• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಮ್ಮಿ ತೆರಿಗೆ ಹಂಚಿಕೆ ವಿರುದ್ಧ ಸಿಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

Oct 04 2025, 05:58 AM IST

ಕೇಂದ್ರ ₹3705 ಕೋಟಿ ತೆರಿಗೆ ಪಾಲು ಹಂಚಿದ್ದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಡಿದೆದ್ದಿದ್ದಾರೆ. ‘ ಉದ್ದೇಶಪೂರ್ವಕವಾಗಿಯೇ ಕರ್ನಾಟಕಕ್ಕೆ ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಿರುವ ಅವರು, ಅಗತ್ಯ ಬಿದ್ದರೆ ನ್ಯಾಯಾಲಯದ ಮೆಟ್ಟಿಲೇರಿ ನಮ್ಮ ಪಾಲನ್ನು ನಾವು ಪಡೆಯುತ್ತೇವೆ‌’ ಎಂದಿದ್ದಾರೆ.

ಸಿದ್ದರಾಮಯ್ಯ ಸರ್ಕಾರದ ಭವಿಷ್ಯ ನುಡಿದ ಕೋಡಿ ಶ್ರೀ

Oct 03 2025, 01:07 AM IST
ದೇಶದಲ್ಲಿ ದಸರಾ ಹಬ್ಬದ ಹಿನ್ನೆಲೆ ಸಾಂಸ್ಕೃತಿಕ ಕಾರ್ಯಕ್ರಮ ನಡೆದಿವೆ. ಹಬ್ಬದ ನಿಜವಾದ ಅರ್ಥ ಏನೆಂದರೆ, ದುಷ್ಟ ಶಕ್ತಿ‌ ಹೋಗಬೇಕು. ಮನುಷ್ಯನ ಕೋಪ, ತಾಪ, ಆಸೆ ಗೆಲ್ಲಬೇಕು. ಮನುಷ್ಯನಿಗೆ ಶಾಂತಿ, ಸುಖ‌, ನೆಮ್ಮದಿ ಬೇಕು. ಅದೇ ದೃಷ್ಟಿಯಿಂದ ಇವೆಲ್ಲ ಆಚರಣೆಗಳಿವೆ.

ಸಿದ್ದರಾಮಯ್ಯ ಅಧಿಕಾರ ವಿಸ್ತರಣೆಗಾಗಿ ಜಾತಿಗಣತಿ: ಸುನಿಲ್‌ ಕುಮಾರ್

Oct 01 2025, 01:01 AM IST
ಸಮೀಕ್ಷೆಗೆ ವಿರೋಧ ಮಾಡಿ ಬಿಜೆಪಿ ಜನರ ದಾರಿ ತಪ್ಪಿಸುವುತ್ತಿದೆ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಸುನಿಲ್ ಕುಮಾರ್, ಪೂರ್ವ ಸಿದ್ಧತೆ ಇಲ್ಲದ ಈ ಸಮೀಕ್ಷೆಯಿಂದ ಜನರಿಗಾಗಲಿ ಸರ್ಕಾರಕ್ಕಾಗಲಿ ಲಾಭ ಇಲ್ಲ. ಬದಲಾಗಿ ಸಿದ್ದರಾಮಯ್ಯ ಅಧಿಕಾರ ವಿಸ್ತರಣೆಗೆ ಅನುಕೂಲ ಆಗಲಿದೆ ಎಂದವರು ಹೇಳಿದ್ದಾರೆ.

ಇಂದು ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ, ಅಧಿಕಾರಿಗಳ ಜತೆ ಸಭೆ

Sep 30 2025, 02:00 AM IST
ಕಳೆದೊಂದು ವಾರದಿಂದ ಜಿಲ್ಲೆಗೆ ಅಟಕಾಯಿಸಿಕೊಂಡಿದ್ದ ಮಳೆ, ಹೊಳೆ ಎರಡರಲ್ಲಿ ಕಳೆದ ಭಾನುವಾರ ರಾತ್ರಿಯಿಂದ ಮಳೆ ರಭಸ ತುಸು ತಗ್ಗಿದೆ, ಆದರೆ, ಭೀಮಾ ನದಿಯ ಪ್ರವಾಹದಲ್ಲಿ ಇಳಿಕೆ ಇನ್ನೂ ಕಂಡಿಲ್ಲ, ನೆರೆ ಪರಿಸ್ಥಿತಿ ಅಫಜಲಪುರ, ಕಲಬುರಗಿ, ಚಿತ್ತಾಪುರ, ಜೇವರ್ಗಿ, ಶಹಾಬಾದ್‌, ಸೇಡಂ, ಚಿಂಚೋಳಿ, ಕಾಳಗಿ ಸೇರಿದಂತೆ ಜಿಲ್ಲಾದ್ಯಂತ ಯಥಾಸ್ಥಿತಿ ಮುಂದುವರಿದಿದೆ.

ನೆರೆ ಪೀಡಿತ ಜಿಲ್ಲೆಗಳಲ್ಲಿಂದು ಸಿದ್ದರಾಮಯ್ಯ ವೈಮಾನಿಕ ಸಮೀಕ್ಷೆ

Sep 30 2025, 01:00 AM IST

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು   ಪ್ರವಾಹಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ಮಂಗಳವಾರ ಬೆಳಗ್ಗೆ 10.30ಕ್ಕೆ ಬೆಂಗಳೂರಿನ ಎಚ್‌ಎಎಲ್‌ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಹೊರಟು ಕಲಬುರಗಿ ವಿಮಾನ ನಿಲ್ದಾಣದಲ್ಲಿ ಇಳಿಯಲಿದ್ದಾರೆ.

ಬಿಜೆಪಿಗರು ಕೇಂದ್ರ ಗಣತೀನೂ ವಿರೋಧಿಸುತ್ತಾರಾ? : ಮುಖ್ಯಮಂತ್ರಿ ಸಿದ್ದರಾಮಯ್ಯ

Sep 30 2025, 01:00 AM IST

 ಸಮೀಕ್ಷೆ ಬಹಿಷ್ಕರಿಸುವಂತೆ ಕರೆ ನೀಡಿರುವ ಬಿಜೆಪಿ ನಾಯಕರು ಸಾರ್ವಜನಿಕರ ಎದುರು ಬೆತ್ತಲಾಗುತ್ತಿದ್ದಾರೆ. ರಾಜ್ಯ ಸರ್ಕಾರದ ಸಮೀಕ್ಷೆ ಬಗ್ಗೆ ಆಕ್ಷೇಪಿಸುತ್ತಿರುವವರು, ಕೇಂದ್ರ ಸರ್ಕಾರ ನಡೆಸುವ ಜಾತಿ ಗಣತಿಯನ್ನೂ ವಿರೋಧಿಸುತ್ತಾರಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಟಾರ್ಗೆಟ್ ದಾಟಿದ ಜಾತಿಗಣತಿ

Sep 29 2025, 01:04 AM IST
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ (ಜಾತಿಗಣತಿ) ಆಮೆಗತಿಯ ಪ್ರಗತಿ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಸಮಾಧಾನ ವ್ಯಕ್ತಪಡಿಸಿ ಗುರಿ ನಿಗದಿಪಡಿಸಿದ ಬೆನ್ನಲ್ಲೇ ಸಮೀಕ್ಷಾ ಕಾರ್ಯ ಚುರುಕುಗೊಂಡಿದ್ದು, ಭಾನುವಾರ 12 ಲಕ್ಷ ಕುಟುಂಬಗಳ ಸಮೀಕ್ಷೆ ನಡೆಸಲಾಗಿದೆ.

ಜನರಿಗೆ ಮೋಸ, ನಾಡಿಗೆ ದ್ರೋಹ ಮಾಡುತ್ತಿರುವ ಸಿದ್ದರಾಮಯ್ಯ ಸರ್ಕಾರ

Sep 27 2025, 02:00 AM IST
ರಾಜ್ಯದಲ್ಲಿ ಗ್ಯಾರಂಟಿ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ನಾಡಿನ ಜನರಿಗೆ ಮೋಸ ಮಾಡಿದ್ದಲ್ಲದೇ ಹಿಂದೂ ಸಂಸ್ಕೃತಿ ಬಗ್ಗೆ ಅರಿವಿಲ್ಲದ ವ್ಯಕ್ತಿಗಳಿಂದ ನಾಡಹಬ್ಬ ದಸರಾವನ್ನು ಉದ್ಘಾಟಿಸಿ ನಾಡಿಗೆ ದ್ರೋಹ ಮಾಡುತ್ತಿದೆ ಎಂದು ಬೆಳಗಾವಿ ಗ್ರಾಮೀಣ ಮತ ಕ್ಷೇತ್ರದ ಮಾಜಿ ಶಾಸಕ ಸಂಜಯ ಪಾಟೀಲ ಆರೋಪಿಸಿದರು.

ನಾವು ಯಾವತ್ತೂ ಒಳ್ಳೆದೇ ಮಾಡ್ತೇವೆ : ಸಿಎಂ ಸಿದ್ದರಾಮಯ್ಯ

Sep 27 2025, 12:00 AM IST
ಧರ್ಮಸ್ಥಳ ಗ್ರಾಮ ಪ್ರಕರಣ ಕುರಿತು ಎಸ್‌ಐಟಿ ತನಿಖೆ ಕ್ರಮವನ್ನು ಸ್ವಾಗತಿಸಿ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿರುವ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ‘ನಾವು ಯಾವಾಗಲೂ ಒಳ್ಳೆಯದೇ ಮಾಡುತ್ತೇವೆ’ ಎಂದಿದ್ದಾರೆ.

ದಸರಾ ಗೊತ್ತಿಲ್ಲದವರು ಬಾನು ಮುಷ್ತಾಕ್ ವಿರೋಧಿಸಿದ್ದರು : ಸಿಎಂ ಸಿದ್ದರಾಮಯ್ಯ

Sep 23 2025, 01:03 AM IST
‘ಬನ್ನಿ, ಚುನಾವಣೆಯಲ್ಲಿ ರಾಜಕಾರಣ ಮಾಡೋಣ. ನಾಡಹಬ್ಬದ ವಿಚಾರದಲ್ಲಿ ಕೆಟ್ಟ ರಾಜಕಾರಣ ಬೇಡ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರೋಧಿಗಳಿಗೆ ಟಾಂಗ್‌ ನೀಡಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 124
  • next >

More Trending News

Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved