• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಧಿಕಾರಕ್ಕಾಗಿ ರೈತರನ್ನು ಬಲಿ ಕೊಡುವುದಿಲ್ಲ: ಸಿದ್ದರಾಮಯ್ಯ

Nov 01 2023, 01:00 AM IST
ಅಧಿಕಾರಕ್ಕಾಗಿ ರೈತರನ್ನು ಬಲಿ ಕೊಡುವುದಿಲ್ಲ: ಸಿದ್ದರಾಮಯ್ಯಬೆಳೆ ಉಳಿಸಿಕೊಳ್ಳಲು ಸರ್ವಪ್ರಯತ್ನ: ಕಾವೇರಿ ಹೋರಾಟಗಾರರಿಗೆ ಸಿಎಂ ಭರವಸೆ

ಬೆಳೆಗಳ ರಕ್ಷಣೆಗೆ ಮೊದಲ ಆದ್ಯತೆ: ಸಿದ್ದರಾಮಯ್ಯ

Nov 01 2023, 01:00 AM IST
ಬೆಳೆಗಳ ರಕ್ಷಣೆಗೆ ಮೊದಲ ಆದ್ಯತೆ: ಸಿದ್ದರಾಮಯ್ಯತಪ್ಪು ಮಾಹಿತಿ ನೀಡಿದ ಜಂಟಿ ಕೃಷಿ ನಿರ್ದೇಶಕರಿಗೆ ಸಿಎಂ ತರಾಟೆ

ವಸ್ತುನಿಷ್ಠ ವರದಿ ಪತ್ರಕರ್ತರ ಕರ್ತವ್ಯ: ಸಿದ್ದರಾಮಯ್ಯ

Nov 01 2023, 01:00 AM IST
ವಸ್ತುನಿಷ್ಠ ವರದಿ ಪತ್ರಕರ್ತರ ಕರ್ತವ್ಯ: ಸಿದ್ದರಾಮಯ್ಯಟೀಕೆಗಳು, ವಿಶ್ಲೇಷಣೆಗಳು ಆರೋಗ್ಯಕರವಾಗಿರುವಂತೆ ಸಲಹೆ

ಬಿಜೆಪಿಯಿಂದ ಸರ್ಕಾರ ಅಸ್ಥಿರ ಯತ್ನ: ಸಿದ್ದರಾಮಯ್ಯ

Oct 29 2023, 01:00 AM IST
ರಾಜ್ಯದಲ್ಲಿ ಬರ ಪರಿಸ್ಥಿತಿ ತಲೆದೋರಿ 33 ಸಾವಿರ ಕೋಟಿ ರು.ಗೂ ಅಧಿಕ ನಷ್ಟ ಉಂಟಾಗಿದೆ. ಅದರಲ್ಲಿ 17,910 ಕೋಟಿ ರು. ಪರಿಹಾರ ನೀಡುವಂತೆ ಕೇಂದ್ರ ಸರ್ಕಾರ ಎರಡು ಬಾರಿ ಮನವಿ ನೀಡಲಾಗಿದೆ. ಕೇಂದ್ರ ತಂಡ ಬಂದು ಪರಿಶೀಲನೆಯನ್ನೂ ನಡೆಸಿದೆ. ಆದರೆ ಒಂದು ರುಪಾಯಿ ಪರಿಹಾರ ಕೊಟ್ಟಿಲ್ಲ.

ಸಾಮಾಜಿಕ ಅರಿವು ಇರುವ ಸಿಎಂ ಸಿದ್ದರಾಮಯ್ಯ- ಶಿವರಾಜ ತಂಗಡಗಿ

Oct 08 2023, 12:01 AM IST
ಸಾಮಾಜಿಕ ನ್ಯಾಯದ ಅರಿವು ಇದ್ದರೆ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯ. ಅಂತಹ ಪರಿಕಲ್ಪನೆ ಇರುವ ಏಕೈಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತ್ರ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ.

ಮುಸ್ಲಿಮರು ಸಿದ್ದರಾಮಯ್ಯ ಅವರನ್ನು ನಂಬಿ ಬಂದವರು- ಮಾಜಿ ಸಚಿವ ಇಕ್ಬಾಲ್ ಅನ್ಸಾರಿ

Oct 08 2023, 12:01 AM IST
ಮುಸ್ಲಿಂ ಸಮುದಾಯದವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ನಂಬಿಕೊಂಡು ಬಂದವರು. ಸಮುದಾಯ ಅವರ ಮೇಲೆ ವಿಶ್ವಾಸ ಇಟ್ಟುಕೊಂಡಿದೆ ಎಂದು ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಅಭಿಪ್ರಾಯಪಟ್ಟಿದ್ದಾರೆ.

ಕಾನೂನು ಬಾಹಿರ ಗಣಿಗಾರಿಕೆಗೆ ಅವಕಾಶವಿಲ್ಲ: ಸಿದ್ದರಾಮಯ್ಯ ಎಚ್ಚರಿಕೆ

Oct 06 2023, 01:20 AM IST
ಕಾನೂನು ಬಾಹಿರವಾಗಿ ಯಾವುದೇ ರೀತಿಯ ಗಣಿಗಾರಿಕೆಗೆ ಅವಕಾಶ ನೀಡುವುದಿಲ್ಲ. ಆದರೆ ಉಡುಪಿ ಜಿಲ್ಲೆಯ ಜನರಿಗೆ ಮರಳು ಮತ್ತು ಕೆಂಪು ಕಲ್ಲಿನ ಕೊರತೆಯಿಂದ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
  • < previous
  • 1
  • ...
  • 102
  • 103
  • 104
  • 105
  • 106
  • 107
  • 108
  • 109
  • 110
  • next >

More Trending News

Top Stories
ನಾನು, ಡಿಕೆಶಿ ಒಗ್ಗಟ್ಟಾಗಿದ್ದೇವೆ : ಸಿಎಂ ಸಿದ್ದರಾಮಯ್ಯ
ಸಚಿವರ ಬಗ್ಗೆ ಕೈ ಶಾಸಕರ ಆಕ್ರೋಶ । ಸುರ್ಜೇವಾಲಾ ಬಳಿ ಮಂತ್ರಿಗಳ ವಿರುದ್ಧ ದೂರಿನ ಸುರಿಮಳೆ!
ಇಂದಿನಿಂದ ಎಸಿ, ಸ್ಲೀಪರ್‌ ರೈಲು ಟಿಕೆಟ್ ದುಬಾರಿ
ರಾಜ್ಯದಲ್ಲಿ ಗೋವುಗಳ ಮೇಲೆ ನಿಲ್ಲದ ವಿಕೃತಿ
ಬಿಹಾರದಲ್ಲಿ ₹100 ಕೋಟಿ ರಸ್ತೆ ಮಧ್ಯೆಯೇ ಮರಗಳು!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved