• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಟ್ಟಡದಡಿ ಸಿಕ್ಕಿ ಸತ್ತವರ ಕುಟುಂಬಕ್ಕೆ ತಲಾ ₹ 5 ಲಕ್ಷ ಪರಿಹಾರ : ಮುಖ್ಯಮಂತ್ರಿ ಸಿದ್ದರಾಮಯ್ಯ

Oct 25 2024, 01:51 AM IST
ಕಟ್ಟಡ ಕುಸಿತ ಪ್ರಕರಣದಲ್ಲಿ ಮೃತಪಟ್ಟ ಕುಟುಂಬಸ್ಥರಿಗೆ ತಲಾ ₹5 ಲಕ್ಷ ಪರಿಹಾರ ಹಾಗೂ ಗಾಯಗೊಂಡವರ ವೈದ್ಯಕೀಯ ಚಿಕಿತ್ಸೆ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮುಡಾ ಕಚೇರಿ ಮೇಲೆ ಇಡಿ ದಾಳಿ ನಡೆಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೆದರಿಸಲಾಗುತ್ತಿದೆ : ಲಕ್ಷ್ಮಣ ಆರೋಪ

Oct 24 2024, 12:51 AM IST

ಎಂಡಿಎ ನಲ್ಲಿ 5 ಸಾವಿರ ಕೋಟಿ ಹಗರಣ ನಡೆದಿದ್ದರೆ ಪಟ್ಟಿ ಬಿಡುಗಡೆಗೊಳಿಸಿ. ಇಡೀ ಕಾಂಗ್ರೆಸ್ ಸಿದ್ದರಾಮಯ್ಯಗೆ ಬಂಡೆಯಂತೆ ನಿಲ್ಲುತ್ತದೆ. ಈ ಉಪ ಚುನಾವಣೆಯಲ್ಲಿ ಜನ ಬಿಜೆಪಿ ನಾಯಕರಿಗೆ ತಕ್ಕ ಪಾಠ ಕಲಿಸುತ್ತಾರೆ. ಸಿದ್ದರಾಮಯ್ಯ ಮೇಲೆ ಆರೋಪ ಮಾಡಿದ ಕುಮಾರಸ್ವಾಮಿ ಇದುವರೆಗೂ ಒಂದು ದಾಖಲೆ ಬಿಡುಗಡೆ ಮಾಡಲಿಲ್ಲ.  

ನೀವೆಷ್ಟೇ ಸತ್ಯಹರಿಶ್ಚಂದ್ರ ಎಂದರೂ ನಂಬಲು ಜನರು ದಡ್ಡರಲ್ಲ: ಸಿದ್ದರಾಮಯ್ಯ ವಿರುದ್ಧ ಎಚ್.ವಿಶ್ವನಾಥ್ ಟೀಕೆ

Oct 24 2024, 12:48 AM IST
ಮಾತೆತ್ತಿದರೆ ಪ್ರಾಮಾಣಿಕ, ಸತ್ಯಹರಿಶ್ಚಂದ್ರ ಎಂದು ಪದೇ ಪದೇ ಹೇಳಿಕೊಳ್ಳುತ್ತೀರಿ. ಆದರೆ, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಏನಾಯಿತು? ಎಂಬುದು ನಿಮಗೆ ಗೊತ್ತಿಲ್ಲವೇ? ಜೈಲಿಗೆ ಹೋಗಿ ಬಂದ ಮಾಜಿ ಸಚಿವನಿಗೆ ಮೈಸೂರು ಪೇಟ ತೊಡಿಸಿ ಸನ್ಮಾನಿಸುತ್ತೀರಿ ಅಂದರೆ ನಿಮಗೆ ನಾಚಿಕೆ ಆಗುವುದಿಲ್ಲವೇ?.

ಕಾಂಗ್ರೆಸ್ ಸಿದ್ಧಾಂತ ಒಪ್ಪಿ ಯಾರೇ ಪಕ್ಷಕ್ಕೆ ಬಂದರೂ ಸ್ವಾಗತ- ಸಿದ್ದರಾಮಯ್ಯ

Oct 23 2024, 12:34 AM IST
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಡಿ.ಕೆ. ಸುರೇಶ್ ಹೆಸರು ಕೂಡ ಇದೆ

ದೇಶದ ಸರಾಸರಿಗಿಂತ ಹೆಚ್ಚು ಪ್ರಗತಿ ಸಾಧಿಸಿದ ಕರ್ನಾಟಕ : ಮುಖ್ಯಮಂತ್ರಿ ಸಿದ್ದರಾಮಯ್ಯ

Oct 22 2024, 11:30 AM IST

ಕರ್ನಾಟಕ ರಾಜ್ಯ ಆರ್ಥಿಕ ಪ್ರಗತಿಯಲ್ಲಿ ದೇಶದಲ್ಲೇ ಉತ್ತಮ ಸಾಧನೆ ಮಾಡಿದ್ದು, 2023-24 ನೇ ಹಣಕಾಸು ಸಾಲಿನಲ್ಲಿ ಶೇ.10.2ರಷ್ಟು ಜಿಎಸ್‌ಡಿಪಿ ಪ್ರಗತಿ ಸಾಧಿಸಿದೆ. ಇದು ದೇಶದ ಸರಾಸರಿಗಿಂತ (ಶೇ.8.2) ಶೇ.2 ರಷ್ಟು ಹೆಚ್ಚಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಸಿ.ಪಿ. ಯೋಗೇಶ್ವರ್ ಕಾಂಗ್ರೆಸ್ ಸೇರಿ ಸ್ಪರ್ಧೆ ಸಾಧ್ಯತೆ - ಇಂದು ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಭೆ

Oct 22 2024, 07:31 AM IST

ಬಿಜೆಪಿಯ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀ ನಾಮೆ ನೀಡಿರುವ ಸಿ.ಪಿ. ಯೋಗೇಶ್ವರ್ ಕಾಂಗ್ರೆಸ್ ಪಕ್ಷ ಸೇರುವ ಸಾಧ್ಯತೆಯಿದ್ದು, ಕಾಂಗ್ರೆಸ್ ಪಕ್ಷ ಸೇರಿದರೆ ಅವರೇ ಅಭ್ಯರ್ಥಿಯಾಗುವುದು ನಿಶ್ಚಿತ ಎಂದು ತಿಳಿದುಬಂದಿದೆ.

ಸಿಎಂ ಸಿದ್ದರಾಮಯ್ಯ ಪತ್ನಿ ವಿರುದ್ಧ ಮತ್ತೊಂದು ಭೂ ಅಕ್ರಮ ಆರೋಪ - ರಾಜ್ಯಪಾಲರಿಗೆ ದೂರು ಕೊಡುವೆ- ಗಂಗರಾಜು

Oct 20 2024, 11:43 AM IST

 ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರ ವಿರುದ್ಧ ಮತ್ತೊಂದು ಭೂ ಅಕ್ರಮದ ಆರೋಪ ಕೇಳಿ ಬಂದಿದ್ದು, ಮುಡಾಗೆ ಸೇರಿದ 20 ಗುಂಟೆ ಜಾಗವನ್ನು ಪಾರ್ವತಿ ಅವರು 2023ರ ಸೆಪ್ಟೆಂಬರ್ 29ರಂದು ರಿಜಿಸ್ಟ್ರಾರ್ ಮೂಲಕ ತಮ್ಮ ಹೆಸರಿಗೆ ಮಾಡಿಸಿಕೊಂಡಿದ್ದಾರೆ ಎಂದು ಆರ್‌ಟಿಐ ಕಾರ್ಯಕರ್ತ ಗಂಗರಾಜು ಆಪಾದಿಸಿದ್ದಾರೆ.

ಇಂದಿನ ರಾಜಕಾರಣಿಗಳಿಗೆ ಸಿದ್ದರಾಮಯ್ಯ, ರಾಹುಲ್‌ ಖರ್ಗೆ ನಡೆಗಳು ಮಾದರಿಯಾಗಲಿ

Oct 20 2024, 01:52 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 14 ನಿವೇಶನಗಳನ್ನು ಸರ್ಕಾರಕ್ಕೆ ವಾಪಸ್‌ ನೀಡಿದ್ದಾರೆ. ಮಲ್ಲಿಕಾರ್ಜುನ್ ಖರ್ಗೆ ಪುತ್ರ ರಾಹುಲ್ ಖರ್ಗೆ ಸಿದ್ಧಾರ್ಥ ವಿಹಾರ ಟ್ರಸ್ಟ್‌ಗೆ ಪಡೆದಿದ್ದ 5 ಎಕರೆ ಭೂಮಿಯನ್ನು ಸರ್ಕಾರಕ್ಕೆ ವಾಪಸ್‌ ನೀಡಿದ್ದಾರೆ. ಇವರ ನಡೆ ಇಂದಿನ ಎಲ್ಲ ರಾಜಕಾರಣಿಗಳಿಗೂ ಮಾದರಿಯಾಗಿದೆ ಎಂದು ಕರುಣ ಜೀವ ಕಲ್ಯಾಣ ಟ್ರಸ್ಟ್‌ನ ಶಿವನಕೆರೆ ಬಸವಲಿಂಗಪ್ಪ ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಮುಂದೆಯೇ ಕೈ ಬಗ್ಗೆ ನಾಯಕಿ ಮೋಟಮ್ಮ ಬೇಸರ

Oct 18 2024, 01:05 PM IST

‘ಕೆಪಿಸಿಸಿಗೆ ಐದು ಮಂದಿ ಕಾರ್ಯಾಧ್ಯಕ್ಷರನ್ನು ನೇಮಕ ಮಾಡಿದ್ದೀರಿ. ಅದರಲ್ಲಿ ಒಬ್ಬ ಮಹಿಳೆಗೂ ಅವಕಾಶ ನೀಡಿಲ್ಲ. ಮಹಿಳೆಯರು ಸಮರ್ಥರಿಲ್ಲವೇ? ಮಹಿಳೆಯರನ್ನು ಕರಿಬೇವು ರೀತಿ ಮಾಡಬೇಡಿ’ ಎಂದು ಮಾಜಿ ಸಚಿವೆ ಮೋಟಮ್ಮ ಅವರು ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ.

ಕಾಂಗ್ರೆಸ್ ಪಕ್ಷ ಸುಳ್ಳು ಹೇಳಲ್ಲ.. ಕೊಟ್ಟಮಾತು ಮರೆಯಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

Oct 17 2024, 12:46 AM IST
ವಿಪಕ್ಷಗಳು ಸುಮ್ಮನೇ ಅಪಪ್ರಚಾರ ಮಾಡುತ್ತಾರೆ. ಅಭಿವೃದ್ಧಿ ಕೆಲಸ ನಿಂತು ಹೋಗುತ್ತವೆ ಅಂತಾರೆ. ಎತ್ತಿನಹೊಳೆ ಯೋಜನೆ ನಾವು ಮಾಡಿದ್ದು, ಇದು ಅಭಿವೃದ್ಧಿ ಕೆಲಸ ಅಲ್ವಾ?. ಈ ಸರ್ಕಾರ ಇರುವವರೆಗೂ ಗ್ಯಾರಂಟಿಗಳ ಜೊತೆಗೆ ಅಭಿವೃದ್ಧಿಯನ್ನು ನಾವು ಮಾಡುತ್ತವೆ.
  • < previous
  • 1
  • ...
  • 38
  • 39
  • 40
  • 41
  • 42
  • 43
  • 44
  • 45
  • 46
  • ...
  • 110
  • next >

More Trending News

Top Stories
ಗದಗ ಜಿಲ್ಲೆಯಲ್ಲಿಯೂ ಹೃದಯಾಘಾತದಿಂದ ಹೆಚ್ಚುತ್ತಿರುವ ಸಾವು : ಎಚ್ಚರಿಕೆಯ ಗಂಟೆ!
ಬಳ್ಳಾರಿ : ಬೋಧಕರ ಕೊರತೆ - ಬಿಎಎಂಎಸ್ ಪ್ರವೇಶಾತಿಗೆ ಕಡಿವಾಣ!
ಹಾಸನದ ಜನ ಭಯಕ್ಕೆ ಒಳಗಾಗೋದು ಬೇಡ : ಡಾ.ಕೆ,ಎಸ್. ಸದಾನಂದ
ಸಮಾಜದಲ್ಲಿ ಸೌಹಾರ್ದತೆ ಕದಡಲು ಗೋವುಗಳು ಟಾರ್ಗೆಟ್‌ : ಸುನೀಲ್ ಕೆ.ಆರ್.
ಕುತೂಹಲ ಘಟ್ಟ ತಲುಪಿದ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ನೇಮಕ ಪ್ರಕ್ರಿಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved