• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕರ್ನಾಟಕ ಬಜೆಟ್ : ಕಲ್ಯಾಣ ಕರ್ನಾಟಕ ಭಾಗಕ್ಕೆ ಈ ಬಜೆಟ್‌ನಲ್ಲಿ ಸಿದ್ದರಾಮಯ್ಯ ಭರ್ಜರಿ ಸಹಕಾರ

Mar 08 2025, 09:14 AM IST

ಕಲ್ಯಾಣ ಕರ್ನಾಟಕಕ್ಕೆ ಸಿದ್ದು ಭರ್ಜರಿ ಸಹಕಾರ

- ಕಲಬುರಗಿಯಲ್ಲಿ ಮೆಗಾ ಡೈರಿ, ಕೊಪ್ಪಳದಲ್ಲಿ ಕುರಿ- ಮೇಕೆ ಮಾರುಕಟ್ಟೆ

- ತೊಗರಿಗೆ ₹450 ಪ್ರೋತ್ಸಾಹ ಧನ । ಹೈನುಗಾರಿಕೆಗೆ ₹10 ಕೋಟಿ

- ರಾಜ್ಯದ ಎಪಿಎಂಸಿಗಳಲ್ಲಿ ದುಡಿವ ಶ್ರಮಿಕರಿಗೆ ಇನ್ನು 5 ಲಕ್ಷ ರು. ವಿಮೆ

ಕರ್ನಾಟಕ ಬಜೆಟ್ 2025 : ಮಹಿಳಾ ದಿನಾಚರಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್‌ ಕೊಡುಗೆ

Mar 08 2025, 07:21 AM IST

ಕರ್ನಾಟಕ ಬಜೆಟ್ನಲ್ಲಿ ಈ ಬಾರಿ ಮುಖ್ಯಮಂತ್ರಿ ಸಿದದರಾಮಯ್ಯ ಮಹಿಳೆಯರ ಸುರಕ್ಷತೆ ಹಾಗೂ ಅಭಿವೃದ್ಧಿಗೆ ನೀಡಿದ ಕೊಡುಗೆಗಳೇನು ?

ಮುಖ್ಯಮಂತ್ರಿ ಸಿದ್ದರಾಮಯ್ಯ ಹದಿನಾರನೇ ಬಜೆಟ್ : ಯಾವ ಜಿಲ್ಲೆಗೆ ಏನು ಕೊಡುಗೆ ? ಇಲ್ಲಿದೆ ಪೂರ್ಣ ವಿವರ

Mar 08 2025, 06:48 AM IST

ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಹದಿನಾರನೇ ಬಜೆಟ್ ಮಂಡನೆ ಮಾಡಿದ್ದು ರಾಜ್ಯದ ಯಾವ ಜಿಲ್ಲೆಗಳಿಗೆ ಏನೇನು ಕೊಡು ನೀಡಿದ್ದಾರೆ ಇಲ್ಲಿದೆ ಸಂಪೂರ್ಣ ವಿವರ

ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ 16ನೇ ಬಜೆಟ್‌ನಲ್ಲಿ ಘೋಷಣೆಯಾದ ಹೊಸ ಸ್ಕೀಂಗಳ ವಿವರ

Mar 08 2025, 06:29 AM IST

 ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಹದಿನಾರನೆ ಬಜೆಟ್  ಮಂಡನೆ ಮಾಡಿದ್ದು ಯಾವ ಹೊಸ ಕ್ಷೇತ್ರಗಳಿಗೆ ಯಾವ ಪ್ರಮಾಣದಲ್ಲಿ ವಿಶೇಷ ಅನುದಾನ ನೀಡಲಾಗಿದೆ ಎನ್ನುವ ಸಂಪೂರ್ಣ ಮಾಹಿತಿ

ಸಿಎಂ ಸಿದ್ದರಾಮಯ್ಯ ಬಜೆಟ್‌ನಲ್ಲಿ ರಾಜಧಾನಿಗೆ ಬಹುಪಾಲು : ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ಭರಪೂರ ಯೋಜನೆ

Mar 08 2025, 01:30 AM IST

 ರಾಜಧಾನಿ ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ಭರಪೂರ ಯೋಜನೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಯವ್ಯಯದಲ್ಲಿ ಘೋಷಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ 16ನೇ ಬಜೆಟ್‌ ಸಮೃದ್ಧಿ ಸಂಕೇತ

Mar 08 2025, 12:32 AM IST
ಕಾಂಗ್ರೆಸ್ ಪಕ್ಷ 2013ರಿಂದ 2018 ರವರೆಗಿನ ಅವಧಿ ಮತ್ತು 2023 ರಿಂದ ಆರಂಭವಾದ ಸರ್ಕಾರದ ಅವಧಿಯಲ್ಲಿ ನಾವು ಪ್ರಣಾಳಿಕೆಯಲ್ಲಿ ನೀಡಿದಂತೆ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ ಎಂದು ಕಾಂಗ್ರೆಸ್‌ ಮುಖಂಡರು ತಿಳಿಸಿದ್ದಾರೆ.

ದಾವಣಗೆರೆ ತಲೆ ನೇವರಿಸಿ ಸಿದ್ದರಾಮಯ್ಯ ಸಮಾಧಾನ

Mar 08 2025, 12:31 AM IST
ದಾವಣಗೆರೆ ಪಾಲಿಕೆಗೆ ₹200 ಕೋಟಿ ವಿಶೇಷ ಅನುದಾನ, ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳಗಳ ಸ್ಥಾಪನೆ, ಕೊಂಡಜ್ಜಿಯ ವೃತ್ತಿ ರಂಗಭೂಮಿ ರಂಗಾಯಣಕ್ಕೆ ಮೂಲಸೌಕರ್ಯ, ಜಗಳೂರು ತಾಲೂಕಿನ ಕೆರೆಗಳನ್ನು ತುಂಬಿಸುವ, ಸೂರಗೊಂಡನಕೊಪ್ಪದಲ್ಲಿ ವಸತಿ ಶಾಲೆ, ಬಂಜಾರ ಕಸೂತಿ ತರಬೇತಿ ಕೇಂದ್ರ,..

ಚಿಕ್ಕಬಳ್ಳಾಪುರ : ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್‌ನಲ್ಲಿ ಹಳೆಯ ಯೋಜನೆಗಳಿಗೆ ಅನುದಾನ

Mar 07 2025, 11:48 PM IST
ಬಜೆಟ್‌ನಲ್ಲಿ ಶಿಡ್ಲಘಟ್ಟ ಹೈ-ಟೆಕ್ ರೇಷ್ಮೆ ಗೂಡಿನ ಮಾರುಕಟ್ಟೆ, ಹೈಟೆಕ್ ಹೂವಿನ ಮಾರುಕಟ್ಟೆ, ಎತ್ತಿನಹೊಳೆ ಯೋಜನೆ, ಚಿಂತಾಮಣಿ ತಾಲೂಕಿನಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಸ್ಥಾಪನೆ ಪ್ರಸ್ತಾಪಿಸಲಾಗಿದೆ. ಆದರೆ ಇವುಗಳೆಲ್ಲವೂ ಹಳೆಯ ಅಪೂರ್ಣ ಯೋಜನೆಗಳಾಗಿವೆ.

ಸಿದ್ದರಾಮಯ್ಯ ಬಜೆಟ್‌ ಜನತೆಯ ವಿಶ್ವಾಸ ಇಮ್ಮಡಿಗೊಳಿಸಿದೆ: ಮಂಜುನಾಥ ಭಂಡಾರಿ

Mar 07 2025, 11:48 PM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ನ್ಯಾಯದ ಜೊತೆಗೆ ಆರೋಗ್ಯ ಮತ್ತು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿದ್ದಾರೆ. ಪುತ್ತೂರಿನ ನಾಗರಿಕರು ಅನೇಕ ವರ್ಷಗಳಿಂದ ಮೆಡಿಕಲ್ ಕಾಲೇಜಿಗೆ ಬೇಡಿಕೆ ಇಡುತ್ತಾ ಬಂದಿದ್ದು ಅದು ಈ ಬಾರಿಯ ಬಜೆಟ್ ನಲ್ಲಿ ಘೋಷಣೆಯಾಗುವ ಮೂಲಕ ಜನರ ಬೇಡಿಕೆಗೆ ಮನ್ನಣೆ ಸಿಕ್ಕಂತಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಬಜೆಟ್‌ ಮೇಲಿನ ನಿರೀಕ್ಷೆ ಹುಸಿ

Mar 07 2025, 11:46 PM IST
ಕೃಷಿ ಆಧರಿತ ಕೈಗಾರಿಕೆ, ಜಿಲ್ಲೆಯ ಆರ್ಥಿಕ ಪ್ರಗತಿಗೆ ಪೂರಕವಾಗುವಂತಹ ಯೋಜನೆ, ನೀರಾವರಿ ಯೋಜನೆಗಳಿಗೆ ಅನುದಾನ ಮೀಸಲಿಟ್ಟಿಲ್ಲ. ಬಜೆಟ್‌ ಬಗ್ಗೆ ಇಟ್ಟುಕೊಂಡಿದ್ದ ಭಾರಿ ನಿರೀಕ್ಷೆ ಇದರಿಂದ ಹುಸಿಯಾಗಿದೆ.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 110
  • next >

More Trending News

Top Stories
ವೈದ್ಯಕೀಯ ಸೇವೆಗೆ ಜಯದೇವ ಆಸ್ಪತ್ರೆ ಮಾದರಿ
1121 ಜನರ ಜೀವ ಉಳಿಸಿದ ಸ್ಟೆಮಿ ವ್ಯವಸ್ಥೆ ! ಹೃದಯ ರೋಗಿಗಳಿಗೆ ವರದಾನ
ಕೋರ್ಟ್‌ ತರಾಟೆ ಬೆನ್ನಲ್ಲೇ ಚಿನ್ನಸ್ವಾಮಿ ಕ್ರೀಡಾಂಗಣ ವಿದ್ಯುತ್‌ ಸಂಪರ್ಕ ಕಡಿತ
ಕಾಂಗ್ರೆಸ್‌ನ ಗ್ಯಾರಂಟಿ ಬರೀ ಚುನಾವಣೆ ಗಿಮಿಕ್‌ : ನಿಖಿಲ್‌
ಒಂದೇ ತಿಂಗಳಲ್ಲಿ 70+ ಎಸ್‌ಐ, ಇನ್ಸ್‌ಪೆಕ್ಟರ್‌ಗಳಿಗೆ ಮುಂಬಡ್ತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved