• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಂಗಳೂರಲ್ಲಿ ಕರ್ನಾಟಕ ಕ್ರೀಡಾಕೂಟಕ್ಕೆ ಅದ್ಧೂರಿ ಚಾಲನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

Jan 18 2025, 12:46 AM IST
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಒಲಿಂಪಿಕ್‌ ಸಂಸ್ಥೆ, ದ.ಕ., ಉಡುಪಿ ಜಿಲ್ಲಾಡಳಿತ ಸಹಭಾಗಿತ್ವದಲ್ಲಿ ವರ್ಣರಂಜಿತವಾಗಿ ಸಜ್ಜುಗೊಂಡ ನಗರದ ಮಂಗಳಾ ಕ್ರೀಡಾಂಗಣದಲ್ಲಿ ಶುಕ್ರವಾರ ‘ಕರ್ನಾಟಕ ಕ್ರೀಡಾಕೂಟ’ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅದ್ಧೂರಿ ಚಾಲನೆ ನೀಡಿದರು.

ಜಯದೇವ-ನೆಪ್ರೋಯೂರಾಲಜಿ ಸಂಸ್ಥೆಗೆ ಖಾಯಂ ನಿರ್ದೇಶಕರ ನೇಮಿಸಿ : ಮುಖ್ಯಮಂತ್ರಿ ಸಿದ್ದರಾಮಯ್ಯ

Jan 17 2025, 01:46 AM IST
ಜಯದೇವ ಹೃದ್ರೋಗ ಸಂಸ್ಥೆ ಮತ್ತು ಸಂಶೋಧನಾ ಸಂಸ್ಥೆ ಹಾಗೂ ನೆಪ್ರೋ ಯುರಾಲಜಿ ಸಂಸ್ಥೆಗಳಿಗೆ ಖಾಯಂ ನಿರ್ದೇಶಕರ ನೇಮಕಾತಿಗೆ ಕ್ರಮ ವಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೈದ್ಯಕೀಯ ಶಿಕ್ಷಣ ಸಚಿವ ಡಾ। ಶರಣ್‌ ಪ್ರಕಾಶ್‌ ಪಾಟೀಲ್‌ ಅವರಿಗೆ ಸೂಚನೆ ನೀಡಿದ್ದಾರೆ.

ಶಾಸಕರಿಗೆ ಸಂಕ್ರಾಂತಿ ಗಿಫ್ಟ್‌ : ತಲಾ 10 ಕೋಟಿ ಅನುದಾನ, ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ

Jan 14 2025, 06:52 AM IST

ಬಿಜೆಪಿ, ಜೆಡಿಎಸ್ ಶಾಸಕರು ಸೇರಿ ಎಲ್ಲಾ ಶಾಸಕರಿಗೂ ತಲಾ ₹10 ಕೋಟಿ ಅನುದಾನ ಬಿಡು ಗಡೆಗೆ ಸಹಿ ಹಾಕಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಸಿದ್ದರಾಮಯ್ಯ ಪರ ಮತ್ತೆ ಅವರ ಆಪ್ತ ಸಚಿವರ ಬ್ಯಾಟಿಂಗ್‌ - ಕುರ್ಚಿ ಖಾಲಿ ಇಲ್ಲ: ಸಿಎಂ

Jan 13 2025, 10:00 AM IST

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನಡುವೆ ಅಧಿಕಾರ ಹಂಚಿಕೆ ಕುರಿತು ಒಪ್ಪಂದವಾಗಿದೆ ಎಂಬ ವರದಿ ಹಾಗೂ ಡಿಕೆಶಿ ಸಿಎಂ ಆಗಬೇಕು ಎಂಬ ಅವರ ಆಪ್ತರ ಹೇಳಿಕೆಗಳ ನಡುವೆಯೇ ಸಿದ್ದು ಪರ ಸಂಪುಟದ ಸಚಿವರು ಬ್ಯಾಟಿಂಗ್‌ ನಡೆಸಿದ್ದಾರೆ

ಬೆಂಗಳೂರಲ್ಲಿ ಸಿಎಂ ಸಿದ್ದರಾಮಯ್ಯ ಎದುರು 6 ಜನ ನಕ್ಸಲರು ಶರಣಾಗಲು ದನಗಾಹಿ ಮಹಿಳೆ ಮಧ್ಯಸ್ಥಿಕೆ!

Jan 13 2025, 12:46 AM IST

 ಸಿಎಂ ಸಿದ್ದರಾಮಯ್ಯ ಎದುರು 6 ಮಂದಿ ನಕ್ಸಲರು ಶರಣಾಗತಿಯ ಹಿಂದೆ ಸುಮಾರು 72 ದಿನಗಳ ಸುದೀರ್ಘ ಪಯಣವಿದೆ. ಹಸು ಕಾಯುವ ಆದಿವಾಸಿ ಮಹಿಳೆ ಗೌರಮ್ಮ ಎಂಬುವರು ಸರ್ಕಾರ ಮತ್ತು ನಕ್ಸಲರ ಮಧ್ಯೆ ಕೊಂಡಿಯಾಗಿ ಸುದ್ದಿ ಮುಟ್ಟಿಸುವ ಕೆಲಸ ಮಾಡಿ ನಕ್ಸಲ್‌ ಶರಣಾಗತಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು  

ಜಾತಿ ನಿರ್ಮೂಲನೆಗೆ ಅಂತರ್ಜಾತಿ ಮದುವೆಗೆ ಪ್ರೋತ್ಸಾಹ : ಮುಖ್ಯಮಂತ್ರಿ ಸಿದ್ದರಾಮಯ್ಯ

Jan 13 2025, 12:46 AM IST
ಧರ್ಮ-ಧರ್ಮಗಳ ನಡುವೆ, ಜಾತಿ-ಜಾತಿಗಳ ನಡುವೆ ದ್ವೇಷ ಇರದೇ ಪರಸ್ಪರ ಗೌರವಿಸುವ, ಪ್ರೀತಿಸುವ ವಾತಾವರಣ ಇರಬೇಕು.

ಅಹಿಂದ ವರ್ಗವನ್ನು ಸಿದ್ದರಾಮಯ್ಯ ಮೇಲೆತ್ತುತ್ತಿದ್ದಾರೆ

Jan 13 2025, 12:46 AM IST
ಸಮಾಜದ ಹಲವು ಮುಖಂಡರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಮನವಿ

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿದೆ ಎಂಬುದು ಗೊತ್ತಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ

Jan 11 2025, 12:46 AM IST

ಶರಣಾದ ನಕ್ಸಲರ ಶಸ್ತ್ರಾಸ್ತ್ರಗಳು ಇದೆ. ಮಹಜರ್ ಮಾಡಿ ತೆಗೆದುಕೊಂಡು ಬರುತ್ತಾರೆ. ಶಸ್ತ್ರಾಸ್ತ್ರ ಎಲ್ಲಿದೆ ಎಂಬುದು ಗೊತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖವೇ 6 ನಕ್ಸಲೀಯರು ಗೃಹ ಕಚೇರಿಗೇ ಬಂದು ಸರೆಂಡರ್‌

Jan 09 2025, 08:08 AM IST

ಕರ್ನಾಟಕ, ಕೇರಳ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಸತತ ಎರಡು ದಶಕಕ್ಕೂ ಹೆಚ್ಚಿನ ಕಾಲ ಸಶಸ್ತ್ರವಾಗಿ ನಕ್ಸಲ್‌ ಚಟುವಟಿಕೆಗಳಲ್ಲಿ ತೊಡಗಿದ್ದ 6 ಮಂದಿ ನಕ್ಸಲೀಯರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಬುಧವಾರ ಶರಣಾದರು.

ಎಚ್‌ಎಂಪಿವಿ ಅಪಾಯಕಾರಿಯಲ್ಲ, ಹೆಚ್ಚು ಜನ ಜಾಗೃತಿ ಮೂಡಿಸಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ

Jan 08 2025, 10:27 AM IST

ಹ್ಯೂಮನ್‌ ಮೆಟಾನ್ಯೂಮೋ ವೈರಸ್‌ (ಎಚ್‌ಎಂಪಿವಿ) ಮಾರಣಾಂತಿಕ ಅಥವಾ ಅಪಾಯಕಾರಿ ಅಲ್ಲ ಎಂದು ಈಗಾಗಲೇ ಕೇಂದ್ರ ಸರ್ಕಾರ, ಆರೋಗ್ಯ ತಜ್ಞರು ಹೇಳಿರುವುದರಿಂದ ಈ ಬಗ್ಗೆ ಜನ ಆತಂಕಗೊಳ್ಳದಂತೆ ಹೆಚ್ಚಿನ ಜಾಗೃತಿ ಮೂಡಿಸುವ ಕೆಲಸ ಮಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • ...
  • 110
  • next >

More Trending News

Top Stories
ವೈದ್ಯಕೀಯ ಸೇವೆಗೆ ಜಯದೇವ ಆಸ್ಪತ್ರೆ ಮಾದರಿ
1121 ಜನರ ಜೀವ ಉಳಿಸಿದ ಸ್ಟೆಮಿ ವ್ಯವಸ್ಥೆ ! ಹೃದಯ ರೋಗಿಗಳಿಗೆ ವರದಾನ
ಕೋರ್ಟ್‌ ತರಾಟೆ ಬೆನ್ನಲ್ಲೇ ಚಿನ್ನಸ್ವಾಮಿ ಕ್ರೀಡಾಂಗಣ ವಿದ್ಯುತ್‌ ಸಂಪರ್ಕ ಕಡಿತ
ಕಾಂಗ್ರೆಸ್‌ನ ಗ್ಯಾರಂಟಿ ಬರೀ ಚುನಾವಣೆ ಗಿಮಿಕ್‌ : ನಿಖಿಲ್‌
ಒಂದೇ ತಿಂಗಳಲ್ಲಿ 70+ ಎಸ್‌ಐ, ಇನ್ಸ್‌ಪೆಕ್ಟರ್‌ಗಳಿಗೆ ಮುಂಬಡ್ತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved