• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೋದಿ ಹೇಳಿದ್ದು ಸಾಬೀತು ಮಾಡಿದರೆ ರಾಜಕೀಯ ನಿವೃತ್ತಿ - ಸಿಎಂ ಸಿದ್ದರಾಮಯ್ಯ ನೇರ ಸವಾಲು

Nov 11 2024, 01:07 AM IST

ಅಬಕಾರಿ ಇಲಾಖೆಯಿಂದ ₹ 700 ಕೋಟಿ ತಂದು ಮಹಾರಾಷ್ಟ್ರದಲ್ಲಿ ಚುನಾವಣೆ ಮಾಡುತ್ತಿದ್ದಾರೆ ಎಂದು ಪ್ರಧಾನಿ ಮೋದಿಯವರು ನಮ್ಮ ಮೇಲೆ ಹೊಸ ಸುಳ್ಳಿನ ಆರೋಪ ಮಾಡಿದ್ದಾರೆ. ಮೋದಿ ಅವರು ಹೇಳಿದ್ದು ಸಾಬೀತು ಮಾಡಿದರೆ ನಾನು ರಾಜಕೀಯ ನಿವೃತ್ತಿ ಘೋಷಿಸ್ತೀನಿ - ಸಿಎಂ ಸಿದ್ದರಾಮಯ್ಯ ನೇರ ಸವಾಲು  

ಎಲೆಕ್ಟೋರಲ್ ಬಾಂಡ್ ತರುವ ಮೂಲಕ ಇಡೀ ರಾಜಕೀಯ ವ್ಯವಸ್ಥೆ ಭ್ರಷ್ಟ : ಯತೀಂದ್ರ ಸಿದ್ದರಾಮಯ್ಯ

Nov 11 2024, 01:07 AM IST

ಪ್ರಧಾನಿ ನರೇಂದ್ರ ಮೋದಿ ದೇಶದಲ್ಲಿ ಎಲೆಕ್ಟೋರಲ್ ಬಾಂಡ್ ತರುವ ಮೂಲಕ ಇಡೀ ರಾಜಕೀಯ ವ್ಯವಸ್ಥೆ ಭ್ರಷ್ಟ ಮಾಡಿದ್ದಾರೆ. ಅಂಥವರಿಂದ ಕಾಂಗ್ರೆಸ್‌ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ ಎಂದು ವಿಪ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಶೀಘ್ರ ರಾಜೀನಾಮೆ ನೀಡ್ತಾರೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಾಗ್ದಾಳಿ

Nov 11 2024, 01:02 AM IST
ಬರೀ ಒಂದೂವರೆ ವರ್ಷದಲ್ಲಿ ಕಾಂಗ್ರೆಸ್ ಸರ್ಕಾರ ಜನಪ್ರಿಯತೆ ಕಳೆದುಕೊಂಡಿದೆ.

ಪ್ರಧಾನಿ ನರೇಂದ್ರ ಮೋದಿ ದೊಡ್ಡ ಸುಳ್ಳುಗಾರ: ಸಿಎಂ ಸಿದ್ದರಾಮಯ್ಯ

Nov 11 2024, 12:57 AM IST
ಪ್ರಧಾನಿ ನರೇಂದ್ರ ಮೋದಿ ಅವರು ಒಬ್ಬ ದೊಡ್ಡ ಸುಳ್ಳುಗಾರ. ಸುಳ್ಳು ಹೇಳಲೂ ಒಂದು ಇತಿಮಿತಿ ಇರಬೇಕು. ಅಷ್ಟು ದೊಡ್ಡ ಹುದ್ದೆಗೆ ಅವರು ನೀಡುತ್ತಿರುವ ಹೇಳಿಕೆಗಳು ಶೋಭೆ ತರುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು.

ಸಿದ್ದರಾಮಯ್ಯ ನಂತರ ಮುಸ್ಲಿಮರಿಗೆ ಚೊಂಬು: ಇಕ್ಬಾಲ್ ಅನ್ಸಾರಿ

Nov 11 2024, 12:45 AM IST
ಸಿದ್ದರಾಮಯ್ಯ ಇರುವವರೆಗೂ ಮುಸ್ಲಿಮರಿಗೆ ಏನಾದರೂ ಸಿಗುತ್ತದೆ.

ಶಿಗ್ಗಾಂವಿಗೆ ಸಿದ್ದರಾಮಯ್ಯ ಏನೂ‌ ಕೊಟ್ಟಿಲ್ಲ: ಶಾಸಕ ಪಾಟೀಲ್ ಟೀಕೆ

Nov 11 2024, 12:45 AM IST
ಸಿದ್ದರಾಮಯ್ಯ ಶಿಗ್ಗಾಂವಿಗೆ ಬಂದು ಇಲ್ಲಿ ಏನು ಕೊಟ್ಟಿದ್ದಾರೆ ಎಂದು ಹೇಳಬೇಕು‌, ಅದನ್ನು ಬಿಟ್ಟು ನುಡಿದಂತೆ ನಡೆದಿದ್ದೇವೆ ಎಂದು ಹೇಳುವುದೆಲ್ಲ ಬರೀ ಮಾತಷ್ಟೇ ಎಂದು ಬಿಜೆಪಿ ಮುಖಂಡ, ಶಾಸಕ ಸಿ.ಸಿ. ಪಾಟೀಲ್ ಹೇಳಿದ್ದಾರೆ.

ಕೋವಿಡ್ ವೇಳೆ ಆರೋಗ್ಯ ಸಾಮಗ್ರಿ ಖರೀದಿ ಭ್ರಷ್ಟಾಚಾರ; ತಪ್ಪಿತಸ್ಥರ ವಿರುದ್ಧ ಕ್ರಮ: ಸಿಎಂ ಸಿದ್ದರಾಮಯ್ಯ

Nov 10 2024, 02:03 AM IST
1700ಕ್ಕೂ ಹೆಚ್ಚು ಪುಟಗಳ ವರದಿಯನ್ನು ಸಮಿತಿ ಕಳೆದ ಆಗಸ್ಟ್‌ನಲ್ಲಿ ಸಲ್ಲಿಸಿದೆ.

ಕರ್ನಾಟಕದ ಸಿದ್ದರಾಮಯ್ಯ ಸರ್ಕಾರದ ಮದ್ಯದ ದುಡ್ಡು ಮಹಾರಾಷ್ಟ್ರ ಎಲೆಕ್ಷನ್‌ಗೆ : ಮೋದಿ

Nov 10 2024, 01:59 AM IST
ಕರ್ನಾಟಕದ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಪ್ರಧಾನಿ ನರೇಂದ್ರ ಮೋದಿ, ‘ಮಹಾರಾಷ್ಟ್ರ ಚುನಾವಣೆಗಾಗಿ ಕರ್ನಾಟಕದ ಮದ್ಯ ಮಾರಾಟಗಾರರಿಂದ 700 ಕೋಟಿ ರು. ಲೂಟಿ ಮಾಡಲಾಗಿದೆ. ಈ ಹಣವನ್ನು ಮಹಾರಾಷ್ಟ್ರ ಚುನಾವಣೆಗೆ ಬಳಸಲಾಗುತ್ತಿದೆ’ ಎಂದಿದ್ದಾರೆ.

ಹೆಣ ಹೂಳುವುದರಲ್ಲೂ ಬಿಜೆಪಿಗರು ಭ್ರಷ್ಟಾಚಾರ ಮಾಡಿದ್ದಾರೆ : ಮುಖ್ಯಮಂತ್ರಿ ಸಿದ್ದರಾಮಯ್ಯ

Nov 10 2024, 01:50 AM IST
ಕೋವಿಡ್ ವೇಳೆ ಆರೋಗ್ಯ ಸಾಮಗ್ರಿಗಳ ಖರೀದಿಯಲ್ಲಿ ಸುಮಾರು ₹2 ಸಾವಿರ ಕೋಟಿ ಭ್ರಷ್ಟಾಚಾರ ನಡೆದಿದೆ. ಸತ್ತ ಹೆಣ ಹೂಳುವುದರಲ್ಲಿಯೂ ಬಿಜೆಪಿಯವರು ಭ್ರಷ್ಟಾಚಾರ ನಡೆಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಗಾಲಿ ಜನಾರ್ದನ ರೆಡ್ಡಿ ಜುಜುಬಿ ರಾಜಕಾರಣಿ, ನಾಚಿಕೆ, ಮಾನ, ಮರ್ಯಾದೆಗಳಿಲ್ಲ : ಸಿಎಂ ಸಿದ್ದರಾಮಯ್ಯ

Nov 10 2024, 01:46 AM IST

ಗಾಲಿ ಜನಾರ್ದನ ರೆಡ್ಡಿ ಜುಜುಬಿ ರಾಜಕಾರಣಿ. ಆತನಿಗೆ ನಾಚಿಕೆ, ಮಾನ, ಮರ್ಯಾದೆಗಳಿಲ್ಲ. ನನ್ನ ವಿರುದ್ಧ ಏಕವಚನದಲ್ಲಿ ಮಾತನಾಡುವ ಯೋಗ್ಯತೆ ಆತನಿಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

  • < previous
  • 1
  • ...
  • 37
  • 38
  • 39
  • 40
  • 41
  • 42
  • 43
  • 44
  • 45
  • ...
  • 115
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved