• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದ್ಯಾರ್ಥಿಗಳು ಸಮಾಜದ ದೊಡ್ಡ ಆಸ್ತಿ: ಡಾ. ಯತೀಂದ್ರ ಸಿದ್ದರಾಮಯ್ಯ

Jul 06 2025, 11:48 PM IST
ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು. ಇಂದಿನ ವಿದ್ಯಾರ್ಥಿಗಳೆ ಮುಂದೆ ದೇಶದ ಸಂಪತ್ತು. ಮಕ್ಕಳ ಪ್ರತಿಭೆಯನ್ನು ಗುರುತಿಸಿ, ಪ್ರೋತ್ಸಾಹ ನೀಡುತ್ತಿರುವುದು ಸಂತಸದ ಸಂಗತಿ ಎಂದು ವಿಪ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದರು.

ಸಿದ್ದರಾಮಯ್ಯ ರಾಜೀನಾಮೆ ನೀಡುವುದಷ್ಟೇ ಬಾಕಿ

Jul 06 2025, 11:48 PM IST
ರಾಷ್ಟ್ರಮಟ್ಟದಲ್ಲಿ ಹಿಂದುಳಿದ ವರ್ಗಗಳ ರಾಷ್ಟ್ರೀಯ ಸಲಹಾ ಸಮಿತಿ ಮುಖ್ಯಸ್ಥರನ್ನಾಗಿ ನಿಯೋಜಿಸಿ ಹೊಸದಿಲ್ಲಿಗೆ ಕಳುಹಿಸಲು ಸಿದ್ಧತೆ

ಕೋವಿಡ್ ಲಸಿಕೆ ಬಗ್ಗೆ ಸಿದ್ದರಾಮಯ್ಯ ಬೇಜವಾಬ್ದಾರಿತನದ ಹೇಳಿಕೆ : ಪ್ರಹ್ಲಾದ್‌ ಜೋಶಿ

Jul 06 2025, 11:48 PM IST

ಹೃದಯಾಘಾತದಿಂದ ಜನರು ಸಾವನ್ನಪ್ಪುತ್ತಿರುವ ಪ್ರಕರಣಗಳು  ಕೋವಿಡ್ ಲಸಿಕೆಯಿಂದ ಆಗುತ್ತಿದೆ ಎನ್ನುತ್ತಿರುವುದು ಬೇಜವಾಬ್ದಾರಿತನದ ಪರಮಾವಧಿ.   ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಜವಾಬ್ದಾರಿತನದ ಹೇಳಿಕೆ ನೀಡುತ್ತಿದ್ದಾರೆ  - ಪ್ರಹ್ಲಾದ್‌ ಜೋಶಿ

ಕನಕ ಸಮುದಾಯ ಭವನ ಎಲ್ಲ ಜಾತಿಯವರಿಗೂ ಉಪಯೋಗವಾಗಲಿ-ಯತೀಂದ್ರ ಸಿದ್ದರಾಮಯ್ಯ

Jul 06 2025, 11:48 PM IST
ಮುಂಡರಗಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಈ ಕನಕ ಸಮುದಾಯ ಭವನವು ಕೇವಲ ಹಾಲುಮತ ಸಮುದಾಯಕ್ಕೆ ಮಾತ್ರ ಮೀಸಲಿರದೇ, ಜಾತ್ಯತೀತವಾಗಿ ಎಲ್ಲ ಜನಾಂಗದವರಿಗೆ ಕಡಿಮೆ ವೆಚ್ಚದಲ್ಲಿ ಬಾಡಿಗೆಗೆ ದೊರೆಯುವಂತಾಗಬೇಕು ಎಂದು ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದರು.

ಸಿದ್ದರಾಮಯ್ಯ ಎಐಸಿಸಿ ಹಿಂದುಳಿದ ವರ್ಗಗಳ ಘಟಕ ಸದಸ್ಯ, ಅಧ್ಯಕ್ಷರಲ್ಲ : ಯತೀಂದ್ರ ಸಿದ್ದರಾಮಯ್ಯ

Jul 06 2025, 11:48 PM IST
ಸಿದ್ದರಾಮಯ್ಯ ಅವರನ್ನು ಎಐಸಿಸಿ ಹಿಂದುಳಿದ ವರ್ಗಗಳ ಘಟಕಕ್ಕೆ ಸದಸ್ಯರನ್ನಾಗಿ ಮಾಡಲಾಗಿದೆಯೇ ಹೊರತು ಅಧ್ಯಕ್ಷರನ್ನಾಗಿ ಅಲ್ಲ ಎಂದು ವಿಧಾನ ಪರಿಷತ್‌ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ನಾನು ‘ದ್ವಿಭಾಷಾ ಸೂತ್ರ’ದ ಪರ ಇದ್ದೇನೆ: ಸಿದ್ದರಾಮಯ್ಯ

Jul 06 2025, 11:16 AM IST

ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದ್ದು, ಅದನ್ನು ಸರ್ಕಾರದ ಅಭಿಪ್ರಾಯವಾಗಿಸಲು ಪ್ರಯತ್ನಿಸುತ್ತೇನೆ. ಆ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆಯಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಕಾಂಗ್ರೆಸ್‌ ರಾಷ್ಟ್ರೀಯ ಒಬಿಸಿ ಸಮಿತಿಗೆ ಸಿದ್ದರಾಮಯ್ಯ ನಾಯಕತ್ವ

Jul 06 2025, 01:50 AM IST
ರಾಷ್ಟ್ರಮಟ್ಟದಲ್ಲಿ ಹಿಂದುಳಿದ ವರ್ಗಗಳ ಮತ ಬ್ಯಾಂಕ್‌ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್‌ ಹೈಕಮಾಂಡ್‌ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವರ್ಚಸ್ಸು ಬಳಸಿಕೊಂಡು ಹಿಂದುಳಿದ ವರ್ಗಗಳ ಸಂಘಟನೆಗೆ ಮುಂದಾಗಿದೆ.

ಸಿದ್ದರಾಮಯ್ಯ ಇಳಿಸಲು ಸ್ವಪಕ್ಷೀಯರಿಂದ ಸ್ಕೆಚ್ : ನಿಖಿಲ್‌ ಕುಮಾರಸ್ವಾಮಿ

Jul 04 2025, 10:12 AM IST

ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾ‌ನದಿಂದ ಕೆಳಗಿಳಿಸಲು ಸ್ವಪಕ್ಷದವರಿಂದಲೇ ರೂಪುರೇಷೆ ಸಿದ್ಧವಾಗುತ್ತಿದೆ ಎಂದು ಜೆಡಿಎಸ್‌ ಯುವ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಆರೋಪಿಸಿದರು.

ಮುಂದಿನ ಐದು ವರ್ಷ ನಾನೇ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ

Jul 02 2025, 11:53 PM IST
ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಸಚಿವರಾಗುವ ಅಧಿಕಾರವಿದೆ. ಸಚಿವ ಸ್ಥಾನದ ಬಗ್ಗೆ ಪಕ್ಷದ ವರಿಷ್ಠರು ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ. 142 ಜನ ನಮ್ಮ ಪಕ್ಷದವರಿದ್ದಾರೆ, 34 ಜನರನ್ನು ಮಾತ್ರ ಸಚಿವರನ್ನಾಗಿಸಬಹುದು, ಎಲ್ಲರನ್ನು ಮಾಡಲಾಗುವುದಿಲ್ಲ.

ಸಿದ್ದರಾಮಯ್ಯ ಬೆಂಬಲಿಸದೆ ಬೇರೆಆಯ್ಕೆಯಿಲ್ಲ : ಡಿ.ಕೆ.ಶಿವಕುಮಾರ್‌

Jul 02 2025, 11:48 PM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಾನು ಬೆಂಬಲ ನೀಡಲೇಬೇಕು, ಬೆಂಬಲ ನೀಡುತ್ತೇನೆ. ಐ ಹ್ಯಾವ್‌ ನೋ ಅದರ್‌ ಆಪ್ಷನ್‌ (ನನಗೆ ಬೇರೆ ಆಯ್ಕೆಯಿಲ್ಲ) ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. ಜತೆಗೆ, ಮುಂದಿನದು ಹೈಕಮಾಂಡ್‌ ತೀರ್ಮಾನ. ಅದಕ್ಕೆ ನಾನು ಬದ್ಧನಾಗಿರುವೆ ಎಂದೂ ಹೇಳಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 115
  • next >

More Trending News

Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved