• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂತರಾಜು ವರದಿ ಅನುಷ್ಠಾನವಾಗಿದ್ದರೆ ಹಿಂದುಳಿದ ವರ್ಗಗಳಿಗೆ ಶಕ್ತಿ ಬರುತ್ತಿತ್ತು: ಡಾ.ಯತೀಂದ್ರ ಸಿದ್ದರಾಮಯ್ಯ

Jun 16 2025, 03:06 AM IST
ಡಾ.ಬಿ.ಆರ್.ಅಂಬೇಡ್ಕರ್ ಅವರ ಸಂವಿಧಾನದಿಂದ ಶೋಷಿತರು ಹಾಗೂ ಹಿಂದುಳಿದವರು ಶಿಕ್ಷಣ ಪಡೆಯಲು ಸಾಧ್ಯವಾಗಿದೆ. ಹಿಂದುಳಿದ ವರ್ಗದ ಜನರು ಕೇವಲ ವೋಟ್ ಬ್ಯಾಂಕ್ ಆಗದೆ ಶಿಕ್ಷಣ ಪಡೆದು ಸಂಘಟಿತರಾಗಬೇಕು. ತಮ್ಮ ಹಕ್ಕುಗಳನ್ನು ಕೇಳಿ ಪಡೆಯುವಂತಾಗಬೇಕು.

ಅನುದಾನ ಹಂಚಿಕೆ ಅನ್ಯಾಯ: ಕೇಂದ್ರಕ್ಕೆ ಇನ್ನೊಮ್ಮೆ ಸಿದ್ದರಾಮಯ್ಯ ಗುದ್ದು

Jun 14 2025, 05:36 AM IST

‘ಕೇಂದ್ರೀಯ ಅನುದಾನ ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯ ಆಗುತ್ತಿದೆ. ಹೀಗಾಗಿ ದೇಶದ ಒಕ್ಕೂಟ ವ್ಯವಸ್ಥೆ ಬಲಪಡಿಸಿ, ಎಲ್ಲಾ ರಾಜ್ಯಗಳಿಗೂ ನ್ಯಾಯ ಒದಗಿಸಬೇಕು’ ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೊಮ್ಮೆ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ

ಆರೋಗ್ಯ ಆವಿಷ್ಕಾರ ಯೋಜನೆಗೆ ಚಾಲನೆ: ಇಂದು ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ

Jun 14 2025, 12:33 AM IST
Health Innovation Project launched: CM Siddaramaiah to visit district today

ಯಾದಗಿರಿಗೆ ನಾಳೆ ಎಐಸಿಸಿ ಅಧ್ಯಕ್ಷ ಖರ್ಗೆ, ಸಿಎಂ ಸಿದ್ದರಾಮಯ್ಯ

Jun 13 2025, 06:46 AM IST
AICC President Kharge, CM Siddaramaiah to visit Yadgir tomorrow

ಸಿದ್ದರಾಮಯ್ಯ ನಿಮ್ಮ ಸಾಧನೆಗಳ ಶ್ವೇತಪತ್ರ ಹೊರಡಿಸಿ

Jun 13 2025, 04:12 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಪ್ರಧಾನಿ ನರೇಂದ್ರ ಮೋದಿ ಸಾಧನೆಗೆ ಶೂನ್ಯ ಅಂಕ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೈತಿಕತೆ ಇಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ, ಚಿತ್ರದುರ್ಗದ ಸಂಸದ ಗೋವಿಂದ ಕಾರಜೋಳ ತಿರುಗೇಟು ನೀಡಿದರು.

ನಾಳೆ ಆರೋಗ್ಯ ಅವಿಷ್ಕಾರ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ

Jun 13 2025, 02:27 AM IST
ಕಲ್ಯಾಣ ಕರ್ನಾಟಕ ಭಾಗದಲ್ಲಿರುವ ಕಲಬುರಗಿ, ಯಾದಗಿರಿ, ರಾಯಚೂರು, ಬೀದರ್‌ ಸೇರಿದಂತೆ 7 ಜಿಲ್ಲೆಗಳಲ್ಲಿನ ಆರೋಗ್ಯ ರಂಗದಲ್ಲಿ ಹೊಸತನ ತರಲು ಹಾಗೂ ಜನಸಂಖ್ಯೆಗೆ ಅನುಗುಣವಾಗಿ ಆರೋಗ್ಯ ಮೂಲ ಸವಲತ್ತುಗಳನ್ನು ಅಭಿೃದ್ಧಿಪಡಿಸಿ ಜನೋಪಯೋಗಕ್ಕೆ ನೀಡುವ ಸಂಕಲ್ಪದೊಂದಿಗೆ ಇಲ್ಲಿನ ಕೆಕೆಆರ್‌ಡಿಬಿ 440. 63 ಕೋಟಿ ರು. ವೆಚ್ಚದಲ್ಲಿ ಆರೋಗ್ಯ ಆವಿಷ್ಕಾರ ಯೋಜನೆ ರೂಪಿಸಿ ಜಾರಿಗೆ ತರುತ್ತಿದೆ.

ಪಂಪ್‌ಸೆಟ್‌ ಸಬ್ಸಿಡಿಗೆ ವಾರ್ಷಿಕ ₹19000 ಕೋಟಿ : ಸಿಎಂ ಸಿದ್ದರಾಮಯ್ಯ

Jun 12 2025, 08:17 AM IST

ರಾಜ್ಯ ಸರ್ಕಾರ ಪ್ರತಿ ವರ್ಷ 19,000 ಕೋಟಿ ರು.ಗಳನ್ನು ರೈತರ ಕೃಷಿ ಪಂಪ್ ಸೆಟ್‌ಗಳಿಗೆ ಸಬ್ಸಿಡಿಯಾಗಿ ನೀಡುತ್ತಿದೆ. ನಾವೇ ಅಧಿಕಾರಕ್ಕೆ ಬಂದು ಈ ಯೋಜನೆಯನ್ನು ಜಾರಿ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

11ರ ಪೈಕಿ 10 ಸಾವಿಗೆ ಕೋವಿಡ್‌ ಕಾರಣ ಅಲ್ಲ : ಸಿಎಂ ಸಿದ್ದರಾಮಯ್ಯ

Jun 12 2025, 01:20 AM IST

ರಾಜ್ಯದಲ್ಲಿ ವರದಿಯಾಗಿರುವ 11 ಕೊರೋನಾ ಸಾವಿನಲ್ಲಿ 10 ಮಂದಿ ಆ ಸೋಂಕಿನಿಂದ ಮರಣ ಹೊಂದಿಲ್ಲ ಎಂಬುದು ದೃಢಪಟ್ಟಿದೆ 

ಶೈಕ್ಷಣಿಕ ಕ್ಷೇತ್ರಕ್ಕೆ ಸಿಎಂ ಸಿದ್ದರಾಮಯ್ಯ ಕೊಡುಗೆ ಮಹತ್ವದ್ದು

Jun 10 2025, 02:06 AM IST
ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ವಸತಿ ನಿಲಯಗಳು ಉತ್ತಮ ವೇದಿಕೆಯಾಗುವಂತೆ ಮಾಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶೈಕ್ಷಣಿಕ ಕ್ಷೇತ್ರಕ್ಕೆ ಮಹತ್ವದ ಕೊಡುಗೆ ನೀಡಿದ್ದಾರೆ ಎಂದು ರೋಣ ಮತ ಕ್ಷೇತ್ರದ ಶಾಸಕ ಜಿ.ಎಸ್. ಪಾಟೀಲ್ ಹೇಳಿದರು.

ತಪ್ಪೇ ಮಾಡದ ಸರ್ಕಾರಕ್ಕೆ ಮುಜುಗರವೇಕೆ: ಸಿದ್ದರಾಮಯ್ಯ

Jun 09 2025, 02:34 AM IST
ಕಾಲ್ತುಳಿತ ಪ್ರಕರಣದಲ್ಲಿ ಸರ್ಕಾರ ತಪ್ಪೇ ಮಾಡಿಲ್ಲ. ಹೀಗಾಗಿ ಮುಜುಗರ ಯಾಕೆ ಆಗಬೇಕು? ಎಂದಿರುವ ಸಿಎಂ ಸಿದ್ದರಾಮಯ್ಯ ಅವರು, ಕುಂಭಮೇಳದಲ್ಲಿ ಕಾಲ್ತುಳಿತ ನಡೆದಾಗ ಯಾರಾದರೂ ರಾಜೀನಾಮೆ ಕೊಟ್ಟಿದ್ದಾರಾ ಎಂದು ಪ್ರಶ್ನೆ ಮಾಡಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 110
  • next >

More Trending News

Top Stories
ನಾನು, ಡಿಕೆಶಿ ಒಗ್ಗಟ್ಟಾಗಿದ್ದೇವೆ : ಸಿಎಂ ಸಿದ್ದರಾಮಯ್ಯ
ಸಚಿವರ ಬಗ್ಗೆ ಕೈ ಶಾಸಕರ ಆಕ್ರೋಶ । ಸುರ್ಜೇವಾಲಾ ಬಳಿ ಮಂತ್ರಿಗಳ ವಿರುದ್ಧ ದೂರಿನ ಸುರಿಮಳೆ!
ಇಂದಿನಿಂದ ಎಸಿ, ಸ್ಲೀಪರ್‌ ರೈಲು ಟಿಕೆಟ್ ದುಬಾರಿ
ರಾಜ್ಯದಲ್ಲಿ ಗೋವುಗಳ ಮೇಲೆ ನಿಲ್ಲದ ವಿಕೃತಿ
ಬಿಹಾರದಲ್ಲಿ ₹100 ಕೋಟಿ ರಸ್ತೆ ಮಧ್ಯೆಯೇ ಮರಗಳು!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved