• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೇಂದ್ರ ಸರ್ಕಾರದ ನಬಾರ್ಡ್ ಅನುದಾನ ಶೇ.58ರಷ್ಟು ಕಡಿತ : ಮುಖ್ಯಮಂತ್ರಿ ಸಿದ್ದರಾಮಯ್ಯ

Dec 05 2024, 12:30 AM IST

ಕೇಂದ್ರ ಸರ್ಕಾರ ನಬಾರ್ಡ್‌ನಿಂದ ನೀಡಲಾಗುತ್ತಿದ್ದ ಅನುದಾನವನ್ನು ಶೇ.58ರಷ್ಟು ಕಡಿತಗೊಳಿಸಿ ರೈತರಿಗೆ ದೊಡ್ಡ ಅನ್ಯಾಯ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು.

ಮೇಷ್ಟ್ರಾಗಿ ಮಕ್ಕಳಿಗೆ ಸಿಎಂ ಸಿದ್ದರಾಮಯ್ಯ ಸಂವಿಧಾನ ಪಾಠ

Dec 04 2024, 01:32 AM IST
ಈ ಹಿಂದೆ ಸದನದಲ್ಲಿ ಶಾಸಕರಿಗೆ ಕನ್ನಡ ವ್ಯಾಕರಣದ ಪಾಠ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಇದೀಗ ಮೇಷ್ಟ್ರಾಗಿ ಮಕ್ಕಳಿಗೆ ಸಂವಿಧಾನದ ಕುರಿತು ಪಾಠ ಮಾಡಿದರು.

ಸೋರಿಕೆ ತಡೆಗಟ್ಟಿ ತೆರಿಗೆ ಸಂಗ್ರಹ ಗುರಿ ತಲುಪಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ

Dec 04 2024, 01:31 AM IST
ರಾಜ್ಯದಲ್ಲಿ ಜಿಎಸ್‌ಟಿ ಸಂಗ್ರಹ ಸೇರಿ ಇನ್ನಿತರ ರಾಜಸ್ವ ಸಂಗ್ರಹದಲ್ಲಿ ಏರಿಕೆ ಕಂಡಿದ್ದು, ಆದರೂ ತೆರಿಗೆ ಸೋರಿಕೆ ಪತ್ತೆ ಹಚ್ಚಿ ಅದಕ್ಕೆ ಪರಿಹಾರ ಕಂಡುಕೊಂಡು 2024-25ರ ಅಂತ್ಯದೊಳಗೆ ತೆರಿಗೆ ಸಂಗ್ರಹ ಗುರಿ ತಲುಪುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚಿಸಿದರು.

ದೇಶದ ತಲಾದಾಯ ಹೆಚ್ಚಳದಲ್ಲಿ ಕರ್ನಾಟಕ ನಂ1 ಸ್ಥಾನದಲ್ಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ

Dec 03 2024, 10:39 AM IST

ದೇಶದ ತಲಾ ಆದಾಯ (ಜಿಡಿಪಿ) ಹೆಚ್ಚಳದಲ್ಲಿ ಕರ್ನಾಟಕ, ನಂಬರ್ ಒನ್ ಸ್ಥಾನದಲ್ಲಿದೆ. ವಿದೇಶಿ ಬಂಡವಾಳ ಆಕರ್ಷಣೆ ಮತ್ತು ಕೇಂದ್ರಕ್ಕೆ ತೆರಿಗೆ ಪಾವತಿಸುವುದರಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಈಗ ಅಲ್ಪ ಸಂಖ್ಯಾತರ ನಾಯಕ : ವಿರೋಧ ಪಕ್ಷದ ನಾಯಕ ಆರ್.ಅಶೋಕ್

Dec 03 2024, 12:32 AM IST

ವಾಲ್ಮೀಕಿ ಹಗರಣ, ದಲಿತರ ಹಣ ದುರ್ಬಳಕೆಯಿಂದ ಹಿಂದುಳಿದ ವರ್ಗದವರು, ದಲಿತರ ಶಕ್ತಿಯನ್ನು ಕಳೆದುಕೊಂಡಿರುವ ಸಿದ್ದರಾಮಯ್ಯ ಮುಸಲ್ಮಾನರ ಓಲೈಕೆಗೆ ನಿಂತಿದ್ದಾರೆ. ಮೈಸೂರಿನಲ್ಲಿ 101  ಕುರುಬರ ಮನೆಗಳಿಗೆ ವಕ್ಫ್ ಆಸ್ತಿ ಎಂದು ನೋಟೀಸ್ ಜಾರಿ ಮಾಡಿದ್ದರೂ ರಕ್ಷಣೆಗೆ ನಿಂತಿಲ್ಲ.

ಇನ್ನು ತುಮಕೂರಿನಲ್ಲೂ ಅಂ.ರಾ. ಕ್ರಿಕೆಟ್ ಕ್ರೀಡಾಂಗಣ: ಕಾಮಗಾರಿಗೆ ಸಿಎಂ ಸಿದ್ದರಾಮಯ್ಯ ಶಿಲಾನ್ಯಾಸ

Dec 03 2024, 12:30 AM IST
50 ಎಕರೆಯಲ್ಲಿ ನಿರ್ಮಾಣಗೊಳ್ಳಲಿರುವ ಸ್ಟೇಡಿಯಂ. 2 ವರ್ಷದಲ್ಲಿ ಕಾಮಗಾರಿ ಪೂರ್ಣ ನಿರೀಕ್ಷೆ. ಮೈಸೂರಲ್ಲೂ ಸ್ಟೇಡಿಯಂ ನಿರ್ಮಾಣಕ್ಕೆ ಜಾಗ ಕೊಡುತ್ತೇನೆ ಎಂದು ಸಿಎಂ

ಸಿದ್ದರಾಮಯ್ಯ ಅವರೂ, ಕ್ರೈಸ್ತರೂ ಹಾಗೂ ವಚನವೂ.. ನಿಮಗೆ ವಚನಗಳು ಬರುತ್ತವೋ ? ಕಂಠ ಪಾಠ ಮಾಡಿದ್ದೀರೇನ್ರೀ

Dec 02 2024, 12:14 PM IST

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಯಾವುದೇ ಸಾರ್ವಜನಿಕ ಭಾಷಣದಲ್ಲಿ ಸಹಜವಾಗಿ ಅವರ ಬಾಲ್ಯ, ಮೇಷ್ಟ್ರು ಪಾಠ ಹೇಳಿಕೊಟ್ಟ ರೀತಿ, ತಾವು ಅಕ್ಷರ ಲೋಕಕ್ಕೆ ತೆರೆದುಕೊಂಡ ಸಂಗತಿಗಳ ಮೆಲುಕು ಇದ್ದೇ ಇರುತ್ತವೆ.

ಅಭಿವೃದ್ಧಿ ಕಾಮಗಾರಿಗಳಿಗೆ ಇಂದು ಸಿಎಂ ಸಿದ್ದರಾಮಯ್ಯ ಚಾಲನೆ

Dec 02 2024, 01:20 AM IST
ಕೊರಟಗೆರೆ ತುಮಕೂರು ನಗರದಲ್ಲಿ ನಡೆಯುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಭಿವೃದಿ ಕಾಮಗಾರಿಗಳಿಗೆ ಡಾ.ಜಿ.ಪರಮೇಶ್ವರವರ ಸೂಚನೆಯಂತೆ ಕೊರಟಗೆರೆ ವಿಧಾನಸಭಾ ಕ್ಷೇತ್ರದಿಂದ ೧೦ ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸಲಿದ್ದಾರೆ ಎಂದು ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೊಡ್ಲಹಳ್ಳಿ ಅಶ್ವಥ ನಾರಾಯಣ ತಿಳಿಸಿದರು.

ಕ್ರೀಡಾ ವಿದ್ಯಾರ್ಥಿಗಳಿಗೆ ಶೇ.25 ಹಾಜರಾತಿ ನೀಡಲು ಚಿಂತನೆ : ಮುಖ್ಯಮಂತ್ರಿ ಸಿದ್ದರಾಮಯ್ಯ

Dec 02 2024, 01:16 AM IST
ಕ್ರೀಡಾ ಸಾಧಕರಿಗೆ ರಾಜ್ಯ ಒಲಿಂಪಿಕ್ಸ್‌ ಸಂಸ್ಥೆ ಪ್ರಶಸ್ತಿ ಪ್ರದಾನ. ಪತ್ರಿಕೆಗಳ ಕ್ರೀಡಾ ಪುಟ ಓದದ ದಿನವಿಲ್ಲ ಎಂದ ಮುಖ್ಯಮಂತ್ರಿ. ವೇದಿಕೆಯಲ್ಲಿ ಕುಳಿತು ಕನ್ನಡಪ್ರಭ ಪತ್ರಿಕೆ ಓದಿದ ಸಿದ್ದರಾಮಯ್ಯ.

ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ತಾಲಿಬಾನ್‌ ಸರ್ಕಾರ ಆಗಿದೆ : ಪ್ರತಾಪ ಸಿಂಹ

Dec 02 2024, 01:15 AM IST
ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ತಾಲಿಬಾನ್‌ ಸರ್ಕಾರ ಆಗಿದೆ. ಹಿಂದುಗಳಿಗೆ ರಕ್ಷಣೆ ಇಲ್ಲ. ವಕ್ಫ್‌ ವಿರುದ್ಧ ಹೋರಾಟ ತಾರ್ಕಿಕ ಅಂತ್ಯಕ್ಕೆ ಕೊಂಡಯ್ಯಬೇಕಿದೆ ಎಂದು ಮಾಜಿ ಸಂಸದ ಪ್ರತಾಪ ಸಿಂಹ ಹೇಳಿದರು.
  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • ...
  • 110
  • next >

More Trending News

Top Stories
ವೈದ್ಯಕೀಯ ಸೇವೆಗೆ ಜಯದೇವ ಆಸ್ಪತ್ರೆ ಮಾದರಿ
1121 ಜನರ ಜೀವ ಉಳಿಸಿದ ಸ್ಟೆಮಿ ವ್ಯವಸ್ಥೆ ! ಹೃದಯ ರೋಗಿಗಳಿಗೆ ವರದಾನ
ಕೋರ್ಟ್‌ ತರಾಟೆ ಬೆನ್ನಲ್ಲೇ ಚಿನ್ನಸ್ವಾಮಿ ಕ್ರೀಡಾಂಗಣ ವಿದ್ಯುತ್‌ ಸಂಪರ್ಕ ಕಡಿತ
ಕಾಂಗ್ರೆಸ್‌ನ ಗ್ಯಾರಂಟಿ ಬರೀ ಚುನಾವಣೆ ಗಿಮಿಕ್‌ : ನಿಖಿಲ್‌
ಒಂದೇ ತಿಂಗಳಲ್ಲಿ 70+ ಎಸ್‌ಐ, ಇನ್ಸ್‌ಪೆಕ್ಟರ್‌ಗಳಿಗೆ ಮುಂಬಡ್ತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved