ಸಹಕಾರ ರಂಗ ಬಲಿಷ್ಠವಾಗಬೇಕಾದರೆ, ಜ್ಯಾತ್ಯಾತೀತ, ಧರ್ಮಾತೀತ ಹಾಗೂ ಪಕ್ಷಾತೀತವಾಗಿ ಪ್ರತಿಯೊಬ್ಬರೂ ಒಗ್ಗಟ್ಟಿನಿಂದ ದುಡಿದಾಗ ಮಾತ್ರ ಸಾಧ್ಯ
ಕಾಂಗ್ರೆಸ್ನ 50 ಶಾಸಕರಿಗೆ ತಲಾ 50 ಕೋಟಿ ರು. ಆಮಿಷವೊಡ್ಡುವ ಮೂಲಕ ಪ್ರತಿಪಕ್ಷ ಬಿಜೆಪಿಯು ರಾಜ್ಯ ಸರ್ಕಾರವನ್ನು ಕೆಡವಲು ಯತ್ನಿಸಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದು, ಇದೀಗ ರಾಜಕೀಯ ವಲಯದಲ್ಲಿ ತೀವ್ರ ಸಂಚಲನಕ್ಕೆ ಕಾರಣವಾಗಿದೆ.