• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್‌ ಬಗ್ಗೆ ಯಾರಿಗೂ ತೃಪ್ತಿ ಇಲ್ಲ : ಬಿ.ವೈ.ವಿಜಯೇಂದ್ರ

Mar 15 2025, 01:06 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್‌ ಅನ್ನು ಅವಲೋಕನ ಮಾಡಿದರೆ, ಆಯವ್ಯಯ ಪತ್ರವು ರಾಜ್ಯದ ಯಾವುದೇ ವರ್ಗದ ಜನರಿಗೆ ಸಂತೃಪ್ತಿ ತಂದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕಿಸಿದ್ದಾರೆ.

ವಿಶ್ವವಿದ್ಯಾಲಯಗಳನ್ನು ಮುಚ್ಚುವ ಯಾವುದೇ ನಿರ್ಧಾರ ಆಗಿಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ

Mar 15 2025, 01:03 AM IST
ವಿಶ್ವವಿದ್ಯಾಲಯಗಳನ್ನು ಮುಚ್ಚುವ ಕುರಿತು ರಾಜ್ಯ ಸರ್ಕಾರ ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಹೀಗಾಗಿ ಅದರ ಕುರಿತು ಸದನದಲ್ಲಿ ಚರ್ಚೆ ನಡೆಸುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಲೋಕಸಭಾ ಕ್ಷೇತ್ರ ಮರುವಿಂಗಡಣೆಯಲ್ಲಿ ಕೇಂದ್ರ ನಡೆ ಖಂಡಿಸುತ್ತೇವೆ: ಸಿಎಂ ಸಿದ್ದರಾಮಯ್ಯ

Mar 13 2025, 01:45 AM IST

ಲೋಕಸಭಾ ಕ್ಷೇತ್ರ ಮರುವಿಂಗಡಣೆಯಲ್ಲಿ ಕರ್ನಾಟಕ ಸೇರಿದಂತೆ ದಕ್ಷಿಣದ ರಾಜ್ಯಗಳಿಗೆ ಕೇಂದ್ರ ಸರ್ಕಾರ ಮಾಡುತ್ತಿರುವ ಅನ್ಯಾಯದ ನಡೆಗಳನ್ನು ಮುಲಾಜಿಲ್ಲದೆ ಖಂಡಿಸುತ್ತೇವೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಭಾಷಾಂತರ ಅದ್ವಾನ ವಿಚಾರ - ಕೆಎಎಸ್ ಮರುಪರೀಕ್ಷೆ ಅಸಾಧ್ಯ : ಮುಖ್ಯಮಂತ್ರಿ ಸಿದ್ದರಾಮಯ್ಯ

Mar 13 2025, 12:51 AM IST

ಕೆಎಎಸ್ ಪೂರ್ವಭಾವಿ ಪರೀಕ್ಷೆಯ ಕನ್ನಡ ಪ್ರಶ್ನೆಪತ್ರಿಕೆಯಲ್ಲಿನ ಭಾಷಾಂತರ ಅದ್ವಾನ ವಿಚಾರ ಕರ್ನಾಟಕ ಆಡಳಿತ ನ್ಯಾಯಮಂಡಳಿಯಲ್ಲಿ (ಕೆಎಟಿ) ವಿಚಾರಣೆಯಲ್ಲಿದೆ. ಹೀಗಾಗಿ, ಈ ಹಂತದಲ್ಲಿ ಮರುಪರೀಕ್ಷೆಗೆ ಸೂಚನೆ ನೀಡಲು ಆಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಸ್ಪಷ್ಟಪಡಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಸ್ವಾರ್ಥಕ್ಕಾಗಿ ಜಾತಿಗಣತಿ

Mar 13 2025, 12:46 AM IST
ರಾಮನಗರ: ವಿಪಕ್ಷಗಳು ಮಾತ್ರವಲ್ಲ ಸ್ವಪಕ್ಷಿಯರ ವಿರೋಧದ ನಡುವೆಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸ್ವಾರ್ಥಕ್ಕಾಗಿ ಜಾತಿಗಣತಿ ಬಹಿರಂಗ ಪಡಿಸಲು ಮುಂದಾಗಿದ್ದಾರೆ ಎಂದು ನಿವೃತ್ತ ಐಪಿಎಸ್ ಅಧಿಕಾರಿ ಹಾಗೂ ವಿಶ್ವ ವೀರಶೈವ ಲಿಂಗಾಯತ ಒಕ್ಕೂಟದ ರಾಜ್ಯಾಧ್ಯಕ್ಷ ಜ್ಯೋತಿ ಪ್ರಕಾಶ್ ಮಿರ್ಜಿ ಟೀಕಿಸಿದರು.

₹8000 ಕೋಟಿ ಇದೆ, ಏಪ್ರಿಲಲ್ಲಿ ಕೊಡ್ತೀನಿ : ಕೈ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಭರವಸೆ

Mar 11 2025, 12:46 AM IST
ಮುಖ್ಯಮಂತ್ರಿ ವಿವೇಚನಾ ಕೋಟಾದಲ್ಲಿ ಲಭ್ಯವಿರುವ 8000 ಕೋಟಿ ರು. ಅನುದಾನದಿಂದ ಏಪ್ರಿಲ್‌ ಬಳಿಕ ಶಾಸಕರ ಕ್ಷೇತ್ರಾಭಿವೃದ್ಧಿ ಕಾರ್ಯಗಳಿಗೆ ಸೂಕ್ತ ಅನುದಾನ ನೀಡುವುದಾಗಿ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಲ್ಲ ಶಾಸಕರಿಗೂ ಭರವಸೆ ನೀಡಿದ್ದಾರೆ.

ಒಳಮೀಸಲು ಜಾರಿಗೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಬದ್ದ : ಕೆ.ಎಚ್.ಮುನಿಯಪ್ಪ

Mar 10 2025, 12:22 AM IST
ಒಳಮೀಸಲಾತಿ ಜಾರಿ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಚ್.ಸಿ.ಮಹದೇವಪ್ಪ, ಗೃಹಸಚಿವ ಡಾ.ಜಿ. ಪರಮೇಶ್ವರ್ ಅವರೊಂದಿಗೆ ಮಾತನಾಡಿದ್ದೇನೆ. ಸರ್ಕಾರ ಸಂಪೂರ್ಣವಾಗಿ ಒಳಮೀಸಲು ಪರವಾಗಿದೆ. ಕಳೆದ 30 ವರ್ಷಗಳಿಂದ ಇದಕ್ಕಾಗಿ ಶ್ರಮಿಸಿದ ಎಲ್ಲಾ ಸಂಘಸಂಸ್ಥೆಗಳ ಫಲವಿದು

ಸಿದ್ದರಾಮಯ್ಯ ದಾಖಲೆ ಬಜೆಟ್‌: ರಕ್ಷಿತ್‌ ಶಿವರಾಂ

Mar 10 2025, 12:21 AM IST
ಈ ಬಾರಿಯ ಬಜೆಟ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಹೊಸ ವೈದ್ಯಕೀಯ ಕಾಲೇಜು ಸ್ಥಾಪಿಸುವ ಉದ್ದೇಶ ಹಾಗೂ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯ ನವೀಕರಣಕ್ಕೆ ಒತ್ತು ಹಾಗೂ ಕರಾವಳಿಯ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ಅಂಗನವಾಡಿ ಸಹಾಯಕೀಯರ ಮತ್ತು ಆಶಾ ಕಾರ್ಯಕರ್ತರ ಗೌರವಧನ ಹೆಚ್ಚಿಸಲಾಗಿದೆ ಎಂದು ರಕ್ಷಿತ್ ಶಿವರಾಂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮತ್ತೊಮ್ಮೆ ಕೆಎಎಸ್ ಪೂರ್ವಭಾವಿ ಪರೀಕ್ಷೆ ಪ್ರಸ್ತಾವಇಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ

Mar 09 2025, 01:51 AM IST
ಕೆಎಎಸ್ ನೇಮಕಾತಿ ಪೂರ್ವಭಾವಿ ಮರು ಪರೀಕ್ಷೆ ರದ್ದುಪಡಿಸಿ ಮತ್ತೊಮ್ಮೆ ಪರೀಕ್ಷೆ ನಡೆಸುವ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮುಡಾ ನಿವೇಶನ ಪ್ರಕರಣ : ಮರಳಿಸಿದ ಹದಿನಾಲ್ಕು ಸೈಟ್ ಮತ್ತೆ ಪಡೆದುಕೊಳ್ಳುತ್ತೇವೆ : ಯತೀಂದ್ರ ಸಿದ್ದರಾಮಯ್ಯ

Mar 09 2025, 01:45 AM IST
ಮುಡಾ ನಿವೇಶನ ಪ್ರಕರಣದ ತನಿಖಾ ಪ್ರಕ್ರಿಯೆ ‌ಮುಗಿದ ಮೇಲೆ ಕೋರ್ಟ್ ಮೂಲಕವೇ 14 ಸೈಟ್ ಹಿಂದಕ್ಕೆ ಪಡೆಯುವ ಬಗ್ಗೆ ನಮ್ಮ ತಾಯಿ ನಿರ್ಧರಿಸುತ್ತಾರೆ ಎಂದು ವಿಧಾನ ಪರಿಷತ್‌ ಸದಸ್ಯ ಡಾ। ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 110
  • next >

More Trending News

Top Stories
ವೈದ್ಯಕೀಯ ಸೇವೆಗೆ ಜಯದೇವ ಆಸ್ಪತ್ರೆ ಮಾದರಿ
1121 ಜನರ ಜೀವ ಉಳಿಸಿದ ಸ್ಟೆಮಿ ವ್ಯವಸ್ಥೆ ! ಹೃದಯ ರೋಗಿಗಳಿಗೆ ವರದಾನ
ಕೋರ್ಟ್‌ ತರಾಟೆ ಬೆನ್ನಲ್ಲೇ ಚಿನ್ನಸ್ವಾಮಿ ಕ್ರೀಡಾಂಗಣ ವಿದ್ಯುತ್‌ ಸಂಪರ್ಕ ಕಡಿತ
ಕಾಂಗ್ರೆಸ್‌ನ ಗ್ಯಾರಂಟಿ ಬರೀ ಚುನಾವಣೆ ಗಿಮಿಕ್‌ : ನಿಖಿಲ್‌
ಒಂದೇ ತಿಂಗಳಲ್ಲಿ 70+ ಎಸ್‌ಐ, ಇನ್ಸ್‌ಪೆಕ್ಟರ್‌ಗಳಿಗೆ ಮುಂಬಡ್ತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved