• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯದ ಕ್ರೀಡಾಳುಗಳಿಗೆ ಶಾಲಾ ಪರೀಕ್ಷೆಯಲ್ಲಿ 10 ಕೃಪಾಂಕ? : ಮುಖ್ಯಮಂತ್ರಿ ಸಿದ್ದರಾಮಯ್ಯ

Nov 15 2024, 12:33 AM IST
ಕರ್ನಾಟಕ ರಾಜ್ಯ ಮಿನಿ ಒಲಿಂಪಿಕ್ಸ್‌ಗೆ ಚಾಲನೆ. ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಕ್ರೀಡಾಕೂಟವನ್ನು ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ.

50 ಶಾಸಕರಿಗೆ ಬಿಜೆಪಿ ತಲಾ 50 ಕೋಟಿ ರು. ಆಫರ್‌: ಮುಖ್ಯಮಂತ್ರಿ ಸಿದ್ದರಾಮಯ್ಯ ಗರಂ!

Nov 14 2024, 12:54 AM IST
ಕಾಂಗ್ರೆಸ್‌ನ 50 ಶಾಸಕರಿಗೆ ತಲಾ 50 ಕೋಟಿ ರು. ಆಮಿಷವೊಡ್ಡುವ ಮೂಲಕ ಪ್ರತಿಪಕ್ಷ ಬಿಜೆಪಿಯು ರಾಜ್ಯ ಸರ್ಕಾರವನ್ನು ಕೆಡವಲು ಯತ್ನಿಸಿತ್ತು. ಆದರೆ ಇವರ ಆಮಿಷಕ್ಕೆ ಯಾವುದೇ ಶಾಸಕರು ಬಲಿಯಾಗದಿದ್ದಾಗ ಇದೀಗ ನನ್ನ ಮೇಲೆ ಸುಳ್ಳು ಪ್ರಕರಣಗಳನ್ನು ದಾಖಲಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು.

ಬೆಂಗಳೂರು : 3ನೇ ಆವೃತ್ತಿಯ ರಾಜ್ಯ ಮಿನಿ ಒಲಿಂಪಿಕ್ಸ್‌ : ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ

Nov 14 2024, 12:48 AM IST

3ನೇ ಆವೃತ್ತಿಯ ರಾಜ್ಯ ಮಿನಿ ಒಲಿಂಪಿಕ್ಸ್‌ಗೆ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. 2022ರ ಬಳಿಕ ಅಂಡರ್‌-14 ಕ್ರೀಡಾಕೂಟ ಆಯೋಜನೆಗೊಳ್ಳುತ್ತಿದ್ದು, ರಾಜ್ಯದ ವಿವಿಧ ಜಿಲ್ಲೆಗಳ ಒಟ್ಟು 5000ಕ್ಕೂ ಹೆಚ್ಚು ಮಕ್ಕಳು ಪಾಲ್ಗೊಳ್ಳಲಿದ್ದಾರೆ.

ಅಬಕಾರಿ ಇಲಾಖೆ ಭಷ್ಟಾಚಾರ :ಪ್ರಧಾನಿ ಮೋದಿಗೆ ಮತ್ತೆ ಸವಾಲು ಹಾಕಿದ ಮುಖ್ಯಮಂತ್ರಿ ಸಿದ್ದರಾಮಯ್ಯ

Nov 14 2024, 12:48 AM IST
ಅಬಕಾರಿ ಇಲಾಖೆಯಲ್ಲಿ ಒಂದೇ ಒಂದು ಪೈಸೆ ಭಷ್ಟಾಚಾರ ಮಾಡಿದ್ದರೆ ನಾನು ರಾಜಕೀಯ ಬಿಡ್ತೀನಿ. ಇಲ್ಲಾಂದ್ರೆ ಮೋದಿ ಅವರು ಪ್ರಧಾನಿ ಸ್ಥಾನ ಬಿಡ್ತಾರಾ ಕೇಳಿ? ಎಂದು ಸಿದ್ದರಾಮಯ್ಯ ಅವರು ಪ್ರಧಾನಿ ಮೋದಿ ಅವರಿಗೆ ಸವಾಲು ಹಾಕಿದ್ದಾರೆ.

ಇಡಿ, ಸಿಬಿಐ, ಐಟಿ ಹಾಗೂ ರಾಜ್ಯಪಾಲರನ್ನು ದುರುಪಯೋಗ ಪಡಿಸಿಕೊಂಡು ಆಟ ಆಡ್ತೀರಾ? : ಮುಖ್ಯಮಂತ್ರಿ ಸಿದ್ದರಾಮಯ್ಯ

Nov 14 2024, 12:46 AM IST

ಇಡಿ, ಸಿಬಿಐ, ಐಟಿ ಹಾಗೂ ರಾಜ್ಯಪಾಲರನ್ನು ದುರುಪಯೋಗ ಪಡಿಸಿಕೊಂಡು ಆಟ ಆಡ್ತೀರಾ? ಅರವಿಂದ್ ಕೇಜ್ರಿವಾಲ್ ಆಯ್ತು. ಈಗ ನನ್ನ ಮತ್ತು ನನ್ನ ಪತ್ನಿಯನ್ನು ಟಾರ್ಗೆಟ್ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.

ಸಿದ್ದರಾಮಯ್ಯ ಶಕ್ತಿ ಎಂದು ಗುರುತಿಸಲು ದೇವೇಗೌಡರು ಕಾರಣ: ಮಾಜಿ ಸಚಿವ ಸಾ.ರಾ.ಮಹೇಶ್

Nov 13 2024, 12:50 AM IST
ರಾಜ್ಯ ಸರ್ಕಾರ ನೈತಿಕತೆ ಇದ್ದರೆ ಸಚಿವ ಸಂಪುಟದಿಂದ ಜಮೀರ್ ಅವರನ್ನು ವಜಾಗೊಳಿಸಬೇಕು. ಜಮೀರ್ ಅವರು ದೇವೇಗೌಡ, ಕುಮಾರಸ್ವಾಮಿ ಅವರ ಬಗ್ಗೆ ಇಂದು ಮಾತನಾಡಿರಬಹುದು. ಮುಂದೆ ನಿಮಗೂ ಇದೇ ಗತಿ ಬರಬಹುದು. ಏನು ಪಾಳೆಗಾರಿಕೆ ಮಾಡುತ್ತೀರಾ ಎಂದು ಅವರು ವಾಗ್ದಾಳಿ ನಡೆಸಿದರು.

17 ರಂದು ಬಾಗಲಕೋಟೆಗೆ ಸಿಎಂ ಸಿದ್ದರಾಮಯ್ಯ

Nov 13 2024, 12:47 AM IST
ಜಿಲ್ಲೆಯಲ್ಲಿ ನ.17 ರಂದು ಜರುಗಲಿರುವ ರಾಜ್ಯಮಟ್ಟದ 71ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದ ಉದ್ಘಾಟನೆಗಾಗಿ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಆಗಮಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಹೇಳಿದರು.

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಒಕ್ಕಲಿಗ ನಾಯಕರನ್ನು ಬೆಳೆಯಲು ಬಿಡಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ

Nov 12 2024, 12:48 AM IST

  ದ್ವೇಷದ ರಾಜಕಾರಣ ಹಾಗೂ ಇನ್ನೊಬ್ಬರನ್ನು ಮುಗಿಸೋದರಲ್ಲಿ ದೇವೇಗೌಡರು ನಂಬರ್ 1. ಅವರು ಯಾವುದೇ ಒಕ್ಕಲಿಗ ನಾಯಕರನ್ನು ಬೆಳೆಯಲು ಬಿಡಲ್ಲ. 

ಹುಲಿಯಂತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಇಲಿಯಂತಾಗಿದ್ದಾರೆ : ರಮೇಶ ಜಾರಕಿಹೊಳಿ ಲೇವಡಿ

Nov 11 2024, 11:52 PM IST
ಸಿದ್ದರಾಮಯ್ಯ ಅವರು ಹಿಂದೆ ಎಲ್ಲ ಸಮುದಾಯಗಳ ಪರ ಕಾಳಜಿ, ಯಾವುದೇ ಜಾತಿ, ಧರ್ಮದ ಪರವಾಗಿ ನಿಲ್ಲದೇ ಸರ್ವ ಜನಾಂಗದ ಅಭಿವೃದ್ಧಿಯ ವಿಚಾರವನ್ನು ಹೊಂದಿದವರು ಇಂದು ಒಂದು ಧರ್ಮದವರ ಪರ ನಿಂತಿರುವುದು ವಿಪರ್ಯಾಸದ ಸಂಗತಿಯಾಗಿದೆ ರಮೇಶ ಜಾರಕಿಹೊಳಿ ಹೇಳಿದರು.

ಮುಡಾ ಹಗರಣದ ಆರೋಪ ಮರೆಮಾಚಲು ಸಿದ್ದರಾಮಯ್ಯ ನಾಟಕ - ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Nov 11 2024, 01:13 AM IST

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ನೀವು ತಪ್ಪಿತಸ್ಥರು ಎಂದು ಹೈಕೋರ್ಟ್ ಹೇಳಿದೆ. ಯಡಿಯೂರಪ್ಪ ಅವರಿಗೆ ಯಾವುದೇ ಕೋರ್ಟ್ ರಾಜಿನಾಮೆ ಕೊಡುವಂತೆ ಹೇಳಿರಲಿಲ್ಲ.  ನಿಮಗೆ ನಾಚಿಕೆಯಾಗುವುದಿಲ್ಲವೇ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.

  • < previous
  • 1
  • ...
  • 36
  • 37
  • 38
  • 39
  • 40
  • 41
  • 42
  • 43
  • 44
  • ...
  • 115
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved