• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಗದ್ದಲದ ಹಿಂದೆ ಸಿದ್ದರಾಮಯ್ಯ ಕೈವಾಡ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Jul 01 2024, 01:46 AM IST
ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿಯ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೈವಾಡವಿದೆ. ಈ ಕೂಗಿಗೆ ಅವರೇ ರೂವಾರಿಗಳು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪಿಸಿದರು.

ವಿಜಯನಗರ ಕಾಲುವೆಗಳ ಆಧುನೀಕರಣ ಕಾಮಗಾರಿ ವಿಳಂಬ: ಸಿದ್ದರಾಮಯ್ಯ ಸ್ವಾಮಿ

Jul 01 2024, 01:45 AM IST
ತಾಲೂಕಿನಲ್ಲಿ ನೆಡಯುತ್ತಿರುವ ವಿಜಯನಗರ ಕಾಲುವೆಗಳ ಆಧುನೀಕರಣ ಕಾಮಗಾರಿ ವಿಳಂಬವಾಗುತ್ತಿದೆ.

ಮೋದಿ ಜತೆ ಸಿದ್ದರಾಮಯ್ಯ 40 ನಿಮಿಷ ಚರ್ಚೆ

Jun 30 2024, 12:51 AM IST

ಮೂರು ದಿನಗಳಿಂದ ದೆಹಲಿಯಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮೇಕೆದಾಟು, ಭದ್ರಾ ಮೇಲ್ದಂಡೆ, ಮೆಟ್ರೋ 3ನೇ ಹಂತ ಸೇರಿ ರಾಜ್ಯದ ಪ್ರಮುಖ ಅಭಿವೃದ್ಧಿ ಮತ್ತು ನೀರಾವರಿ ಯೋಜನೆಗಳ ಕುರಿತು ಚರ್ಚೆ ನಡೆಸಿದರು.  

ಸಿಎಂ ಸಿದ್ದರಾಮಯ್ಯ ತಲೆದಂಡಕ್ಕೆ ಬಿಜೆಪಿ ಬಿಗಿ ಪಟ್ಟು

Jun 29 2024, 12:45 AM IST
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಿಎಂ ಸಿದ್ದರಾಮಯ್ಯ ಅವರು ನೈತಿಕ ಹೊಣೆ ಹೊತ್ತು ರಾಜಿನಾಮೆ ನೀಡುವಂತೆ ಆಗ್ರಹಿಸಿ ಶುಕ್ರವಾರ ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿಗೆ ನುಗ್ಗುವ ವಿಫಲ ಯತ್ನ ಮಾಡಿದರು.

ಕಾಂಗ್ರೆಸ್ಸಿನಿಂದಲೇ ಸಿದ್ದರಾಮಯ್ಯ ಕೈ ಕಟ್ಟಿಹಾಕುವ ಯತ್ನ: ಶೆಟ್ಟರ

Jun 29 2024, 12:31 AM IST
ಕಾಂಗ್ರೆಸ್ ಸರ್ಕಾರದಲ್ಲಿ ಮುಖ್ಯಮಂತ್ರಿ ಪದವಿ ಕಿತ್ತಾಟ ದಿನದಿಂದ ದಿನಕ್ಕೆ ತಾರಕಕ್ಕೇರುತ್ತಿದೆ. ಈ ವಿಚಾರವಾಗಿ ಕಾಂಗ್ರೆಸ್ ಹೈಕಮಾಂಡ್ ಈ ವರಿಗೂ ಸ್ಪಷ್ಟವಾಗಿ ಏನೂ ಹೇಳುತ್ತಿಲ್ಲ.

ದೇಶದ ಪ್ರಜಾಪ್ರಭುತ್ವ ಪತನಮುಖಿ: ಸಿದ್ದರಾಮಯ್ಯ

Jun 28 2024, 12:56 AM IST
ಗುರುವಾರ ನಗರದಲ್ಲಿ ಆಯೋಜಿಸಿದ್ದ ‘ಸಿಜಿಕೆ ಎಂಬ ಸೂಜಿಗಲ್ಲು’ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು.

ರಾಜ್ಯದ ಸಂಸದರಿಗೆ ಸಿಎಂ ಸಿದ್ದರಾಮಯ್ಯ ಬೇಡಿಕೆ ಪಟ್ಟಿ

Jun 28 2024, 12:52 AM IST

  ರಾಜ್ಯದ ಅಭಿವೃದ್ಧಿಗೆ ಸಂಬಂಧಿಸಿದ ವಿಚಾರಗಳ ಬಗ್ಗೆ ರಾಜಕೀಯ ಮರೆತು ಸಂಸತ್ತಿನಲ್ಲಿ ಧ್ವನಿ ಎತ್ತಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಆಡಳಿತ ಮಾಡಲಾಗದ ಸಿದ್ದರಾಮಯ್ಯ ಸರ್ಕಾರ ವಿಸರ್ಜಿಸಲಿ: ಶಾಸಕ ಸಿದ್ದು ಸವದಿ

Jun 26 2024, 01:31 AM IST
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಯ್ದುಕೊಳ್ಳಲು ವಿಫಲವಾಗಿರುವ ಸಿದ್ದರಾಮಯ್ಯ ಸರ್ಕಾರವನ್ನು ವಿಸರ್ಜಿಸಲಿ ಎಂದು ಶಾಸಕ ಸಿದ್ದು ಸವದಿ ಸವಾಲು ಹಾಕಿದರು.

ಸಿದ್ದರಾಮಯ್ಯ ಆಶೀರ್ವಾದದಿಂದ ಎರಡು ಬಾರಿ ಸಚಿವನಾಗಿರುವೆ: ತಂಗಡಗಿ

Jun 26 2024, 12:40 AM IST
ಸಿಎಂ ಸಿದ್ದರಾಮಯ್ಯನವರ ಆಶೀರ್ವಾದವೇ ನಾನು ರಾಜ್ಯದಲ್ಲಿ ಎರಡು ಬಾರಿ ಸಚಿವನಾಗಲು ಮುಖ್ಯಕಾರಣ.

ಎಂಜಿನಿಯರಿಂಗ್ ವಿದ್ಯಾರ್ಥಿಗಳ ಕನಸು ಈಡೇರಿಸಿದ ಸಿಎಂ ಸಿದ್ದರಾಮಯ್ಯ

Jun 23 2024, 02:04 AM IST
ಚಳ್ಳಕೆರೆ ನಗರದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ಪ್ರಸ್ತುತ ವರ್ಷದ ವಿದ್ಯಾರ್ಥಿಗಳ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಶಾಸಕ ಟಿ.ರಘುಮೂರ್ತಿ ಉದ್ಘಾಟಿಸಿದರು.
  • < previous
  • 1
  • ...
  • 73
  • 74
  • 75
  • 76
  • 77
  • 78
  • 79
  • 80
  • 81
  • ...
  • 109
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved