• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತವರು ಜಿಲ್ಲೆಯ ಮೇಲೆ ಸಿದ್ದರಾಮಯ್ಯ ಮಮಕಾರ: ಮೈಸೂರಿಗೆ ಬಜೆಟ್ ನಲ್ಲಿ ಭರಪೂರ ಕೊಡುಗೆ

Feb 17 2024, 01:19 AM IST
ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು ಕಟ್ಟಡ ನಿರ್ಮಾಣಕ್ಕೆ 54 ಕೋಟಿ ರು, ಮಹಾರಾಣಿ ಕಲಾ ಮತ್ತು ವಾಣಿಜ್ಯ ಹಾಸ್ಟೆಲ್ ಕಟ್ಟಡಕ್ಕೆ ನಿರ್ಮಾಮಕ್ಕೆ116 ಕೋಟಿ ರು. ನೀಡಿದ್ದಾರೆ. ಮೈಸೂರಿನಲ್ಲಿ ಆಧುನಿಕ ಕ್ರಿಟಿಕಲ್ ಕೇರ್ ಬ್ಲಾಕ್ ನಿರ್ಮಾಣ, ಮೈಸೂರಿನ 40 ಹಾಸಿಗೆ ಸಾಮರ್ಥ್ಯದ ನೆಪ್ರೋ ಯುರಾಜಲಿ ಆಸ್ಪತ್ರೆ 100 ಹಾಸಿಗೆಗಳ ಸಾಮರ್ಥ್ಯಕ್ಕೆ ಉನ್ನತೀಕರಣ, ಮೈಸೂರು ವೈದ್ಯಕೀಯ ಕಾಲೇಜಿನ ಶತಮಾನೋತ್ಸವ ಅಂಗವಾಗಿ ಕೆ.ಆರ್. ಆಸ್ಪತ್ರೆ ಆವರಣದಲ್ಲಿ 75 ಕೋಟಿ ರು. ವೆಚ್ಚದಲ್ಲಿ ಹೊರ ರೋಗಿಗಳ ಕಟ್ಟಡ ನಿರ್ಮಿಸಲಾಗುವುದು.

ಶಿವಮೊಗ್ಗ ಜಿಲ್ಲೆ ಮೂಗಿಗೆ ತುಪ್ಪ ಸವರಿದ ಸಿಎಂ ಸಿದ್ದರಾಮಯ್ಯ

Feb 17 2024, 01:18 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಮಂಡಿಸಿದ ರಾಜ್ಯ ಬಜೆಟ್ ಮಲೆನಾಡು ರಾಜಧಾನಿ ಶಿವಮೊಗ್ಗಕ್ಕೆ ಸಿಹಿ-ಕಹಿಯ ಬಜೆಟ್‌ ಎಂಬಂತೆ ಭಾಸವಾಗುತ್ತಿದೆ. ಕೊಟ್ಟೂ ಕೊಡದಿರುವ ತಂತ್ರಗಾರಿಕೆ ಕಾಣುತ್ತಿದೆ. ಬಹು ನಿರೀಕ್ಷಿತ ಯೋಜನೆಗಳಲ್ಲಿ ಒಂದನ್ನು ಹೊರತುಪಡಿಸಿ, ಪ್ರಮುಖವಾದ ಯೋಜನೆಗಳ ಕುರಿತು ಯಾವ ಪ್ರಸ್ತಾಪವೂ ಇಲ್ಲವಾಗಿವೆ.

ಸಿದ್ದರಾಮಯ್ಯ ಬಜೆಟ್‌: ಕೊಡಗಿನಲ್ಲಿ ಮಿಶ್ರ ಪ್ರತಿಕ್ರಿಯೆ

Feb 17 2024, 01:17 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಮಂಡಿಸಿದ ಬಜೆಟ್ ನ್ನು ಅಭಿವೃದ್ಧಿಗೆ ಪೂರಕವಾದ ಬಜೆಟ್ ಎಂದು ಜಿಲ್ಲೆಯ ಶಾಸಕರು ಹಾಗೂ ಕಾಂಗ್ರೆಸ್ ಸಮರ್ಥಿಸಿಕೊಂಡಿದ್ದಾರೆ. ಆದರೆ ಬಿಜೆಪಿ ಹಾಗೂ ಮಾಜಿ ಶಾಸಕರು ಇದು ಚುನಾವಣೆಯ ಬಜೆಟ್ ಅಷ್ಟೇ. ಇದರಲ್ಲಿ ಕೊಡಗಿಗೆ ಕೊಡುಗೆ ಏನೂ ಇಲ್ಲ. ನಮ್ಮ ಅವಧಿಯಲ್ಲಿ ಜಿಲ್ಲೆಗೆ ವಿಶೇಷ ಪ್ಯಾಕೇಜ್ ನೀಡಲಾಗುತ್ತಿತ್ತು. ಇವರು ಏನೂ ಕೊಟ್ಟಿಲ್ಲ ಎಂದು ಟೀಕಿಸಿದೆ.

ಸಿದ್ದರಾಮಯ್ಯ ಬಜೆಟ್‌ನಲ್ಲಿ ಗದಗ ಜಿಲ್ಲೆಗೆ ಸಿಹಿ, ಕಹಿ ಸಮಪಾಲು

Feb 17 2024, 01:16 AM IST
ರಾಜ್ಯ ಸರ್ಕಾರದ ಪ್ರಸಕ್ತ ಸಾಲಿನ ಬಜೆಟ್ ಗದಗ ಜಿಲ್ಲೆಯ ಪಾಲಿಗೆ ಸಿಹಿ, ಕಹಿ ಒಟ್ಟಿಗೆ ನೀಡಿದ್ದು, ನಿರೀಕ್ಷೆಗಳನ್ನು ಹೊಂದಿದ್ದ ಯೋಜನೆಗಳಿಗೆ ಮುಖ್ಯಮಂತ್ರಿಗಳು ಆದ್ಯತೆ ನೀಡಿಲ್ಲ.

ಸಿದ್ದರಾಮಯ್ಯ ಬಜೆಟ್‌ ಮೇಲೆ ಎಲ್ಲರ ಕಣ್ಣು

Feb 16 2024, 01:49 AM IST
ಕಳೆದ ವರ್ಷದ ಬಜೆಟ್‌ನಲ್ಲಿ ಬಳ್ಳಾರಿಗೆ ಬಿಡಿಗಾಸೂ ಸಿಗಲಿಲ್ಲ. ಒಂದೇ ಒಂದು ಯೋಜನೆಯ ಪ್ರಸ್ತಾಪವೂ ಆಗಲಿಲ್ಲ. ಈ ಬಾರಿ ಗಡಿ ಜಿಲ್ಲೆಯತ್ತ ಸರ್ಕಾರ ಗಮನ ಹರಿಸಬೇಕು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ.

ಬರ ಪರಿಹಾರ ಇಲ್ಲದೆ ಬರಿಗೈಲಿ ಬಂದ ಶಾ: ಸಿದ್ದರಾಮಯ್ಯ

Feb 12 2024, 01:31 AM IST

ಕೇಂದ್ರ ಸರ್ಕಾರದ ಬರ ಪರಿಹಾರ ಸಮಿತಿಯ ಅಧ್ಯಕ್ಷರಾದ  ಅಮಿತ್‌ ಶಾ ಇದುವರೆಗೆ ಈ ಸಂಬಂಧ ಒಂದು ಸಭೆ ನಡೆಸಿಲ್ಲ. ನರೇಗಾ ಯೋಜನೆಯಡಿ ಮಾನವ ದಿನಗಳನ್ನು ಹೆಚ್ಚಿಸಲು ಪತ್ರ ಬರೆದರೂ ಪರಿಗಣಿಸಿಲ್ಲ. ಈಗ ಕರ್ನಾಟಕಕ್ಕೆ ಬರುವಾಗಲೂ ಬರ ಪರಿಹಾರ ಘೋಷಿಸದೆ ಬರಿಗೈಲಿ ಬಂದಿದ್ದಾರೆ ಎಂದು ಸಿದ್ಧರಾಮಯ್ಯ ತಿಳಿಸಿದರು.

ಸಿದ್ದರಾಮಯ್ಯ ಉತ್ತಮ ಬಜೆಟ್ ಕೊಡಲಿದ್ದಾರೆ-ಸಚಿವ ಎಚ್.ಕೆ. ಪಾಟೀಲ

Feb 11 2024, 01:52 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತಮವಾದ ಬಜೆಟ್ ಮಂಡಿಸಲಿದ್ದು, ಗದಗ ಜಿಲ್ಲೆಗೂ ವಿಶೇಷ ಕೊಡುಗೆಗಳು ಸಿಗುವ ವಿಶ್ವಾಸವಿದೆ ಎಂದು ಕಾನೂನು, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಹೇಳಿದರು.

ನೈತಿಕ ಹೊಣೆಯಿಂದ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಎಂ.ಪಿ.ರೇಣುಕಾಚಾರ್ಯ

Feb 11 2024, 01:46 AM IST
ನಮ್ಮ ಸರ್ಕಾರದ ವಿರುದ್ಧ 40 ಪರ್ಸೆಂಟೇಜ್ ಸರ್ಕಾರ, ಪೇ ಸಿಎಂ ಅಂತೆಲ್ಲಾ ಕಾಂಗ್ರೆಸ್ಸಿಗರು ಆರೋಪ ಮಾಡಿದ್ದರು. ಈಗ ಅದೇ ಕೆಂಪಣ್ಣ ಕಾಂಗ್ರೆಸ್‌ ಸರ್ಕಾರದ ವಿರುದ್ಧ 40 ಪರ್ಸೆಂಟೇಜ್ ಸರ್ಕಾರವೆಂದು, ಯಾವುದೇ ಬಿಲ್ ಕೂಡ ಬಿಡುಗಡೆಯಾಗಿಲ್ಲವೆಂಬ ಆರೋಪ ಮಾಡಿದ್ದಾರೆ. ಸುಳ್ಳು ಹೇಳುವುದರಲ್ಲಿ ಕಾಂಗ್ರೆಸ್‌ಗೆ ಡಾಕ್ಟರೇಟ್‌ ನೀಡಬೇಕು. ಗುತ್ತಿಗೆದಾರರ ಸಂಘದವರೇ ಆರೋಪ ಮಾಡಿದ್ದರೂ ಸ್ಪಷ್ಟ ಪ್ರತಿಕ್ರಿಯೆ ಕಾಂಗ್ರೆಸ್‌ನವರು ನೀಡುತ್ತಿಲ್ಲ.

ಎಸ್ಸಿ,ಎಸ್‌ಟಿ ಜನಸಂಖ್ಯೆಗೆ ಅನುಗುಣವಾಗಿ ಅಭಿವೃದ್ಧಿಗೆ ಹಣವಿಡಿ: ಸಿಎಂ ಸಿದ್ದರಾಮಯ್ಯ

Feb 10 2024, 01:48 AM IST

ಅವಕಾಶ ವಂಚಿತ ಸಮುದಾಯಗಳಿಗೆ ಶಿಕ್ಷಣ, ಉದ್ಯೋಗದಲ್ಲಿ ಪಾಲು ಸಿಗಬೇಕೆಂಬುದರಲ್ಲಿ ನಮ್ಮ ಬದ್ಧತೆ ಇದೆ. ಅವಕಾಶ ವಂಚಿತರಾಗಿ, ಶೋಷಣೆಗೆ ಒಳಗಾದವರಿಗೆ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಸಿಗಬೇಕು ಎಂದು ಸಿದ್ದರಾಮಯ್ಯ ತಿಳಿಸಿದರು

ಸಂವಿಧಾನದ ಆಶಯಗಳ ಜಾರಿ ಸರ್ಕಾರದ ಗುರಿ: ಮುಖ್ಯಮಂತ್ರಿ ಸಿದ್ದರಾಮಯ್ಯ

Feb 10 2024, 01:47 AM IST

ಧರ್ಮ ಧರ್ಮಗಳ, ಜಾತಿ ಜಾತಿಗಳ ಒಡೆಯುವ, ಎತ್ತಿ ಕಟ್ಟುವ ಕೆಲಸವನ್ನು ಪಟ್ಟಭದ್ರ ಹಿತಾಸಕ್ತಿಗಳು ಮಾಡುತ್ತಿವೆ. ಸಮ ಸಮಾಜದ ಆಶಯವನ್ನೇ ಸಂವಿಧಾನ ಪ್ರತಿಪಾದಿಸುತ್ತದೆ. ಸಂವಿಧಾನದ ಆಶಯಗಳ ಜಾರಿಗೊಳಿಸುವುದೇ ನಮ್ಮ ಸರ್ಕಾರದ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ

  • < previous
  • 1
  • ...
  • 95
  • 96
  • 97
  • 98
  • 99
  • 100
  • 101
  • 102
  • 103
  • ...
  • 109
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved