• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಬಾರ್ಡ್‌ ಸಾಲ ಮಿತಿ ಹೆಚ್ಚಳ ಮಾಡಿ: ವಿತ್ತ ಸಚಿವೆ ನಿರ್ಮಲಾಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮೊರೆ

Nov 22 2024, 01:18 AM IST

ನಬಾರ್ಡ್‌ ಅಲ್ಪಾವಧಿ ಕೃಷಿ ಸಾಲದ ವಿಚಾರದಲ್ಲಿ ರಾಜ್ಯಕ್ಕಾಗುತ್ತಿರುವ ಅನ್ಯಾಯದ ವಿಚಾರದಲ್ಲಿ ಮಧ್ಯಪ್ರವೇಶಿಸಬೇಕು, 2024-25ನೇ ಹಣಕಾಸು ವರ್ಷದ ಸಾಲದ ಮಿತಿಯನ್ನು ಹೆಚ್ಚಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ   ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ.

ಸಿದ್ದರಾಮಯ್ಯ ಅಸಮರ್ಥ ಮುಖ್ಯಮಂತ್ರಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪ

Nov 22 2024, 01:16 AM IST
ಕಾಂಗ್ರೆಸ್‌ ಸರ್ಕಾರವು ರಾಜ್ಯದಲ್ಲಿ 25 ಲಕ್ಷ ಕಾರ್ಡ್ ರದ್ದುಪಡಿಸುವ ಉದ್ದೇಶ ಹೊಂದಿದ್ದು ಇದರಿಂದ ಗ್ಯಾರಂಟಿ ಯೋಜನೆ ಮೇಲಿನ ಹೊರೆ ಕಡಿಮೆ ಮಾಡಿ, ಹಣ ಉಳಿಸುವ ಸಂಚು ಮಾಡುತ್ತಿದೆ.

ಸರ್ಕಾರಿ ನೌಕರ, ಆದಾಯ ತೆರಿಗೆ ಪಾವತಿದಾರರ ಬಿಪಿಎಲ್‌ ಕಾರ್ಡಷ್ಟೇ ರದ್ದು: ಸಿಎಂ ಸಿದ್ದರಾಮಯ್ಯ

Nov 21 2024, 01:02 AM IST
ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಉಳಿದಂತೆ ಯಾರೊಬ್ಬರ ಬಿಪಿಎಲ್‌ ಪಡಿತರ ಚೀಟಿಯನ್ನೂ ರದ್ದು ಮಾಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಹಾರ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಸಿದ್ದರಾಮಯ್ಯ ಶಕ್ತಿ ಕುಂದಿಸುವ ಬಿಜೆಪಿ ತಂತ್ರ ಫಲಿಸಲ್ಲ: ಕೌಲಗಿ

Nov 21 2024, 01:00 AM IST
ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯನವರ ಪಾತ್ರ ಇಲ್ಲವೆಂಬುದು ಇಡಿ ಅವರಿಗೂ ಗೊತ್ತು. ಆದರೆ, ತಮ್ಮ ಮೇಲಿನ ಒತ್ತಡಕ್ಕಾಗಿ ಸಿದ್ದರಾಮಯ್ಯನವರನ್ನು ಸಿಲುಕಿಸಲು ಪ್ರಯತ್ನಿಸುತ್ತಿದ್ದಾರೆ. ಇಡಿ ಪ್ರವೇಶಕ್ಕೂ ದೂರುದಾರ ಸ್ನೇಹಮಯಿ ಕೃಷ್ಣ ನಿಮಿತ್ತ ಮಾತ್ರ.

ನನ್ನ ಅವಧಿಯಲ್ಲಿ ಸಿಎಂ ಪತ್ನಿ ಬದಲಿ ಭೂಮಿ ಕೊಡಲು ಸಿದ್ದರಾಮಯ್ಯ ಒಪ್ಪಲಿಲ್ಲ: ಮುಡಾ ಮಾಜಿ ಅಧ್ಯಕ್ಷ ಧ್ರುವಕುಮಾರ್

Nov 20 2024, 12:33 AM IST

ನಾನು ಮುಡಾ ಆಯುಕ್ತರಿಗೆ ಯಾವುದೇ ಪತ್ರ ಬರೆದಿಲ್ಲ. ನಮ್ಮ ಕಾಲದಲ್ಲಿ ಅಲ್ಲ ಹಿಂದಿನ ಕಾಲದಿಂದಲೂ 50:50 ಅನುಪಾತ ಜಾರಿಯಲ್ಲಿದೆ. ಆದರೆ, ನನ್ನ ಅವಧಿಯಲ್ಲಿ 50:50 ಅನುಪಾತದಡಿಯಲ್ಲಿ 10 ಅಡಿ ಜಾಗವನ್ನು ಕೊಟ್ಟಿಲ್ಲ. ರೈತರನ್ನ ಕೇಳಿದಾಗ 50:50 ಅನುಪಾತಕ್ಕೆ ಯಾರೂ ಒಪ್ಪಲಿಲ್ಲ.  

ಡಿ.2 ರಂದು ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ

Nov 20 2024, 12:32 AM IST
ತುಮಕೂರುಜಿಲ್ಲೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ಹಾಗೂ ವಿವಿಧ ಯೋಜನೆಗಳಡಿ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಸೆಂಬರ್ 2ರಂದು ಜಿಲ್ಲೆಗೆ ಆಗಮಿಸಲಿದ್ದಾರೆ ಎಂದು ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಜಿ.ಪರಮೇಶ್ವರ ಅವರು ತಿಳಿಸಿದರು.

2028ಕ್ಕೆ ಮಹಿಳೆಯರಿಗೆ 50% ಮೀಸಲು: ಸಿದ್ದರಾಮಯ್ಯ

Nov 20 2024, 12:32 AM IST
ಭಾರತ್ ಜೋಡೋ ಭವನದಲ್ಲಿರುವ ಇಂದಿರಾ ಗಾಂಧಿ ಆಡಿಟೋರಿಯಂನಲ್ಲಿ ಕೆಪಿಸಿಸಿ ಮಹಿಳಾ ಕಾಂಗ್ರೆಸ್ ಘಟಕ ಆಯೋಜಿಸಿದ್ದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಜಯಂತಿಯನ್ನು ಆಚರಿಸಲಾಯಿತು.

ಸಿದ್ದರಾಮಯ್ಯ ಸರ್ಕಾರದ ಪಾಪದ ಕೊಡ ತುಂಬಿದೆ

Nov 20 2024, 12:32 AM IST
ವಿಶ್ವ ವಿಖ್ಯಾತ ಇಂಜನೀಯರ್ ಭಾರತ ರತ್ನ ಸರ್.ಎಂ.ವಿಶ್ವೇಶ್ವರಯ್ಯನವರು ಓದಿದ ಸುಮಾರು 173 ವರ್ಷಗಳಿಗೂ ಹಳೆಯದಾದ ಸರ್ಕಾರಿ ಶಾಲೆ ಒಳಗೆ ಗೋರಿ, ಮಸೀದಿ ಬಂದಿದ್ದು ಹೇಗೆ, .ಇಲ್ಲಿ ನಾಗರಕಲ್ಲುಗಳು ಹುತ್ತ ಇದೆ ಅದಕ್ಕೆ ನಮ್ಮ ಹಿಂದೂ ಮಹಿಳೆರು ಪೂಜೆ ಮಾಡ್ತಿದ್ದಾರೆ. ಆದರೆ ಅದಕ್ಕೂ ಸಹಾ ಬೇಲಿ ಮುಸ್ಲಿಂ ಬಾವುಟ ಹಾರಿಸಿದ್ದಾರೆ.

ಭಾರತದಲ್ಲಿ ಸ್ಟ್ರಾಂಗೆಸ್ಟ್ ಸಿಎಂ‌ ಇದ್ದರೇ ಅದು ಸಿದ್ದರಾಮಯ್ಯ

Nov 19 2024, 12:47 AM IST
ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಬಿಜೆಪಿ ಆಪಾದನೆ ಮಾಡಿಕೊಂಡೇ ಬರುತ್ತಿದೆ. ಸಿದ್ದರಾಮಯ್ಯ ಇಳಿಸಿ ಅಂತ ಪ್ರತಿಭಟನೆ ಮಾಡುತ್ತಾರೆ, ಯಾವ ಕಾರಣಕ್ಕೆ ಸಿದ್ದರಾಮಯ್ಯನನ್ನು ಇಳಿಸುತ್ತೀರಿ ಎಂದು ಖ್ಯಾತ ಸಾಹಿತಿ ಕುಂ.ವೀರಭದ್ರಪ್ಪ ಪ್ರಶ್ನಿಸಿದರು.

ಜಾತಿ ಪದ್ಧತಿ ನಿರ್ಮೂಲನೆ ಆಗದೆಯೇ ಸಮಾನತೆ ಅಸಾಧ್ಯ: ಸಿದ್ದರಾಮಯ್ಯ

Nov 19 2024, 12:45 AM IST
ಜಾತಿ ಪದ್ಧತಿ ನಿರ್ಮೂಲನೆಯಾಗದ ಹೊರತು ಸಮಾಜದಲ್ಲಿ ಸಮಾನತೆ ಮೂಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
  • < previous
  • 1
  • ...
  • 34
  • 35
  • 36
  • 37
  • 38
  • 39
  • 40
  • 41
  • 42
  • ...
  • 115
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved