ಶಿಗ್ಗಾಂವಿಗೆ ಸಿದ್ದರಾಮಯ್ಯ ಏನೂ ಕೊಟ್ಟಿಲ್ಲ: ಶಾಸಕ ಪಾಟೀಲ್ ಟೀಕೆ
Nov 11 2024, 12:45 AM ISTಸಿದ್ದರಾಮಯ್ಯ ಶಿಗ್ಗಾಂವಿಗೆ ಬಂದು ಇಲ್ಲಿ ಏನು ಕೊಟ್ಟಿದ್ದಾರೆ ಎಂದು ಹೇಳಬೇಕು, ಅದನ್ನು ಬಿಟ್ಟು ನುಡಿದಂತೆ ನಡೆದಿದ್ದೇವೆ ಎಂದು ಹೇಳುವುದೆಲ್ಲ ಬರೀ ಮಾತಷ್ಟೇ ಎಂದು ಬಿಜೆಪಿ ಮುಖಂಡ, ಶಾಸಕ ಸಿ.ಸಿ. ಪಾಟೀಲ್ ಹೇಳಿದ್ದಾರೆ.