• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಾರಿತಪ್ಪಿಸುವಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಂ.1

May 01 2024, 01:20 AM IST
ರಾಜ್ಯದ ಇತಿಹಾಸದಲ್ಲಿ ಒಂದೇ ಕಂತಿನಲ್ಲಿ ಇಷ್ಟು ಪ್ರಮಾಣದ ಬರ ಪರಿಹಾರ ಹಣ ಬಿಡುಗಡೆಯಾಗಿದ್ದು ಇದೇ ಮೊದಲು. ನಮ್ಮ ಸರ್ಕಾರ ಇದ್ದಾಗ ರೈತರ ಸಂಕಷ್ಟಕ್ಕೆ ಸ್ಪಂದಿಸಿದ್ದೇವೆ.

ಸುಳ್ಳಿನ ಅರಮನೆ ಕಟ್ಟುವ ಮೋದಿ ತಿರಸ್ಕರಿಸಿ: ಸಿದ್ದರಾಮಯ್ಯ

May 01 2024, 01:16 AM IST
ಪ್ರಧಾನಿ ನರೇಂದ್ರ ಮೋದಿ ಅವರು ಪದೇ ಪದೇ ಸುಳ್ಳು ಹೇಳಿದ್ದನ್ನೇ ಹೇಳಿ, ಸತ್ಯ ಮಾಡುವ ಯತ್ನ ಮಾಡುತ್ತಾರೆ.

ಸಂವಿಧಾನಕ್ಕೆ ವಿರುದ್ಧವಾಗಿ ಪ್ರಧಾನಿ ಮೋದಿ ಆಡಳಿತ: ಸಿದ್ದರಾಮಯ್ಯ ವಾಗ್ದಾಳಿ

Apr 30 2024, 02:13 AM IST
ಕೇಂದ್ರದಲ್ಲಿ ಆಧಿಕಾರ ನಡೆಸಿರುವ ಪ್ರಧಾನಿ ಮೋದಿ ಸಂವಿಧಾನಕ್ಕೆ ವಿರುದ್ಧವಾಗಿ ಆಡಳಿತ ನಡೆಸಿದರು. ದಲಿತರಿಗೆ, ಮಹಿಳೆಯರಿಗೆ, ಅಲ್ಪಸಂಖ್ಯಾತರಿಗೆ ಅನ್ಯಾಯ ಮಾಡಿದರು.

ಒಬ್ಬ ಸ್ನೇಹಿತನನ್ನು ಕಳೆದುಕೊಂಡು ದುಃಖವಾಗಿದೆ: ಸಿದ್ದರಾಮಯ್ಯ

Apr 30 2024, 02:12 AM IST
ಬಹಳ ವರ್ಷಗಳ ನಂತರ ನನ್ನ ಅವರ ಭೇಟಿ ಸಂತಸ ತಂದಿತ್ತು. ಶ್ರೀನಿವಾಸಪ್ರಸಾದ್ ಅವರಿಗೆ ಜ್ಞಾಪಕ ಶಕ್ತಿ ಚೆನ್ನಾಗಿತ್ತು. ಮೊನ್ನೆ ನಾನು ಆಸ್ಪತ್ರೆಗೆ ಭೇಟಿ ನೀಡಿದ್ದೆ. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಆರೋಗ್ಯ ಸುಧಾರಿಸುವ ವಿಶ್ವಾಸವಿತ್ತು

ಮೇ 3ಕ್ಕೆ ಮುಂಡಗೋಡಕ್ಕೆ ಸಿಎಂ ಸಿದ್ದರಾಮಯ್ಯ

Apr 30 2024, 02:10 AM IST
ಮೇ ೩ರಂದು ಬೆಳಗ್ಗೆ ೧೧ ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಪಟ್ಟಣಕ್ಕೆ ಆಗಮಿಸುವರು.

ಕೊಟ್ಟ ಮಾತು ಉಳಿಸಿಕೊಳ್ಳ ಮೋದಿ: ಮುಖ್ಯಮಂತ್ರಿ ಸಿದ್ದರಾಮಯ್ಯ

Apr 30 2024, 02:03 AM IST
ಪುಲ್ವಾಮ ವಿಚಾರ ಪ್ರಸ್ತಾಪ ಮಾಡಿದ್ರು. ದೇಶದ ರಕ್ಷಣೆಗೆ ಮೋದಿ ಮಾತ್ರ ಎಂದುಕೊಂಡು ಜನ ಮತ ನೀಡಿದ್ರು. ಈಗ ಯಾವುದೇ ಭಾವನಾತ್ಮಕ ವಿಚಾರವಿಲ್ಲ.

ಕಾಂಗ್ರೆಸ್ಸಿಗೆ 20 ಸ್ಥಾನ ಖಚಿತ : ಸಿದ್ದರಾಮಯ್ಯ

Apr 30 2024, 02:00 AM IST
ಸಮೀಕ್ಷೆಯೊಂದರಲ್ಲಿ ಬಿಜೆಪಿಗೆ 260 ರಿಂದ 220 ಸ್ಥಾನಗಳನ್ನು ಪಡೆಯುತ್ತದೆ ಎಂದು ತಿಳಿಸಲಾಗಿತ್ತು. ಇದನ್ನು ಮೋದಿ ಡಿಲೀಟ್ ಮಾಡಿಸುವ ಮೂಲಕ ಜನತೆಗೆ ತಪ್ಪು ಸಂದೇಶ ನೀಡುತ್ತಿದ್ದಾರೆ.

ಮೋದಿ ಅಲೆ 2014, 2019ರಲ್ಲಿತ್ತು, ಈಗ ಇಲ್ಲ: ಸಿದ್ದರಾಮಯ್ಯ

Apr 29 2024, 01:40 AM IST

ಕಾಂಗ್ರೆಸ್‌ ಪಂಚ ಗ್ಯಾರಂಟಿ, ಮೋದಿ ವೈಫಲ್ಯ, ಮೋದಿ ಅನ್ಯಾಯದಿಂದಾಗಿ ರಾಜ್ಯದಲ್ಲಿ 20 ಸೀಟುಗಳನ್ನು ಗೆಲ್ಲುತ್ತೇವೆ.  ಎಂದು ಸಿದ್ದರಾಮಯ್ಯ ಸಂದರ್ಶನದಲ್ಲಿ ತಿಳಿಸಿದ್ದಾರೆ.

ನರೇಂದ್ರ ಮೋದಿಗೆ ಮತ ಕೇಳುವ ನೈತಿಕತೆಯಿಲ್ಲ: ಸಿಎಂ ಸಿದ್ದರಾಮಯ್ಯ

Apr 29 2024, 01:31 AM IST
ಮೇ7 ರಂದು ನಡೆಯುವ ಚುನಾವಣೆಯಲ್ಲಿ ಜನ ತಕ್ಕ ಪಾಠ ಕಲಿಸುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಸಿಂಧೂರಿನ ಜ್ಯೂನಿಯರ್ ಕಾಲೇಜು ಮೈದಾನದಲ್ಲಿ ಭಾನುವಾರ ಸಂಜೆ ನಡೆದ ಕೊಪ್ಪಳ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ ಹಿಟ್ನಾಳ್ ಪರ ಬಹಿರಂಗ ಪ್ರಚಾರ ಸಭೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿ ಅವರು ಮಾತನಾಡಿದರು.

ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಕಾಂಗ್ರೆಸ್ ಗೆ ಮರಳಿದ ಮುಖಂಡ

Apr 28 2024, 01:27 AM IST
ಬನಹಟ್ಟಿ: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ರಬಕವಿಯ ನೇತ್ರತಜ್ಞ ಡಾ.ಪದ್ಮಜೀತ ನಾಡಗೌಡ ಪಾಟೀಲ ನೂರಾರು ಬೆಂಬಲಿಗರೊಂದಿಗೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
  • < previous
  • 1
  • ...
  • 80
  • 81
  • 82
  • 83
  • 84
  • 85
  • 86
  • 87
  • 88
  • ...
  • 109
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved