್ನಂಬಾಡಿ ಅಣೆಕಟ್ಟೆ : 3ನೇ ಬಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಆರ್‌ಎಸ್‌ಗೆ ಬಾಗಿನ

Jul 29 2024, 01:01 AM IST
ಕಾವೇರಿ ಒಡಲು ತುಂಬಿದ ಕನ್ನಂಬಾಡಿ ಅಣೆಕಟ್ಟೆಗೆ ಬಾಗಿನ ಅರ್ಪಿಸುವ ಸಂಪ್ರದಾಯವನ್ನು ಡಿ.ದೇವರಾಜ ಅರಸು ಅವರು ಪ್ರಾರಂಭಿಸಿದರು. 1979ರಲ್ಲಿ ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿದ್ದ ದೇವರಾಜ ಅರಸು ಕೃಷ್ಣರಾಜಸಾಗರ ಜಲಾಶಯದಲ್ಲಿ ಕಾವೇರಿ ಮಾತೆಗೆ ಬಾಗಿನ ಅರ್ಪಿಸಿದರು.

ರಾಕೇಶ್‌ ಸಿದ್ದರಾಮಯ್ಯ ಪುಣ್ಯ ಸ್ಮರಣೆ

Jul 29 2024, 12:48 AM IST
ಪಶುಸಂಗೋಪನಾ ಸಚಿವ ಕೆ. ವೆಂಕಟೇಶ್‌, ಶಾಸಕರಾದ ಡಿ. ರವಿಶಂಕರ್‌, ಅನಿಲ್‌ ಚಿಕ್ಕಮಾದು, ಗಣೇಶ್‌ಪ್ರಸಾದ್, ದರ್ಶನ್‌ಧ್ರುವನಾರಾಯಣ್

ಬಜೆಟ್‌ ಅನ್ಯಾಯ ಪ್ರಶ್ನಿಸದ ಬಿಜೆಪಿಯಿಂದ ಮುಡಾ ಪ್ರತಿಭಟನೆ: ಸಿಎಂ ಸಿದ್ದರಾಮಯ್ಯ ಕಿಡಿ

Jul 27 2024, 11:58 AM IST

‘ಕೇಂದ್ರ ಸರ್ಕಾರ ಮಂಡಿಸಿರುವ ಬಜೆಟ್‌ನಲ್ಲಿ ಕರ್ನಾಟಕದ ಹೆಸರಿನ ಪ್ರಸ್ತಾಪವೇ ಇಲ್ಲ. ಹಲವು ವರ್ಷಗಳಿಂದ ರಾಜ್ಯಕ್ಕೆ ಕೇಂದ್ರ ಸರ್ಕಾರ ಅನ್ಯಾಯ ಮಾಡುತ್ತಿದೆ.  

ರಾಜಕೀಯ ಹಗೆತನಕ್ಕಾಗಿ ಬಿಜೆಪಿಗರಿಂದ ಮುಡಾ ಅಕ್ರಮ ವಿವಾದ ಸೃಷ್ಟಿ: ಸಿಎಂ ಸಿದ್ದರಾಮಯ್ಯ

Jul 27 2024, 08:05 AM IST

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ನಿವೇಶನ ಹಂಚಿಕೆ ವಿವಾದಕ್ಕೆ ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳ ರಾಜಕೀಯ ಹಗೆತನವೇ ಕಾರಣ

ಪ್ರಕೃತಿ ಹಾಗೂ ಚಾಮುಂಡಿ ದೇವಿ ನಮ್ಮ ಸರ್ಕಾರದ ಪರವಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Jul 24 2024, 10:53 AM IST

ಆ ಸಿದ್ದರಾಮಯ್ಯನ ಕಾಲಗುಣ ಸರಿ ಇಲ್ಲ, ಅವರು ಅಧಿಕಾರಕ್ಕೆ ಬಂದರೆ ಮಳೆ ಆಗಲ್ಲ ಅಂತ ಮೌಢ್ಯ ನಂಬುವವರು ಟೀಕೆ ಮಾಡುತ್ತಾರೆ - ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿ ಟಾಂಗ್ ನೀಡಿದರು.

ರಾಮನಗರ ಕರಗ ಉತ್ಸವ: ಹಾಡು ಆಲಿಸಿ ಖುಷಿ ಪಟ್ಟ ಸಿಎಂ ಸಿದ್ದರಾಮಯ್ಯ

Jul 24 2024, 12:25 AM IST
ಚಾಮುಂಡೇಶ್ವರಿ ದೇವಿ ಕರಗ ಮಹೋತ್ಸವ ಪ್ರಯುಕ್ತ ರಾಮನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮ ಜನರ ಮನ ರಂಜಿಸಿತು. ಆಗಾಗೆ ಜಿನುಗುತ್ತಿದ್ದ ತುಂತುರು ಮಳೆಯ ನಡುವೆಯೂ ಕ್ರೀಡಾಂಗಣದ ಬೃಹತ್ ವೇದಿಕೆಯಲ್ಲಿ ವಾದ್ಯಗೋಷ್ಠಿ, ಗಾಯನ, ನೃತ್ಯ ಕಾರ್ಯಕ್ರಮಗಳು ತಡ ರಾತ್ರಿವರೆಗೂ ಜರುಗಿದವು.

ಕದ್ರಾ ಡ್ಯಾಂನಿಂದ ಹೊರಬಿಡುವ ನೀರಿನಿಂದ ಸಂತ್ರಸ್ತರಾಗುವವರಿಗೆ ಶಾಶ್ವತ ಪರಿಹಾರ: ಸಿಎಂ ಸಿದ್ದರಾಮಯ್ಯ

Jul 22 2024, 08:00 AM IST

ಕದ್ರಾ ಡ್ಯಾಂನಿಂದ ಹೊರಬಿಡುವ ನೀರಿನಿಂದ ಸಂತ್ರಸ್ತರಾಗುವವರಿಗೆ ಶಾಶ್ವತ ಪರಿಹಾರ ಹಾಗೂ ಮಳೆಯಿಂದ ಕೃಷಿ ಮತ್ತು ತೋಟಗಾರಿಕೆ ಬೆಳೆ ಅನಾಹುತಕ್ಕೆ ಎನ್‌ಡಿಆರ್‌ಎಫ್ ಪ್ರಕಾರ ಪರಿಹಾರ ಒಗದಿಸುವ ಕುರಿತು ತಕ್ಷಣ ಹಾನಿಯ ವರದಿ ಸಲ್ಲಿಸುವಂತೆ ಮುಖ್ಯಮಂತ್ರಿ‌ ಸಿದ್ದರಾಮಯ್ಯ ಸೂಚನೆ ನೀಡಿದರು.

ಕಾಮಗಾರಿ ಪೂರ್ಣಗೊಳಿಸದೆ ಟೋಲ್ ಏಕೆ: ಸಿಎಂ ಸಿದ್ದರಾಮಯ್ಯ

Jul 22 2024, 01:20 AM IST
ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಇನ್ನೂ ಮಳೆಯಾಗುವ ಸಾಧ್ಯತೆಗಳಿದ್ದು, ಈ ರೀತಿಯಾಗಿ ಗುಡ್ಡ ಕುಸಿತ ಸೇರಿದಂತೆ ಯಾವುದೇ ರೀತಿಯ ಅಪಾಯವಾಗದಂತೆ ಜಿಲ್ಲಾಡಳಿತದಿಂದ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.

ಪ್ಯಾರಿಸ್‌ ಒಲಿಂಪಿಕ್ಸ್‌: ರಾಜ್ಯದ ಅಥ್ಲೀಟ್‌ಗಳಿಗೆ ತಲಾ ₹ 5 ಲಕ್ಷ ಮಂಜೂರು ಮಾಡಿದ ಸಿಎಂ ಸಿದ್ದರಾಮಯ್ಯ

Jul 21 2024, 01:30 AM IST
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಡಾ.ಕೆ.ಗೋವಿಂದರಾಜು ಅವರು ಕ್ರೀಡಾಪಟುಗಳಿಗೆ ಪ್ರೋತ್ಸಾಹ ಧನವಾಗಿ ತಲಾ 5 ಲಕ್ಷ ರುಪಾಯಿ ಮಂಜೂರು ಮಾಡುವಂತೆ ಮನವಿ ಮಾಡಿದ್ದರು.
  • < previous
  • 1
  • ...
  • 69
  • 70
  • 71
  • 72
  • 73
  • 74
  • 75
  • 76
  • 77
  • ...
  • 109
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved