• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಂದಿರಾ ಕ್ಯಾಂಟೀನ್ ಸಿದ್ದರಾಮಯ್ಯ ಮಹತ್ಯಾಕಾಂಕ್ಷಿ ಯೋಜನೆ

Feb 06 2025, 11:45 PM IST
ಇಂದಿರಾ ಕ್ಯಾಂಟೀನ್ ಯೋಜನೆ ಕಾಂಗ್ರೆಸ್ ಸಿಎಂ ಆಗಿರುವ ಸಿದ್ದರಾಯಮ್ಯನವರ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ರಾಜ್ಯದ ಬಹುತೇಕ ಎಲ್ಲ ಕಡೆಗಳಲ್ಲಿ ಇಂದಿರಾ ಕ್ಯಾಂಟೀನ್ ವ್ಯವಸ್ಥೆ ಅನುಷ್ಠಾನಗೊಂಡಿದೆ. ಹೊನ್ನಾಳಿ ಪಟ್ಟಣದಲ್ಲಿ ಜಾಗದ ಲಭ್ಯತೆ ಸಮಸ್ಯೆಯಿಂದಾಗಿ ಕ್ಯಾಂಟೀನ್‌ ಆರಂಭ ವಿಳಂಬವಾಗಿತ್ತು ಎಂದು ಶಾಸಕ ಡಿ.ಜಿ.ಶಾಂತನಗೌಡ ಹೇಳಿದ್ದಾರೆ.

ಯುಜಿಸಿ ನಿಯಮಾವಳಿ -2025 ವಾಪಸ್‌ ಪಡೆಯಿರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹ

Feb 06 2025, 10:39 AM IST

ವಿಶ್ವವಿದ್ಯಾಲಯಗಳ ಧನಸಹಾಯ ಆಯೋಗದ(ಯುಜಿಸಿ) ಕರಡು ನಿಯಮಾವಳಿ-2025ರ ಮೂಲಕ ರಾಜ್ಯ ಸರ್ಕಾರಗಳ ಅಧಿಕಾರ ಮೊಟಕುಗೊಳಿಸುವ ಕೆಲಸ ನಡೆದಿದೆ. ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾದ ಈ ಕರಡನ್ನು ಕೂಡಲೇ ವಾಪಸ್‌ ಪಡೆಯಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಬೇನಾಮಿ ಹೆಸರಿನಲ್ಲಿ ಸಿದ್ದರಾಮಯ್ಯ ಆಸ್ತಿ ಖರೀದಿ - ಮುಡಾ ಕೇಸ್‌ ತನಿಖೆ ವೇಳೆಯೇ ಹೊಸ ‘ಭೂ’ಚಕ್ರ : ಲೋಕಾಯುಕ್ತಕ್ಕೆ ದೂರು

Feb 04 2025, 08:16 AM IST

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೇನಾಮಿ ಹೆಸರಿನಲ್ಲಿ ಆಸ್ತಿ ಖರೀದಿಸಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಲೋಕಾಯುಕ್ತ ಪೊಲೀಸರಿಗೆ ಸೋಮವಾರ ಮತ್ತೊಂದು ದೂರು ನೀಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು ಪ್ರವಾಸ: ಮೈಲಾರಿಯಲ್ಲಿ ತಿಂಡಿ, ಸ್ನೇಹಿತರ ಮನೆ, ಆಸ್ಪತ್ರೆಗೆ ಭೇಟಿ

Feb 02 2025, 01:00 AM IST
ಅಗ್ರಹಾರದಲ್ಲಿರುವ ಮೈಲಾರಿ ಹೋಟೆಲ್ ನಲ್ಲಿ ಸಿದ್ದರಾಮಯ್ಯ ಅವರು ದೋಸೆ ಸವಿದರು. ಮೈಸೂರಿಗೆ ಬಂದಾಗಲೆಲ್ಲ ಮೈಲಾರಿ ಹೋಟೆಲ್ ಗೆ ಭೇಟಿ ನೀಡಿ ಇಷ್ಟವಾದ ದೋಸೆ ತಿನ್ನುವ ಸಿದ್ದರಾಮಯ್ಯ ಅವರಿಗೆ ಶನಿವಾರ ಅವರ ಪುತ್ರ ಡಾ. ಯತೀಂದ್ರ, ಶಾಸಕ ಎ.ಆರ್. ಕೃಷ್ಣಮೂರ್ತಿ ಸಾಥ್ ನೀಡಿದರು.

ಯಾರಿಂದಲೂ ಮಹಾತ್ಮ ಗಾಂಧೀಜಿ ಮೌಲ್ಯ ಕೊಲ್ಲಲು ಸಾಧ್ಯವಿಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ

Jan 31 2025, 01:30 AM IST
ಮಹಾತ್ಮ ಗಾಂಧೀಜಿ ಅವರ ಮೌಲ್ಯಗಳನ್ನು ಮತಾಂಧ ನಾಥೂರಾಮ್‌ ಗೋಡ್ಸೆಯಾಗಲಿ ಅಥವಾ ಇನ್ಯಾರಿಂದಲೂ ಕೊಲ್ಲಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.

ಕೃಷ್ಣ, ಭದ್ರಾ ಮೇಲ್ಡಂಡೆ, ಮೇಕೆದಾಟುಗೆ ಒಪ್ಪಿಗೆ ನೀಡಿ ಕರುಣೆ ತೋರಿಸಿ : ಸಿಎಂ ಸಿದ್ದರಾಮಯ್ಯ ಬೇಡಿಕೆ

Jan 30 2025, 11:43 AM IST

ಕೃಷ್ಣಾ ಮೇಲ್ದಂಡೆ ಯೋಜನೆ ಕುರಿತ ನ್ಯಾಯಾಧಿಕರಣದ ಅಂತಿಮ ಆದೇಶ ಹೊರಡಿಸಿ ರಾಷ್ಟ್ರೀಯ ಯೋಜನೆಯಾಗಿ ಘೋಷಿಸುವುದು ಹಾಗೂ ಮೇಕೆದಾಟು ಸಮಗ್ರ ಯೋಜನಾ ವರದಿ, ಕಳಸಾ ಬಂಡೂರಿ ಯೋಜನೆಗೆ ಪರಿಸರ ಇಲಾಖೆ ಒಪ್ಪಿಗೆ ಕೊಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೋರಿದ್ದಾರೆ.

ಜನರ ಸ್ವಾಭಿಮಾನಿ ಬದುಕಿಗೆ ಬೇಕಾದ್ದನ್ನು ಸಿದ್ದರಾಮಯ್ಯ ನೀಡಿದ್ದಾರೆ: ವಿಧಾನಸಭಾಧ್ಯಕ್ಷ ಯು.ಟಿ. ಖಾದರ್

Jan 30 2025, 12:34 AM IST

ಜನರ ಸ್ವಾಭಿಮಾನಿ ಬದುಕಿಗೆ ಏನೆಲ್ಲ ಬೇಕೋ ಅಂತಹವನ್ನು ಗುರುತಿಸಿ ಕಾರ್ಯಕ್ರಮ ನೀಡುವ ಕೆಲಸ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿದ್ದಾರೆ ಎಂದು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ತಿಳಿಸಿದರು.

ಸಿದ್ದರಾಮಯ್ಯ ಪ್ರಾಮಾಣಿಕ ವ್ಯಕ್ತಿ, ಅವರು ತಪ್ಪು ಮಾಡಿಲ್ಲ: ಶಾಸಕ ಪ್ರದೀಪ್ ಈಶ್ವರ್

Jan 29 2025, 01:31 AM IST
ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು ಸಿದ್ಧವಾಗುತ್ತಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಲೋಕಾಯುಕ್ತರ ಮೇಲೆ ನಂಬಿಕೆ ಇಲ್ಲವೇ? ಲೋಕಾಯುಕ್ತ ಸಂಸ್ಥೆಗಿಂತ ದೊಡ್ಡ ತನಿಖಾ ಸಂಸ್ಥೆ ಬೇಕಾ? ಸಿಬಿಐ ಅವಶ್ಯಕತೆ ಏನಿದೆ? ಎಂದು ಪ್ರಶ್ನಿಸಿ ಕೋರ್ಟ್ ಸಿಬಿಐಗೆ ನೀಡುವುದಿಲ್ಲಾ ಎಂಬ ನಂಬಿಕೆ ನನಗೆ ಇದೆ.

ಮುಡಾ : ಸಿಎಂ ಸಿದ್ದರಾಮಯ್ಯ ಕುಟುಂಬ ವಿರುದ್ಧದ ಸಿಬಿಐ ತನಿಖೆ ತೀರ್ಪು ಕಾಯ್ದಿರಿಸಿದ ಕೋರ್ಟ್‌

Jan 28 2025, 08:06 AM IST

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧದ ಮುಡಾ ನಿವೇಶನ ಅಕ್ರಮ ಹಂಚಿಕೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಕೋರಿ ಸಲ್ಲಿಸಲಾಗಿರುವ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್‌ ತೀರ್ಪು ಕಾಯ್ದಿರಿಸಿದೆ.

ಕನ್ನಡಪರ ಹೋರಾಟಗಾರರ ಮೇಲೆ ದಾಖಲಾಗಿರುವ ಎಲ್ಲಾ ಕೇಸ್‌ಗಳು ವಾಪಸ್‌ : ಮುಖ್ಯಮಂತ್ರಿ ಸಿದ್ದರಾಮಯ್ಯ

Jan 28 2025, 01:45 AM IST
ಕನ್ನಡಪರ ಹೋರಾಟಗಾರರ ಮೇಲೆ ದಾಖಲಾಗಿರುವ ಎಲ್ಲಾ ಕೇಸುಗಳನ್ನು ವಾಪಸ್‌ ಪಡೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 110
  • next >

More Trending News

Top Stories
ವೈದ್ಯಕೀಯ ಸೇವೆಗೆ ಜಯದೇವ ಆಸ್ಪತ್ರೆ ಮಾದರಿ
1121 ಜನರ ಜೀವ ಉಳಿಸಿದ ಸ್ಟೆಮಿ ವ್ಯವಸ್ಥೆ ! ಹೃದಯ ರೋಗಿಗಳಿಗೆ ವರದಾನ
ಕೋರ್ಟ್‌ ತರಾಟೆ ಬೆನ್ನಲ್ಲೇ ಚಿನ್ನಸ್ವಾಮಿ ಕ್ರೀಡಾಂಗಣ ವಿದ್ಯುತ್‌ ಸಂಪರ್ಕ ಕಡಿತ
ಕಾಂಗ್ರೆಸ್‌ನ ಗ್ಯಾರಂಟಿ ಬರೀ ಚುನಾವಣೆ ಗಿಮಿಕ್‌ : ನಿಖಿಲ್‌
ಒಂದೇ ತಿಂಗಳಲ್ಲಿ 70+ ಎಸ್‌ಐ, ಇನ್ಸ್‌ಪೆಕ್ಟರ್‌ಗಳಿಗೆ ಮುಂಬಡ್ತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved