• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿದ್ದರಾಮಯ್ಯ ಸರ್ಕಾರದಿಂದ ಹಿಂದೂ ವಿರೋಧಿ ನೀತಿ

Jan 04 2024, 01:45 AM IST
ಅಯೋಧ್ಯೆಯಲ್ಲಿ ಜ.22ರಂದು ಶ್ರೀರಾಮನ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಇದೆ. ಇಡೀ ದೇಶವೇ ಐತಿಹಾಸಿಕ ಕ್ಷಣಗಳ ಕಣ್ತುಂಬಿಕೊಳ್ಳಲು ಕಾತುರವಾಗಿದೆ. ಹೀಗಿರುವಾಗ ರಾಜ್ಯ ಕಾಂಗ್ರೆಸ್ ಸರ್ಕಾರವು 1992ರ ಗಲಭೆಯ ಹಳೆ ಪ್ರಕರಣಗಳಿಗೆ ಸಂಬಂಧಿಸಿ ಹುಬ್ಬಳ್ಳಿಯಲ್ಲಿ ವಿಶ್ವ ಹಿಂದೂ ಪರಿಷತ್ ಮುಖಂಡ ಶ್ರೀಕಾಂತ ಪೂಜಾರಿ ಬಂಧಿಸಿದ್ದು ಖಂಡನೀಯ.

ಲೋಕಾ ಚುನಾವಣೆ ಸಿದ್ಧತೆ: ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌ ದೆಹಲಿಗೆ

Jan 04 2024, 01:45 AM IST
ಮುಂಬರುವ ಲೋಕಸಭೆ ಚುನಾವಣೆಗೆ ಸಿದ್ಧತೆ ಭರದಿಂದ ಸಾಗಿದ್ದು, ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್‌ ಅವರು ದೆಹಲಿಗೆ ಚುನಾವಣಾ ಸಿದ್ಧತೆ ಸಭೆಗೆ ನಡೆಸಲು ತೆರಳಲಿದ್ದಾರೆ.

ಹೊಸ ಶಿಕ್ಷಣ ನೀತಿ ಅಪಾಯಕಾರಿ: ಪ್ರೊ.ಎಸ್. ಜಿ.ಸಿದ್ದರಾಮಯ್ಯ ಕಳವಳ

Jan 03 2024, 01:45 AM IST
ಸಿಂಧನೂರಿನ ಸರ್ಕಾರಿ ಪದವಿ ಕಾಲೇಜಿನಲ್ಲಿ ಸುವರ್ಣ ಸಾಂಸ್ಕೃತಿಕ ಮಹೋತ್ಸವ ಕಾರ್ಯಕ್ರಮದಲ್ಲಿ ‘ಮುನ್ನುಡಿ ಮಣಿ ತೋರಣ’ ಕೃತಿ ಬಿಡುಗಡೆ ಮಾಡಲಾಯಿತು.

ವರ್ಗರಹಿತ ಸಮ ಸಮಾಜಕ್ಕಾಗಿ ಶ್ರಮಿಸಿದವರು ಸಿದ್ದೇಶ್ವರ ಶ್ರೀ: ಸಿಎಂ ಸಿದ್ದರಾಮಯ್ಯ

Jan 03 2024, 01:45 AM IST
ವಿಜಯಪುರ: ನಗರದ ಜ್ಞಾನಯೋಗಾಶ್ರಮದಲ್ಲಿ ಸಿದ್ದೇಶ್ವರ ಮಹಾ ಸ್ವಾಮೀಜಿಗಳ ಗುರುನಮನ ಕಾರ್ಯಕ್ರಮವನ್ನು ಉದ್ಘಾಟಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು. ನಾನು ಇವತ್ತಿಗೂ-ಯಾವತ್ತಿಗೂ ಬಸವಾದಿ ಶರಣರ ಅನುಯಾಯಿ. ಸಿದ್ದೇಶ್ವರ ಸ್ವಾಮೀಜಿ ಬಸವಣ್ಣನವರ ರೀತಿಯಲ್ಲೇ ಜಾತಿ ಮತ್ತು ವರ್ಗರಹಿತ ಸಮ ಸಮಾಜಕ್ಕಾಗಿ ಶ್ರಮಿಸಿದವರು ಎಂದು ಹೇಳಿದರು.

ಕಾನೂನು ಪ್ರಕಾರ ಕ್ರಮ ಕೈಗೊಳ್ಳಬಾರದೆ?-ಸಿದ್ದರಾಮಯ್ಯ

Jan 03 2024, 01:45 AM IST
ಅತಿಥಿ ಉಪನ್ಯಾಸಕರ ಕಾಯಮಾತಿ ಮಾಡಿಕೊಳ್ಳಲು ಆಗುವುದಿಲ್ಲ. ಕಾನೂನು ತೊಡಕಿದೆ ಎಂದು ಈಗಾಗಲೇ ಹೇಳಿದ್ದೇವೆ. ಆದರೂ ಪಾದಯಾತ್ರೆ ಮಾಡುತ್ತಿದ್ದಾರೆ. ಏನು ಮಾಡಕಾಗುತ್ತೆ? ಕಾನೂನು ಪ್ರಕಾರ ಮಾಡುವುದು ಕಷ್ಟ ಇದೆ

ಸಿದ್ದರಾಮಯ್ಯ ಸಂವಿಧಾನ, ಮೀಸಲಾತಿ, ದಲಿತ ವಿರೋಧಿ

Jan 01 2024, 01:15 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಸಂವಿಧಾನ, ಮೀಸಲಾತಿ, ದಲಿತ ವಿರೋಧಿಯಾಗಿದ್ದಾರೆ ಎಂದು ಬಿಜೆಪಿ ಎಸ್‌ಸಿ ಮೋರ್ಚಾದ ಜಿಲ್ಲಾಧ್ಯಕ್ಷ ಮೂಡ್ನಾಕೂಡು ಪ್ರಕಾಶ್ ಆರೋಪಿಸಿದರು.

ಸಿಎಂ ಸಿದ್ದರಾಮಯ್ಯ ಒಂದು ಮತಕ್ಕೆ ಸೀಮಿತನಾ?

Jan 01 2024, 01:15 AM IST
ರೈತರಿಗೆ ಬೆಳೆ ಹಾನಿ ಪರಿಹಾರ ಕೇಳಿದರೆ ಕೇಂದ್ರ ಸರ್ಕಾರದತ್ತ ಬೊಟ್ಟು ಮಾಡುವ ಸಿದ್ದರಾಮಯ್ಯ ರೈತರಿಗೆ ಬಿಡಿಗಾಸನ್ನೂ ನೀಡಲಿಲ್ಲ. ಅಲ್ಪಸಂಖ್ಯಾತರ ಇಲಾಖೆ ಪ್ರಗತಿ ಪರಿಶೀಲನೆ ವೇಳೆ ಭಾಗ ಎರಡು ಎಂಬಂತೆ ಸಾವಿರ ಕೋಟಿ ರು. ಬಿಡುಗಡೆಗೆ ಸೂಚಿಸಿದ್ದಾರೆ.

ಸಂವಿಧಾನದ ಧ್ಯೇಯೋದ್ದೇಶದ ಜಾರಿಸರ್ಕಾರದ ಜವಾಬ್ದಾರಿ: ಸಿದ್ದರಾಮಯ್ಯ

Dec 31 2023, 01:30 AM IST
ಚಿಕ್ಕಬಳ್ಳಾಪುರ ನಿಡುಮಾಮಿಡಿ ಮಠದಿಂದ ಧಾರ್ಮಿಕ ಚಟುವಟಿಕೆಗಳು, ಶಿಕ್ಷಣ ಸಂಸ್ಥೆಗಳು ನಡೆಯುತ್ತವೆ. ಶ್ರೀ ಮಠವು ಯಾವುದೇ ಜಾತಿ, ಧರ್ಮ, ಸಂಸ್ಕೃತಿಗಳಿಗೆ ಮೀಸಲಾಗದ ಜಾತ್ಯತೀತವಾದ ಮಾನವ ಧರ್ಮ ಪೀಠ ಎನಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.

ರಾಮಮಂದಿರ ಉದ್ಘಾಟನೆಗೆ ಆಹ್ವಾನ ಬಂದಿಲ್ಲ, ಬಂದರೆ ನೋಡೋಣ- ಸಿಎಂ ಸಿದ್ದರಾಮಯ್ಯ

Dec 31 2023, 01:30 AM IST
ಹಿಂದೆ ಯಡಿಯೂರಪ್ಪ ಸರ್ಕಾರದಲ್ಲಿ ಆರ್ಥಿಕ ಸಲಹೆಗಾರರು ಇರಲಿಲ್ವಾ? ಹಾಗಿದ್ದರೆ ಅವರು ಆರ್ಥಿಕವಾಗಿ ಜಗತ್ಪ್ರಸಿದ್ಧ ಆಗಿದ್ರಾ? ಅವರು ಏಕೆ ನೇಮಕ ಮಾಡಿಕೊಂಡಿದ್ದರು? ಎಂದು ಸಿಎಂ ಸಿದ್ದರಾಮಯ್ಯ ಮರುಪ್ರಶ್ನಿಸಿದರು.

ಅಲ್ಪಸಂಖ್ಯಾತರಿಗೆ ಸಿಎಂ ಸಿದ್ದರಾಮಯ್ಯ ಬಂಪರ್‌ ಕೊಡುಗೆ!

Dec 30 2023, 01:15 AM IST
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಗಳವಾರ ಅಲ್ಪಸಂಖ್ಯಾತರಿಗೆ ಬಂಪರ್‌ ಕೊಡುಗೆ ನೀಡಿದ್ದಾರೆ. ಅದರ ಭಾಗವಾಗಿ ಅಲ್ಪಸಂಖ್ಯಾತರ ಕಾಲೋನಿಗಳ ಅಭಿವೃದ್ಧಿಗೆ 1,000 ಕೋಟಿ ರು. ಮೊತ್ತದ ಕ್ರಿಯಾಯೋಜನೆ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
  • < previous
  • 1
  • ...
  • 102
  • 103
  • 104
  • 105
  • 106
  • 107
  • 108
  • 109
  • 110
  • next >

More Trending News

Top Stories
1121 ಜನರ ಜೀವ ಉಳಿಸಿದ ಸ್ಟೆಮಿ ವ್ಯವಸ್ಥೆ ! ಹೃದಯ ರೋಗಿಗಳಿಗೆ ವರದಾನ
ಕೋರ್ಟ್‌ ತರಾಟೆ ಬೆನ್ನಲ್ಲೇ ಚಿನ್ನಸ್ವಾಮಿ ಕ್ರೀಡಾಂಗಣ ವಿದ್ಯುತ್‌ ಸಂಪರ್ಕ ಕಡಿತ
ಕಾಂಗ್ರೆಸ್‌ನ ಗ್ಯಾರಂಟಿ ಬರೀ ಚುನಾವಣೆ ಗಿಮಿಕ್‌ : ನಿಖಿಲ್‌
ಒಂದೇ ತಿಂಗಳಲ್ಲಿ 70+ ಎಸ್‌ಐ, ಇನ್ಸ್‌ಪೆಕ್ಟರ್‌ಗಳಿಗೆ ಮುಂಬಡ್ತಿ!
ಕಾವೇರಿಗೆ ಬಾಗಿನ; ದಾಖಲೆ ಸೃಷ್ಟಿಸಿದ ಸಿಎಂ ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved