• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

‘ಸಿದ್ದರಾಮಯ್ಯ ಬರೀ ಮುಸ್ಲಿಂರ ಮುಖ್ಯಮಂತ್ರಿಯೇ ? : ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

Apr 18 2025, 12:36 AM IST
‘ಸಿದ್ದರಾಮಯ್ಯನವರೇ, ಕಾಂಗ್ರೆಸ್ ಸರ್ಕಾರದ ವಿರುದ್ಧ ಯಾವ ರೀತಿ ಜನಾಕ್ರೋಶ ಇದೆ ಎಂಬುದನ್ನು ತಿಳಿದುಕೊಳ್ಳಬೇಕಿದ್ದರೆ, ನಿಮ್ಮ ಗುಂಡಿಗೆ ಗಟ್ಟಿ ಇದ್ದರೆ, ವಿಜಯಪುರಕ್ಕೆ ಒಮ್ಮೆ ಬಂದು ನೋಡಿ, ಜನ ನಿಮ್ಮ ವಿರುದ್ಧ ಬೀದಿಗಿಳಿದಿದ್ದಾರೆ.

ದೇಶದಲ್ಲಿ ನಿರುದ್ಯೋಗ ಪ್ರಮಾಣ 18.9% ಇದ್ದರೆ ರಾಜ್ಯದಲ್ಲಿ 2.5% : ಮುಖ್ಯಮಂತ್ರಿ ಸಿದ್ದರಾಮಯ್ಯ

Apr 17 2025, 12:47 AM IST

ದೇಶದಲ್ಲಿ ನಿರುದ್ಯೋಗ ಅತೀ ದೊಡ್ಡ ಸಮಸ್ಯೆಯಾಗಿದ್ದು, ಕೇಂದ್ರ‌ ಸರ್ಕಾರ ಸರಿಯಾಗಿ ಸ್ಪಂದಿಸದೆ ಇರುವುದರಿಂದ ಅದು ಹೆಚ್ಚಾಗುತ್ತಿದೆ. ಆದರೆ, ರಾಜ್ಯದಲ್ಲಿ ‘ಯುವ ನಿಧಿ’ ಜಾರಿ ಜೊತೆಗೆ ಯುವಕರಿಗೆ ಕೌಶಲ್ಯ ನೀಡುವ ಮೂಲಕ ನಿರುದ್ಯೋಗ ನಿವಾರಣೆಗೆ ಕಾಂಗ್ರೆಸ್‌ ಪಣ ತೊಟ್ಟಿದೆ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ 

ಸಿದ್ದರಾಮಯ್ಯ, ರೇವಂತ್ ರೆಡ್ಡಿಗೆ ಸನ್ಮಾನ

Apr 17 2025, 12:08 AM IST
ರಾಯಚೂರಿನಲ್ಲಿ ಶೀಘ್ರ ಆಯೋಜನೆ । ಮಾಜಿ ಸಚಿವ ಎಚ್.ಆಂಜನೇಯ ಹೇಳಿಕೆ

ಸಿದ್ದರಾಮಯ್ಯ ಆಣತಿಯಂತೆ ಒಡೆದಾಳುವ ಗಣತಿ: ಬೆಲ್ಲದ

Apr 17 2025, 12:07 AM IST
ಇದು ಗಣತಿ ಅಲ್ಲ, ಕಾಂಗ್ರೆಸ್ಸಿನ ಓಲೈಕೆ ರಾಜಕಾರಣದ ಟೂಲ್‌ಕಿಟ್ ಅಷ್ಟೇ! ಬ್ರಿಟಿಷರ ವಿಭಜಿಸಿ ಆಳುವ ನೀತಿಯನ್ನೇ ಮುಂದುವರಿಸಿರುವ ಕಾಂಗ್ರೆಸ್, ಈಗಲೂ ಸಮುದಾಯಗಳಲ್ಲಿ ಬಿರುಕು ಮೂಡಿಸುವ ಕುತಂತ್ರದಲ್ಲಿ ತೊಡಗಿದೆ.

ಸುಳ್ಳು ಹೇಳುವುದರಲ್ಲಿ ಬಿಜೆಪಿ ಅವರು ನಿಸ್ಸೀಮರು, ಸುಳ್ಳು ಅವ್ರ ಮನೆ ದೇವ್ರು : ಸಿದ್ದರಾಮಯ್ಯ

Apr 17 2025, 12:04 AM IST

ಸುಳ್ಳು ಹೇಳುವುದರಲ್ಲಿ ಬಿಜೆಪಿ ಅವರು ನಿಸ್ಸೀಮರು, ಅವರ ಮನೆ ದೇವರೇ ಸುಳ್ಳು. ಬೆಲೆ ಏರಿಕೆಯ ಹೆಸರಲ್ಲಿ ಜನಾಕ್ರೋಶ ಯಾತ್ರೆಯ ಮೂಲಕ ಇಡೀ ರಾಜ್ಯದ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.

ಅಂಬೇಡ್ಕರ್ ಅವರು ಪ್ರತಿಪಾದಿಸಿದ್ದ ಕನಸಿನ ಸಮಾಜ ನಿರ್ಮಾಣ : ಮುಖ್ಯಮಂತ್ರಿ ಸಿದ್ದರಾಮಯ್ಯ

Apr 15 2025, 02:02 AM IST
ಅಂಬೇಡ್ಕರ್ ಅವರು ಪ್ರತಿಪಾದಿಸಿದ್ದ ಶಿಕ್ಷಣ, ಸಂಘಟನೆ ಮತ್ತು ಹೋರಾಟದ ಮಂತ್ರವನ್ನು ಅನುಸರಿಸುವ ಪ್ರಯತ್ನವನ್ನು ನಮ್ಮ ಸರ್ಕಾರ ಮಾಡುತ್ತಿದ್ದು, ಅವರು ಬಯಸಿದಂಥ ಸಮಾಜ ನಿರ್ಮಾಣ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸಿದ್ದರಾಮಯ್ಯ ಅವರೇ ಐದು ವರ್ಷ ಪೂರ್ತಿ ಮುಖ್ಯಮಂತ್ರಿ ಆಗಿರುತ್ತಾರೆ : ಬಸವರಾಜ ರಾಯರೆಡ್ಡಿ

Apr 15 2025, 01:04 AM IST

ಕೇಂದ್ರ ಸರ್ಕಾರ ವಕ್ಫ್‌ ಬಿಲ್‌ ತರುವ ಮೂಲಕ ಮುಸ್ಲಿಂರ ಹಕ್ಕುಗಳ ಧ್ವಂಸ ಮಾಡಲು ಹೋರಟಿದೆ. ಇದರಿಂದ ದೇಶದಲ್ಲಿ ಅಶಾಂತಿ ಉಂಟಾಗಲಿದೆ ಎಂದ ರಾಯರಡ್ಡಿ 

ಸಿದ್ದರಾಮಯ್ಯ ಕಂಡ್ರೆ ದಲಿತ ಮಂತ್ರಿಗಳಿಗೆ ಭಯ

Apr 15 2025, 12:47 AM IST
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಎದುರು ಎಸ್ಸಿ-ಎಸ್ಟಿ ಸಮುದಾಯದ ಮಂತ್ರಿಗಳಿಗೆ ನಿಂತು ಮಾತನಾಡುವ ಧೈರ್ಯ ಇಲ್ಲ. ಅಲ್ಲದೇ ಅವರನ್ನು ಕಂಡ್ರೆ ಗಡಗಡ ನಡುಗ್ತಾರೆ ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ಲೇವಡಿ ಮಾಡಿದರು.

ಅತ್ಯುತ್ತಮ ಆಡಳಿತ ನೀಡಿರುವ ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ : ಸಚಿವ ಬೈರತಿ ಸುರೇಶ್

Apr 14 2025, 01:23 AM IST
ಎರಡು ಬಾರಿ ಮುಖ್ಯಮಂತ್ರಿಯಾಗಿ ಅತ್ಯುತ್ತಮ ಆಡಳಿತ ನೀಡಿರುವ ಸಿದ್ದರಾಮಯ್ಯ ಅವರು ಇನ್ನೂ 3 ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮುಂದುವರಿದು, ಹತ್ತು ವರ್ಷಗಳ ಅವಧಿ ಪೂರೈಸಲಿದ್ದಾರೆ.

₹2025 ಕೋಟಿ ಕಾಮಗಾರಿಗೆ ಏ. 16ರಂದು ಸಿಎಂ ಸಿದ್ದರಾಮಯ್ಯ ಚಾಲನೆ : ಸಚಿವ ಈಶ್ವರ ಖಂಡ್ರೆ

Apr 14 2025, 01:23 AM IST

  2025 ಕೋಟಿ ರು. ಯೋಜನೆಯನ್ನು ಜಿಲ್ಲೆಗೆ ನೀಡಿ ಅಭಿವೃದ್ಧಿಗೆ ಸಾಥ ನೀಡಿದ್ದು, ಇವುಗಳಲ್ಲಿ ಪೂರ್ಣಗೊಂಡಿರುವ ಕಾಮಗಾರಿ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸಲು ಸಿಎಂ ಸಿದ್ದರಾಮಯ್ಯ ಏ. 16ರಂದು ನಗರಕ್ಕೆ ಆಗಮಿಸುತ್ತಿದ್ದಾರೆ ಎಂದು ಸಚಿವ ಈಶ್ವರ ಖಂಡ್ರೆ ತಿಳಿಸಿದರು.

  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 110
  • next >

More Trending News

Top Stories
ಕಾಂಗ್ರೆಸ್‌ನ ಗ್ಯಾರಂಟಿ ಬರೀ ಚುನಾವಣೆ ಗಿಮಿಕ್‌ : ನಿಖಿಲ್‌
ಒಂದೇ ತಿಂಗಳಲ್ಲಿ 70+ ಎಸ್‌ಐ, ಇನ್ಸ್‌ಪೆಕ್ಟರ್‌ಗಳಿಗೆ ಮುಂಬಡ್ತಿ!
ಕಾವೇರಿಗೆ ಬಾಗಿನ; ದಾಖಲೆ ಸೃಷ್ಟಿಸಿದ ಸಿಎಂ ಸಿದ್ದರಾಮಯ್ಯ
ನಾನು, ಡಿಕೆಶಿ ಒಗ್ಗಟ್ಟಾಗಿದ್ದೇವೆ : ಸಿಎಂ ಸಿದ್ದರಾಮಯ್ಯ
ಸಚಿವರ ಬಗ್ಗೆ ಕೈ ಶಾಸಕರ ಆಕ್ರೋಶ । ಸುರ್ಜೇವಾಲಾ ಬಳಿ ಮಂತ್ರಿಗಳ ವಿರುದ್ಧ ದೂರಿನ ಸುರಿಮಳೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved