• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆರ್ಥಿಕ ಸಮಾನತೆಗಾಗಿ ಗ್ಯಾರಂಟಿ ಯೋಜನೆಗಳು ಜಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯ

May 13 2025, 01:16 AM IST
ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಜಾರಿಗೆ ನ್ಯಾ.ನಾಗಮೋಹನ್ ದಾಸ್ ಅವರ ಏಕ ಸದಸ್ಯ ಆಯೋಗವನ್ನು ರಚಿಸಿ ಸಮೀಕ್ಷೆ ಮಾಡಿಸಲಾಗುತ್ತಿದೆ. ಪ್ರತಿಯೊಬ್ಬರೂ ಶಿಕ್ಷಣವನ್ನು ಪಡೆಯಬೇಕು. ಜನರು ಅಭಿವೃದ್ದಿ ಹೊಂದಲು ಆರ್ಥಿಕವಾಗಿ ಸಭಲರಾಗಲು ಶಿಕ್ಷಣ ಅತಿ ಮುಖ್ಯ. ನಾವೆಲ್ಲರೂ ಮನುಷ್ಯರಾಗಿ ಬದುಕಬೇಕು. ಆಗ ನಾವು ಬುದ್ಧ ಬಸವ ಅಂಬೇಡ್ಕರ್ ಗಾಂಧಿ ಅವರಿಗೆ ಗೌರವ ನೀಡಿದಂತೆ ಆಗುತ್ತದೆ.

ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ

May 09 2025, 08:49 AM IST

ಕೇಂದ್ರ ಸರ್ಕಾರದ ಸೂಚನೆಯಂತೆ ರಾಜ್ಯಾದ್ಯಂತ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಹೇಳಿದರು.

ನಮ್ಮದು ಪಾಪರ್ ಸರ್ಕಾರವಲ್ಲ, ಅಭಿವೃದ್ಧಿಪರ ಸರ್ಕಾರ : ಸಿಎಂ ಸಿದ್ದರಾಮಯ್ಯ

May 09 2025, 12:33 AM IST

ಕಳೆದ ವರ್ಷ ರಾಜ್ಯದಲ್ಲಿ ಉತ್ತಮ ಮಳೆಯಾಗಿ 148 ಲಕ್ಷ ಮೆಟ್ರಿಕ್‌ ಟನ್ ಆಹಾರ ಉತ್ಪಾದನೆಯಾಗಿದೆ. ಈ ಬಾರಿಯೂ ಉತ್ತಮ ಮಳೆಯಾಗುವ ಲಕ್ಷಣಗಳಿವೆ. 

ಸಿಎಂ ಸಿದ್ದರಾಮಯ್ಯ ಒಬ್ಬ ಕಲಾವಿದ: ಸಂಸದ ಗೋವಿಂದ ಕಾರಜೋಳ

May 09 2025, 12:30 AM IST
ಸಿಎಂ ಸಿದ್ದರಾಮಯ್ಯ ಅವರು ಒಬ್ಬ ಕಲಾವಿದ ಎಂದು ವ್ಯಂಗ್ಯವಾಡಿರುವ ಚಿತ್ರದುರ್ಗದ ಸಂಸದರಾಗಿರುವ ಮಾಜಿ ಡಿಸಿಎಂ ಗೋವಿಂದ ಕಾರಜೋಳ ಅವರು, ಹಿಂದೆ ಕಾಶ್ಮೀರ - ಪಾಕಿಸ್ತಾನ ಸಮಸ್ಯೆ ಬಂದಾಗ ಆಧಾರ ಕೊಡಿ ಅಂತಿದ್ರು, ಯಾಕೋ ನಿನ್ನೆ ಆಧಾರ ಕೇಳಿಲ್ಲ ಎಂದು ಲೇವಡಿ ಮಾಡಿದ್ದಾರೆ.

ಕನಕನಪಾಳ್ಯದ ಪಟಾಲಮ್ಮ ದೇವಿಯ ರಥೋತ್ಸವಕ್ಕೆ ಸಿದ್ದರಾಮಯ್ಯ ಚಾಲನೆ

May 08 2025, 02:31 AM IST
ಜಯನಗರದ ಕನಕನಪಾಳ್ಯದಲ್ಲಿರುವ ಪ್ರಸಿದ್ಧ ಪಟಾಲಮ್ಮ ದೇವಿಯ ರಥೋತ್ಸವ, ಹೂವಿನ ಪಲ್ಲಕ್ಕಿ ಉತ್ಸವ, ಅಗ್ನಿಕೊಂಡೋತ್ಸವಕ್ಕೆ ಸಾವಿರಾರು ಭಕ್ತಾಧಿಗಳ ಸಮ್ಮುಖದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶೇಷ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು.

ಆಪರೇಷನ್‌ ಸಿಂದೂರ ಬೆಂಬಲಿಸುತ್ತೇನೆ : ಸಿದ್ದರಾಮಯ್ಯ

May 08 2025, 12:35 AM IST

  ಆಪರೇಷನ್‌ ಸಿಂದೂರ ನಡೆಸಿದ ಸೈನಿಕರ ದಾಳಿ ಬೆಂಬಲಿಸುತ್ತೇನೆ. ಇದು ಪಾಕಿಸ್ತಾನಕ್ಕೆ ಎಚ್ಚರಿಕೆಯ ಗಂಟೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಕನ್ನಡದ ಕೃತಿಗಳ ಭಾಷಾಂತರಕ್ಕೆ ಸಹಕಾರ: ಸಿಎಂ ಸಿದ್ದರಾಮಯ್ಯ

May 06 2025, 01:50 AM IST
ಕನ್ನಡ ಬೆಳೆಸುವ ನಿಟ್ಟಿನಲ್ಲಿ ಸರ್ಕಾರ ಬದ್ಧವಾಗಿದ್ದು, ಕನ್ನಡ ಕೃತಿಗಳು ಇಂಗ್ಲಿಷ್‌ ಸೇರಿ ವಿವಿಧ ಭಾಷೆಗೆ ತರ್ಜುಮೆ ಮಾಡಿ ಕನ್ನಡ ಸಾಹಿತ್ಯದ ಕಂಪು ಪಸರಿಸಲು ಸಹಕರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಸಿದ್ದರಾಮಯ್ಯ ಅವರದ್ದು ಭಂಡತನದ ಪರಮಾವಧಿ : ಜೋಶಿ

May 06 2025, 12:24 AM IST

ಸಿದ್ದರಾಮಯ್ಯ ಅವರದ್ದು ಅಯೋಗ್ಯತನ, ಭಂಡತನದ ಪರಮಾವಧಿ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ ಕಾರಿದ್ದಾರೆ.

ಒಳಮೀಸಲಾತಿ ಜಾರಿಗೆ ದತ್ತಾಂಶ ಬೇಕು: ಸಿದ್ದರಾಮಯ್ಯ

May 06 2025, 12:24 AM IST

 ಮೂರು ಹಂತಗಳಲ್ಲಿ ಪರಿಶಿಷ್ಟ ಜಾತಿಗಳ ವೈಜ್ಞಾನಿಕ ದತ್ತಾಂಶ ಸಂಗ್ರಹ ಕಾರ್ಯ ನಡೆಯಲಿದ್ದು, ಎಲ್ಲರೂ ಭಾಗವಹಿಸಿ ಮಾಹಿತಿ ನೀಡಿ ಗೊಂದಲ ಬಗೆಹರಿಸಿ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ 

ಸಮಾಜಘಾತಕ ಶಕ್ತಿ ಮಟ್ಟಹಾಕಲು ವಿಶೇಷ ಪಡೆ ಅಗತ್ಯ: ಸಿಎಂ ಸಿದ್ದರಾಮಯ್ಯ

May 05 2025, 12:50 AM IST
ಜಾತಿಗಣತಿಯನ್ನು ಮಾಡಿಸುವ ಮೂಲಕ ಸಿದ್ದರಾಮಯ್ಯ ಜಾತಿ ಜಾತಿಗಳ ನಡುವೆ ಸಂಘರ್ಷಕ್ಕೆ ಎಡೆಮಾಡಿಕೊಡುತ್ತಿದ್ದಾರೆ ಎಂದು ಟೀಕೆ ಮಾಡುತ್ತಿದ್ದವರು ಕೇಂದ್ರ ಸರ್ಕಾರ ಜಾತಿಗಣತಿ ಮಾಡಿಸುವುದನ್ನು ಮುಕ್ತ ಮನಸ್ಸಿನಿಂದ ಸ್ವಾಗತ ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 124
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved